ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.!
(ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಡಿ. 03: ಚಿಕ್ಕಮಂಗಳೂರು ತಾಲೂಕಿನ ಹಿರೇಗೌಡ ಸಮೀಪ ಕಳೆದ ದಿನ ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಂದು ಎಎಸ್ಸೈ ಆಗಿ ಪದೋನ್ನತಿ ಆಗಬೇಕಿದ್ದ ಪೊಲೀಸ್ ಮುಖ್ಯ ಪೇದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಿದ್ದರಾಮಪ್ಪ ಎಂದು ಗುರುತಿಸಲಾಗಿದೆ. ಮೂಲತ: ಅಜ್ಜಂಪುರ ತಾಲೂಕಿನ ತಮ್ಮಟಹಳ್ಳಿ ನಿವಾಸಿಯಾಗಿದ್ದ ಇವರು ಸತತ 25 ವರ್ಷ ಕಾಲ ಸೇವೆ ಸಲ್ಲಿಸಿದ್ದು, ಕಳೆದ ದಿನ ಕರ್ತವ್ಯ ಮುಗಿಸಿ ಸಖರಾಯಪಟ್ಟಣದಿಂದ ಚಿಕ್ಕಮಂಗಳೂರಿಗೆ ಬರುತ್ತಿದ್ದ […]
ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.! Read More »
ಕರ್ನಾಟಕ, ಕ್ರೈಮ್ ನ್ಯೂಸ್









