Kadaba News

ಬಳ್ಪ: ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ, ಕ್ಯಾಲೆಂಡರ್ ಅನಾವರಣ

(ನ್ಯೂಸ್ ಕಡಬ) newskadaba.com ಬಲ್ಪ, ಡಿ. 07: ಬಳ್ಪದ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದ್ಧಾರೆ. ಇತಿಹಾಸ ಪ್ರಸಿದ್ಧ ಶಿಲಾಮಯ ದೇಗುಲವಾದ ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಬಲ್ಪದ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದ್ಧಾರೆ. ವಾರ್ಷಿಕ ಜಾತ್ರಾ ಮಹೋತ್ಸವವು ಜನವರಿ 6 ರಿಂದ ಜನವರಿ 10 ರ ವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಪಠೋಳಿ ಹರಿಯಪ್ಪ್ ಗೌಡ ಬಿಡುಗಡೆ ಗೊಳಿಸಿದ್ದಾರೆ.ಇನ್ನು 2021 ರ ಕ್ಯಾಲೆಂಡರ್ ನ್ನು […]

ಬಳ್ಪ: ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ, ಕ್ಯಾಲೆಂಡರ್ ಅನಾವರಣ Read More »

ಕರಾವಳಿ

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 07: ಕೊರೊನಾ ಸೋಂಕಿತ ತಾಯಿಯ ಕಾಳಜಿಗಾಗಿ ಆಸ್ಪತ್ರೆಯಲ್ಲಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ  ಶಿವಮೊಗ್ಗದಲ್ಲಿ ನಡೆದಿದೆ. ಶನಿವಾರ ರಾತ್ರಿ ಮೆಗ್ಗಾನ್ ಬೋಧನಾ ಆಸ್ಪತ್ರೆ ನಲ್ಲಿ ಅತ್ಯಾಚಾರ ಪ್ರಕರಣ ನಡೆದಿರುವುದು ವರದಿಯಾಗಿದ್ದು, ಆರೋಪಿಗಳಾದ ವಾರ್ಡ್‍ಬಾಯ್ ಮನೋಜ್, ಆತನ ಸ್ನೇಹಿತರಾದ ಪ್ರಜ್ವಲ್, ವಿನಯ್‍ನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಪೋಲೀಸರು ತನಿಖೆ ಮುಂದುವರೆಸಿದ್ದಾರೆ. ವಾರ್ಡ್ ಬಾಯ್ ಮನೋಜ್ ಪರಿಚಯವಾಗಿದ್ದು, ಆತ ಹೋಟೆಲ್‍ನಿಂದ ಬಾಲಕಿಗೆ ಊಟ, ಉಪಹಾರ ತಂದುಕೊಡುತ್ತಿದ್ದ.

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ ➤ ಮರಳು ಸಹಿತ ಟಿಪ್ಪರ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಡಿ. 06: ಅಕ್ರಮ ಮರಳು ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಮರಳು ಸಹಿತ ಟಿಪ್ಪರನ್ನು ವಶಕ್ಕೆ ಪಡೆದ ಘಟನೆ ಅರಂತೋಡಿನಲ್ಲಿನಡೆದಿದೆ.     ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಮರಳು ಸಹಿತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಲಕಿದು ಬಂದಿದೆ.  

ಅರಂತೋಡು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ ➤ ಮರಳು ಸಹಿತ ಟಿಪ್ಪರ್ ವಶಕ್ಕೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ಪೂಜೆಗಾಗಿ ಹರಿದು ಬಂದ ಭಕ್ತಸಾಗರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 06: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ನಕ್ಷತ್ರ ದಿನವಾದ ಇಂದು ಆಶ್ಲೇಷ ಪೂಜೆ ನೆರವೇರಿಸಲು ಹೆಚ್ಚಿನ ಜನ ಸಂಖ್ಯೆ ಕಂಡುಬಂದಿದ್ದು, ದೇವಾಲಯದ ಸುತ್ತಮುತ್ತ ಜನ ಸಾಗರ ಹರಿದು ಬಂದಿರುವುದು ಕಂಡು ಬಂದಿದೆ.     ದೇವಾಲಯದ ಹೊರಾಂಗಣದಲ್ಲಿ ರಶೀದಿಗಾಗಿ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಸೀಮಿತ ಸಂಖ್ಯೆಯಲ್ಲಿ ಸೇವಾ ರಶೀದಿ ವಿತರಿಸುವ ಕಾರಣ ದೂರದಿಂದ ಬಂದ ಭಕ್ತರಿಗೆ ರಶೀದಿ ಸಿಗದೇ ಸೇವಾ ಕೌಂಟರ್ ಸಿಬ್ಬಂದಿಗಳ ಜೊತೆ ವಾಗ್ವಾದವಾದ ಘಟನೆ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ಪೂಜೆಗಾಗಿ ಹರಿದು ಬಂದ ಭಕ್ತಸಾಗರ Read More »

ಕರಾವಳಿ

ಕಡಬ: ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಪೊಲೀಸರು ➤ ಅಂಗಡಿ ಮಾಲಕ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 06: ಕಡಬ ಪೇಟೆಯಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಕಾರ್ಯಾಚರಣೆ ನಡೆಸಿದ ಎಸ್.ಐ ಹಾಗೂ ಸಿಬ್ಬಂದಿಗಳು ಹಲವರಿಗೆ ದಂಡ ವಿಧಿಸಿದ್ದಾರೆ.     ಕಡಬ ಕಾಲೇಜು ಕ್ರಾಸ್ ಬಳಿ ಅಂಗಡಿ ಮಾಲಕರೋರ್ವರು ಮಾಸ್ಕ್ ಧರಿಸದೆ ಇದ್ದು, ಈ ಬಗ್ಗೆ ದಂಡ ಹಾಕಲು ಮುಂದಾದಾಗ ಅಂಗಡಿ ಮಾಲಕರು ಎಸ್.ಐ ಜತೆ ದುರ್ವರ್ತನೆ ತೋರಿದರೆಂಬ ಆರೋಪದಲ್ಲಿ ಎಸ್.ಐ ಅವರು ಅಂಗಡಿ ಮಾಲಕ ಹಬೀಬುಲ್ಲಾ ಎಂಬವರನ್ನು ವಶಕ್ಕೆ ತೆಗೆದುಕೊಂಡಿದ್ದು, ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಕಡಬ: ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಪೊಲೀಸರು ➤ ಅಂಗಡಿ ಮಾಲಕ ಪೊಲೀಸ್ ವಶಕ್ಕೆ Read More »

ಕರಾವಳಿ

ಮಂಗಳೂರು: ಲಾರಿ ಮತ್ತು ಸ್ಕೂಟರ್ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 06: ಲಾರಿ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದ್ದು ಸ್ಕೂಟರ್‌ ಸವಾರ ಹಾಗೂ ಸಹಸವಾರರಿಗೆ ಗಂಭೀರ ಗಾಯಗಳಾಗಿದ್ದು,  ರಾ.ಹೆ 66 ರ ತಲಪಾಡಿ ಉಚ್ಚಿಲ ಬಳಿ ನಡೆದಿದೆ.     ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಕೇರಳ ಮೂಲದವರಾಗಿದ್ದು, ಒಬ್ಬರು ಮಂಜೇಶ್ವರ ನಿವಾಸಿ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಘಟನೆಯ ಬಗ್ಗೆ ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು: ಲಾರಿ ಮತ್ತು ಸ್ಕೂಟರ್ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ

ಪುತ್ತೂರು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಸೂರಮಬೈಲು ಸಮೀಪ ಕಳೆದ ದಿನ ಅಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ನೂಜಿಬಾಳ್ತಿಲದ ಸಮಕ್ತ್ ಜೈನ್ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ. 05:  ಭಾರತೀಯ ಜೈನ್ ಮಿಲನ್ ವಲಯ 8ರ ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆಪದವು ಶಾಖೆ ಮಂಗಳೂರು ಇದರ ಮಾಸಿಕ ಸಭೆಯಲ್ಲಿ ಕನ್ನಡ ಸಾರಸ್ವತ ಲೋಕದ ಉದಯೋನ್ಮುಖ ಯುವಪ್ರತಿಭೆಯಾಗಿ ರಾಜ್ಯ ಅಂತರ್ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಹಾಗೂ ಜಿನ ಭಜನೆಗಳ ರಚನೆಗಾರನಾಗಿರುವ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹೊಸಂಗಡಿ ಬಸದಿ ಸಮ್ಯಕ್ತ್ ಎಚ್. ಜೈನ್ ಅವರನ್ನು ಜೈನ ಧರ್ಮದ ಹೆಮ್ಮೆಯ ಬಾಲ ಪ್ರತಿಭೆ ಎಂದು ಗೌರವಿಸಿ ಸನ್ಮಾನಿಸಲಾಯಿತು.   ಸಭೆಯು ಕುಪ್ಪೆಪದವು ಪದ್ಮಪ್ರಸಾದ್ ಅವರ

ನೂಜಿಬಾಳ್ತಿಲದ ಸಮಕ್ತ್ ಜೈನ್ ಅವರಿಗೆ ಸನ್ಮಾನ Read More »

ಕರಾವಳಿ

ಪುತ್ತೂರು: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 05: ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದು ನಿಲ್ಲಿಸಿ ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಪುತ್ತೂರು ಪಾಣಾಜೆ ರಸ್ತೆಯ ಕೈಕಾರ ಎಂಬಲ್ಲಿ ನಡೆದಿದೆ.     ಲಾರಿಯಲ್ಲಿ ವಿವಿಧ ಜಾತಿಯ 62 ದಿಮ್ಮಿಗಳು ಹಾಗೂ ಒಟ್ಟು ರೂ.4 ಲಕ್ಷ ಅಂದಾಜಿನ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಮುಂದಿನ ತನಿಖೆಯನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಪುತ್ತೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಯವರ ನಿರ್ದೇಶನದಂತೆ ಪುತ್ತೂರು

ಪುತ್ತೂರು: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಬಳ ಸಿಗದೇ ಸಾವಿಗೆ ಶರಣಾದ ಶಿಕ್ಷಕ ➤ “ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಿರಲಿ” ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಡಿ. 05: ಕೊರೊನಾದಿಂದಾಗಿ ವೇತನವಿಲ್ಲದೆ ಜೀವನ ನಿರ್ವಹಣೆಗೆ ಆರ್ಥಿಕ ಸಂಕಷ್ಟಕ್ಕೆ ನಲುಗಿದ ಖಾಸಗಿ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಶಿಕ್ಷಕ ವೃಂದದಲ್ಲಿ ಆಘಾತ ಉಂಟುಮಾಡಿದೆ.ಮಂಚೇನಹಳ್ಳಿಯ ಕನಗಾನಕೊಪ್ಪದ ಕೃಷ್ಣಪ್ಪ ಎಂಬುವವರ ಏಕೈಕ ಪುತ್ರ ಚಂದ್ರಶೇಖರ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಎಂಎ ಇಂಗ್ಲಿಷ್ ಪದವಿ ವ್ಯಾಸಂಗ ಮಾಡಿದ್ದ ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದರು. ಜತೆಗೆ ಟ್ಯುಟೋರಿಯಲ್ ನಡೆಸುತ್ತ ಜೀವನಕ್ಕೆ ಆಸರೆಯಾಗಿ ಮಾಡಿಕೊಂಡು ನೆಮ್ಮದಿ ಬದುಕು ಸಾಗಿಸುತ್ತಿದ್ದರು. ಒಂದೆಡೆ ಹಲವು

ಸಂಬಳ ಸಿಗದೇ ಸಾವಿಗೆ ಶರಣಾದ ಶಿಕ್ಷಕ ➤ “ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಿರಲಿ” ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕ Read More »

ಕರ್ನಾಟಕ
Scroll to Top