Kadaba News

ಮರ್ದಾಳ: ಶ್ರೀಮಹಾಲಿಂಗೇಶ್ವರ ದೇವಸ್ಥಾನ ► ಹುಂಡಿ ಅಕ್ಕಿ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನಕ್ಕೆ ಹುಂಡಿ ಅಕ್ಕಿ ಸಮರ್ಪಣೆ ಹಾಗೂ ಜೀರ್ಣೋದ್ಧಾರದ ಕುರಿತ ಭಕ್ತಾಧಿಗಳ ಸಭೆ ನಡೆಯಿತು. ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಪ್ರತಿ ಮನೆಯಲ್ಲಿ ಪ್ರತಿ ದಿನ ಒಂದು ಹುಂಡಿ ಅಕ್ಕಿ ಸಂಗ್ರಹಿಸಿ ತಿಂಗಳ ಹುಣ್ಣಿಮೆಯಂದು ದೇವಸ್ಥಾನಕ್ಕೆ ಸಮರ್ಪಿಸಲು ತಿರ್ಮಾನಿಸಲಾಗಿದ್ದು ಅದರಂತೆ ಮೊದಲ ತಿಂಗಳ ಹುಂಡಿ ಅಕ್ಕಿಯನ್ನು ಜೀರ್ಣೋದ್ಧಾರದ ಕುರಿತ ಭಕ್ತಾಧಿಗಳ ಸಭೆಯಲ್ಲಿ ಸಮರ್ಪಣೆ ಮಾಡಲಾಯಿತು. ಬಳಿಕ ನಡೆದ ಸಭೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೋಕ್ತೆಸರರಾದ ಸನತ್ ಕುಮಾರ್ […]

ಮರ್ದಾಳ: ಶ್ರೀಮಹಾಲಿಂಗೇಶ್ವರ ದೇವಸ್ಥಾನ ► ಹುಂಡಿ ಅಕ್ಕಿ ಸಮರ್ಪಣೆ Read More »

ಕರಾವಳಿ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಪರ್ಯಾಯದಲ್ಲಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಫಲ,ಪುಷ್ಪ ಕಾಣಿಕೆಗಳನ್ನು ಸಮರ್ಪಿಸಿ ಆಶೀರ್ವಾದ ಪಡೆದುಕೊಳ್ಳಲಾಯಿತು. ಒಕ್ಕಲಿಗ ಗೌಡ ಸೇವಾ ಸಂಘದ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಪ್ಪ ಗೌಡ ಕೆದಂಬಾಡಿ, ಮಹಿಳಾ ಸಂಘದ ಅಧ್ಯಕ್ಷೆ ಸುಶೀಲಾ ವಳೆಂಜ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಒಕ್ಕೂಟದ ಅಧ್ಯಕ್ಷ ಜನಾರ್ದನ ಗೌಡ ಬಾಂತೊಟ್ಟು, ಕುಂಡಾಜೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ,

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ Read More »

ಕರಾವಳಿ

ಜಿಲ್ಲಾ ಮಟ್ಟದ ಕ್ರೀಡಾಕೂಟ ► ಗುಂಡು ಎಸೆತದಲ್ಲಿ ಮರ್ದಾಳದ ಬ್ಯೂಲ ತೋಮಸ್ ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿದ ಮರ್ದಾಳದ ಬ್ಯೂಲ ತೋಮಸ್ ದ್ವೀತಿಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮೂಡಬಿದ್ರೆಯ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ಮರ್ದಾಳ ತುಂಬ್ಯ ಪಾರಶೇರಿಲ್ ತೋಮಸ್ ಮತ್ತು ಗ್ರೇಸಿ ತೋಮಸ್ರವರ ಪುತ್ರಿ.

ಜಿಲ್ಲಾ ಮಟ್ಟದ ಕ್ರೀಡಾಕೂಟ ► ಗುಂಡು ಎಸೆತದಲ್ಲಿ ಮರ್ದಾಳದ ಬ್ಯೂಲ ತೋಮಸ್ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕ್ರೀಡಾ ನ್ಯೂಸ್

ಐತ್ತೂರು: ಮಕ್ಕಳ ವಿಶೇಷ ಗ್ರಾಮ ಸಭೆ ► ಸಮಾಜದಲ್ಲಿನ ಹಾಗು ಹೋಗುಗಳನ್ನು ಜನಪ್ರತಿನಿಧಿಗಳ ಮುಂದಿಡುವ ಉತ್ತಮ ವೇದಿಕೆ- ವಿದ್ಯಾರ್ಥಿ ನಾಯಕ ಹಾರೀಶ್

(ನ್ಯೂಸ್ ಕಡಬ) newskadaba.com ಕಡಬ, ಅ.11. ಇಲ್ಲಿನ ಐತ್ತೂರು ಗ್ರಾ.ಪಂಚಾಯತ್ನಲ್ಲಿ ಮಕ್ಕಳ ವಿಶೇಷ ಗ್ರಾಮಸಭೆಯು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಐತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಕೆ ಅವರು, ಮಕ್ಕಳ ಗ್ರಾಮಸಭೆಗೆ ಹೆಚ್ಚಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಭಾಗವಹಿಸುವ ಮೂಲಕ ಶಿಕ್ಷಣಕ್ಷೇತ್ರದ ಪ್ರಗತಿಗೆ ಒತ್ತು ನೀಡಬೇಕು ಅಷ್ಟೇ ಅಲ್ಲದೆ ಶಾಲಾ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಸದಸ್ಯರು ಕೂಡಾ, ಮಕ್ಕಳ ಗ್ರಾಮಸಭೆಯಲ್ಲಿ ಭಾಗವಹಿಸಿ ಮಕ್ಕಳ ಸಲಹೆ ಸೂಚನೆಗಳ ಕುರಿತು ಸ್ಥಳೀಯಾಡಳಿತ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಮಕ್ಕಳ

ಐತ್ತೂರು: ಮಕ್ಕಳ ವಿಶೇಷ ಗ್ರಾಮ ಸಭೆ ► ಸಮಾಜದಲ್ಲಿನ ಹಾಗು ಹೋಗುಗಳನ್ನು ಜನಪ್ರತಿನಿಧಿಗಳ ಮುಂದಿಡುವ ಉತ್ತಮ ವೇದಿಕೆ- ವಿದ್ಯಾರ್ಥಿ ನಾಯಕ ಹಾರೀಶ್ Read More »

ಕರಾವಳಿ

ಕಡಬ: ಟಾಸ್ಕ್‌ಪೋರ್ಸ್ ಸಮಿತಿ ರಚನೆಯಲ್ಲಿ ಅನ್ಯಾಯ ► ದಲಿತ ಮುಖಂಡರಿಂದ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ತಾಲೂಕು ಮಟ್ಟದಲ್ಲಿ ಅತಿಕ್ರಮಣ ಆಗಿರುವ ಡಿ.ಸಿ.ಮನ್ನಾ ಭೂಮಿಯನ್ನು ಗುರುತಿಸುವ ಬಗ್ಗೆ ರಚಿಸಲಾದ ತಾಲೂಕುವಾರು ಟಾಸ್ಕ್‌ಪೋರ್ಸ್ ಸಮಿತಿಯಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಆರೋಪಿಸಿದ್ದಾರೆ. ನೂತನವಾಗಿ ರಚಿಸಿರುವ ಸಮಿತಿಯಲ್ಲಿ ಗಿರಿಧರ ನಾಯ್ಕ, ಪ್ರಹ್ಲಾದ್ 34ನೇ ನೆಕ್ಕಿಲಾಡಿ, ಸೋಮನಾಥ ರಾಮನಗರ, ಪವಿತ್ರಾ ಬಾಬು ಬಳಕ್ಕ ಆರ್ಯಾಪುರವರನ್ನು ನೇಮಿಸಲಾಗಿದೆ. ಆದರೆ ಇವರು ಯಾರು ದಲಿತ ಸಂಘಟನೆಯ ಕಾರ್ಯಕರ್ತರು ಆಗಿರುವುದಿಲ್ಲ. ಹಾಗಾಗಿ ಸಮಿತಿ ರಚನೆಯಲ್ಲಿ ರಾಜಕೀಯ

ಕಡಬ: ಟಾಸ್ಕ್‌ಪೋರ್ಸ್ ಸಮಿತಿ ರಚನೆಯಲ್ಲಿ ಅನ್ಯಾಯ ► ದಲಿತ ಮುಖಂಡರಿಂದ ಖಂಡನೆ Read More »

ಕರಾವಳಿ

ವಾಣಿಜ್ಯ ಕಟ್ಟಡಕ್ಕೆ ಡೋರ್ ನಂಬ್ರ ನೀಡಲು ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ►ಅ.13 ಶುಕ್ರವಾರದಿಂದ ಪಂಚಾಯತ್ ಎದುರು ಸತ್ಯಾಗ್ರಹ: ತೋಮ್ಸನ್ ಕೆ.ಟಿ.

(ನ್ಯೂಸ್ ಕಡಬ) newskadaba.com .ಕಡಬ, ಅ.10. ಬಿಳಿನೆಲೆ ಗ್ರಾಮ ಪಂಚಾಯತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ನಿರ್ಮಿಸಲಾದ ಕಟ್ಟಡಕ್ಕೆ ಗ್ರಾಮ ಪಂಚಾಯತಿಯಿಂದ ಡೋರ್ ನಂಬರ್ ನೀಡದೆ ಇರುವುದರಿಂದ ವಿದ್ಯುತ್ ಸಂಪರ್ಕಕ್ಕೆ ತೊಂದರೆ ಉಂಟಾಗಿದ್ದು, ಅಕ್ಟೋಬರ್ 12ರ ಗುರುವಾರದೊಳಗಡೆ ಡೋರ್ ನಂಬರ್ ನೀಡದೆ ಇದ್ದಲ್ಲಿ 13 ಶುಕ್ರವಾರದಿಂದ ಪಂಚಾಯತ್ ಎದುರುಗಡೆ ಸತ್ಯಾಗ್ರಹ ಮಾಡಲಿದ್ದೇನೆ ಎಂದು ಕಟ್ಟಡ ಮಾಲಕ ಥೋಮ್ಸನ್ ಕೆ.ಟಿ ಹೇಳಿದ್ದಾರೆ. ಅವರು ಮಂಗಳವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಳಿನೆಲೆ ಗ್ರಾಮದ ಮೇರೊಂಜಿ ಎಂಬಲ್ಲಿರುವ ವರ್ಗ ಜಮೀನನ್ನು

ವಾಣಿಜ್ಯ ಕಟ್ಟಡಕ್ಕೆ ಡೋರ್ ನಂಬ್ರ ನೀಡಲು ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ►ಅ.13 ಶುಕ್ರವಾರದಿಂದ ಪಂಚಾಯತ್ ಎದುರು ಸತ್ಯಾಗ್ರಹ: ತೋಮ್ಸನ್ ಕೆ.ಟಿ. Read More »

ಕರಾವಳಿ

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.10. ಬೆಂಗಳೂರು ನಗರದಿಂದ ಮೂವರನ್ನು ಅಪಹರಿಸಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿರಟೆಗೆರೆ ಗ್ರಾಮದಲ್ಲಿ ನಡೆದಿದೆ. ನೂರ್ ಅಹಮದ್ ಹಾಗೂ ಮುಬಷೀರ್ ಕೊಲೆಯಾದ ದುರ್ದೈವಿಗಳು. ಹಣಕಾಸಿನ ವಿಚಾರದ ಸಂಬಂಧದ ಜಗಳವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ. ಜುನೈದ್ ಕೊಲೆಯ ಮೂಲ ಸೂತ್ರಧಾರನಾಗಿದ್ದು ತನ್ನ ಸಹಚರರೊಂದಿಗೆ ನೂರ್ ಅಹಮದ್, ಮುಬಷೀರ್ ಮತ್ತು ಕಾಳು ಎಂಬವರನ್ನು ಬೆಂಗಳೂರು ನಗರದಿಂದ ಅಪಹರಿಸಿ ಕೊಲೆಗೆ ಸಂಚು ರೂಪಿಸಿದ್ದನು. ಈ ಮೂವರನ್ನು ಅಪಹರಿಸಿದ ಜುನೈದ್

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು Read More »

ಕರ್ನಾಟಕ

ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ

 (ನ್ಯೂಸ್ ಕಡಬ) newskadaba.com ಪುತ್ತೂರು, ಅ.10. ಕೋಟಿ ಚೆನ್ನಯ್ಯರ ತಾಯಿ ದೇಯಿಬೈದೇತಿ ಅವರ ವಿಗ್ರಹವನ್ನು ಅವಮಾನಿಸಿ ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿ ಕೇಂದ್ರಗಳ ರಕ್ಷಣೆಗಾಗಿ ನಡೆಸಲು ಉದ್ದೇಶಿಸಿರುವ ಬೃಹತ್ ಪಾದಯಾತ್ರೆ ಆರಂಭಗೊಂಡಿದೆ. ಪಾದಯಾತ್ರೆಗೂ ಮುನ್ನ ಬೆಳಿಗ್ಗೆ 8 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪುತ್ತೂರು  ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗೂ ನಾರಾಯಣ ಗುರು ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದರು. ಮಹಾಲಿಂಗೇಶ್ವರ

ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ Read More »

ಕರಾವಳಿ

ಗಂಡನ ಮನೆಯವರ ಕಿರುಕುಳ ► ದೇವಿಯ ವಿಗ್ರಹಕ್ಕೆ ತ್ರಿಶೂಲದಿಂದ ಹೊಡೆದು ದೇವರ ಮೇಲೆ ಸೇಡು ತೀರಿಸಿಕೊಂಡ ಮಹಿಳೆ!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.9. ಗಂಡ ಮತ್ತು ಆತನ ಮನೆಯವರ ಟಾರ್ಚರ್‍ನಿಂದಾಗಿ ರೊಚ್ಚಿಗೆದ್ದ ಮಹಿಳೆಯೊಬ್ಬರು  ದೇವಾಲಯದ ಗರ್ಭಗುಡಿಗೆ ನುಗ್ಗಿ ದೇವಿಯ ವಿಗ್ರಹದ ಮೇಲೆಯೇ ದಾಳಿ ಮಾಡಿದ ಘಟನೆ ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ನಿಮಿಷಾಂಬಾ ದೇವಿಯ ದೇವಾಲಯದಲ್ಲಿ ಸೋಮವಾರ ನಡೆದಿದೆ. ನಿಮಿಷಾಂಬಾ ದೇವಿ ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ಮಹಿಳೆಯೊಬ್ಬರು ಏಕಾಏಕಿ ಗರ್ಭಗುಡಿಗೆ ನುಗ್ಗಿದ್ದಾರೆ. ಬಳಿಕ ದೇವಿಯ ತ್ರಿಶೂಲ ಕೈಗೆ ತೆಗೆದುಕೊಂಡು ದೇವಿಗೇ ಹೊಡೆದಿದ್ದಾರೆ. ಇವರನ್ನು ಹಿಡಿಯಲು ಹೋದ ಅರ್ಚಕರಿಗೆ ಹಾಗೂ ನೆರೆದಿರುವ ಭಕ್ತರಿಗೆ ತ್ರಿಶೂಲ

ಗಂಡನ ಮನೆಯವರ ಕಿರುಕುಳ ► ದೇವಿಯ ವಿಗ್ರಹಕ್ಕೆ ತ್ರಿಶೂಲದಿಂದ ಹೊಡೆದು ದೇವರ ಮೇಲೆ ಸೇಡು ತೀರಿಸಿಕೊಂಡ ಮಹಿಳೆ! Read More »

ಕರ್ನಾಟಕ

ಸಿ.ಪಿ.ಐ.ಎಂ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬದಲ್ಲಿ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.9. ಭಾರತ ಕಮ್ಯುನಿಸ್ಟ್‌ ಪಕ್ಷ (ಸಿಪಿಐ) ವತಿಯಿಂದ ಕೇಂದ್ರಸರಕಾರದ ಜನವಿರೋಧಿ ನೀತಿಗಳ ವಿರುದ್ಧ ದ.ಕ. ಹಾಗೂ ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬ ಪೇಟೆಯಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಜನಾಂದೋಲನ ಜಾಥಾಕ್ಕೆ ಚಾಲನೆ ನೀಡಿದ ಸಿಪಿಐ ದ.ಕ. ಹಾಗೂ ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ಮಾತನಾಡಿ ಬಡವರ ಸೇವಕ ಎಂದು ಹೇಳಿಕೊಂಡು ಅಧಿಕಾರ ಗಿಟ್ಟಿಸಿಕೊಂಡ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಬಡವರ ಬದುಕನ್ನು ಕಸಿದುಕೊಂಡಿದೆ. ಕಪ್ಪುಹಣವನ್ನು ತಂದು ಪ್ರತಿಯೊಬ್ಬರ ಖಾತೆಗೆ ತಲಾ

ಸಿ.ಪಿ.ಐ.ಎಂ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬದಲ್ಲಿ ಚಾಲನೆ Read More »

ಕರಾವಳಿ
Scroll to Top