Kadaba News

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 5 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಡಿ. 05: ಕಡಬ ಮತ್ತು ಪುತ್ತೂರು ತಾಲುಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ ಇಂದು 5 ಮಂದಿಯಲ್ಲಿಕೋವಿಡ್ ಪತ್ತೆಯಾಗಿದೆ.     ಕಡಬ ತಾಲೂಕಿನ ಕೌಕ್ರಾಡಿ ನಿವಾಸಿ 21 ವರ್ಷದ ಯುವತಿ, ಕೊಂಬಾರು ನಿವಾಸಿ 60 ವರ್ಷದ ಮಹಿಳೆ, 23 ವರ್ಷದ ಯುವತಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇನ್ನು ಪುತ್ತೂರು ತಾಲುಕಿನಲ್ಲಿ ಕಬಕ ನಿವಾಸಿ 21 ವರ್ಷದ ಯುವಕ, ಬಜತ್ತೂರು ನಿವಾಸಿ 19 ವರ್ಷದ ಯುವಕ ನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 5 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಮಂಗಳೂರು: ಜಿಪಿಎಸ್ ಅಳವಡಿಸದ ಸಿಟಿ ಬಸ್‌ ಪರವಾನಿಗೆ ರದ್ದು ಜಿಲ್ಲಾಧಿಕಾರಿ ➤ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಜಿಪಿಎಸ್ ಅಳವಡಿಸದಿರುವ ಸಿಟಿ ಬಸ್‌ಗಳ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಬಸ್ ಮಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾರಿಗೆ ಪ್ರಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಲ್ಲಿ ಸಿಟಿ ಬಸ್‌ಗಳಲ್ಲಿ ಜಿಪಿಎಸ್ ಅಳವಡಿಕೆ ಕಡ್ಡಾಯ. ಮುಂದಿನ 15 ದಿನಗಳೊಳಗಾಗಿ ಜಿಪಿಎಸ್ ಅಳವಡಿಸದಿದ್ದ ಪಕ್ಷದಲ್ಲಿ ಅಂತಹ ಬಸ್‌ಗಳನ್ನು ಗುರುತಿಸಿ, ಪರವಾನಿಗೆ ರದ್ದುಗೊಳಿಸುವ ಜೊತೆಗೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು.ಮಂಗಳೂರು ನಗರ ವ್ಯಾಪ್ತಿಯಲ್ಲಿ

ಮಂಗಳೂರು: ಜಿಪಿಎಸ್ ಅಳವಡಿಸದ ಸಿಟಿ ಬಸ್‌ ಪರವಾನಿಗೆ ರದ್ದು ಜಿಲ್ಲಾಧಿಕಾರಿ ➤ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ Read More »

ಕರಾವಳಿ

ಸೋಲಾರ್ ಶಕ್ತಿಯಿಂದ ಮನೆಬಳಕೆಯ ನೀರಿನ ಪಂಪ್ ಚಾಲನೆ ➤ ನೂಜಿಬಾಳ್ತಿಲದ ಯುವಕನ ಸಾಧನೆ 

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ , ಡಿ. 05: ಬೇಸಿಗೆ ಕಾಲ ಬಂತೆಂದರೆ ದಿನಂಪ್ರತಿ ವಿದ್ಯುತ್ ಕಡಿತಗೊಂಡು ವಿವಿಧ ರೀತಿಯಲ್ಲಿ ತೊಂದರೆಗಳನ್ನು ಅನುಭವಿಸುತ್ತಿರುವ ಗ್ರಾಮೀಣ ಭಾಗದವರು, ಸಂಕಷ್ಟಪಡುತ್ತಿರುತ್ತಾರೆ. ಆದರೆ ಯುವಕನೊಬ್ಬ ಕಡಿಮೆ ವೆಚ್ಚದಲ್ಲಿ ಸೌರಶಕ್ತಿ ಬಳಸಿ ಮನೆಬಳಕೆಗೆ ಕೆರೆ, ಬಾವಿಯಿಂದ ನೀರೆತ್ತುವ ಪಂಪ್ ಚಾಲನೆಗೊಳ್ಳುವ ಪ್ರಯೋಗದಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಮಲ್ಯೋಡಿ ನಿವೃತ್ತ ಪೋಸ್ಟ್‍ಮೆನ್ ತೋಮಸ್ ಕೆ.ಟಿ. ಹಾಗೂ ಸೋಸಮ್ಮ ದಂಪತಿಗಳ ಪುತ್ರ ಅಂಡ್ರೋಸ್ ಪಿ.ಟಿ. ಎಂಬವರು ಮನೆ ಬಳಕೆಗೆ ಕಡಿಮೆ ವೆಚ್ಚದಲ್ಲಿ ಸೋಲಾರ್ ಶಕ್ತಿಯಿಂದ

ಸೋಲಾರ್ ಶಕ್ತಿಯಿಂದ ಮನೆಬಳಕೆಯ ನೀರಿನ ಪಂಪ್ ಚಾಲನೆ ➤ ನೂಜಿಬಾಳ್ತಿಲದ ಯುವಕನ ಸಾಧನೆ  Read More »

ಕರಾವಳಿ

ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷರಾಗಿ ತಿರುಮಲೇಶ್ವರ ಸಾಕೋಟೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಡಬ ತಾಲೂಕಿನ ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ ಗ್ರಾಮ ವ್ಯಾಪ್ತಿಯ ಯುವಕರು ಸೇರಿ ನೂತನವಾಗಿ ರಚಿಸಿರುವ ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷರಾಗಿ ತಿರುಮಲೇಶ್ವರ ಸಾಕೋಟೆ ಅವರು ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಮೃತ್ಯುಂಜಯ ಬೀಡೆ ಕೆರೆತೋಟ, ಉಮೇಶ್ ಶೆಟ್ಟಿ ಸಾಯಿರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಸಂಚಾಲಕರಾಗಿ ಯಶೋಧರ ಪೂಜಾರಿ ಜಾಲು, ಉಪಾಧ್ಯಕ್ಷರಾಗಿ ಪ್ರದೀಶ್ ಪಟ್ಟೆತಮಜಲು, ಕಾರ್ಯದರ್ಶಿಯಾಗಿ ದಯಾನಂದ ಕೆ., ಜತೆ ಕಾರ್ಯದರ್ಶಿಯಾಗಿ ಉಮೇಶ್ ಕಲ್ನಾರ್, ಕೋಶಾಧಿಕಾರಿಯಾಗಿ ಮಿಥುನ್ ಕಲ್ನಾರ್ ಆಯ್ಕೆಗೊಂಡಿರುತ್ತಾರೆ. ನೂತನ

ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷರಾಗಿ ತಿರುಮಲೇಶ್ವರ ಸಾಕೋಟೆ ಆಯ್ಕೆ Read More »

ಕರಾವಳಿ

ಪಂಜ: ಗದಗದಲ್ಲಿ ಪಂಜದ ಯಕ್ಷಗಾನ ತಂಡದಿಂದ ಪ್ರದರ್ಶನ

(ನ್ಯೂಸ್ ಕಡಬ) newskadaba.com ಪಂಜ, ಡಿ. 05: ಗದಗದಲ್ಲಿ ಪಂಜದ ಯಕ್ಷಗಾನ ತಂಡದಿಂದ ಪ್ರದರ್ಶನ ನಡೆಸಿ ಮೆಚ್ಚುಗೆ ಗಳಿಸಿದ್ದಾರೆ. ಶ್ರೀ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರ ಪಂಜ, ಇದರ ಮಕ್ಕಳ ತಂಡವು ಡಿ.2 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಗದಗ ಇದರ ಚಿಗುರು 2020 ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಕರಾವಳಿ ಗಂಡುಕಲೆ ಯಕ್ಷಗಾನವನ್ನು ಪ್ರದರ್ಶನ ನೀಡಿ ಮೆಚ್ಚುಗೆಗೆ ಪಾತ್ರವಾಯಿತು.   ಹಿಮ್ಮೇಳದಲ್ಲಿ ಭಾಗವತರಾಗಿ ಕು. ರಚನಾ ಚಿದ್ಗಲ್ಲು, ವೆಂಕಟೇಶ ದೇವಸ್ಯ, ಮದ್ದಳೆ ಲಕ್ಷ್ಮೀಶ ಶಗ್ರಿತ್ತಾಯ ಮುಮ್ಮೇಳದಲ್ಲಿ ತೇಜಸ್ ಪುತ್ಯ,

ಪಂಜ: ಗದಗದಲ್ಲಿ ಪಂಜದ ಯಕ್ಷಗಾನ ತಂಡದಿಂದ ಪ್ರದರ್ಶನ Read More »

ಕರಾವಳಿ

ಮಂಗಳೂರು: ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಅತ್ತಾವರ ಶ್ರೀ ಉಮಾಮಹೇಶ್ವರ ದೇವಳದ ಮಜಿ ಮೊಕ್ತೇಸರರಾಗಿ, ದಕ್ಷಿಣ ಕನ್ನಡ ಜಿಲ್ಲಾ ಗಣಿಗಾರ ಯಾನೆ ಸಫಲಿಗರ ಮಾತೃ ಸಂಘದ ಮಾಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್(89) ರವರು ಅಸೌಖ್ಯದಿಂದ ಕಳೆದ ದಿನ ವಿಧಿವಶರಾಗಿದ್ದಾರೆ.     ಮೃತರು ಇಬ್ಬರು ಪತ್ನಿ, ಇಬ್ಬರು ಅಕ್ಕಂದಿರು, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕುಟುಂಬಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್ ನಿಧನ Read More »

ಕರಾವಳಿ

ಮಂಗಳೂರು – ಬೆಂಗಳೂರಿಗೆ ರಾಜಹಂಸ ಬಸ್ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಮಂಗಳೂರು – ಬೆಂಗಳೂರಿಗೆ ರಾಜಹಂಸ ಬಸ್ ಸಂಚಾರ ಆರಂಭ ಆರಂಭಗೊಂಡಿದೆ. ಮಂಗಳೂರು ಬಸ್ಸು ನಿಲ್ದಾಣದಿಂದ  ಕುಲಶೇಖರ, ವಾಮಂಜೂರು, ಗುರುಪುರ, ಕೈಕಂಬ, ಗಂಜಿಮಠ, ಎಡಪದವು, ಮಿಜಾರು, ತೋಡಾರು, ಬಡಗಬೆಟ್ಟು, ಮೂಡಬಿದ್ರೆ, ವೇಣೂರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ಕೊಕ್ಕಡ, ಗುಂಡ್ಯ, ಸಕಲೇಶಪುರ, ಹಾಸನ, ಚೆನ್ನರಾಯಪಟ್ಟಣ ಮಾರ್ಗವಾಗಿ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ರಾಜಹಂಸ ವಾಹನವನ್ನು ಡಿಸೆಂಬರ್ 4 ರ ಇಂದಿನಿಂದ ಆರಂಭಿಸಲಾಗಿದೆ. ಮುಂಗಡ ಆಸನ ಕಾದಿರಿಸುವ

ಮಂಗಳೂರು – ಬೆಂಗಳೂರಿಗೆ ರಾಜಹಂಸ ಬಸ್ ಸಂಚಾರ ಆರಂಭ Read More »

ಕರಾವಳಿ

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವಾರ್ಷಿಕ ವೇಳಾಪಟ್ಟಿ ➤ ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05 :ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ (ಕೆ.ಎ.ಎಸ್) ಹೇಳಿದ್ದಾರೆ.ಕುಲಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಬೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವಾರ್ಷಿಕ ವೇಳಾಪಟ್ಟಿ ➤ ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ  Read More »

ಕರಾವಳಿ

ಮಂಗಳೂರು :ಟೋಟಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಗ್ಯಾಸ್ ಘಟಕದಲ್ಲಿ ಅಣುಕು ಕಾರ್ಯಾಚರಣೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ನಗರದ ಹೊರವಲಯದ ಟೋಟಲ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮೆರಿನ್ ಟೈಮ್ ಟರ್ಮಿನಲ್ ಎಲ್.ಪಿ.ಜಿ. ಗ್ಯಾಸ್ ಘಟಕದಲ್ಲಿ ತುರ್ತು ಅಣುಕು ಕಾರ್ಯಾಚರಣೆಯನ್ನು ನಡೆಸಲಾಯಿತು. ಅಣುಕು ಕಾರ್ಯಚರಣೆಯು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಕಾರ್ಖಾನೆಗಳ ಉಪನಿರ್ದೇಶಕರಾಜೇಶ್ ಸಿ ಮಿಶ್ರಕೋಟಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ವಿಜಯಕುಮಾರ್ ಪೂಜಾರ್, ಅಗ್ನಿಶಾಮಕ ಅಧಿಕಾರಿ ಮೊಹಮ್ಮದ್ಜುಲ್ಫಿಕರ್ ನವಾಜ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಅಗ್ನಿಶಾಮಕಅಧಿಕಾರಿ ಸೇರಿದಂತೆ ಜಿಲ್ಲಾಡಳಿತದ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಸರ್ಕಾರಿ ಸಂಸ್ಥೆಗಳ ಪ್ರತಿನಿಧಿಗಳ ಸಮ್ಮುಖದಲ್ಲಿ

ಮಂಗಳೂರು :ಟೋಟಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಗ್ಯಾಸ್ ಘಟಕದಲ್ಲಿ ಅಣುಕು ಕಾರ್ಯಾಚರಣೆ  Read More »

ಕರಾವಳಿ

ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ನಗರದಲ್ಲಿರುವ ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು. ಅವರು ಕಳೆದ ದಿನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ನಗರ ವ್ಯಾಪ್ತಿಯಲ್ಲಿ ನಿರಾಶ್ರಿತರಲ್ಲಿ ಮಲೇರಿಯಾ ಪ್ರಕರಣಗಳ ವರದಿ ಹಾಗೂ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತ ಸಭೆ ಮತ್ತು ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದರು. ಮಹಾನಗರಪಾಲಿಕೆ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ

ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ Read More »

ಕರಾವಳಿ
Scroll to Top