ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು
(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಆ.03. ಬೆಂಗಳೂರು ಗ್ರಾಮಾಂತರದ ನಿವಾಸಿ ರಾಜಶೇಖರ್ ಎಂಬವರ ಪತ್ನಿ ಹರ್ಷಿತ(28) ಹಾಗೂ ಪುತ್ರ ಭಗತ್(3) ಕುಕ್ಕೆ ಸುಬ್ರಮಣ್ಯ ದೇವಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಜಶೇಖರ್, ಪತ್ನಿ, ಮಗ, ಹಾಗೂ ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬಂದಿದ್ದು, ಅಧೀ ಸುಬ್ರಮಣ್ಯಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ. […]
ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್







