ಗೃಹರಕ್ಷಕರ ಸೇವೆ ಶ್ಲಾಘನೀಯ ➤ ಡಾ|| ರಾಜೇಂದ್ರ ಕೆ.ವಿ.
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ದಕ್ಷಿಣ ಕನ್ನಡ ಜಿಲ್ಲಾ ಗೃಹಕ್ಷಕ ದಳ ಕಛೇರಿಯಲ್ಲಿ 58ನೇ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಡಿ. 06ರ ರವಿವಾರ ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಕಚೇರಿ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|| ರಾಜೇಂದ್ರ ಕೆ.ವಿ.(I.A.S.) ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಬೆಳ್ಳಾರೆ ಪ್ರಭಾರ ಘಟಕಾಧಿಕಾರಿ ವಸಂತ ಗೃಹರಕ್ಷಕರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು. ನಂತರ ಗೃಹರಕ್ಷಕರನ್ನು […]
ಗೃಹರಕ್ಷಕರ ಸೇವೆ ಶ್ಲಾಘನೀಯ ➤ ಡಾ|| ರಾಜೇಂದ್ರ ಕೆ.ವಿ. Read More »
ಕರಾವಳಿ, ಕರ್ನಾಟಕ









