Kadaba News

ಕಡಬ: ಪಿಜಕ್ಕಳ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ .15, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ‘ಬಿ’ ಒಕ್ಕೂಟ, ಪಿಜಕ್ಕಳ ಕುಮಾರಧಾರ ಯುವಕ ಮಂಡಲ, ಪಿಜಕ್ಕಳ ಸ್ತ್ರೀ ಶಕ್ತಿ ಸಂಘ ಮತ್ತು ಪಿಜಕ್ಕಳ ಶಾಲಾಭಿವೃದ್ದಿ ಸಮಿತಿ ಆಶ್ರಯದಲ್ಲಿ ಕಡಬ ಗ್ರಾಮದ ಪಿಜಕ್ಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ಗಿರೀಶ್, ಕುಮಾರಧಾರ ಯುವಕ ಮಂಡಲದ ಗೌರವಾಧ್ಯಕ್ಷ ಶ್ಯಾಮ್ ತೋಮಸ್, ಒಕ್ಕೂಟದ ಅಧ್ಯಕ್ಷ ಆನಂದ ಗೌಡ […]

ಕಡಬ: ಪಿಜಕ್ಕಳ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಬೋಳ್ನಡ್ಕ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ; ಮೊಸರು ಕುಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ .15,  ಕೊಂಬಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಹಿಂದೂ ಜಾಗರಣ ವೇದಿಕೆ, ಶ್ರೀ ದುರ್ಗಾ ಗೆಳೆಯ ಬಳಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಚರಣಾ ಸಮಿತಿ ವತಿಯಿಂದ ಬೋಳ್ನಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಳದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ಸೋಮವಾರ ನಡೆಯಿತು. ಬೋಳ್ನಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಸತ್ಯನಾರಾಯಣ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೋಳ್ನಡ್ಕ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ; ಮೊಸರು ಕುಡಿಕೆ ಉತ್ಸವ Read More »

ಕರಾವಳಿ

ಕಡಬ: ಹೋಬಳಿ ಮಟ್ಟದ ಜನ ಸಂಪರ್ಕ ಸಭೆ; ಮದ್ಯದಂಗಡಿ ಸುತ್ತಾ ಮದ್ಯಸೇವನೆ, ಸಾರ್ವಜನಿಕರಿಗೆ ತೊಂದರೆ

(ನ್ಯೂಸ್ ಕಡಬ) newskadaba.com ಕಡಬ, ಆ .15, ಇಲ್ಲಿನ ಸರಕಾರಿ ಸಾಮ್ಯದ ಮದ್ಯದಂಗಡಿ ಸುತ್ತಾ ಮದ್ಯಸೇವನೆ ಮಾಡುತ್ತಾ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಈ ಬಗ್ಗೆ ಎಂ.ಎಸ್.ಐ,ಎಲ್ ನವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಪೋಲಿಸರನ್ನು ಆಗ್ರಹಿಸಿದ ಘಟನೆ ಕಡಬ ಹೋಬಳಿ ಮಟ್ಟದ ಜನಸಂಪರ್ಕ ಸಭೆಯಲ್ಲಿ ನಡೆದಿದೆ. ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ರವರ ಅಧ್ಯಕ್ಷತೆಯಲ್ಲಿ ನಡೆಯಿತು .ಕಡಬದ ಎಂ.ಎಸ್.ಐ.ಎಲ್ ಸುತ್ತಾ ಮುತ್ತದ ಪರಿಸರದಲ್ಲಿ ಮದ್ಯಸೇವನೆ ಮಾಡುತ್ತಿದ್ದು, ಇದರಿಂದ ಮಾಲೇಶ್ವರ, ಕೋಡಿಂಬಾಳ ಭಾಗಗಳಿಗೆ

ಕಡಬ: ಹೋಬಳಿ ಮಟ್ಟದ ಜನ ಸಂಪರ್ಕ ಸಭೆ; ಮದ್ಯದಂಗಡಿ ಸುತ್ತಾ ಮದ್ಯಸೇವನೆ, ಸಾರ್ವಜನಿಕರಿಗೆ ತೊಂದರೆ Read More »

ಕರಾವಳಿ

ನೂಜಿಬಾಳ್ತಿಲ: 33ನೇ ವರ್ಷದ ಕೃಷ್ಣ ಜನ್ಮಾಷ್ಟಮಿ

(ನ್ಯೂಸ್ ಕಡಬ) newskadaba.com ಕಡಬ, ಆ .15, ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲಾ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವು ಸೋಮವಾರ ನಡೆಯಿತು. ಬೆಳಿಗ್ಗೆ ನೂಜಿಶ್ರೀ ಉಳ್ಳಾಲ್ತಿ ದೈವಸ್ಥಾನದ ಅರ್ಚಕರಾದ ಕೃಷ್ಣ ಹೆಬ್ಬಾರ್ ಪೂಜಾವಿಧಿವಿಧಾನಗಳನ್ನು ನಡೆಸಿದರು. ಕಡಬ ಮೆಸ್ಕಾಂ ಸಿಬ್ಬಂದಿ ರವಿ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ನೂಜಿಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ, ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲಾ ಮುಖ್ಯೋಪಧ್ಯಾಯ ಶ್ರೇಯಾಂಸ್, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮೋನಪ್ಪ ಗೌಡ ಅರಿಮಜಲು, ಗ್ರಾ.ಪಂ.ಸದಸ್ಯ ರಾಮಚಂದ್ರ ಗೌಡ ಶುಭಹಾರೈಸಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಹರೀಶ್ ಗೌಡ

ನೂಜಿಬಾಳ್ತಿಲ: 33ನೇ ವರ್ಷದ ಕೃಷ್ಣ ಜನ್ಮಾಷ್ಟಮಿ Read More »

ಕರಾವಳಿ

ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ .14, ರಾಜ್ಯ ಸಂಸದೀಯ ಕಾರ್ಯದರ್ಶಿ, ಪುತ್ತೂರು ಶಾಸಕಿಯೂ ಆದ ಶಕುಂತಳಾ ಶೆಟ್ಟಿಯವರು ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಶಾಸಕರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನೀತ್ ರಾಜ್ ಶೆಟ್ಟಿ ಆರ್ವಾರ, ಸದಸ್ಯರುಗಳಾದ ಪುರಂದರ ರೈ ಸಬಳೂರು, ಬಿ.ಕೆ.ಚಂದ್ರಶೇಖರ, ಚಂದ್ರಶೇಖರ ಗೌಡ, ರಾಮಕುಂಜ ಗ್ರಾ.ಪಂ.ಸದಸ್ಯ ಯತೀಶ್ ಕುಮಾರ್ ಬಾನಡ್ಕ ಉಪಸ್ಥಿತರಿದ್ದರು.

ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ Read More »

ಕರಾವಳಿ

ಸಬಳೂರು: ತುಳುಸಂಸ್ಕೃತಿಯ ಪುನರುತ್ಥಾನಕ್ಕೆಮುನ್ನುಡಿ ಬರೆಯಬೇಕು – ಉಮೇಶ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಆ .14, ನಮ್ಮ ಹಿರಿಯರ ಕಾಲದಲ್ಲಿ ಬಡತನವಿದ್ದರೂ ಸಂಸ್ಕೃತಿಯ ಆಚರಣೆಯಲ್ಲಿ ವೈಭವವಿತ್ತು, ಆದರೆ ನಮಗೆ ಇಂದು ಸಿರಿತನ ವಿದ್ದರೂ ನಮ್ಮ ಸಂಸ್ಕೃತಿಯ ಆಚರಣೆಯಲ್ಲಿ ಬಡತನವಿದೆ ಎಂದು ನೂಜಿಬಾಳ್ತಿಲ ತೆಗರ್ ತುಳುಕೂಟದ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ ಹೇಳಿದರು. ಅವರು ಭಾನುವಾರ ಕೊೖಲ ಗ್ರಾಮದ ಸಬಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಬಳೂರು ರಾಣಿ ಅಬ್ಬಕ್ಕ ಜ್ಞಾನವಿಕಾಸ ಕೇಂದ್ರದ ವತಿಯಿಂದ ನಡೆದ ಆಟಿಡೊಂಜಿ ದಿನ

ಸಬಳೂರು: ತುಳುಸಂಸ್ಕೃತಿಯ ಪುನರುತ್ಥಾನಕ್ಕೆಮುನ್ನುಡಿ ಬರೆಯಬೇಕು – ಉಮೇಶ್ ಶೆಟ್ಟಿ Read More »

ಕರಾವಳಿ

ಕುಟ್ರುಪಾಡಿ: ಗ್ರಾ.ಪಂ.ನಲ್ಲಿ ಪೈಪು ಖರೀದಿ ಅವ್ಯವಹಾರ ಪ್ರಕರಣ; ಹಿಂದಿನ ಪಿಡಿಒರವರಿಗೆ ನಿರೀಕ್ಷಣಾ ಜಾಮೀನು

(ನ್ಯೂಸ್ ಕಡಬ) newskadaba.com ಕಡಬ, ಆ .14. ಕುಟ್ರುಪಾಡಿ ಗ್ರಾಮ ಪಂಚಾಯತ್ನಲ್ಲಿ ಕಾಂಪೋಸ್ಟ್‌ ಪೈಪ್ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದಲ್ಲಿ ಜಿಲ್ಲಾ ಭ್ರಷ್ಟಚಾರ ದಳದಿಂದ ಕೇಸು ದಾಖಲಿಸಿಲ್ಪಟ್ಟ ಅಂದಿನ ಪ್ರಭಾರ ಪಿಡಿಒ ವಸಂತಿಯವರಿಗೆ ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕುಟ್ರುಪಾಡಿ ಗ್ರಾ.ಪಂ.ನಲ್ಲಿ 2015ರಲ್ಲಿ ನಿರ್ಮಲ ಗ್ರಾಮ ಯೋಜನೆಯಡಿಯಲ್ಲಿ ಕಾಂಪೋಸ್ಟ್‌ ಪೈಪ್ ಖರೀದಿಯ ಸಂದರ್ಭದಲ್ಲಿ ನಕಲಿ ಬಿಲ್, ಟಿನ್ ನಂಬರ್ ಬಳಸಿ ಪೈಪ್ ಖರೀದಿಸಲಾಗಿದೆ ಎಂದು ಗ್ರಾ.ಪಂ. ಮಾಜಿ ಸದಸ್ಯ ಕ್ಷೇವಿಯರ್

ಕುಟ್ರುಪಾಡಿ: ಗ್ರಾ.ಪಂ.ನಲ್ಲಿ ಪೈಪು ಖರೀದಿ ಅವ್ಯವಹಾರ ಪ್ರಕರಣ; ಹಿಂದಿನ ಪಿಡಿಒರವರಿಗೆ ನಿರೀಕ್ಷಣಾ ಜಾಮೀನು Read More »

ಕರಾವಳಿ

ಕಡಬ: ವೃತ್ತಿ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

(ನ್ಯೂಸ್ ಕಡಬ) newskadaba.com ಕಡಬ, ಜು.29. ಉದ್ಯೋಗ ಖಾತರಿ ಯೋಜನೆ ಬಂದ ಬಳಿಕ ಸಮಾಜದಲ್ಲಿ ಬಹಳಷ್ಟು ಅಭಿವೃದ್ದಿ ಕಾರ್ಯಗಳು ನಡೆದಿದ್ದು ಇದು ಬಡವರಿಗೆ ವರದಾನವಿದ್ದಂತೆ ಎಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮಾಜಿ ಓಂಬುಡ್ಸ್‌ಮೆನ್ ಶೀನಶೆಟ್ಟಿ ಹೇಳಿದರು. ಅವರು ಕಡಬ ಸಮೀಪದ ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ನಡೆದ ಮಹಿಳೆಯರ ವೃತ್ತಿ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಉದ್ಯೋಗ ಖಾತರಿ ಯೋಜನೆ ಬಂದ ಬಳಿಕ ಗ್ರಾಮ ಮಟ್ಟದ ಅಭಿವೃದ್ದಿಯಲ್ಲಿ ಬದಲಾವಣೆ ಕಂಡಿದೆ,

ಕಡಬ: ವೃತ್ತಿ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ Read More »

ಕರಾವಳಿ

ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಕಡಬ, ಜು.17. ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಅಂತಹವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಅವರು ಸೋಮವಾರದಂದು ಕಡಬಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡ ಮೇಲೆ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅಹಿತಕರ ಘಟನೆಗಳು ನಡೆಯುತ್ತಿದ್ದು, ಶಾಂತಿ ಕದಡುವವರ ಮೇಲೆ ಕಠಿಣ ಕಾನೂನು ಕ್ರಮ ಜರಗಿಸಲಾಗುತ್ತದೆ. ಕಡಬದಲ್ಲಿ ಭಾನುವಾರದಂದು ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿತ್ತಾದರೂ ಆರೋಪಿಗಳ

ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ

ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಮೇಲಿನ ಹಲ್ಲೆಗೆ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಆದಿತ್ಯವಾರ ಸಂಜೆ ಕಡಬ ಪೇಟೆಯಲ್ಲಿ ನಡೆದ ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಯುವ ಮುಖಂಡ ರಮೇಶ್ ಭಟ್ ಕಲ್ಪುರೆಯವರ ಮೇಲಿನ ಹಲ್ಲೆಯನ್ನು ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ತೀವ್ರವಾಗಿ ಖಂಡಿಸಿದ್ದಾರೆ. ವೈಯಕ್ತಿಕ ದ್ವೇಷವಿದ್ದಲ್ಲಿ ಕಾನೂನು ಮೂಲಕ ಬಗೆಹರಿಸಿಕೊಳ್ಳಬೇಕೇ ಹೊರತು ಕಾನೂನನ್ನು ಕೈಗೆತ್ತಿಕೊಳ್ಳಬಾರದಿತ್ತು.  ಆ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.  

ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಮೇಲಿನ ಹಲ್ಲೆಗೆ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಖಂಡನೆ Read More »

ಕರಾವಳಿ
Scroll to Top