Kadaba News

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಶಾರೀಕ್ ಎಂಬಾತ ಪ್ರಮುಖ ಆರೋಪಿ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08:  ನಗರದ ಎರಡು ಕಡೆಗಳಲ್ಲಿ ಉಗ್ರರ ಪರವಾಗಿ ಗೋಡೆ ಬರಹ ಬರೆದ ಪ್ರಕರಣದಲ್ಲಿ ಮಹಮ್ಮದ್ ಶಾರೀಕ್ ಎಂಬಾತನೇ ಕಿಂಗ್ ಪಿನ್ ಆರೋಪಿ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ.   ಆರೋಪಿ ಶಾರೀಕ್ ವಿದೇಶಿ ಮೂಲದ ವ್ಯಕ್ತಿಯಿಂದ ಬ್ರೈನ್ ವಾಶ್ ಗೆ ಒಳಗಾಗಿದ್ದ‌. ಮತ್ತು ಆ ಮೂಲಕ ಜನರಲ್ಲಿ ಆತಂಕ ಮೂಡಿಸುವ ಕೆಲಸ ಮಾಡಲು ಪ್ರೇರಣೆ ಪಡೆದಿದ್ದ. ಈ ಕೃತ್ಯಕ್ಕೆ ತನ್ನೂರಿನ ಸ್ನೇಹಿತ ಮಾಝ್ ಮುನೀರ್ ಅಹ್ಮದ್ ಎಂಬಾತನನ್ನೂ ಸೇರಿಸಿಕೊಳ್ಳಲು ಪ್ರಯತ್ನಿಸಿದ್ದ. ಆದರೆ […]

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಶಾರೀಕ್ ಎಂಬಾತ ಪ್ರಮುಖ ಆರೋಪಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಕಲಚೇತನರ ರಿಯಾಯತಿ ಬಸ್ಸ್ ಪಾಸ್ ➤ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: 2021ನೇ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ/ನವೀಕರಣದ ವಿಕಲಚೇತನರರಿಯಾಯತಿ ಬಸ್ಸ್‍ಪಾಸ್‍ಗಾಗಿಆನ್‍ಲೈನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧೂ ಪೋರ್ಟಲ್‍ನಲ್ಲಿಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು2021ನೇ ಜನವರಿ 01ರಿಂದಡಿಸೆಂಬರ್ 31 ರವರೆಗೆ ಸಲ್ಲಿಸಬಹುದು.ಅರ್ಜಿಯನ್ನುಆನ್‍ಲೈನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನಅರ್ಜಿದಾರರುಆನ್‍ಲೈನಲ್ಲಿತಮ್ಮ ವಿವರಗಳನ್ನು ಭರ್ತಿಗೊಳಿಸಿ ಅಗತ್ಯ ದಾಖಲೆಗಳನ್ನು ಜೆ.ಪಿ.ಜೆಅಥವಾ ಪಿ.ಡಿ.ಎಫ್ ನಮೂನೆಯಲ್ಲಿಆನ್‍ಲೈನಲ್ಲಿ ಅಡಕಗೊಳಿಸುವುದು. ಬಸ್ ಪಾಸ್ ನವೀಕರಿಸಿ ಕೊಳ್ಳುವವರು ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪಾಸ್ ಕೌಂಟರ್‍ಗಳಲ್ಲಿ ಹಾಗೂ ಹೊಸದಾಗಿ ಪಾಸ್

ವಿಕಲಚೇತನರ ರಿಯಾಯತಿ ಬಸ್ಸ್ ಪಾಸ್ ➤ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ

ಪಿಜಕಳ : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶ್ರೀಮತಿ ಚೇತನಾರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಪಿಜಕಳ, ಡಿ.08:ಪಿಜಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಕುಮಾರಧಾರ ಯುವಕ ಮಂಡಲ ಪಿಜಕಳ, ಹಾಗೂ ಊರಿನ ವಿದ್ಯಾಭಿಮಾನಿಗಳ ಜಂಟಿ ಆಶ್ರಯದಲ್ಲಿ ಪಿಜಕಳ ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶ್ರೀಮತಿ ಚೇತನಾ ಇವರಿಗೆ ಬೀಳ್ಕೊಡುಗೆ ಸಮಾರಂಭ ಪಿಜಕಳ ಶಾಲಾ ಸಭಾಂಗಣ ದಲ್ಲಿ ದಿ.06ರಂದು ನಡೆಯಿತು. ಸಭಾ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮೋಹನ ಗೌಡ ಗೊಡಾಲು ವಹಿಸಿದರು. ಮುಖ್ಯ ಅಥಿತಿಗಳಾಗಿ -ರಾಮಕೃಷ್ಣ ಮಲ್ಲಾರ, ಪ್ರಧಾನ ಕಾರ್ಯದರ್ಶಿ ಶಿಕ್ಷಕರ ಸಂಘ,ನಾಗರಾಜ್ ಓ

ಪಿಜಕಳ : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶ್ರೀಮತಿ ಚೇತನಾರಿಗೆ ಬೀಳ್ಕೊಡುಗೆ Read More »

ಕರಾವಳಿ

ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.08: ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನರಾಗಿದ್ದಾರೆ.  ಅನೇಕ ವರ್ಷಗಳ ಕಾಲ ನಾಡಿನ‌ ವಿವಿಧ ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಪ್ರಾಧ್ಯಾಪಕ , ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ , ಪತ್ರಕರ್ತರಾಗಿ  ಉಡುಪಿ ಬಳಕೆದಾರರ ವೇದಿಕೆ ವಿಶ್ವಸ್ಥ, ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ , ಪ್ರತಿಷ್ಠಿತ ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆಗೆ ಶ್ರಮಿಸಿದ್ದ ಹಿರಿಯ ಸಾಮಾಜಿಕ ಧುರೀಣ ಕೆ ದಾಮೋದರ

ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನ Read More »

ಕರ್ನಾಟಕ

ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ ➤ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.08:ರಾಜ್ಯದಲ್ಲಿ ಗೋಹತ್ಯೆ ಹಾಗೂ ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ತರುವ ನಿಟ್ಟಿನಲ್ಲಿ ಸರಕಾರ ಬದ್ಧವಾಗಿದೆ. ಈಗಿನ ವಿಧಾನಸಭಾ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮಂಡನೆಯಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ, ಲವ್ ಜೆಹಾದ್ ನಿಷೇಧ ಬಗ್ಗೆ ಬಿಜೆಪಿ ಕಾರ್ಯಾಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದನ್ನು ಜಾರಿಗೊಳಿಸಲು ನಾವು ಬದ್ಧ ಎಂದರು.    

ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ ➤ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್ Read More »

ಕರಾವಳಿ

ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08:ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕುವೆಂಪು ಸಾಹಿತ್ಯ : ಪರಿಸರಯಾನ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಡಿಸೆಂಬರ್ 27 ರಿಂದ 29 ರವರೆಗೆ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಕುಪ್ಪಳ್ಳಿ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40ವರ್ಷದೊಳಗಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಡಿಸೆಂಬರ್ 11 ರೊಳಗೆ ಅರ್ಜಿ ಸಲ್ಲಿಸಬೇಕು.  ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ,

ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಭಾರತ ಬಂದ್ ಗೆ ಕಡಬದಲ್ಲಿ ನೀರಸ ಪ್ರತಿಕ್ರಿಯೆ,ಎಂದಿನಂತೆ ಜನಜೀವನ ➤ ಕ.ತಾಲೂಕು ರೈತ ಸಂಘದಿಂದ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.08: ಕೆಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟಗಳು ಕರ್ನಾಟಕದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈ ಪ್ರತಿಭಟನೆಯ ಬಿಸಿ ಕಡಬಕ್ಕೆ ತಟ್ಟಿಲ್ಲ. ಕಡಬ ತಾಲೂಕಿನ ರೈತ ಸಂಘದ ವತಿಯಿಂದ ವರ್ತರಲ್ಲಿ ಭಾರತ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು ಆದರೆ, ಕಡಬದಲ್ಲಿ ಎಂದಿನಂತೆ ಜನಜೀವನ ವಾಹನ ಸಂಚಾರ ಕಂಡು ಬಂದಿದ್ದು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ರೈತ ಸಂಘದಿಂದ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ

ಭಾರತ ಬಂದ್ ಗೆ ಕಡಬದಲ್ಲಿ ನೀರಸ ಪ್ರತಿಕ್ರಿಯೆ,ಎಂದಿನಂತೆ ಜನಜೀವನ ➤ ಕ.ತಾಲೂಕು ರೈತ ಸಂಘದಿಂದ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ Read More »

ಕರಾವಳಿ

ಶಸ್ತ್ರಾಸ್ತ್ರಗಳ ಠೇವಣಿ ➤ ಪರಿಷ್ಕøತ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: 2020 ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದುಗ್ರಾಮ ಪಂಚಾಯಿತಿ ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹೊರತುಪಡಿಸಿ ಉಳಿದಂತೆ ಎಲ್ಲಾಗ್ರಾಮ ಪಂಚಾಯಿತಿಗಳಿಗೊಳಪಟ್ಟ ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಪರವಾನಿಗೆ ಹೊಂದಿರುವಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸುವಂತೆ ಜಿಲ್ಲಾಧಿಕಾರಿ ಡಾರಾಜೇಂದ್ರ ಕೆ.ವಿ ಪರಿಷ್ಕೃತವಾಗಿ ಆದೇಶಿಸಿದ್ದಾರೆ.   ಮಂಗಳೂರು ನಗರ ಪೊಲೀಸ್

ಶಸ್ತ್ರಾಸ್ತ್ರಗಳ ಠೇವಣಿ ➤ ಪರಿಷ್ಕøತ ಆದೇಶ Read More »

ಕರಾವಳಿ, ಕರ್ನಾಟಕ

ಪುತ್ತೂರು : ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.08: ಪುತ್ತೂರಿನ ಸೆಂಟ್ಯಾರ್ ಬಳಿ ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್ ಸಮೀಪ ಟೈಲ್ಸ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಳೆದ ದಿನ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಯತೀಶ್ ರವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು : ಟೈಲ್ಸ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ Read More »

ಕರಾವಳಿ

ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಹೃದಯಾಘಾತ ➤ ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ

(ನ್ಯೂಸ್ ಕಡಬ) newskadaba.com ಕಾಪು, ಡಿ.08: ಕಾಪುವಿನ ವಸತಿ ಸಂಕೀರ್ಣವೊಂದರಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಯೋರ್ವರು ಹೃದಯಾಘಾತದಿಂದ ಮೃತ ಪಟ್ಟ ಘಟನೆ ಒಂದು ವಾರದ ಬಳಿಕ ಬೆಳಕಿಗೆ ಬಂದಿದೆ.ಕಾಪುವಿನ ಕಾಪುವಿನ ಸಿಟಿ ಸಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಯಾರ ಜೊತೆಗೆ ಬೆರೆಯುತ್ತಿರಲಿಲ್ಲ, ತಾನಯ್ತು ತನ್ನ ಕೆಲಸವಾಯ್ತು ಎಂಬಂತೆ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗಿನ ಜಾವ ಅವರ ರೂಮಿನಿಂದ ಕೆಟ್ಟ ವಾಸನೆ ಹೊರ ಬರುತ್ತಿದ್ದದ್ದನ್ನು ಗಮನಿಸಿದ ಪಕ್ಕದ ಕೋಣೆಯ ನಿವಾಸಿಗಳು ಕಾಪು ಪೋಲಿಸರಿಗೆ ತಿಳಿಸಿದ್ದಾರೆ. ಕಾಪು

ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಗೆ ಹೃದಯಾಘಾತ ➤ ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ Read More »

ಕರಾವಳಿ
Scroll to Top