ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಕಸ್ತೂರಿ ರಂಗನ್ ವರದಿ ಬಾದಿತ ಗ್ರಾ. ಪಂ ಎದುರು ಧರಣಿ ಸತ್ಯಾಗ್ರಹ.!
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.09: ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ಧ ಈಗಾಗಲೇ ಹೋರಾಟ ನಡೆಯುತ್ತಿದೆ. ಕಸ್ತೂರಿ ರಂಗನ್ ವರದಿ ಜಾರಿಯಾಗುವುದರಿಂದ ಹಲವಾರು ರೈತರು ಸಂಕಷ್ಟ ಎದುರಿಸುವ ಪರಿಸ್ಥಿತಿ ಎದುರಾಗುತ್ತದೆ ಎಂದು ಹೋರಾಟ ನಡೆಯುತ್ತಿದೆ. ಕರವಾಳಿಯದ್ಯಂತ ಸುಳ್ಯ, ಕಡಬ , ವೆಳ್ತಂಗಡಿ ತಾಲೂಕುಗಳ ಕಸ್ತೂರಿ ರಂಗನ್ ವರದಿ ಬಾದಿತ ಗ್ರಾಮಗಳ ಪಂಚಾಯತ್ ಎದುರು ಧರಣಿ ಸತ್ಯಾಗ್ರಹ ಕೈಗೊಳ್ಳುವುದು ಮತ್ತು ಸತ್ಯಾಗ್ರಹಕಕ್ಕೆ ಚುನಾವಣೆ ಸ್ಪರ್ಧಿಸುವ ವಿವಿಧ ಅಭ್ಯರ್ಥಿಗಳು ವರದಿ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಲು ಮಲೆನಾಡು ಜನಹಿತ […]










