Kadaba News

ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ ದಾವೂದ್ ಇಬ್ರಾಹಿಂ ► ಕಾರಣ ಯಾರು ಗೊತ್ತೆ…???

(ನ್ಯೂಸ್ ಕಡಬ) newskadaba.com ಮುಂಬೈ,ಸೆ.21. ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂಬ ಆಘಾತಕಾರಿ ಸತ್ಯ ಸಹೋದರ ಇಕ್ಬಾಲ್ ಕಸ್ಕರ್ ಬಾಯ್ಬಿಟ್ಟಿದ್ದಾನೆ. ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‍ನನ್ನು 8 ದಿನಗಳ ಕಾಲ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ವಿಚಾರಣೆ ವೇಳೆ ಹಲವಾರು ಸಂಗತಿಗಳು ಬಹಿರಂಗಗೊಂಡಿದೆ. ಡಿ ಕಂಪೆನಿ ಮುಖ್ಯಸ್ಥನಾದ ದಾವೂದ್ ಪಶ್ಚಿಮ ಮತ್ತು ಪೂರ್ವ ಆಫ್ರಿಕಾ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿದ್ದಾನೆಂದು ತಿಳಿಸಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಧಿಕಾರಕ್ಕೆ ಬಂದ ನಂತರ ದಾವೂದ್ ಪಾಕಿಸ್ತಾನದಲ್ಲಿ […]

ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ ದಾವೂದ್ ಇಬ್ರಾಹಿಂ ► ಕಾರಣ ಯಾರು ಗೊತ್ತೆ…??? Read More »

ಕರ್ನಾಟಕ

80 ಜನರಿಗೆ ವಾಟ್ಸಪ್ ಸಂದೇಶ ಕಳುಹಿಸಿ ►18ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯ ಆತ್ಮಹತ್ಯೆ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21.18ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಐಟಿಪಿಎಲ್ ಸಮೀಪದ ಪ್ರೆಸ್ಟೀಜ್ ಶಾಂತಿನಿಕೇತನ್‍ನಲ್ಲಿ ಗುರುವಾರ ನಡೆದಿದೆ. ಪೋಲ್ಲಾಸ್ ಚೌದರಿ(19) ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಪ್ರವೀಣ್ ಚೌದರಿ ಎಂಬುವವರ ಪುತ್ರನಾಗಿದ್ದು, ಬೆಂಗಳೂರು ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದ. ಪೋಲ್ಲಾಸ್ ಚೌದರಿ ತನ್ನ ತಂದೆ ಜೊತೆ ವೈಟ್‍ಫೀಲ್ಡ್ ಫೊರಂ ಬಳಿ ಇರುವ ಆದರ್ಶ ಪಾಮ್‍ಮೇಡ್ಸ್ ಖಾಸಗಿ ವಿಲ್ಲಾದಲ್ಲಿ ವಾಸವಿದ್ದ. ಬುಧವಾರ ರಾತ್ರಿ ಪೋಲ್ಲಾಸ್ ಚೌದರಿ ತನ್ನ ಖಾಸಗಿ ವಿಲ್ಲಾದಿಂದ

80 ಜನರಿಗೆ ವಾಟ್ಸಪ್ ಸಂದೇಶ ಕಳುಹಿಸಿ ►18ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯ ಆತ್ಮಹತ್ಯೆ..!!! Read More »

ಕರ್ನಾಟಕ

ಬಿಜೆಪಿ ಮುಖಂಡ ಮಾಜಿ ಸಿ.ಎಂ. ಎಸ್. ಎಂ ಕೃಷ್ಣ ಸಂಬಂಧಿಗೆ ಐಟಿ ಶಾಕ್ ►ಕಾಫಿ ಡೇ ಒಡೆಯ ಕಛೇರಿಗೆ ಐಟಿ ಧಾಳಿ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21, ಕಾಫಿ ಡೇ ಒಡೆಯ ಸಿದ್ಧಾರ್ಥ್’ಗೆ ಸೇರಿದ ಹಲವು ಕಚೇರಿಗಳ ಮೇಲೆ ಗುರುವಾರ ಐಟಿ ದಾಳಿ ನಡೆದಿದೆ. ಸಿದ್ಧಾರ್ಥ್ ಅವರು ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ  ಅವರ ಅಳಿಯ. ಡಿಕೆಶಿ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸಿಕ್ಕ ಮಹತ್ವದ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಈ ಹಿಂದೆ ಮಾಜಿ ಕೇಂದ್ರ ಸಚಿವ ಚಿದಂಬರಂ ಪುತ್ರ ಕಾರ್ತಿಕ್ ಚಿದಂಬರಂ ಕಚೇರಿ ಮೇಲೂ ದಾಳಿ ನಡೆದ ಸಂದರ್ಭದಲ್ಲಿ ಸಿದ್ದಾರ್ಥ್’ಗೆ

ಬಿಜೆಪಿ ಮುಖಂಡ ಮಾಜಿ ಸಿ.ಎಂ. ಎಸ್. ಎಂ ಕೃಷ್ಣ ಸಂಬಂಧಿಗೆ ಐಟಿ ಶಾಕ್ ►ಕಾಫಿ ಡೇ ಒಡೆಯ ಕಛೇರಿಗೆ ಐಟಿ ಧಾಳಿ…!!! Read More »

ಕರ್ನಾಟಕ

ಅಣ್ಣನನ್ನು ಚಾಕುವಿನಿಂದ ಇರಿದು ಕೊಂದ ತಮ್ಮ ►ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21, ಅಣ್ಣ-ತಮ್ಮನ ನಡುವೆ ನಡೆದ ಜಗಳದಲ್ಲಿ ತಮ್ಮ ಅಣ್ಣನನ್ನೇ ಕೊಂದಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಆಸ್ಕರ್ ರೆಜಾರಿಯಾ(49) ಕೊಲೆಯಾದ ದುರ್ದೈವಿ. ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಗೊಂಡಿದೆ. ತಮ್ಮ ರಾಯ್‍ಸನ್ ರೆಜಾರಿಯಾ ಮತ್ತು ಆಸ್ಕರ್ ರೆಜಾರಿಯಾ ನಡುವೆ ನಡೆದ ಜಗಳ ವಿಕೋಪಕ್ಕೆ ಏರಿದಾಗ ರಾಯ್‍ಸನ್ ಆಸ್ಕರ್‍ಗೆ ಚಾಕುವಿನಿಂದ ಇರಿದಿದ್ದಾನೆ. ಆಸ್ಕರ್ ತನ್ನ ತಾಯಿಯನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿದ್ದ. ಮನೆಗೆ ಬಂದಾಗ ರಾಯ್‍ಸನ್ ಮನೆಯಲ್ಲಿ ಇರಲಿಲ್ಲ.

ಅಣ್ಣನನ್ನು ಚಾಕುವಿನಿಂದ ಇರಿದು ಕೊಂದ ತಮ್ಮ ►ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ.. Read More »

ಕರ್ನಾಟಕ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು

(ನ್ಯೂಸ್ ಕಡಬ) newskadaba.com ತುಮಕೂರು, ಸೆ.21, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬುಧವಾರ ಸಂಜೆ ವೇಳೆಗೆ ಶ್ರೀಗಳಿಗೆ ಜ್ವರ ಹಾಗೂ ಕಫ ಕಾಣಿಸಿಕೊಂಡಿತ್ತು. ತಕ್ಷಣ ಸಿದ್ದಗಂಗಾ ಡಾಯಾಗ್ನಾಸ್ಟಿಕ್ ನಲ್ಲಿ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಡಿಸಲಾಯಿತು. ರಕ್ತ ಪರೀಕ್ಷೆ ವರದಿ ಕೂಡಾ ನಾರ್ಮಲ್ ಆಗಿ ಬಂದಿದ್ದು, ಭಕ್ತಾಧಿಗಳು ಆತಂಕ ಪಡುವ ಅವಶ್ಯವಿಲ್ಲ ಎಂದು ಶ್ರೀಗಳ ತಪಾಸಣೆ ನಡೆಸಿದ ಸ್ಥಳೀಯ ವೈದ್ಯ ಡಾ.ಪರಮೇಶ್ ತಿಳಿಸಿದ್ದಾರೆ.

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು Read More »

ಕರ್ನಾಟಕ

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.20, ಶ್ರೀಕ್ಷೇತ್ರ ಧರ್ಮಸ್ಥಳದ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ ಸೇವಾನಿರತೆಯ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಸುಮಾರು 2.50 ಲಕ್ಷ ರೂ. ಹಣವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ನಡೆದಿದೆ. ಪ್ರೀತಿ(24) ಹಲ್ಲೆಗೆ ಒಳಗಾದ ಯುವತಿ. ಹೆಲ್ಮೆಟ್ ಹಾಕಿಕೊಂಡು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಸಾಲ ಯೋಜನೆಯ ಹಣ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ, ಸುಮಾರು 2.50 ಲಕ್ಷ ರೂಪಾಯಿಯನ್ನು ದರೋಡೆ ಮಾಡಿದ್ದಾರೆ.  

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ Read More »

ಕರಾವಳಿ

ಹಿಂದೂಗಳ ಮೇಲೆ ದಬ್ಬಾಳಿಕೆ ನಿಲ್ಲಿಸದಿದ್ರೆ ಪ್ರತಿಭಟನೆಗೆ ಸಿದ್ಧ ► ಸರಕಾರಕ್ಕೆ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20, ಇತ್ತೀಚೆಗೆ ಭಟ್ಕಳ ಪುರಸಭೆಯ ಅಂಗಡಿ ಹರಾಜು ವೇಳೆ ನಡೆದ ಗಲಾಟೆಯಲ್ಲಿ ಮನನೊಂದು ಸೀಮೆಎಣ್ಣೆ ಸುರಿದುಕೊಂಡ ವ್ಯಾಪಾರಿ ರಾಮಚಂದ್ರ ಮನೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ  ಮಂಗಳವಾರ ಭೇಟಿ ಕೊಟ್ಟು ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಉತ್ತರಕನ್ನಡ ಡಿಸಿ ಎಸ್ ಎಸ್ ನಕುಲ್ ಅವರಿಗೆ ಫೋನ್ ಮಾಡಿ ಪುರಸಭೆಯಲ್ಲಿ ಅಂಗಡಿ ಹರಾಜು ಸಂಬಂಧಿಸಿದಂತೆ ನಡೆದ ಗಲಭೆಯನ್ನು ಕಲ್ಲಡ್ಕ ಆಗಲು ಬಿಡಬೇಡಿ. ನಮ್ಮವರನ್ನು ಅನಾವಶ್ಯಕವಾಗಿ ಬಂಧಿಸಿದ್ರೆ ಸುಮ್ಮನಿರಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಭಟ್ಕಳ ಪುರಸಭೆಯು

ಹಿಂದೂಗಳ ಮೇಲೆ ದಬ್ಬಾಳಿಕೆ ನಿಲ್ಲಿಸದಿದ್ರೆ ಪ್ರತಿಭಟನೆಗೆ ಸಿದ್ಧ ► ಸರಕಾರಕ್ಕೆ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ..!!! Read More »

ಕರ್ನಾಟಕ

ಸಿನಿಮಾ ಹಂಗಾಮ ►’ಉಪೇಂದ್ರ ಮತ್ತೆ ಹುಟ್ಟಿ ಬಾ’

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹು ನಿರೀಕ್ಷೆಯ ‘ಉಪೇಂದ್ರ ಮತ್ತೆ ಹುಟ್ಟಿ ಬಾ’ ಸಿನಿಮಾದ ಫಸ್ಟ್ ಲುಕ್ ರಿವೀಲ್ ಆಗಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ ನಿರೀಕ್ಷೆಯ ಸಿನಿಮಾ ‘ಉಪೇಂದ್ರ ಮತ್ತೆ ಹುಟ್ಟಿ ಬಾ’ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಗಾಂಧಿನಗರದಲ್ಲಿ ಹಲವು ವಿಷಯಗಳಿಗೆ ಸೌಂಡ್ ಮಾಡಿದ ಈ ಚಿತ್ರದ ಟ್ರೈಲರ್ ರಿವೀಲ್ ಆಗಿದೆ. ಚಿತ್ರದಲ್ಲಿ ಪ್ರೇಮಾ,ಶ್ರುತಿ ಹರಿಹರನ್ ಉಪ್ಪಿ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಹರ್ಷಿಕಾ

ಸಿನಿಮಾ ಹಂಗಾಮ ►’ಉಪೇಂದ್ರ ಮತ್ತೆ ಹುಟ್ಟಿ ಬಾ’ Read More »

ಲೈಫ್‍ಸ್ಟೈಲ್

ಮೆಕ್ಸಿಕೋ ಭಾರೀ ಭೂಕಂಪ ► ಮೃತಪಟ್ಟವವರ ಸಂಖ್ಯೆ 149ಕ್ಕೆ ಏರಿಕೆ

 (ನ್ಯೂಸ್ ಕಡಬ) newskadaba.com ಮೆಕ್ಸಿಕೋ, ಸೆ.20, ಮಂಗಳವಾರದಂದು ಸತತ ಎರಡನೇ ಬಾರಿಗೆ ಸಂಭವಿಸಿದ ಭಾರೀ ಭೂಕಂಪದಲ್ಲಿ ಮೃತಪಟ್ಟವವರ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. ರಿಕ್ಟರ್ ಮಾಪಕದಲ್ಲಿ 7.1ರಷ್ಟು ತೀವ್ರತೆಯ ಕಂಪನ ದಾಖಲಾಗಿದೆ. 51 ಕಿಲೋ ಮೀಟರ್ ಆಳದ ಭೂಗರ್ಭದಲ್ಲಿ ಘಟಿಸಿರುವ ಕಂಪನಕ್ಕೆ ಸುಮಾರು 49 ಗಗನಚುಂಬಿ ಕಟ್ಟಡಗಳು ಧರೆಗೆ ಉರುಳಿವೆ ಎಂದು ವರದಿಯಾಗಿದೆ. ಕಂಪನ ಆಗ್ತಿದಂತೆ ಜನರು ಕಟ್ಟಡಗಳಿಂದ ಹೊರಗೆ ಓಡಿಹೋಗಿದ್ದಾರೆ. ಆದರೆ ಅವರ ಮೇಲೂ ಕಟ್ಟಡಗಳು ಉರುಳಿಬಿದ್ದಿವೆ. ರಸ್ತೆಗಳಲ್ಲಿ ನಿಲ್ಲಿಸಿದ್ದ ಕಾರುಗಳು ಜಖಂ ಆಗಿವೆ. ವಿಚಿತ್ರ ಅಂದ್ರೆ ಇದೇ

ಮೆಕ್ಸಿಕೋ ಭಾರೀ ಭೂಕಂಪ ► ಮೃತಪಟ್ಟವವರ ಸಂಖ್ಯೆ 149ಕ್ಕೆ ಏರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಆಧಾರ್ ಜೋಡಣೆ ► ಡೆಡ್ ಲೈನ್ ಯಾವಾಗ ಗೊತ್ತೆ…???

(ನ್ಯೂಸ್ ಕಡಬ) newskadaba.com ಕಡಬ, ಸೆ.20, ಕೇಂದ್ರ ಸರ್ಕಾರ ಈಗಾಗಲೆ ಬ್ಯಾಂಕ್, ಪಾನ್ ಕಾರ್ಡ್, ಮೊಬೈಲ್ ಸಂಖ್ಯೆ, ಸಾಮಾಜಿಕ ಭದ್ರತಾ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಹೀಗಾಗಿ ಇಲ್ಲಿ ಯಾವೆಲ್ಲ ಯೋಜನೆಗಳಿಗೆ ಕಡ್ಡಾಯ ಮಾಡಿದೆ ಮತ್ತು ಆಧಾರ್ ನಂಬರ್ ಜೋಡಿಸಲು ನೀಡಿರುವ ಕೊನೆಯ ದಿನಾಂಕ ಯಾವುದು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪಾನ್ ಲಿಂಕ್: ಕೇಂದ್ರಿಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಈ ಹಿಂದೆ ಪಾನ್ ಗೆ ಆಧಾರ್ ಲಿಂಕ್ ಮಾಡಲು ಆಗಸ್ಟ್ 31 ರಂದು ಕೊನೆಯ ದಿನಾಂಕವನ್ನು ನೀಡಿತ್ತು.

ಆಧಾರ್ ಜೋಡಣೆ ► ಡೆಡ್ ಲೈನ್ ಯಾವಾಗ ಗೊತ್ತೆ…??? Read More »

ಕರ್ನಾಟಕ
Scroll to Top