Kadaba News

ಮಾಜಿ ಸೈನಿಕರಿಗೆ ಜೈ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17. ಕೆ.ವಿ.ಟಿ ಮತ್ತು ಎಸ್‍ಡಿಸಿಎಲ್  ಸಂಸ್ಥೆಯು ಜೈ ಕೌಶಲ್ಯ ಜವಾನ್ ವೆಬ್‍ಸೈಟ್‍ನಲ್ಲಿ  www.kaushalkar.com  ಮಾಜಿ ಸೈನಿಕರು ಮತ್ತು ಅವರ ಅವಲಂಬಿತರುಗಳಿಗೆ ತರಬೇತಿ ನೀಡಲು ಅವಕಾಶ ಕಲ್ಪಿಸಿರುತ್ತಾರೆ. ಈ ತರಬೇತಿಯನ್ನು ಪಡೆಯಲು ಮಾಜಿ ಸೈನಿಕರು/ಅವಲಂಬಿತರು ಮತ್ತು ವೀರನಾರಿಯರು ಈ ವೆಬ್‍ಸೈಟ್‍ನಲ್ಲಿ ನೊಂದಣಿ ಮಾಡಬೇಕಾಗುತ್ತದೆ. ಹಾಗೆಯೇ ನೊಂದಣಿ ಮಾಡಲು ಯಾವುದೇ ಶುಲ್ಕ ಇರುವುದಿಲ್ಲ.  ಜೈ  ಕೌಶಲ್ಯ ಜವಾನ್(ಮಾಜಿ ಸೈನಿಕರಿಗೆ) 33 ರಿಂದ 50 ವಯಸ್ಸಿನವರೆಗೆ ಹಾಗೂ ವೀರನಾರಿಯರಿಗೆ ಮತ್ತು ಮಾಜಿ ಸೈನಿಕರ ವಿಧವೆಯವರಿಗೆ 18 […]

ಮಾಜಿ ಸೈನಿಕರಿಗೆ ಜೈ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸರ್ಕಾರಿ ಹುದ್ದೆಯಲ್ಲಿ ವಿನೂತನ ಸಾಧನೆಗೈದವರಿಗೆ ಮನ್ನಣೆ  ►ಸಾಧಕರಿಂದ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿಸೆಂಬರ್, 17 . ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತಮ್ಮ ಹುದ್ದೆಯಲ್ಲಿ ಸಲ್ಲಿಸಿದ ಅತ್ಯುನ್ನತ ಸೇವೆಯನ್ನು ಆಧರಿಸಿ ಮತ್ತು ಸರ್ಕಾರಿ ಕೆಲಸದಲ್ಲಿ ವಿನೂತನ ಸಾಧನೆ ಮಾಡಿ ಹೊಸ ಬದಲಾವಣೆಗೈದ ಸಾಧಕರನ್ನು ಗುರುತಿಸಿ ಸರ್ವೋತ್ತಮ ಪ್ರಶಸ್ತಿಯನ್ನು ಜನವರಿ 26 ರಂದು ನೀಡಲಾಗುತ್ತದೆ. ಅದರಂತೆ 2018-19 ನೇ ಸಾಲಿನಲ್ಲಿ ಸರ್ವೋತ್ತಮ ಪ್ರಶಸ್ತಿಯನ್ನು ನೀಡುವರೇ ಆಸಕ್ತ ಅಧಿಕಾರಿ/ನೌಕರರು ತಮ್ಮ ಸಾಧನೆಗಳ ಕುರಿತು ಪ್ರಸ್ತಾವನೆಯನ್ನು ತಮ್ಮ ಮೇಲಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ದಿನಾಂಕ 10/01/2019 ರೊಳಗೆ ಸಲ್ಲಿಸಬೇಕು

ಸರ್ಕಾರಿ ಹುದ್ದೆಯಲ್ಲಿ ವಿನೂತನ ಸಾಧನೆಗೈದವರಿಗೆ ಮನ್ನಣೆ  ►ಸಾಧಕರಿಂದ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸರಬರಾಜಿನ ಹಿನ್ನೆಲೆ ► ಅಬಕಾರಿ ಇಲಾಖೆಯಿಂದ ಸಿಎಲ್-5 ಸನ್ನದು ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ .17.  ಸಾರ್ವಜನಿಕರು ಸಮುದಾಯ ಭವನ, ಸಭಾಭವನದಲ್ಲಿ ಮದುವೆ, ಔತಣಕೂಟ, ಹುಟ್ಟುಹಬ್ಬ ಇನ್ನಿತರ ಆಚರಣೆಗಳ ಸಂದರ್ಭದಲ್ಲಿ ಆಮಂತ್ರಿತ ಅತಿಥಿಗಳಿಗೆ ಮದ್ಯ ಸರಬರಾಜು ಮಾಡುವುದಾದಲ್ಲಿ ಅಬಕಾರಿ ಇಲಾಖೆಯಿಂದ ನಿಯಮಗಳ ಅನ್ವಯ ಅನುಮತಿಯನ್ನು ಅಂದರೆ ಸಾಂದರ್ಭಿಕ (ಸಿಎಲ್-5) ಸನ್ನದನ್ನು ಕಡ್ಡಾಯವಾಗಿ ಪಡೆಯಬೇಕಾಗಿರುತ್ತದೆ. ಸಿಎಲ್-5 ಸನ್ನದುದಾರರುಗಳು ಒಂದು ವಾರದ ಮುಂಚಿತವಾಗಿ ಅರ್ಜಿಯನ್ನು ಸಲ್ಲಿಸಿ, ಅದರಂತೆ ನಿಗಧಿತ ಸನ್ನದು ಶುಲ್ಕವನ್ನು ಸರಕಾರಕ್ಕೆ ಪಾವತಿಸಿ ಇಲಾಖಾ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಸನ್ನದು ಮಂಜೂರಾತಿ ಪಡೆದ ನಂತರ ಕೆ.ಎಸ್.ಬಿ.ಸಿ.ಎಲ್ ನಿಂದ ಮಾತ್ರ

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸರಬರಾಜಿನ ಹಿನ್ನೆಲೆ ► ಅಬಕಾರಿ ಇಲಾಖೆಯಿಂದ ಸಿಎಲ್-5 ಸನ್ನದು ಕಡ್ಡಾಯ Read More »

ಕರಾವಳಿ

ರಂಗ ನಿರ್ದೇಶಕ ಶೀನಾ ನಾಡೋಳಿ ರವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.14 ಶಿಕ್ಷಣ ಜ್ಞಾನ ಮಾಸಪತ್ರಿಕೆಯ ವತಿಯಿಂದ ಶೈಕ್ಷಣಿಕ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಮತ್ತು ಸಂಘನಾತ್ಮಕವಾಗಿ ಕೆಲಸ ಮಾಡಿದ ಸಾಧಕರಿಗೆ ವರ್ಷಂಪ್ರತಿ ನೀಡುವ ಜ್ಞಾನಸಂಜೀವಿನಿ ಪ್ರಶಸ್ತಿಯನ್ನು ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ನಾಡೋಳಿಯ ಪ್ರಸ್ತುತ ಪುಂಜಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲಬಾಷಾ ಉಪನ್ಯಾಸಕರು, ರಂಗನಿರ್ದೇಶಕರೂ ಆಗಿರುವ ಶೀನಾ ನಾಡೋಳಿರವರಿಗೆ ದ.8ರಂದು ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಡಾ.ಕೆ.ಎಸ್.ಶರ್ಮಾ ಶೈಕ್ಷಣಿಕ ಸಂಕೀರ್ಣದಲ್ಲಿರುವ ವಿಶ್ವಶ್ರಮ ಚೇತನದಲ್ಲಿ

ರಂಗ ನಿರ್ದೇಶಕ ಶೀನಾ ನಾಡೋಳಿ ರವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಪ್ರದಾನ Read More »

ಕರಾವಳಿ

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.14.  ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಓಡಿ ಮುಗೇರ ರವರ ಮನೆಯಲ್ಲಿ ಅಂಬೇಡ್ಕರ್ ಪರಿನಿರ್ಮಾಣ ದಿನವನ್ನು ದ.9ರಂದು ಆಚರಿಸಲಾಯಿತು. ದಲಿತ ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು. ಓಡಿ ಮುಗೇರ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಭೆಯಲ್ಲಿ ದಲಿತ ಮುಖಂಡರು ಪೇರಡ್ಕ – ಕಾಯರಡ್ಕ ರಸ್ತೆಯ ದುಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಭಾಗಕ್ಕೆ ಸಂಸದ ನಳೀನ್ ಕುಮಾರ್

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ Read More »

ಕರಾವಳಿ

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಇಲ್ಲಿನ ಮಾರ್ ಇವಾನಿಯೋಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ವತಿಯಿಂದ ಕಡಬ ಪೇಟೆಯಾದ್ಯಂತ ಸ್ವಚ್ಛತಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನದಂದು ಕಡಬ ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ಪೇಟೆಯಾದ್ಯಂತ ಅಂಗಡಿ ಮುಂಗಟ್ಟುಗಳ ಮುಂಭಾಗ ಹಾಗೂ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್, ಕಸ ಇನ್ನಿತರ ತ್ಯಾಜ್ಯವಸ್ತುಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂ|ರೆ|ಫಾ| ಪಿಲಿಫ್ ನೆಲ್ಲಿವಿಳ ಹಾಗೂ

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12.  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಆದರ್ಶವನ್ನು ಕಂಡುಕೊಳ್ಳಬೇಕು. ದಿವಂಗತ ವಾರಣಾಶಿ ಸುಬ್ರಾಯ ಭಟ್ ಹಾಗೂ ಸಾಯ ಕೃಷ್ಣ ಭಟ್ ಅವರು ಭಾರತೀಯ ಕೌಟುಂಬಿಕ ಮೌಲ್ಯ ಮತ್ತು ಸಹಕಾರಿ ತತ್ತ್ವಗಳೊಂದಿಗೆ ಆದರ್ಶದಿಂದ ಬದುಕಿ ಜನಮನದಲ್ಲಿ ಸ್ಥಾಯಿಯಾಗಿ ನಿಂತರು ಎಂದು ಖ್ಯಾತ ಚಿಂತಕ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಡಿ.11ರಂದು ಅಡ್ಯನಡ್ಕದಲ್ಲಿ ಜರುಗಿದ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಮಿಷಕ್ಕಾಗಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ Read More »

ಕರಾವಳಿ

ಆಲಂಕಾರು: ಸಿಡಿಲು ಬಡಿದು ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಎ.20. ಗುರುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಬಾಲಕಿಯೋರ್ವಳು ಗಾಯಗೊಂಡ ಘಟನೆ ತಾಲೂಕಿನ ಆಲಂಕಾರಿನಲ್ಲಿ ನಡೆದಿದೆ. ಗಾಯಾಳು‌ ಬಾಲಕಿಯನ್ನು ಆಲಂಕಾರು ಗ್ರಾಮದ ಪಲ್ಲತ್ತಡ್ಕ ನಿವಾಸಿ ಕೇಶವ ಎಂಬವರ ಪುತ್ರಿ, ಆಲಂಕಾರು ಶ್ರೀ ಭಾರತಿ ವಿದ್ಯಾಕೇಂದ್ರದ 2ನೇ ತರಗತಿಯ ವಿದ್ಯಾರ್ಥಿನಿ ಭವ್ಯ(8) ಎಂದು ಗುರುತಿಸಲಾಗಿದೆ. ಈಕೆ ತನ್ನ ಹೆತ್ತವರೊಂದಿಗೆ ಮನೆಯಲ್ಲಿದ್ದ ವೇಳೆ ಸಿಡಿಲಿನ ಆಘಾತಕ್ಕೊಳಗಾಗಿದ್ದು, ತಕ್ಷಣವೇ ಆಲಂಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ

ಆಲಂಕಾರು: ಸಿಡಿಲು ಬಡಿದು ಬಾಲಕಿಗೆ ಗಾಯ Read More »

ಕರಾವಳಿ

ಶಿರಾಡಿ ಪೇರಮಜಲು ಎಎನ್ಎಫ್ ಹಾಗೂ ದಲಿತ ಸಂವಾದ ಸಭೆ ► ಬೇಡಿಕೆಗೆ ಸ್ಪಂದಿಸಲು ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಎ.3. ಚುನಾವಣಾ ಹಿನ್ನಲೆಯಲ್ಲಿ ಶಿರಾಡಿ ಗ್ರಾಮದ ಪೆರಮಜಲು ಎಂಬಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿರಾಡಿ ಗ್ರಾಮ ಶಾಖಾ ವತಿಯಿಂದ ಜನಸ್ನೇಹಿ ಪೊಲೀಸ್ ಮತ್ತು ದಲಿತರ ಕುಂದುಕೊರತೆ ಸಭೆಯನ್ನು ಪೇರಮಜಲು ಎಂಬಲ್ಲಿ ಮಾ.29ರಂದು ಗ್ರಾಮ ಸಮಿತಿಯ ಸಂಘಟನಾ ಸಂಚಾಲಕರಾದ ಅಣ್ಣು ಎಂ. ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ದಲಿತರ ಕುಂದುಕೊರತೆಗಳ ಸಮಸ್ಯೆಗಳನ್ನು ಆಲಿಸಿ, ಮಾಹಿತಿ ನೀಡಿದ ಎಎನ್ಎಫ್ನ ಸಬ್ಇನ್ಸ್‌ಪೆಕ್ಟರ್ ಅನಿಲ್ ರಾಥೋಡ್ ಪೊಲೀಸ್ ಹಾಗೂ ಜನರಿಗೆ ನೇರ ಸಂಪರ್ಕ ಇರಬೇಕಾದ ಜನಸಂಪರ್ಕ ಸಭೆ ಇದಾಗಿದ್ದು

ಶಿರಾಡಿ ಪೇರಮಜಲು ಎಎನ್ಎಫ್ ಹಾಗೂ ದಲಿತ ಸಂವಾದ ಸಭೆ ► ಬೇಡಿಕೆಗೆ ಸ್ಪಂದಿಸಲು ಆಗ್ರಹ Read More »

ಕರಾವಳಿ

ಬಹು ನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.3. ಸುಬ್ರಹ್ಮಣ್ಯ ಸಮೀಪದ ಬಿಸಿಲೆಘಾಟ್ನ ಅಡ್ಡಹೊಳೆಯಿಂದ ಕೊಳವೆ ಮುಖಾಂತರ ಕಡಬ ಭಾಗಕ್ಕೆ ಕುಡಿಯುವ ನೀರು ತರುವ ಸುಮಾರು 25 ಲಕ್ಷ ರೂ ವೆಚ್ಚದ ಬಹುನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ ಸರಿದಿದೆ. ರಾಜ್ಯ ಹೆದ್ದಾರಿ 85 ರ ಬಳಿಯ ಬಿಸಿಲೆಘಾಟ್ನಿಂದ ನೀರು ತಂದು ಕಡಬ ಭಾಗದ ಶೇ 60 ಗ್ರಾಮಗಳಿಗೆ ಭರಪುರ ನೀರುಣಿಸಬಹುದಾದ ಬೃಹತ್ ಯೋಜನೆ ಅನುಷ್ಟಾನಕ್ಕೆ ಕಳೆದ ಎಂಟು ವರ್ಷಗಳಿಂದ ಪಟ್ಟ ಪ್ರಯತ್ನಗಳೆಲ್ಲವೂ ನೀರಿನಲ್ಲಿ ಇಟ್ಟ ಹೋಮದಂತಾಗಿದೆ. ಉದ್ದೇಶಿತ

ಬಹು ನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ Read More »

ಕರಾವಳಿ
Scroll to Top