Kadaba News

ಭುವನೇಶ್ವರಿ ಹೆಗಡೆ ಎಂಬ ನಗೆಬುಗ್ಗೆ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜೂ.05. ನಮ್ಮ ಮನಸ್ಸಿನ ಸ್ಥಿತಿಯನ್ನು ಹಾವಭಾವಗಳ ಮೂಲಕ ಒಂದು ಮಿತಿಯಲ್ಲಿ ಹೊರಗೆಡಬಹುದಾದರೂ, ಅದರ ನೈಜ ಅಭಿವ್ಯಕ್ತಿಯಾಗುವುದು ನಗೆಯಲ್ಲಿಯೇ ನಗಬೇಕು ಎಂದಾಗ ನಗಲಿಕ್ಕೆ ಆಗದಿದ್ದರೂ ನಮಗೆ ತಿಳಿಯದಂತೆ ನಮ್ಮ ನಗುವನ್ನು ನಾವೇ ವಿಸ್ಮಯ ಪಡುವ ರೀತಿಯಲ್ಲಿ ತೆರೆದಿಡುವುದು ನಮ್ಮ ದಂತಪಂಕ್ತಿಗಳು ಕೆಲವೊಮ್ಮೆ ಸುಂದರ ದಂತ ಪಂಕ್ತಿಗಳಿದ್ದರೂ ಜನರು ನಗುವುದೇ ಇಲ್ಲ. ಈ ಜಗತ್ತೆ ಹಾಗೆ ಎಲ್ಲವೂ ವ್ಯವಹಾರಿಕವಾಗುತ್ತಿರುವ ಈ ಕಾಲಫಟ್ಟದಲ್ಲಿ ಜನರು ನಗಲೂ ಇಷ್ಟು ಜಿಪುಣರಾಗಿರುತ್ತಾರಲ್ಲ ಎಂದು ನಾನು ಹಲವು ಬಾರಿ […]

ಭುವನೇಶ್ವರಿ ಹೆಗಡೆ ಎಂಬ ನಗೆಬುಗ್ಗೆ Read More »

ವಿಶೇಷ ಲೇಖನಗಳು

ಬಾಂಗ್ಲಾ ವಿರುದ್ಧದ ಆಸ್ಟ್ರೇಲಿಯದ ಆಟಕ್ಕೆ ಮಳೆ ಅಡ್ಡಿ

  (ನ್ಯೂಸ್ ಕಡಬ) newskadaba.com ಕಿಂಗ್‌ಸ್ಟನ್ ಓವಲ್, ಜೂ.5. ಬಾಂಗ್ಲಾದೇಶ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ‘ಎ’ ಗುಂಪಿನ ಪಂದ್ಯದಲ್ಲಿ ಇಂದು ಗೆಲುವಿಗೆ 183 ರನ್‌ಗಳ ಸವಾಲನ್ನು ಪಡೆದಿರುವ ಆಸ್ಟ್ರೇಲಿಯ ತಂಡದ ಆಟಕ್ಕೆ ಮಳೆ ಅಡ್ಡಿಯಾಗಿದೆ. ಆಸ್ಟ್ರೇಲಿಯ ಇನಿಂಗ್ಸ್ ಆರಂಭಿಸಿ 16 ಓವರ್‌ಗಳಲ್ಲಿ 1 ವಿಕೆಟ್ ನಷ್ಟದಲ್ಲಿ 83 ರನ್ ಗಳಿಸಿದ್ದಾಗ ಮಳೆ ಕಾಣಿಸಿಕೊಂಡು ಆಟ ಸ್ಥಗಿತಗೊಂಡಿದೆ. ಆ್ಯರೊನ್ ಫಿಂಚ್ 19 ರನ್ ಗಳಿಸಿ ಔಟಾಗಿದ್ಧಾರೆ. ಆರಂಭಿಕ ದಾಂಡಿಗ ಡೇವಿಡ್ ವಾರ್ನರ್ 40 ರನ್ ಮತ್ತು ನಾಯಕ ಸ್ಟೀವನ್ ಸ್ಮಿತ್

ಬಾಂಗ್ಲಾ ವಿರುದ್ಧದ ಆಸ್ಟ್ರೇಲಿಯದ ಆಟಕ್ಕೆ ಮಳೆ ಅಡ್ಡಿ Read More »

ಕ್ರೀಡಾ ನ್ಯೂಸ್

ಎಳೆಯ ಮಗುವನ್ನು ರಸ್ತೆಗೆದು ಮಹಿಳೆಯ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಗುರುಗಾಂವ್, ಜೂ.6. ಆಟೊದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ತೋಳಲ್ಲಿದ್ದ ಮಗುವನ್ನು ಬಲಾತ್ಕಾರವಾಗಿ ಕಿತ್ತುಕೊಂಡು ರಸ್ತೆಗೆ ಎಸೆದು, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಗೆ ಎಸೆಯಲ್ಪಟ್ಟ ಎಂಟು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ. ಮೇ 29ರಂದು ಮಧ್ಯರಾತ್ರಿ ಘಟನೆ ನಡೆದಿದ್ದು, ಮೂವರು ಆರೋಪಿಗಳ ವಿರುದ್ಧ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಹತ್ಯೆ ಮತ್ತು ಲೈಂಗಿಕ ಕಿರುಕುಳ ಪ್ರಕರಣವನ್ನು ಮೇ 30ರಂದು ದಾಖಲಿಸಲಾಗಿತ್ತು. ನೆರೆಮನೆಯವರ ಜತೆ ಜಗಳವಾದ ಹಿನ್ನೆಲೆಯಲ್ಲಿ

ಎಳೆಯ ಮಗುವನ್ನು ರಸ್ತೆಗೆದು ಮಹಿಳೆಯ ಅತ್ಯಾಚಾರ Read More »

ರಾಷ್ಟ್ರೀಯ ನ್ಯೂಸ್

ಐತ್ತೂರು ಗ್ರಾಮದ ಸುಂಕದಕಟ್ಟೆ 72 ಕಾಲನಿಯ ಮುತ್ತುಮಾರಿಯಮ್ಮ ದೇವಸ್ಥಾನದ 41ನೇ ವರ್ಷದ ವರ್ಷಾವಧಿ ಜಾತ್ರೋತ್ಸವ

ಐತ್ತೂರು ಗ್ರಾಮದ ಸುಂಕದಕಟ್ಟೆ 72 ಕಾಲನಿಯ ಮುತ್ತುಮಾರಿಯಮ್ಮ ದೇವಸ್ಥಾನದ 41ನೇ ವರ್ಷದ ವರ್ಷಾವಧಿ ಜಾತ್ರೋತ್ಸವ Read More »

ಕರಾವಳಿ
Scroll to Top