Kadaba News

ಕಾಸರಗೋಡು :ಯುವತಿಗೆ ಬೆದರಿಸಿ ಲಕ್ಷಾಂತರ ರೂ. ವಂಚಿಸಲು ಯತ್ನ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ವಿದ್ಯಾನಗರ, ಡಿ.09: ಯುವತಿಗೆ ಬೆದರಿಸಿ ಲಕ್ಷಾಂತರ ರೂ. ವಂಚಿಸಲು ಯತ್ನಿಸಿದ್ದ ಓರ್ವ ಆರೋಪಿಯನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೊಲ್ಲಂಪಾಡಿಯ ಅಬ್ದುಲ್ ಖಾದರ್ (31) ಎಂದು ಗುರುತಿಸಲಾಗಿದೆ. ಅಬ್ದುಲ್ ಖಾದರ್ ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳಿಗೆ ಪರಿಚಯವಾಗಿದ್ದ. ಆಕೆಯ ಸ್ನೇಹ ಬೆಳೆಸಿ ಖಾಸಗಿ ಫೋಟೋವನ್ನು ಪಡೆದುಕೊಂಡಿದ್ದ. ಅವುಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸುವುದಾಗಿ ಬೆದರಿಸಿದ್ದ ಆರೋಪಿಯು 25 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ. ಈ ಸಂಬಂಧ ಯುವತಿಯು ವಿದ್ಯಾನಗರ ಠಾಣೆಗೆ ದೂರು […]

ಕಾಸರಗೋಡು :ಯುವತಿಗೆ ಬೆದರಿಸಿ ಲಕ್ಷಾಂತರ ರೂ. ವಂಚಿಸಲು ಯತ್ನ ➤ ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಂಜ : ಗ್ರಾಮ ಪಂಚಾಯತ್ ಮತದಾನ ಜಾಗೃತಿಗಾಗಿ ಬೀದಿನಾಟಕ

(ನ್ಯೂಸ್ ಕಡಬ) newskadaba.com ಪಂಜ, ಡಿ.09: ಪಂಜದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮತದಾನದ ಅರಿವು ಮೂಡಿಸುವ ಸಲುವಾಗಿ ಬೀದಿನಾಟಕ ಪಂಜ ಪೇಟೆಯಲ್ಲಿ ನಡೆಸಿದ್ದಾರೆ.   ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಮಿನಿ ಸಮರಕ್ಕೆ ಭರದ ಸಿದ್ದತೆಗಳು ನಡೆದಿವೆ.ಗ್ರಾಮದಲ್ಲಿ ಸಮಸ್ಯೆಗಳಿಗೆ ಮುಕ್ತಿ ಸಿಗದ ಹಿನ್ನಲೆಯಲ್ಲಿ ಈಗಾಗಲೇ ಕರಾವಳಿಯಾ ಕೆಲ ಗ್ರಾಮಗಳು ಚುನಾವಣೆ ಬಹಿಷ್ಕ ಬ್ಯಾನರ್ ಹಾಕುವ ಮೂಲಕ ಈ ಬಾರಿಯ ಗ್ರಾ.ಪಂ ಚುನಾವಣೆಯನ್ನು ಬಹಿಷ್ಕರ

ಪಂಜ : ಗ್ರಾಮ ಪಂಚಾಯತ್ ಮತದಾನ ಜಾಗೃತಿಗಾಗಿ ಬೀದಿನಾಟಕ Read More »

ಕರಾವಳಿ

ದ.ಕ.‌ ಪ್ರಥಮ‌ ಹಂತದ ಗ್ರಾಪಂ ಚುನಾವಣೆ ➤ 68 ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09:ದ.ಕ. ಜಿಲ್ಲೆಯಲ್ಲಿ ಡಿ.22ರಂದು ನಡೆಯಲಿರುವ ಮೊದಲ ಹಂತದ ಗ್ರಾಪಂ ಚುನಾವಣೆಗೆ ಎರಡನೆಯ ದಿನವಾದ ಮಂಗಳವಾರ 38 ನಾಮಪತ್ರಗಳು ಸಲ್ಲಿಕೆಯಾಗಿವೆ.   ಮಂಗಳೂರು ತಾಲೂಕಿನಲ್ಲಿ 8, ಮೂಡುಬಿದಿರೆ ತಾಲೂಕಿನಲ್ಲಿ 3 ಮತ್ತು ಬಂಟ್ವಾಳ ತಾಲೂಕಿನಲ್ಲಿ 27 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಿಕೆಯ ಮೊದಲ ದಿನ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಮಂಗಳವಾರ ಸಲ್ಲಿಕೆಯಾದ 38 ನಾಮಪತ್ರಗಳು ಸೇರಿ ಈವರೆಗೆ ಒಟ್ಟು 68 ನಾಮಪತ್ರಗಳು ಸಲ್ಲಿಕೆಯಾಗಿದೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೇಯ ದಿನವಾಗಿದೆ.ಜಿಲ್ಲೆಯಲ್ಲಿ ಪ್ರಥಮ‌ ಹಂತದಲ್ಲಿ

ದ.ಕ.‌ ಪ್ರಥಮ‌ ಹಂತದ ಗ್ರಾಪಂ ಚುನಾವಣೆ ➤ 68 ನಾಮಪತ್ರ ಸಲ್ಲಿಕೆ Read More »

ಕರಾವಳಿ

ಸಾಲ್ಮರ :ಸಹೋದರಿ ಮನೆಯಲ್ಲಿದ್ದ ಅವಿವಾಹಿತೆ ನಾಪತ್ತೆ ಪ್ರಕರಣ ➤ ಮಂಗಳೂರಿನಲ್ಲಿ ಅವಿವಾಹಿತೆ ಪತ್ತೆ

(ನ್ಯೂಸ್ ಕಡಬ) newskadaba.com ಸಾಲ್ಮರ, ಡಿ.09: ಅವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮಹಿಳೆಯನ್ನು ಮಂಗಳೂರಿನಲ್ಲಿ ಪತ್ತೆ ಮಾಡುವ ಮೂಲಕ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಪತ್ತೆಯಾಗಿದ್ದ ಮಹಿಳೆ ಮಂಗಳೂರು ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಶಾರದಾ ಅವರನ್ನು ಇಂದು (ಡಿ.09) ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪತ್ತೆ ಮಾಡಿದ್ದಾರೆ.ನಗರದ ಪರ್ಲಡ್ಕ ಎಂಬಲ್ಲಿನ ನಿವಾಸಿ ಶಾರದಾ (55) ನಾಪತ್ತೆಯಾಗಿದ್ದರು. ಶಾರದಾ ಅವರು ಅವಿವಾಹಿತೆಯಾಗಿದ್ದು, ಕಳೆದ ಕೆಲ ಸಮಯಗಳಿಂದ ಸಾಲ್ಮರದಲ್ಲಿರುವ ಸಹೋದರಿ ಪುಷ್ಪಲತಾ ಎಂಬವರೊಂದಿಗೆ ವಾಸವಾಗಿದ್ದರು. ಸೋಮವಾರ ಪೇಟೆಗೆ ಹೋಗಿ

ಸಾಲ್ಮರ :ಸಹೋದರಿ ಮನೆಯಲ್ಲಿದ್ದ ಅವಿವಾಹಿತೆ ನಾಪತ್ತೆ ಪ್ರಕರಣ ➤ ಮಂಗಳೂರಿನಲ್ಲಿ ಅವಿವಾಹಿತೆ ಪತ್ತೆ Read More »

ಕರಾವಳಿ

ಕ್ರಿಕೆಟ್‌ಗೆ ವಿದಾಯ ಹೇಳಿದ ಪಾರ್ಥೀವ್ ಪಟೇಲ್.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ.09: ಟೀಂ ಇಂಡಿಯಾ ಹಾಗೂ ಆರ್‍ಸಿಬಿ ತಂಡದ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್ ಅವರು ಇಂದು 17 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್‍ಬೈ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಗೆ ಅವರು ರಾಜೀನಾಮೆ ಪತ್ರ ನೀಡುವ ಮೂಲಕ ತಾವು ಇನ್ನು ಮುಂದೆ ಯಾವುದೇ ಮಾದರಿಯ ಕ್ರಿಕೆಟ್‍ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆರ್‍ಸಿಬಿ ತಂಡದ ಭರವಸೆಯ ಆಟಗಾರನಾಗಿದ್ದ ಪಾರ್ಥೀವ್ ಪಟೇಲ್‍ಗೆ 2013ರ ಐಪಿಎಲ್‍ನಲ್ಲಿ ಒಂದೇ ಒಂದು ಪಂದ್ಯ ಆಡಲು ಅವಕಾಶ ಸಿಕ್ಕಿರಲಿಲ್ಲ ಹಾಗೂ

ಕ್ರಿಕೆಟ್‌ಗೆ ವಿದಾಯ ಹೇಳಿದ ಪಾರ್ಥೀವ್ ಪಟೇಲ್.! Read More »

ರಾಷ್ಟ್ರೀಯ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ :ಡಿ.11 ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.09: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ಆರಂಭಗೊಂಡಿದೆ. ಹದಿನೈದು ದಿನಗಳ ಕಾಲ ನಡೆಯುವ ಈ ಮಹೋತ್ಸವದಲ್ಲಿ ಕ್ಷೇತ್ರದ ಅಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ರೀತಿಯ‌ ಸೇವೆಗಳೂ ನಡೆಯುತ್ತದೆ. ಇನ್ನು ಜಾತ್ರಾ ಮಹೋತ್ಸವ ಸಂಬಂಧ ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮವೂ ಡಿ.11 ರಂದು ನಡೆಯಲಿದೆ. ಈ ಪ್ರಯುಕ್ತ ಭಕ್ತಾದಿಗಳ ಸೇವೆಗಳು ಮತ್ತು ದರ್ಶನ ಅಪರಾಹ್ನ ಗಂಟೆ 02 ರ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ

ಕುಕ್ಕೆ ಸುಬ್ರಹ್ಮಣ್ಯ :ಡಿ.11 ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ Read More »

ಕರಾವಳಿ

ಕುಸಿದು ಬಿದ್ದ ವೃಕ್ಷಗಳ ಮಾತೆ ಸಾಲುಮರದ ತಿಮ್ಮಕ್ಕ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೇಲೂರು, ಡಿ.09: ಪದ್ಮ ಶ್ರೀ ಪುರಸ್ಕ್ರತ, ವೃಕ್ಷಗಳ ಮಾತೆ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಲೂರಿನ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ತಿಮ್ಮಕ್ಕರವರಿಗೆ ಸೊಂಟದ ಮೂಳೆ ಮುರಿದಿದೆ ಎಂದು ಮೂಲಗಳು ತಿಳಿಸಿವೆ.ಡಿ.09 ರ ಇಂದು ಅಪರೇಷನ್ ನಡೆಸುವ ಸಾಧ್ಯತೆಯಿದೆ ಎಂದು ತಿಮ್ಮಕ್ಕರವರ ದತ್ತು ಪುತ್ರ ಉಮೇಶ್ ರವರು ಮಾಹಿತಿ ನೀಡಿದ್ದಾರೆ.    

ಕುಸಿದು ಬಿದ್ದ ವೃಕ್ಷಗಳ ಮಾತೆ ಸಾಲುಮರದ ತಿಮ್ಮಕ್ಕ ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಉಡುಪಿ : ಒಂದೇ ಕಡೆ 4 ಭಾರೀ ಗಾತ್ರದ ಹೆಬ್ಬಾವುಗಳು ಪತ್ತೆ.!

(ನ್ಯೂಸ್ ಕಡಬ) newskadaba.com ಉಡುಪಿ, ಡಿ.09: ನಗರದ ಹೃದಯಭಾಗದಲ್ಲಿ ಮಂಗಳವಾರ ಒಂದೇ ಕಡೆಯಲ್ಲಿ 4 ಭಾರೀ ಗಾತ್ರದ ಹೆಬ್ಬಾವುಗಳು ಪತ್ತೆಯಾಗಿವೆ. ಅಲ್ಲದೇ ಈ ಹಾವು ಹಿಡಿಯಲೆತ್ನಿದ ಒಬ್ಬರಿಗೆ ಕಚ್ಚಿರುವ ಘಟನೆ ನಡೆದಿದೆ.     ನಗರದ ಪೂರ್ಣಪ್ರಜ್ಞಾ ಕಾಲೇಜಿನ ಬಳಿಯ ಖಾಲಿ ನಿವೇಶನದಲ್ಲಿ ಮಂಗಳವಾರ ಸಂಜೆ ಹಲ್ಲು ಕತ್ತರಿಸುವಾಗ ಒಂದು ಹೆಬ್ಬಾವು ಪತ್ತೆಯಾಗಿತ್ತು.ಬಳಿಕ ಅಲ್ಲಿಯೇ ಹುಲ್ಲು ಪೊದೆಯಲ್ಲಿ ಇನ್ನೊಂದು ಹೆಬ್ಬಾವು ಕಂಡುಬಂದಿದೆ.ವಿಷಯ ತಿಳಿದು ಸ್ಥಳಿಯ ಯುವಕರು ಸೇರಿ ಅವುಗಳನ್ನು ಹಿಡಿದು ಚೀಲದೊಳಗೆ ಹಾಕಿದರು.ಹುಲ್ಲಿನಲ್ಲಿ ಹುಡುಕಿದಾಗ ಇನ್ನೂ ಎರಡು

ಉಡುಪಿ : ಒಂದೇ ಕಡೆ 4 ಭಾರೀ ಗಾತ್ರದ ಹೆಬ್ಬಾವುಗಳು ಪತ್ತೆ.! Read More »

ಕರಾವಳಿ

ಶಬ್ದಕ್ಕಿಂತ ಹೆಚ್ಚು ವೇಗವಾಗಿ ವಿಮಾನ ಹಾರಾಟ ನಡೆಸಿದ್ದ ಪೈಲಟ್‌ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಡಿ.09: ಶಬ್ದದ ವೇಗಕ್ಕಿಂತ ಅತೀ ವೇಗವಾಗಿ ವಿಮಾನ ಹಾರಾಟ ನಡೆಸಿದ್ದ ವಿಶ್ವದ ಮೊದಲ ಪೈಲಟ್‌ ಎಂಬ ಕೀರ್ತಿಗೆ ಭಾಜನರಾಗಿದ್ದ ಜನರಲ್‌ ಚುಕ್‌ ಯೀಗರ್‌(97) ಸೋಮವಾರ ಕೊನೆಯುಸೆರೆಳೆದಿದ್ದಾರೆ. ಅಮೆರಿಕ ವಾಯುಪಡೆಯಲ್ಲಿ ಪೈಲಟ್‌ ಆಗಿದ್ದ ವೇಳೆ ತಮ್ಮ 24ನೇ ವಯಸ್ಸಿನಲ್ಲಿ 1947ರ ಅಕ್ಟೋಬರ್‌ನಲ್ಲಿ ಕ್ಯಾಲಿಫೋರ್ನಿಯಾದ ವಾಯುನೆಲೆಯಲ್ಲಿ 43 ಸಾವಿರ ಎತ್ತರದಲ್ಲಿ ಬೆಲ್‌ ಎಕ್ಸ್‌-1 ವಿಮಾನದಲ್ಲಿ ಪ್ರತೀ ಗಂಟೆಗೆ 700 ಮೈಲುಗಳಷ್ಟುವೇಗವಾಗಿ ಹಾರಾಟ ನಡೆಸಿದ್ದರು. ಹೀಗಾಗಿ ಈ ವಿಮಾನಕ್ಕೆ ಅವರ ಮೊದಲ ಪತ್ನಿ ಗ್ಲಾಮರಸ್‌ ಗ್ಲೆನ್ನಿಸ್‌

ಶಬ್ದಕ್ಕಿಂತ ಹೆಚ್ಚು ವೇಗವಾಗಿ ವಿಮಾನ ಹಾರಾಟ ನಡೆಸಿದ್ದ ಪೈಲಟ್‌ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಿರುತೆರೆಯ ಖ್ಯಾತ ನಟಿ..!!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ.09: ತಮಿಳಿನ ಕಿರುತೆರೆಯಲ್ಲಿ ಇತ್ತೀಚೆಗೆ ಖ್ಯಾತಿ ಪಡೆದಿದ್ದ ನಟಿ ಚಿತ್ರಾ ಸಾವನ್ನಪ್ಪಿದ್ದಾರೆ. ಪಾಂಡಿಯನ್​ ಸ್ಟೋರ್ಸ್​​ ಖ್ಯಾತಿಯ ನಟಿ ಚಿತ್ರಾ ತಮಿಳುನಾಡಿನ ಹೋಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.ಚಿತ್ರಾ ಅವರು ಪಾಂಡಿಯನ್​ ಸ್ಟೋರ್ಸ್​ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದಾಗಿಯೇ ಇತ್ತೀಚೆಗೆ ಖ್ಯಾತಿ ಪಡೆದಿದ್ದರು. ಅಲ್ಲದೆ ಉದ್ಯಮಿ ಹೇಮಂತ್​ ರವಿ ಎಂಬುವರೊಂದಿಗೆ ನಿಶ್ಚಿತಾರ್ಥ ಸಹ ನಿಗದಿಯಾಗಿತ್ತು. ಹೇಮಂತ್​ ರವಿ ಅವರೊಂದಿಗೆ ಹೋಟೆಲ್​ನಲ್ಲಿರುವಾಗಲೇ ಈ ಘಟನೆ ನಡೆದಿದೆ. ಹೇಮಂತ್​ ಅವರೊಂದಿಗೆ

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಿರುತೆರೆಯ ಖ್ಯಾತ ನಟಿ..!! Read More »

ರಾಷ್ಟ್ರೀಯ ನ್ಯೂಸ್
Scroll to Top