ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠೆ ಹಾಗೂ ಕಲಶಾಭಿಷೇಕ
(ನ್ಯೂಸ್ ಕಡಬ) newskadaba.com ಕಡಬ,ಮಾ.31. ಕುಂತೂರು ಗ್ರಾಮದ ಪೆರಾಬೆ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಎ.24ರಿಂದ ಎ.27ರವರೆಗೆ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಹಾಗೂ ರಾಜನ್ ದೈವ(ಶಿರಾಡಿ ದೈವ)ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಕಾರ್ಯಕ್ರಮಗಳು ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬೈಪಡಿತ್ತಾಯ ಮತ್ತು ಶ್ರೀ ಕೃಷ್ಣಪ್ರಸಾದ್ ಉಪಾಧ್ಯಾಯ ಅರ್ಬಿ ರವರ ನೇತೃತ್ವದಲ್ಲಿ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದ್ದು ಜೀಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ನಡೆಯುತ್ತಿದೆ. ಶ್ರೀಕ್ಷೇತ್ರದ ಪರಿಚಯ ‘ಬೀರಂತಡ್ಕ’ ಹೆಸರೇ ಸೂಚಿಸುವಂತೆ ವೀರರ ಬಯಲು […]










