ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ‘ಸ್ಕಾಲರ್ ಶಿಪ್ ಕೊಡಿ’ ಆಂದೋಲನ
(ನ್ಯೂಸ್ ಕಡಬ) newskadaba.com ಮಂಗಳೂರು ನ. 30: ಸರಕಾರದ ಸ್ಕಾಲರ್ ಶಿಪ್ ವಿಳಂಬ ನೀತಿಗೆ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತ ವಿಚಾರ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನಗರದ ಪಾಂಡೇಶ್ವರ ಬಳಿ ಇರುವ ಅಲ್ಪಸಂಖ್ಯಾತರ ಭವನ ಮುಂಭಾಗ ಧರಣಿ ನಡೆಸಿದರು. ನಗರದ ಸ್ಟೇಟ್ ಬ್ಯಾಂಕ್ ನಿಂದ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಅಲ್ಪಸಂಖ್ಯಾತರ ಭವನ ಮುಂಭಾಗ ‘ಸ್ಕಾಲರ್ ಶಿಪ್ ಕೊಡಿ’ ಹೆಸರಿನಡಿ ಧರಣಿ ನಡೆಸಿದರು. ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆ ಕೂಗಿ […]
ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ‘ಸ್ಕಾಲರ್ ಶಿಪ್ ಕೊಡಿ’ ಆಂದೋಲನ Read More »
ಕರಾವಳಿ









