Kadaba News

ಪರಣೆ: ಸೋಲಾರ್ ದೀಪ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23 .ಜಿ.ಪಂ.ಅನುದಾನದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪರಣೆ ಎಂಬಲ್ಲಿ ಅಳವಡಿಸಲಾದ ಸೋಲಾರ್ ದೀಪವನ್ನು  ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ಧನ್ ಉದ್ಘಾಟಿಸಿದರು. ಈ ಸಂದರ್ಭ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ , ತಾ.ಪಂ. ಉಪಾಧ್ಯಕ್ಷೆ  ರಾಜೇಶ್ವರಿ ಕೆ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್, ಸದಸ್ಯರಾದ ಸತೀಶ್ ಅಂಗಡಿಮೂಲೆ, ಜಯಂತಿ ಮಡಿವಾಳ , ಗಾಯತ್ರಿ ಬರೆಮೇಲು, ಸತೀಶ್ ಬಲ್ಯಾಯ, ಪ್ರಕಾಶ್ ಕುದ್ಮನಮಜಲು, ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ  ಬಿ.ಕೆ. ರಮೇಶ್ ಕಲ್ಲೂರಾಯ, ದ.ಕ. […]

ಪರಣೆ: ಸೋಲಾರ್ ದೀಪ ಉದ್ಘಾಟನೆ Read More »

ಕರಾವಳಿ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಸಮಾಜದಲ್ಲಿ ಮಹಿಳೆಯರು ಆಥಿ೯ಕವಾಗಿ ಸದೃಢರಾಗಲು, ಸ್ವಾವಲ೦ಬಿ ಜೀವನ ನಡೆಸಲು ಮತ್ತು ಸಾಮರಸ್ಯದಿ೦ದ ಬದುಕಲು ನವೋದಯ ಸ್ವ ಸಹಾಯ ಗು೦ಪುಗಳು ಕಾರಣವಾಗಿದೆ. ಇವತ್ತು ಮಹಿಳಾ ಸದಸ್ಯರು ನೆಮ್ಮದಿ ಜೀವನವನ್ನು ನಡೆಸಲು ಕಾರಣರಾದ ಡಾ| ಎ೦.ಎನ್.ರಾಜೇ೦ದ್ರ ಕುಮಾರ್ ರವರ ಕನಸು ನನಸಾಗಿದೆ. ಇವರನ್ನು ಕೃತಜ್ನತೆಯಿ೦ದ ಸ್ಮರಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ, ಎ೦ದು ಡಿ.ಸಿ.ಸಿ ಬ್ಯಾ೦ಕಿನ ನಿದೇ೯ಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಅವರು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸ೦ಘ ಮತ್ತು ನವೋದಯ ಗ್ರಾಮ ವಿಕಾಸ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ Read More »

ಕರಾವಳಿ

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಾ.21. ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಯವರ ವರ್ಗಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದ್ದು,  ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯಲಿದ್ದಾರೆ. ಅವಧಿಗಿಂತಲು ಮೊದಲೇ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಮಾ.8 ರಂದು ರೋಹಿಣಿ ಸಿಂಧೂರಿ ಯವರು ಸಿಎಟಿ ಮೊರೆ ಹೋಗಿದ್ದರು. ಈ ಹಿನ್ನಲೆಯಲ್ಲಿ ಸಿಎಟಿಯು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ  ನೀಡಿತ್ತು. ಮಾ.13ಕ್ಕೆ ನಡೆಯಬೇಕಿದ್ದ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದ್ದು, ಇದರ ಬಗ್ಗೆ ವಿಚಾರಣೆಯು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ನಡೆದಿದೆ. ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯುವಂತೆ ನ್ಯಾಯಮಂಡಳಿಯು

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ Read More »

ಕರಾವಳಿ

ಸುಳ್ಶ ಶಾಸಕರನ್ನು ಅಭಿನಂದಿಸಿದ ಕುದಲೂರು ಮುಸ್ಲಿಮ್ ಮುಖಂಡರು

(ನ್ಯೂಸ್ ಕಡಬ) newskadaba.com ಮಾ.20. ಕುದುಲೂರಿಗೆ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಡಯಲ್ಲಿ ರಸ್ತೆ ಕಾಂಕ್ರೀಟೀಕರಣಗೊಳಿಸಿ ಸಹಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರನ್ನು ಸ್ಥಳೀಯ ಅಲ್ಪಸಂಖ್ಯಾತ ಮುಖಂಡರು ಭಾನುವಾರ ರಸ್ತೆ ಉದ್ಘಾಟನೆ ಬಳಿಕ ಅಭಿನಂದಿಸಿದರು. ಸ್ಥಳೀಯ ಧರ್ಮಗುರು ಅಬೂಬಕ್ಕರ್ ಹಾಜಿ, ಇಬ್ರಾಹಿಂ ಹಾಜಿ ಸೇರಿದಂತೆ, ಐದಾರು ಮುಸ್ಲಿಮ್ ಮುಖಂಡರುಗಳು ಶಾಸಕರನ್ನು ಹಾರ ಹಾಕಿ ಗೌರವಿಸಿ ಅಭಿನಂದಿಸಿದರು. ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮುಸ್ಲಿಮ್ ಮುಖಂಡರು ಹತ್ತಿರದಲ್ಲೇ ಇರುವ ಅಬೂಬಕ್ಕರ್ ಅವರ ಮನೆಗೆ ಆಹ್ವಾನಿಸಿ ಲಘು ಪಾನೀಯ ನೀಡಿ ಉಪಚರಿಸಿದರು. ಈ ಸಂದರ್ಭದಲ್ಲಿ

ಸುಳ್ಶ ಶಾಸಕರನ್ನು ಅಭಿನಂದಿಸಿದ ಕುದಲೂರು ಮುಸ್ಲಿಮ್ ಮುಖಂಡರು Read More »

ಕರಾವಳಿ

ಅನುದಾನ ಬಿಡುಗಡೆಗೆ ಸಚಿವ ರೈ ಅವರಿಂದ ತಡೆ ► ಶಾಸಕ ಅಂಗಾರ ಆರೋಪ

(ನ್ಯೂಸ್ ಕಡಬ) newskadaba.com ಮಾ.20. ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ ಬಿಡುಗಡೆಗೊಂಡಿದ್ದ ಎರಡು ಕೋಟಿ ಅನುದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ ಅವರು ಇಲಾಖಾಧಿಕಾರಿಗಳಿಗೆ ಒತ್ತಡ ಹಾಕಿ ತಡೆ ಹಿಡಿದು ಅಭಿವೃದ್ಧಿಯಲ್ಲಿ ರಾಜಕೀಯ ಮಾಡಿದ್ದಾರೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಆರೋಪಿಸಿದರು. ಅವರು ಭಾನುವಾರ ಕಡಬ ತಾಲೂಕಿನ ಕೊೖಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುಲೂರು ಎಂಬಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ಹತ್ತು ಲಕ್ಷ ರೂ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆ ಕಾಂಕ್ರೀಟಿಕರಣವನ್ನು ಉದ್ಘಾಟನೆಗೊಳಿಸಿ

ಅನುದಾನ ಬಿಡುಗಡೆಗೆ ಸಚಿವ ರೈ ಅವರಿಂದ ತಡೆ ► ಶಾಸಕ ಅಂಗಾರ ಆರೋಪ Read More »

ಕರಾವಳಿ

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಾ.20.ಮಾರ್ಚ್ 23 ರಿಂದ ಎಪ್ರಿಲ್ 6 ರವರೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಸದ್ರಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೆಂದ್ರಗಳನ್ನು ಮುಚ್ಚಿಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ► ಡಿ.04 ರಂದು ಕಡಬ ತಾಲೂಕು ಕಛೇರಿಯ ಮುಂಭಾಗ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ನ.30. ಸರಕಾರವು ಜಾರಿಗೆ ತರಲು ಉದ್ದೇಶಿಸಿರುವ ಕಸ್ತೂರಿ ರಂಗನ್, ಗಾಡ್ಗಿಲ್ ವರದಿ, ವೈಲ್ಡ್ ಲೈಫ್, ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗಳ ವಿರುದ್ಧ ಡಿಸೆಂಬರ್ 04 ರಂದು ಬೆಳಿಗ್ಗೆ 11.00 ಗಂಟೆಗೆ ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಮರ್ಪಣೆ ನಡೆಯಲಿದೆ ಎಂದು ಕಡಬ ತಾಲೂಕು ಜಾತ್ಯಾತೀತ ಜನತಾದಳ ಅಧ್ಯಕ್ಷ ಸೈಯದ್ ಮೀರಾ ಸಾಹೇಬ್ ಹೇಳಿದ್ದಾರೆ. ಕಡಬ ತಾಲೂಕು ವ್ಯಾಪ್ತಿಯ ಬಲ್ಯ, ಕೌಕ್ರಾಡಿ, ಶಿರಾಡಿ,

ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ► ಡಿ.04 ರಂದು ಕಡಬ ತಾಲೂಕು ಕಛೇರಿಯ ಮುಂಭಾಗ ಬೃಹತ್ ಪ್ರತಿಭಟನೆ Read More »

ಕರಾವಳಿ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ

(ನ್ಯೂಸ್ ಕಡಬ) newskadaba.com ಮೈಸೂರು, ನ.23. ಹಿರಿಯ ಪತ್ರಕರ್ತ ಹಾಗೂ ಆಂದೋಲನ ಪತ್ರಿಕೆ ಸಂಸ್ಥಾಪರಾದ ರಾಜಶೇಖರ ಕೋಟಿ ಅವರು ಗುರುವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜಶೇಖರ ಕೋಟಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರು ಕಳೆದ 42 ವರ್ಷಗಳಿಂದ ಸುದೀರ್ಘ ಕಾಲ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದರು. ಗದಗ ಜಿಲ್ಲೆ ಹುಯಿಲಗೋಳ ಗ್ರಾಮದಲ್ಲಿ ಜನಿಸಿದ ರಾಜಶೇಖರ ಕೋಟಿ ಹಿರಿಯ ಪತ್ರಕರ್ತರಾದ ಡಾ. ಪಾಟೀಲ್ ಪುಟ್ಟಪ್ಪ ಗರಡಿಯಲ್ಲಿ ಪತ್ರಿಕೋದ್ಯಮ ಆರಂಭಿಸಿದ್ದರು. ನಂತರ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಆಂದೋಲನ ದಿನಪತ್ರಿಕೆ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ Read More »

ಕರ್ನಾಟಕ

ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!!

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ನ.23. 2ಜಿ, 3ಜಿ, 4ಜಿ ಆಯ್ತು ಈಗ 5ಜಿ ಯುಗ. ಜಾಗತಿಕ ರಂಗದಲ್ಲಿ ಹೊಸ ಕ್ರಾಂತಿಗೆ 5ಜಿ ದೂರಸಂಪರ್ಕ ಸೇವೆ ಮುನ್ನುಡಿ ಬರೆಯಲಿದೆ. ವಿಶ್ವದಲ್ಲೇ ಅತಿ ವೇಗದ ಮೊಬೈಲ್ ಮತ್ತು ವೈರ್ ಲೆಸ್ ಇಂಟರ್‌ನೆಟ್ ಸೇವೆ ಒದಗಿಸುತ್ತಿರುವ ದಕ್ಷಿಣ ಕೊರಿಯಾದಲ್ಲಿ ಈಗಾಗಲೇ 5ಜಿ ದೂರ ಸಂಪರ್ಕ ಪರೀಕ್ಷಾ ಸಿಗ್ನಲ್‌ಗಳನ್ನು ನೀಡಲಾಗಿದೆ. 5ಜಿ ತಂತ್ರಜ್ಞಾನದಡಿ ಎರಡು ಜಿಬಿಯ ಸಿನಿಮಾ ಡೌನ್‌ಲೋಡ್ ಮಾಡಲು ಬರೀ ಒಂದೇ ಸೆಕೆಂಡ್ ಸಾಕು. 4G ತಂತ್ರಜ್ಞಾನದಲ್ಲಿ ಲಭ್ಯವಾಗುವ ವಿವಿಧ ವೇಗದ

ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!! Read More »

ತಂತ್ರಜ್ಞಾನ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.23. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ
Scroll to Top