Kadaba News

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!!

(ನ್ಯೂಸ್ ಕಡಬ) newskadaba.com ಮುಂಬೈ, ಆ .18, ಮಗನ ದೌರ್ಜನ್ಯದಿಂದ ಬೇಸತ್ತ ತಾಯಿಯೊಬ್ಬಳು ಸೊಸೆಯನ್ನು ಕಾಪಾಡುವ ಸಲುವಾಗಿ ತನ್ನ ಸ್ವಂತ ಮಗನನ್ನೇ ಉಸಿರುಗಟ್ಟಿ ಸಾಯಿಸಿದ ಘಟನೆ ನಗರದ ಮಂಖುರ್ಡ್ ಪ್ರದೇಶದಿಂದ ವರದಿಯಾಗಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಗನನ್ನು ಕೊಂದು ಮಹಿಳೆ ಅನ್ವರಿ ಇದ್ರೀಸಿ ಆತನ ಕಳೇಬರದೊಂದಿಗೆ ಇಡೀ ರಾತ್ರಿ ಕಳೆದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ತಾಯಿಯ ಕೈಯಿಂದಲೇ ಕೊಲೆಗೀಡಾದ ನದೀಂ ನೈಮ್ (25) ತನ್ನ ಪತ್ನಿ, ತಾಯಿ, ಇಬ್ಬರು ಹಿರಿಯ ಸೋದರರು ಮತ್ತವರ ಪತ್ನಿಯಂದಿರ […]

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!! Read More »

ಕರಾವಳಿ

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ .16, ಇಬ್ಬರು ಸ್ನೇಹಿತರೊಂದಿಗೆ ಬೈಕ್ ರೇಸಿಂಗ್ ನಡೆಸಿದ 24ರ ಹರೆಯದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್ ರೇಸ್‌ನಲ್ಲಿ ಪ್ರಾಣ ಕಳೆದುಕೊಂಡ ಯುವಕನನ್ನು ದೆಹಲಿಯ ಉದ್ಯಮಿ ವಿವೇಕ್‌ ವಿಹಾರ್‌ ಮಗ ಹಿಮಾಂಶು ಬನ್ಸಾಲ್ ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ವಿವರ ದೆಹಲಿಯ ಮಂಡಿ ಹೌಸ್‌ ಮೆಟ್ರೋ ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸಿನೀಮಿಯ ರೀತಿಯಲ್ಲಿ ಘಟನೆ ಸೆರೆಯಾಗಿದೆ. ಮೂವರು ಬೈಕ್‌ ರೈಡರ್‌ಗಳು ಪಾರ್ಟಿ ಮುಗಿಸಿಕೊಂಡು ಹಿಂದಿರುಗುವಾಗ ದೆಹಲಿ ಮಧ್ಯಭಾಗದ

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಮಂಗಳೂರು: ಗೃಹರಕ್ಷಕದಳ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ .16, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ  71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಬ್ರಿಟಿಷರ ದಬ್ಬಾಳಿಕೆಯ ಕಾರ್ಗತ್ತಲೆಯಿಂದ ಬೆಳಕಿಗೆ ತಂದ ಆಗಸ್ಟ್‌ 15 ಭಾರತೀಯರೆಲ್ಲರಿಗೂ ಸಂಭ್ರಮದ ದಿನವಾಗಿದೆ ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು 40 ಜನ

ಮಂಗಳೂರು: ಗೃಹರಕ್ಷಕದಳ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಮೂಡುಬಿದಿರೆ: ಬ್ಲಡ್‌ ಬ್ಯಾಂಕ್ ಗ್ರೂಪ್‍ನಿಂದ ರೋಗಿಗಳಿಗೆ ಹಣ್ಣು, ಪಾನೀಯ ವಿತರಣೆ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಆ .16,  ಬ್ಲಡ್ ಬ್ಯಾಂಕ್ ರಕ್ತದಾನಿಗಳ ಗ್ರೂಪ್‍ನಿಂದ 71ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮೂಡುಬಿದಿರೆಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಅವರ ಬಂಧುಗಳಿಗೆ ಹಣ್ಣುಹಂಪಲು – ಪಾನೀಯ ನೀಡಲಾಯಿತು. ಈ ಸಂದರ್ಭ ರಕ್ತದಾನಿ ಹಾಗೂ ರಾಜ್ಯಸರಕಾರದಿಂದ ಜೀವರಕ್ಷಕ ಪ್ರಶಸ್ತಿ ವಿಜೇತ ಉದ್ಯಮಿ ಸಿ.ಹೆಚ್. ಅಬ್ದುಲ್ ಗಫೂರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ರಕ್ತದಾನ ಒಂದು ಮಹತ್ವಪೂರ್ಣ ಸಾಮಾಜಿಕ ಜವಾಬ್ದಾರಿಯಾಗಿದ್ದು ಅದನ್ನು ನಿರ್ವಹಿಸುವಲ್ಲಿ ಯುವಜನತೆ ಮುಂದಾಗಿರುವುದು ಸಂತಸ ತಂದಿದೆ. ಇಂತಹ ಬಲಿಷ್ಠ ಯುವಪಡೆ ಯಾವುದೇ ಸಮಯದಲ್ಲಿ

ಮೂಡುಬಿದಿರೆ: ಬ್ಲಡ್‌ ಬ್ಯಾಂಕ್ ಗ್ರೂಪ್‍ನಿಂದ ರೋಗಿಗಳಿಗೆ ಹಣ್ಣು, ಪಾನೀಯ ವಿತರಣೆ Read More »

ಕರಾವಳಿ

ನೆಲ್ಯಾಡಿ: ಉಳಿತೊಟ್ಟು ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ .15,  ಇಲ್ಲಿನ ಸಮೀಪದ ಉಳಿತೊಟ್ಟು ಬಿಲಾಲ್ ಜುಮ್ಮಾ ಮಸೀದಿಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಪಡುಬೆಟ್ಟು ಸರಕಾರಿ ಪ್ರೌಡ ಶಾಲೆಯ ಅಧ್ಯಾಪಕರಾದ ಎಂ.ಡಿ. ಮಜೀದ್ ಅಲಿ ಇವರು ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಜಮಾಅತ್ ಅಧ್ಯಕ್ಷರಾದ ಹಾಜಿ ಯು.ಉಮರಬ್ಬ ಅಧ್ಯಕ್ಷತೆ ವಹಿಸಿದ್ದರು. ಜಮಾಅತ್ ಖತೀಬ್ ಸಿದ್ದೀಕ್ ಸಖಾಫಿ ದುಆ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡುಬೆಟ್ಟು ಸರಕಾರಿ ಪ್ರೌಢಶಾಲೆಯ ಅಧ್ಯಾಪಕರಾದ ಎಂ.ಡಿ. ಮಜೀದ್ ಅಲಿ ಸಂದೇಶ ಭಾಷಣ ಮಾಡಿದರು.

ನೆಲ್ಯಾಡಿ: ಉಳಿತೊಟ್ಟು ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕಡಬ: ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪನ್ಯ ಗುರಿಯಡ್ಕ ರಸ್ತೆ ದುರಸ್ಥಿ

(ನ್ಯೂಸ್ ಕಡಬ) newskadaba.com ಕಡಬ, ಆ .15,  71ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹದಗೆಟ್ಟು ಸಂಚಾರಕ್ಕೆ ತೊಡಕಾಗುತ್ತಿದ್ದ ಪನ್ಯ ಗುರಿಯಡ್ಕ ರಸ್ತೆಯನ್ನು ಊರವರು ಸೇರಿ ದುರಸ್ಥಿಗೊಳಿಸಿದರು. ಹೊಂಡ – ಗುಂಡಿಗಳಿಗೆ ಕೆಂಪು ಕಲ್ಲು ಹಾಸಿ ದುರಸ್ಥಿಗೊಳಿಸಲಾಯಿತು.

ಕಡಬ: ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪನ್ಯ ಗುರಿಯಡ್ಕ ರಸ್ತೆ ದುರಸ್ಥಿ Read More »

ಕರಾವಳಿ

ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ .15,  ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬಲ್ಯ ಸರಕಾರಿ ಶಾಲೆಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ನಡೆಯಿತು.

ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕುಟ್ರುಪ್ಪಾಡಿ ಗ್ರಾಮ ಪಂಚಾಯತ್‍ನಲ್ಲಿ 71ನೇ ಸ್ವಾತಂತ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ . 15,  ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ನಲ್ಲಿ 71ನೇ ಸ್ವಾತಂತ್ಯೋತ್ಸವ ನಡೆಯಿತು. ಅಧ್ಯಕ್ಷರಾದ ಶ್ರೀಮತಿ ಜಾನಕಿ ಧ್ವಜಾರೋಹಣ ನೆರವೇರಿಸಿದರು. ಸದಸ್ಯರಾದ ಶಿವ ಪ್ರಸಾದ್ ಮೈಲೇರಿ ಮತ್ತು ಮೊಹಮ್ಮದ್ ಆಲಿ ಮಾತನಾಡಿ ಸ್ವಾತಂತ್ಯೋತ್ಸವದ ಶುಭ ಹಾರೈಸಿದರು. ಹೊಸ್ಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಕರುಣಾಕರ ಗೋಕಟೆ ಶುಭ ಹಾರೈಸಿದರು. ಉಪಾಧ್ಯಕ್ಷರಾದ ಆನಂದ ಪೂಜಾರಿ, ಸದಸ್ಯರಾದ ಲಿಂಗಪ್ಪ ಗೌಡ, ಜಾನಕಿ, ತನಿಯ ಸಂಪಡ್ಕ, ಸೂಸಮ್ಮ ಮತ್ತು ಕುಟ್ರುಪ್ಪಾಡಿ ಜಿ.ಪಂ. ಮಾಜಿ

ಕುಟ್ರುಪ್ಪಾಡಿ ಗ್ರಾಮ ಪಂಚಾಯತ್‍ನಲ್ಲಿ 71ನೇ ಸ್ವಾತಂತ್ಯೋತ್ಸವ Read More »

ಕರಾವಳಿ

ಕೊಡಿಂಬಾಳ ನವಪ್ರೀಯ ಪ್ರೇಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. 71ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನವಪ್ರೀಯ ಪ್ರೇಂಡ್ಸ್ ಕ್ಲಬ್ ಕೊಡಿಂಬಾಳ ಇದರ ವತಿಯಿಂದ ಒಂತ್ರಡ್ಕ ಸರಕಾರೀ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು ಮತ್ತು ಒಂತ್ರಡ್ಕ ಶಾಲೆಯ ಅವರಣದಲ್ಲಿ ಸಸಿಗಳನ್ನು ನಡುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ NFC ಯ ಅದ್ಯಕ್ಷರಾದ ಶೇಕ್ ಇಶಾಕ್ ನ್ಯಾಯವಾದಿ ಮಂಗಳೂರು, ಉಪಾಧ್ಯಕ್ಷ ಲತೀಫ್ ಅಜ್ಜಿಕಟ್ಟೇ, ಕಾರ್ಯದರ್ಶಿ ರಿಯಾಝ್ ಮನಿಮುಂಡ, ಸಲಹೆಗಾರ ಸುಂದರ ಗೌಡ, ಸದಸ್ಯರಾದ ಮುನೀರ್ ಕಜಮೂಲೇ, ಶೆರೀಫ್ (ಮುನ್ನ),

ಕೊಡಿಂಬಾಳ ನವಪ್ರೀಯ ಪ್ರೇಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ .15, ಹಿಂದಿನ ಬೇಸಾಯ ಪದ್ಧತಿಗಳು ಕಣ್ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ ಆಟಿಡೊಂಜಿ ಕಾರ್ಯಕ್ರಮದ ಮೂಲಕ ಸಮಾಜ ಬಾಂಧವರೆಲ್ಲರೂ ಒಟ್ಟು ಸೇರಿಕೊಂಡು ಸುಖ, ದು:ಖ ಹಂಚಿಕೊಳ್ಳಲು ಸಾಧ್ಯವಾಗಿದೆ . ಆಟಿ ಆಚರಣೆ ಸಾರ್ವಜನಿಕ ಉತ್ಸವಗಳ ಮಾದರಿಯಲ್ಲಿ ಎಲ್ಲಾ ಸಮುದಾಯದವರು ಒಟ್ಟು ಸೇರಿಕೊಂಡು ಆಚರಿಸುವಂತಾಗಬೇಕೆಂದು ಒಕ್ಕಲಿಗ ಗೌಡ ಸೇವಾ ಸಂಘದ ಆಲಂಕಾರು ವಲಯದ ಉಸ್ತುವಾರಿ ತಿಮ್ಮಪ್ಪ ಗೌಡ ಕುಂಡಡ್ಕ ಹೇಳಿದರು. ಅವರು ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವ-ಸಹಾಯ ಸಂಘಗಳ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ
Scroll to Top