Kadaba News

25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಬಂಟ್ವಾಳದ ಅನಿಲ್ ಜಾನ್ ಸಿಕ್ವೇರಾ

(ನ್ಯೂಸ್ ಕಡಬ) newskadaba.com ಬಂಟ್ವಾಳ ಫೆ. 23: ಬಂಟ್ವಾಳ ತಾಲೂಕಿನ ಬೋರಿಮಾ‌ರ್ ಮೂಲದ ಅನಿಲ್‌ ಜಾನ್ ಸಿಕ್ವೇರಾ ರವರು 2023 ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಯಶಸ್ಸನ್ನು ಗಳಿಸಿದ್ದಾರೆ, ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನದಲ್ಲಿ 25 ನೇ ವಯಸ್ಸಿನಲ್ಲಿ ಉತ್ತೀರ್ಣರಾಗಿದ್ದಾರೆ. ಇದು ಅವರನ್ನು ಕಿರಿಯ ಸಿವಿಲ್ ನ್ಯಾಯಾಧೀಶರನ್ನಾಗಿ ಮಾಡಿದೆ.ಇವರ ತಂದೆ ಎವರೆಸ್ಟ್ ಸಿಕ್ವೇರಾ ಮತ್ತು ತಾಯಿ ಐವಿ ಸಿಕ್ಕ್ವೇರಾ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ವಾಸಿಸುತ್ತಿದ್ದು ಕೃಷಿಯನ್ನು ತಮ್ಮ ಜೀವನಕ್ಕೆ ಆಧಾರವಾಗಿ ಇದ್ದ ಇವರು ಇವರ […]

25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಬಂಟ್ವಾಳದ ಅನಿಲ್ ಜಾನ್ ಸಿಕ್ವೇರಾ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ

(ನ್ಯೂಸ್‌ ಕಡಬ)newskadaba.com ಮುಂಬೈ, ಫೆ.20: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಫೆಬ್ರವರಿ 15ರಂದೇ ಗಂಡು ಮಗುವಿಗೆ ಅನುಷ್ಕಾ ಜನ್ಮ ನೀಡಿದ್ದು ಈ ಸಂತಸದ ಸುದ್ದಿಯನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಮಗುವಿಗೆ ಅಕಾಯ್ ಎಂದು ವಿಭಿನ್ನ ಹೆಸರಿಟ್ಟಿದ್ದಾರೆ. ವಾಮಿಕಾಳ ಕಿರಿಯ ಸಹೋದರನನ್ನು ಜಗತ್ತಿಗೆ ಸ್ವಾಗತ ಎಂದು ಅನುಷ್ಕಾ ಬರೆದಿದ್ದಾರೆ. ಈ ಪೋಸ್ಟ್ ಗೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಅನುಷ್ಕಾ ಪೋಸ್ಟ್‌ನಲ್ಲಿ ‘ನಮ್ಮ ಹೃದಯದಲ್ಲಿ ಬಹಳ

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ Read More »

ಬ್ರೇಕಿಂಗ್ ನ್ಯೂಸ್

30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್‌

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 18. ನಿಲ್ದಾಣದಲ್ಲಿ ವಿಮಾನ ಇಳಿದ (ನಿಲುಗಡೆಯಾದ) 30 ನಿಮಿಷದೊಳಗೆ ಪ್ರಯಾಣಿಕರಿಗೆ ಅವರ ಲಗೇಜುಗಳನ್ನು ತಲುಪಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್‌) ನಿರ್ದೇಶನ ನೀಡಿದೆ. ಲಗೇಜುಗಳನ್ನು 30 ನಿಮಿಷದೊಳಗೆ ತಲುಪಿಸಲು ಅಗತ್ಯವಾದ ಕ್ರಮಗಳನ್ನು ಫೆಬ್ರವರಿ 26ರೊಳಗೆ ಜಾರಿಗೆ ತರಲು ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ. ಏರ್‌ ಇಂಡಿಯಾ, ಇಂಡಿಗೊ ಸೇರಿದಂತೆ ಏಳು ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ಲಗೇಜುಗಳನ್ನು ವಿಳಂಬವಾಗಿ ನೀಡುತ್ತಿವೆ

30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್‌ Read More »

ರಾಷ್ಟ್ರೀಯ ನ್ಯೂಸ್

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ

(ನ್ಯೂಸ್‌ ಕಡಬ)newskadaba.com ಹರಿಯಾಣ, ಫೆ.18: ಕ್ರಿಕೆಟರ್ ಯುವರಾಜ್ ಸಿಂಗ್​ ಅವರ ಅಮ್ಮ ವಾಸವಿರುವ ಹರಿಯಾಣದ ಪಂಚಕುಲದಲ್ಲಿರುವ ನಿವಾಸದಲ್ಲಿ ಕಳ್ಳತನವಾಗಿದೆ. ಮನೆಯ ಕಬೋರ್ಡ್​ನಲ್ಲಿ ಸುಮಾರು 75,000 ರೂ. ನಗದು ಮತ್ತು ಆಭರಣ ಕಳವು ಮಾಡಲಾಗಿದೆ ಎಂದು ಯುವಿ ತಾಯಿ ಶಭ್​ನಮ್ ಸಿಂಗ್ ಹೇಳಿದ್ದಾರೆ. ಯುವಿ ಮನೆಯಲ್ಲಿ ಕೆಲಸ ಮಾಡುವ ಕೆಲವು ಕೆಲಸಗಾರರ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಮನೆಯ ಸಹಾಯಕಿ ಲಲಿತಾ ದೇವಿ, ಅಡುಗೆ ಸಿಬ್ಬಂದಿ ಸಿಲ್ದರ್ ಪಾಲ್ ಮೇಲೆ ಅನುಮಾನ ಇದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ Read More »

ಕ್ರೈಮ್ ನ್ಯೂಸ್

9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಪ್ರಸಿದ್ಧ ಇನ್ಫಿನಿಕ್ಸ್ ಕಂಪನಿ ಬಜೆಟ್ ಫೋನುಗಳನ್ನು ಬಿಡುಗಡೆ ಮಾಡುವುದರಲ್ಲಿ ಎತ್ತಿದ ಕೈ. ಹೀಗೆ ರಿಲೀಸ್ ಮಾಡಿದ ಸ್ಮಾರ್ಟ್​ಫೋನ್​ಗಳಲ್ಲಿ ಏನಾದರು ಒಂದು ವಿಶೇಷತೆ ಇದ್ದೇ ಇರುತ್ತದೆ. ಇದೇ ಸಾಲಿಗೆ ಮತ್ತೊಂದು ಮೊಬೈಲ್ ಸೇರ್ಪಡೆ ಆಗಿದೆ. ಕಂಪನಿ ಇದೀಗ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್ ಹಾಟ್ 40i (Infinix Hot 40i) ಫೋನನ್ನು ರಿಲೀಸ್ ಮಾಡಿದೆ. 10,000 ರೂ. ಒಳಗೆ ಲಭ್ಯವಿರುವ ಈ ಫೋನ್​ನ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಇದೆ. 256GB

9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ Read More »

ತಂತ್ರಜ್ಞಾನ

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು,

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು Read More »

ಕರ್ನಾಟಕ

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ

(ನ್ಯೂಸ್‌ ಕಡಬ)newskadaba.com ಹಾವೇರಿ, ಫೆ.18 ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಆಶಾ ಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ‌ ಕಾಲೇಜು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು. ಕಣ್ಣಿನ ಸಮಸ್ಯೆ ಇರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತಿಸಿದೆ. ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ,

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.18: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್,

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ Read More »

ಕರ್ನಾಟಕ

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ

(ನ್ಯೂಸ್‌ ಕಡಬ)newskadaba.com ಉತ್ತರಪ್ರದೇಶ, ಫೆ.18: ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್‌ನ 60,244 ಹುದ್ದೆಗಳ ನೇಮಕಾತಿಗಾಗಿ ಎರಡು ದಿನಗಳಿಂದ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ 48 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದಾರೆ. ಮೊದಲ ದಿನ ಅಂದರೆ ಫೆಬ್ರವರಿ 17 ರಂದು ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಇದೀಗ ಕನ್ನೌಜ್ ಜಿಲ್ಲೆಯಲ್ಲಿ ಪತ್ತೆಯಾಗಿರುವ ಪ್ರವೇಶ ಪತ್ರ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರವೇಶ ಪತ್ರವನ್ನು ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ನೀಡಲಾಗಿದೆ. ಅದರಲ್ಲಿ ಸನ್ನಿಯ ಎರಡು ಫೋಟೋಗಳನ್ನು ಮುದ್ರಿಸಲಾಗಿದೆ. ಪ್ರವೇಶ ಪತ್ರದ

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ Read More »

ರಾಷ್ಟ್ರೀಯ ನ್ಯೂಸ್

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.16: ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. 2024ರ ತಿದ್ದುಪಡಿ ಮಸೂದೆ ಇದಾಗಿದ್ದು, ವಾಣಿಜ್ಯ, ಕೈಗಾರಿಕೆ, ಉದ್ಯಮ, ಆಸ್ಪತ್ರೆಗಳು, ಪ್ರಯೋಗಾಲಯಗಳು, ಹೋಟೆಲ್ ಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿಯೂ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಲಿದೆ. ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡವನ್ನು ಪ್ರದರ್ಶಿಸಬೇಕು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ ನಿಯಮ ಪಾಲಿಸದಿದ್ದಲ್ಲಿ ಉದ್ಯಮಗಳ ಪರವಾನಗಿ ರದ್ದತಿಗೆ ಕಾರಣವಾಗುತ್ತದೆ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ Read More »

ಕರ್ನಾಟಕ
Scroll to Top