Kadaba News

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ► ಸರಸ್ವತಿ ವಿದ್ಯಾಲಯದ ಚಿನ್ಮಯಿ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.15, ಉಪ್ಪಿನಂಗಡಿಯ ಇಂದ್ರಪ್ರಸ್ತ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಕಡಬ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿ ಚಿನ್ಮಯಿ ಬಿ ಸಂಸ್ಕೃತ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಕಡಬ ಸಮೀಪದ ಹಳೆಕೋಡಿಬೈಲು ನಿವಾಸಿ ಬಾಲಚಂದ್ರ ರಾವ್, ಮತ್ತು ಉಮಾಶಂಕರಿ ದಂಪತಿ ಪುತ್ರಿಯಾಗಿದ್ದಾಳೆ.

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ► ಸರಸ್ವತಿ ವಿದ್ಯಾಲಯದ ಚಿನ್ಮಯಿ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಮದುವೆಯಾದ 6 ತಿಂಗಳಲ್ಲೆ ಪತ್ನಿಗೆ ಬೆಂಕಿಯಿಟ್ಟು ಕೊಲ್ಲಲು ಯತ್ನಿಸಿದ ಪತಿ ► ಘಟನೆ ಬಳಿಕ ಕುಟುಂಬ ನಾಪತ್ತೆ..!!!

(ನ್ಯೂಸ್ ಕಡಬ) newskadaba.com ಬಳ್ಳಾರಿ,ಸೆ.15, ವರದಕ್ಷಿಣೆ ಹಣದ ಆಸೆಗಾಗಿ ಗೃಹಿಣಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ದಾರುಣ ಘಟನೆ ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಪ್ಪಿಹಾಳ ತಾಂಡದಲ್ಲಿ ಗುರುವಾರ ನಡೆದಿದೆ. ಶೇ.80 ರಷ್ಟು ಸುಟ್ಟ ಗಾಯಳಿಂದ ಬಳಲುತ್ತಿರುವ ಸಂಗೀತಾರವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆನೇಕಲ್ ತಂಡದ ಸಂಗೀತಾ ಎಂಬ ಯುವತಿಯನ್ನು, ಮರಬ್ಬಿಪಾಳ್ ತಾಂಡದ ಪ್ರಕಾಶ್ ಎಂಬವರಿಗೆ ಕಳೆದ ಆರು ತಿಂಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಂದರ್ಭದಲ್ಲಿ ವರದಕ್ಷಿಣೆಯಾಗಿ ಐವತ್ತು ಸಾವಿರ ನಗದು, ಮೂರು

ಮದುವೆಯಾದ 6 ತಿಂಗಳಲ್ಲೆ ಪತ್ನಿಗೆ ಬೆಂಕಿಯಿಟ್ಟು ಕೊಲ್ಲಲು ಯತ್ನಿಸಿದ ಪತಿ ► ಘಟನೆ ಬಳಿಕ ಕುಟುಂಬ ನಾಪತ್ತೆ..!!! Read More »

ಕರಾವಳಿ

ಅಂಗಡಿಯನ್ನು ತೆರವು ವಿಚಾರಕ್ಕೆ ಮನಃನೊಂದ ವ್ಯಾಪಾರಿ ► ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.14, ಅಂಗಡಿ ತೆರವು ಮಾಡುವ ವಿಚಾರವಾಗಿ ವ್ಯಾಪಾರಿಯೊಬ್ಬರು ಮನಃನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿಯನ್ನು ರಾಮಚಂದ್ರ ನಾಗಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ರಾಮಚಂದ್ರ ನಾಯ್ಕ್ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಅಂಗಡಿಯನ್ನು ಹೊಂದಿದ್ದರು. ಈ ಅಂಗಡಿಯನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಂದ ಆಡಳಿತ ಮಂಡಳಿಗೆ ಆದೇಶವನ್ನು ನೀಡಲಾಗಿತ್ತು. ಈ ಆದೇಶದಂತೆ ಅಂಗಡಿಯನ್ನು ತೆರವುಗೊಳಿಸಲು ಮುಂದಾಗಿದ್ದ ವೇಳೆ ರಾಮಚಂದ್ರ

ಅಂಗಡಿಯನ್ನು ತೆರವು ವಿಚಾರಕ್ಕೆ ಮನಃನೊಂದ ವ್ಯಾಪಾರಿ ► ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನ Read More »

ಕರಾವಳಿ

60 ಜನರಿದ್ದ ದೋಣಿ ಮಗುಚಿ ಬಿದ್ದು ದುರಂತ ► 19 ಮಂದಿ ನೀರು ಪಾಲು ►ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ..!!!

(ನ್ಯೂಸ್ ಕಡಬ) newskadaba.com ಲಕ್ನೋ,ಸೆ. 60 ಜನರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಮಗುಚಿಬಿದ್ದ ಪರಿಣಾಮ 19 ಜನ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಭಾಗ್ಪತ್ ಬಳಿಯ ಯಮುನಾ ನದಿಯಲ್ಲಿ ಸಂಭವಿಸಿದೆ. ಈ ದುರಂತದಲ್ಲಿ ಸುಮಾರು 19 ಜನ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನಷ್ಟು ಮಂದಿ ಮುಳುಗಿರುವ ಆತಂಕ ವ್ಯಕ್ತವಾಗಿದೆ. ದೋಣಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಕೊಂಡೊಯ್ಯುತ್ತಿದ್ದುದ್ದರಿಂದ ಈ ಅವಘಡ ಸಂಭವಿಸಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ, 12 ಮಂದಿಯನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಡೆದ

60 ಜನರಿದ್ದ ದೋಣಿ ಮಗುಚಿ ಬಿದ್ದು ದುರಂತ ► 19 ಮಂದಿ ನೀರು ಪಾಲು ►ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ..!!! Read More »

ಕರಾವಳಿ

ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು

(ನ್ಯೂಸ್ ಕಡಬ) newskadaba.com. ಚಿತ್ರದುರ್ಗ, ಸೆ.14, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ನಿಂತಿದ್ದ ಲಾ ರಿಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ಗುರುವಾರ ಮುಂಜಾನೆ ನಡೆದಿದೆ. ಸೂರತ್ ಮೂಲದ 30 ವರ್ಷದ ಅರುಣ್ ಹಾಗೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಣೇಕಲ್ ಗ್ರಾಮದ ನಿವಾಸಿ 30 ವರ್ಷದ ಪ್ರಶಾಂತ ಮೃತಪಟ್ಟ ದುರ್ದೈವಿಗಳು. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಸಮೀಪ

ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು Read More »

ಕರ್ನಾಟಕ

ಸೈನೈಡ್‌ ಮೋಹನ್‌ ► 2003 ರಿಂದ 2009 ರ ವರೆಗೆ 20 ಯುವತಿಯರ ಹತ್ಯೆ….!!!

(ನ್ಯೂಸ್ ಕಡಬ) newskadaba.com ಬಂಟ್ವಾಳ,ಸೆ.14, 2003 ರಿಂದ 2009 ರ ವರೆಗೆ 20 ಯುವತಿಯರನ್ನು ಹತ್ಯೆ ಮಾಡಿದ ಸೈನೈಡ್‌‌ ಮೋಹನ್‌ನ ಆ ಕೊಲೆಗಳ ಹಿಂದಿನ ಹಿಸ್ಟರಿ ಕೇಳಿದರೆ ಒಂದು ಕ್ಷಣ ಉಸಿರೆ ನಿಂತು ಹೋಗುವಷ್ಟು ಭಯ ಹುಟ್ಟುತ್ತದೆ. ವೃತ್ತಿಯಲ್ಲಿ ಅಧ್ಯಾಪಕನಾಗಿದ್ದ ಮೋಹನ್‌ ಬಂಟ್ವಾಳ ತಾಲೂಕಿನ ಕನ್ಯಾನದ ನಿವಾಸಿ. ವಿವಾಹಿತನಾಗಿದ್ದ ಈತ ತನ್ನ ತಾಯಿಯ ಜೊತೆಗೆ ವಾಸವಾಗಿದ್ದ. ಅಧ್ಯಾಪಕನಾದ ಈತ ಹಲವಾರು ಸಭೆ, ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದ ಹಾಗೆ ಅಲ್ಲಿ ತನಗೆ ಪರಿಚಯವಾಗುವ ಯುವತಿಯರನ್ನು ತನ್ನ ಪ್ರೇಮದ ಬಲೆಯಲ್ಲಿ ಸಿಲುಕಿಸುತ್ತಿದ್ದ.

ಸೈನೈಡ್‌ ಮೋಹನ್‌ ► 2003 ರಿಂದ 2009 ರ ವರೆಗೆ 20 ಯುವತಿಯರ ಹತ್ಯೆ….!!! Read More »

ಕರಾವಳಿ

ಮಗುವನ್ನು ಮಾರಾಟ ಮಾಡಿ ► ಮೊಬೈಲ್, ಬೆಳ್ಳಿಯ ಆಭರಣ ಹಾಗೂ ಮಧ್ಯ ಖರೀದಿ

(ನ್ಯೂಸ್ ಕಡಬ) newskadaba.com ಒಡಿಶಾ,ಸೆ.13, ವ್ಯಕ್ತಿಯೊಬ್ಬ ತನ್ನ 11 ತಿಂಗಳ ಮಗುವನ್ನ 25 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಮಗುವನ್ನು ಮಾರಾಟ ಮಾಡಿ, ಬಂದ ಹಣದಿಂದ ಮೊಬೈಲ್ ಫೋನ್, ಬೆಳ್ಳಿಯ ಆಭರಣಗಳು, ಸೀರೆ ಮತ್ತು ಮದ್ಯವನ್ನು ಖರೀದಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತಂದೆ ಬಲರಾಮ್ ಮುಖಿಯನ್ನು ಮಂಗಳವಾರದಂದು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಬಲರಾಮ್ ಹಾಗೂ ಆತನ ಪತ್ನಿ ಸುಕುತಿ ಇಬ್ಬರನ್ನೂ ವಿಚಾರಣೆ ಮಾಡಿದ್ದಾರೆ. ಬಲರಾಮ್ ದಂಪತಿಗೆ 10

ಮಗುವನ್ನು ಮಾರಾಟ ಮಾಡಿ ► ಮೊಬೈಲ್, ಬೆಳ್ಳಿಯ ಆಭರಣ ಹಾಗೂ ಮಧ್ಯ ಖರೀದಿ Read More »

ಕರ್ನಾಟಕ

ಕಡಬ: ಮೂವರು ಮಕ್ಕಳಿಗೆ ವಿಷ ಕುಡಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ► ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಇಲ್ಲಿನ ಕೋಡಿಂಬಾಳ ಗ್ರಾಮದ ಪನ್ಯ ಸಮೀಪದ ಬೆದ್ರಾಜೆ ಎಂಬಲ್ಲಿ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಅಪರಾಹ್ನ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಬೆದ್ರಾಜೆ ನಿವಾಸಿ ಸುರೇಶ್ ಎಂಬವರ ಪತ್ನಿ ಯಮುನಾ ಹಾಗೂ ಮೂವರು ಪುತ್ರಿಯರು ಎಂದು ಗುರುತಿಸಲಾಗಿದೆ. ಗಂಡ ಹೆಂಡತಿ ನಡುವೆ ಉಂಟಾದ ಮನಸ್ತಾಪದಿಂದಾಗಿ ತನ್ನ ಮೂವರು ಮಕ್ಕಳಿಗೆ ವಿಷ ನೀಡಿದ ಯಮುನಾ ಚಿಂತಾಜನಕ‌ ಸ್ಥಿತಿಯಲ್ಲಿ ಮನೆಯಲ್ಲಿ ಬಿದ್ದಿದ್ದರೆನ್ನಲಾಗಿದೆ. ಇವರನ್ನು ಕಡಬ ಸಮುದಾಯ

ಕಡಬ: ಮೂವರು ಮಕ್ಕಳಿಗೆ ವಿಷ ಕುಡಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ► ನಾಲ್ವರು ಗಂಭೀರ Read More »

ಕರಾವಳಿ

ದೇಯಿಬೈದೆತಿಯ ಮೂರ್ತಿಗೆ ಅವಮಾನ ► ಕಡಬ ಬಿಲ್ಲವ ಸಂಘದಿಂದ ಉಗ್ರ ಕ್ರಮಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಕಡಬ,ಸೆ.13, ಕೋಟಿ-ಚೆನ್ನಯರ ಮಾತೆ ದೇಯಿಬೈದೆತಿಯ ಮೂರ್ತಿಗೆ ಅವಮಾನ ಮಾಡಿರುವ ವಿಕೃತ ಮನಸ್ಸಿನ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಶಿಸ್ತುಕ್ರಮ ಜರಗಿಸಬೇಕು ಎಂದು ಕಡಬ ವಲಯ ಬಿಲ್ಲವ ಸಂಘದಿಂದ ಕಡಬ ಠಾಣೆಗೆ ಹಾಗೂ ತಹಶಿಲ್ದಾರ್ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಸಂಚಾಲಕ ಜಿನ್ನಪ್ಪ ಸಾಲ್ಯಾನ್, ಐತ್ತೂರು ಪಂಚಾಯಿತಿ ಅಧ್ಯಕ್ಷ ಸತೀಶ್ ಕೆ, ಬಿಲ್ಲವ ಮುಖಂಡರಾದ ಲಕ್ಷ್ಮೀಶ ಬಂಗೇರ, ನಾರಾಯಣ ಪೂಜಾರಿ ಪಾಲಪ್ಪೆ, ಸಂಜೀವ ಪೂಜಾರಿ ನೈಲ, ವಸಂತ ಪೂಜಾರಿ

ದೇಯಿಬೈದೆತಿಯ ಮೂರ್ತಿಗೆ ಅವಮಾನ ► ಕಡಬ ಬಿಲ್ಲವ ಸಂಘದಿಂದ ಉಗ್ರ ಕ್ರಮಕ್ಕೆ ಮನವಿ Read More »

ಕರಾವಳಿ

ಟೀಂ ಇಂಡಿಯಾ ಕ್ರಿಕೆಟಿಗ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ ► ಪ್ರಾಣಾಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಕಾನ್ಪುರ್,ಸೆ.13, ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್‍ಗೆ ರೇಂಜ್ ರೋವರ್ ಕಾರಲ್ಲಿ ಸಂಚರಿಸುತ್ತಿದ್ದ ವೇಳೆ ಇಟಾವಾದ ಫ್ರೆಂಡ್ಸ್ ಕಾಲೋನಿ ಬಳಿ ಕಾರಿನ ಹಿಂಬದಿ ಟೈರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಸ್ಟೆಪ್ನಿ ಇಲ್ಲದ ಕಾರಣ ಸ್ಥಳೀಯ ಪೊಲೀಸರು ರೈನಾಗೆ ಮತ್ತೊಂದು ವಾಹನದ ವ್ಯವಸ್ಥೆ ಮಾಡಿ

ಟೀಂ ಇಂಡಿಯಾ ಕ್ರಿಕೆಟಿಗ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ ► ಪ್ರಾಣಾಪಾಯದಿಂದ ಪಾರು..!!! Read More »

ರಾಷ್ಟ್ರೀಯ ನ್ಯೂಸ್
Scroll to Top