Kadaba News

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.!

(ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಡಿ. 03: ಚಿಕ್ಕಮಂಗಳೂರು ತಾಲೂಕಿನ ಹಿರೇಗೌಡ ಸಮೀಪ ಕಳೆದ ದಿನ ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಂದು ಎಎಸ್ಸೈ ಆಗಿ ಪದೋನ್ನತಿ ಆಗಬೇಕಿದ್ದ ಪೊಲೀಸ್ ಮುಖ್ಯ ಪೇದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಿದ್ದರಾಮಪ್ಪ ಎಂದು ಗುರುತಿಸಲಾಗಿದೆ.     ಮೂಲತ: ಅಜ್ಜಂಪುರ ತಾಲೂಕಿನ ತಮ್ಮಟಹಳ್ಳಿ ನಿವಾಸಿಯಾಗಿದ್ದ ಇವರು ಸತತ 25 ವರ್ಷ ಕಾಲ ಸೇವೆ ಸಲ್ಲಿಸಿದ್ದು, ಕಳೆದ ದಿನ ಕರ್ತವ್ಯ ಮುಗಿಸಿ ಸಖರಾಯಪಟ್ಟಣದಿಂದ ಚಿಕ್ಕಮಂಗಳೂರಿಗೆ ಬರುತ್ತಿದ್ದ […]

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ➤ ಮೂರು ದಿನದ ಹೆಣ್ಣು ಹಸುಗೂಸು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 03: ಬಂಟ್ವಾಳ ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂರು ದಿನದ ಹಸುಗೂಸು ಮೃತಪಟ್ಟಿದ್ದು, ಚಾಲಕ ಸಹಿತ ಇಬ್ಬರು ಮಹಿಳೆಯರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ನಡೆದಿದೆ.     ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಗುರುಪುರ ಕೈಕಂಬ ಮೂಲದ ಉಮೈರಾ ಎಂಬವರು ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಕಳೆದ ದಿನ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಕಡೆ

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ➤ ಮೂರು ದಿನದ ಹೆಣ್ಣು ಹಸುಗೂಸು ಮೃತ್ಯು Read More »

ಕರಾವಳಿ

ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ

(ನ್ಯೂಸ್ ಕಡಬ) newskadaba.com ರಾಯಚೂರು ಡಿ. 03: ಕೃಷ್ಣ ನದಿಗೆ ನೀರು ಕುಡಿಯಲು ಹೋದ ಬಾಲಕನನ್ನು ಮೊಸಳೆ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ರಾಯಚೂರಿನ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.ಬುಧವಾರದಂದು ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ಕೃಷ್ಣ ನದಿ ದಂಡೆಯತ್ತ ಹೋಗಿದ್ದ. ಮಧ್ಯಾಹ್ನದ ವೇಳೆ ಗೆಳೆಯರು ಎಲ್ಲ ಗೆಳೆಯರು ಸೇರಿಕೊಂಡು ಊಟ ಮಾಡಿದ್ದಾರೆ. ಊಟ ಮಾಡಿದ ಬಳಿಕ ಬಾಯಾರಿಕೆಯಾದ ಹಿನ್ನೆಲೆ ಕೃಷ್ಣ ನದಿಯಲ್ಲಿ ನೀರು‌ ಕುಡಿಯಲು ಮಲ್ಲಿಕಾರ್ಜುನ ನೀರಿಗೆ ಇಳಿದಿದ್ದಾನೆ. ಈ

ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ Read More »

ಕರ್ನಾಟಕ

ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 03: ಉಡುಪಿ ಜಿಲ್ಲೆಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಸುನಿಲ್ ಎಂದು ಗುರುತಿಸಲಾಗಿದೆ.     ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹಿಂದಿರುಗುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸುನೀಲ್ ರವರು ಬಸ್ಸಿನ ಚಕ್ರಕ್ಕೆ ಸಿಲುಕಿ ಧಾರುಣವಾಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ

ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ➤ ಸ್ಟೋನ್ಸ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಹೇಮಂತ್

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 03: ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್, ನರಹರಿ, ಬೋಳಿಯಾರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಅವ್ಯಾಹತವಾಗಿ ಅಕ್ರಮ ಕಲ್ಲು ಸಾಗಾಟ ನಡೆಯುತ್ತಿದ್ದು ತಕ್ಷಣವೇ ಅದನ್ನ ರದ್ದುಗೊಳಿಸುವಂತೆ ಸ್ಟೋನ್ಸ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಹೇಮಂತ್ ಕುಮಾರ್ ಒತ್ತಾಯಿಸಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಹಾಗೂ ಸ್ಟೋನ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಅಕ್ರಮವಾಗಿ ಗಣಿಗಾರಿಕೆ ನಡೆದು ಕೇರಳಕ್ಕೆ ಕಲ್ಲು ಸಾಗಾಟವಾಗುತ್ತಿದ್ದರೂ ಅಧಿಕಾರಿಗಳು ಮೌನವಹಿಸಿದ್ದಾರೆ. ಇದನ್ನ ಗಮನಿಸಿದರೆ ಅಧಿಕಾರಿಗಳು ಕೂಡಾ

ಮಂಗಳೂರು: ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆಯಲ್ಲಿ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ➤ ಸ್ಟೋನ್ಸ್ ಬಿಲ್ಡರ್ಸ್ ಸಪ್ಲೈಯರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಹೇಮಂತ್ Read More »

ಕರಾವಳಿ

ಪುತ್ತೂರು: ಅಕ್ರಮ ಗಾಂಜಾ ಸಾಗಾಟ ➤ ಕಿರಾತಕ ಆರೋಪಿ ಪೊಲೀಸರ ಬಲೆಗೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03: ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಜನಾಡಿ ಕುಚ್ಚಿಗುಡ್ಡೆ ನಿವಾಸಿ ಫೈಝಲ್ ಅವರ ಪುತ್ರ ಹಾತಿಮ್ ಎಂದು ಗುರುತಿಸಲಾಗಿದೆ.     ಎಸ್ಪಿ ಬಿ. ಎಮ್. ಲಕ್ಷೀಪ್ರಸಾದ್ ಅವರ ನಿದೇಶನದಂತೆ ಸಂಪ್ಯ ಎ.ಎಸ್ಪಿ ಲಖನ್ ಸಿಂಗ್ ಯಾದವ್ ಮತ್ತು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಅವರ ಮಾರ್ಗದರ್ಶನದಂತೆ ಸಂಪ್ಯ ಎಸ್.ಐ ಉದಯರವಿ ನೇತೃತ್ವದಲ್ಲಿ ಪೊಲೀಸರು ಕಾರ್ಯಚರಣೆ

ಪುತ್ತೂರು: ಅಕ್ರಮ ಗಾಂಜಾ ಸಾಗಾಟ ➤ ಕಿರಾತಕ ಆರೋಪಿ ಪೊಲೀಸರ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಗ್ರಾ.ಪಂ.ಚುನಾವಣೆ ಹಿನ್ನೆಲೆ ➤ ಶಸ್ತ್ರಾಸ್ತ್ರ ಡೆಪಾಸಿಟ್ ಇಡಲು ದ.ಕ. ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 03: ದ.ಕ. ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27ರಂದು ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿರುವುದರಿಂದ ಪರವಾನಿಗೆ ಶಸ್ತ್ರಾಸ್ತ್ರ ಹೊಂದಿರುವವರು ಸಮೀಪದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ

ದ.ಕ ಗ್ರಾ.ಪಂ.ಚುನಾವಣೆ ಹಿನ್ನೆಲೆ ➤ ಶಸ್ತ್ರಾಸ್ತ್ರ ಡೆಪಾಸಿಟ್ ಇಡಲು ದ.ಕ. ಡಿಸಿ ಸೂಚನೆ Read More »

ಕರಾವಳಿ

ಉಡುಪಿ: ಶ್ರೀಗಂಧ ದಾಸ್ತಾನು ಮಾಡಿಟ್ಟಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 02: ಆಟೋ ರಿಕ್ಷಾದಲ್ಲಿ ಶ್ರೀಗಂಧ ಮರದ ಕೊರಡುಗಳನ್ನು ದಾಸ್ತಾನು ಮಾಡಿಟ್ಟಿದ್ದ ವ್ಯಕ್ತಿಯೋರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ವಂಡ್ಸೆ ಗ್ರಾಮದ ಹಕ್ಲುಮನೆ ನಿವಾಸಿ ರಾಜೇಶ್(34) ಎಂದು ಗುರುತಿಸಲಾಗಿದೆ.     ಕುಂದಾಪುರದ ಅರಣ್ಯಾಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯಂತೆ ವಂಡ್ಸ್ ಗೆ ತೆರಳಿ ದಾಳಿ ನಡೆಸಿ ಅರಣ್ಯಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ 3.8 ಕೆ.ಜಿ ಶ್ರೀಗಂಧದ ಕೊರಡು ಸಮೇತ ಆಟೋ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ

ಉಡುಪಿ: ಶ್ರೀಗಂಧ ದಾಸ್ತಾನು ಮಾಡಿಟ್ಟಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು :ಆರೋಪಿಯ ಸುಳಿವು ಕೊಟ್ಟವರಿಗೆ 2 ಲಕ್ಷ ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಸುಳ್ಯದಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿ ತಪ್ಪಿಸಿಕೊಂಡ ಆರೋಪಿಯ ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ನಗದು ಬಹುಮಾನವನ್ನು ಕೇರಳ ಪೊಲೀಸ್ ಮಹಾನಿರ್ದೇಶಕರು ಘೋಷಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್ ಅಜೀಜ್ (33) ಎಂಬ ಆರೋಪಿ ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಈತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ

ಮಂಗಳೂರು :ಆರೋಪಿಯ ಸುಳಿವು ಕೊಟ್ಟವರಿಗೆ 2 ಲಕ್ಷ ಬಹುಮಾನ Read More »

ಕರಾವಳಿ

ಬೆಳ್ಳಾರೆ : ಚುನಾವಣಾ ಬಹಿಷ್ಕಾರದ ಬ್ಯಾನರ್ ಹಾಕಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ ಡಿ. 02 : ರಾಜ್ಯದಲ್ಲಿ ಎರಡು ಹಂತದ ಗ್ರಾಮ ಪಂಚಾಯತ್​ ಚುನಾವಣೆ ಘೋಷಣೆ ಆಗಿದೆ. ಈ ಹಿನ್ನೆಲೆ ಮೂಲ ಸೌಕರ್ಯ ಮರೀಚಿಕೆ ಆಗಿರುವ ಗ್ರಾಮಗಳು ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿವೆ. ಸುಳ್ಯ ತಾಲೂಕಿನ ಬೆಳ್ಳಾರೆಯ ತಡಗಜೆಯಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿ ಓಟ್​ ಕೇಳಲು ಬರುವವರಿಗೆ ಪರೋಕ್ಷವಾಗಿ ಅಣುಕಿಸುವಂತೆ ಮಾಡಿದ್ದಾರೆ.ಕಳೆದ 25 ವರ್ಷಗಳಿಂದ ಬೆಳ್ಳಾರೆ ಗ್ರಾಮದ 3ನೇ ವಾರ್ಡ್​​ನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಬೀದಿ

ಬೆಳ್ಳಾರೆ : ಚುನಾವಣಾ ಬಹಿಷ್ಕಾರದ ಬ್ಯಾನರ್ ಹಾಕಿದ ಸ್ಥಳೀಯರು Read More »

ಕರಾವಳಿ
Scroll to Top