Kadaba News

ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ➤ ಕೊರೊನಾ ನೆಗೆಟಿವ್ ಇದ್ರೆ ಮಾತ್ರ ಪ್ರವೇಶಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ನ. 15: ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಕಟ್ಟುನಿಟ್ಟಿನ ಕೊರನಾ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕ ಎ.ಕೆ.ಸುಧೀರ್ ನಂಬೂಥಿರಿಯವರು ಪ್ರಧಾನ ಅರ್ಚಕ ಕಂದರರು ರಾಜೀವರು ಅವರ ನೇತೃತ್ವದಲ್ಲಿ ಇಂದು ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದಾರೆ. ಸೋಮವಾರ ವೃಶ್ಚಿಕದ ಮೊದಲ ದಿನವಾದ್ದರಿಂದ ಹೊಸ ಪ್ರಧಾನ ಅರ್ಚಕರು ದೇವಸ್ಥಾನದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ […]

ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ➤ ಕೊರೊನಾ ನೆಗೆಟಿವ್ ಇದ್ರೆ ಮಾತ್ರ ಪ್ರವೇಶಕ್ಕೆ ಅವಕಾಶ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು :ಮೆಡಿಕಲ್‌ ಕಾಲೇಜ್‌ಗೆ ಮೀಸಲಿಟ್ಟಿದ್ದ ಜಾಗ ಸೀ ಫುಡ್‌ ಪಾರ್ಕ್‌ಗೆ ನೀಡಿದ ಸರ್ಕಾರ

(ನ್ಯೂಸ್ ಕಡಬ) newskadaba.com ಪುತ್ತೂರು ನ. 15: ಮೆಡಿಕಲ್‌ ಕಾಲೇಜಿಗೆಂದೇ ಮೀಸಲಿರಿಸಿದ್ದ 40 ಎಕರೆ ಜಾಗ ರದ್ದುಪಡಿಸಲು ಸರಕಾರ ಮುಂದಾಗಿದೆ.ಪುತ್ತೂರು-ಉಪ್ಪಿನಂಗಡಿ ರಸ್ತೆಯ ಪಕ್ಕದಲ್ಲಿ, ಬನ್ನೂರು ಗ್ರಾಮದ ಸೇಡಿಯಾಪು ಹಳ್ಳಿಯಲ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಸ್ಥಾಪನೆ ಉದ್ದೇಶದಿಂದ 4 ವರ್ಷದ ಹಿಂದೆ 40 ಎಕರೆ ಜಾಗವನ್ನು ಅಂದಿನ ಶಾಸಕಿ ಶಕುಂತಳಾ ಶೆಟ್ಟಿ ಮುತುವರ್ಜಿಯಿಂದ ಮೀಸಲಿಡಲಾಗಿತ್ತು.     ಈ ಜಾಗವನ್ನು ಮೆಡಿಕಲ್‌ ಕಾಲೇಜು ಉದ್ದೇಶದಿಂದ ರದ್ದುಪಡಿಸಿ, ಅದನ್ನು ಸೀ ಫುಡ್‌ ಪಾರ್ಕ್‌ಗೆ ಕಾದಿರಿಸಲು ನಿರ್ಧರಿಸಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ

ಪುತ್ತೂರು :ಮೆಡಿಕಲ್‌ ಕಾಲೇಜ್‌ಗೆ ಮೀಸಲಿಟ್ಟಿದ್ದ ಜಾಗ ಸೀ ಫುಡ್‌ ಪಾರ್ಕ್‌ಗೆ ನೀಡಿದ ಸರ್ಕಾರ Read More »

ಕರಾವಳಿ

ಕಂಬಳ ಆಯೋಜನೆಗೆ ಕೇಂದ್ರದ ಮುಂದಿನ ಗೈಡ್ ಲೈನ್ಸ್ ಬಳಿಕ ನಿರ್ಧಾರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 15: ತುಳುನಾಡಿನ ಜಾನಪದ ಕ್ರೀಡೆ ಕಂಬಳ ಆಯೋಜನೆಗೆ ಕೇಂದ್ರ ಸರಕಾರದ ಮುಂದಿನ ಗೈಡ್‌ಲೈನ್ಸ್‌ ಬಳಿಕ ನಿರ್ಧರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದಾರೆ. ಧಾರ್ಮಿಕ ನಂಬಿಕೆ ಮತ್ತು ಕೃಷಿ ಸಂಸ್ಕೃತಿಯನ್ನೊಳಗೊಂಡ ತುಳುನಾಡಿನ ಜಾನಪದ ಕ್ರೀಡೆ ಕಂಬಳ ನಡೆಸಲು ಜಿಲ್ಲಾಡಳಿತ ಉತ್ಸುಕವಾಗಿದೆ ಮತ್ತು ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೋಟ ತಿಳಿಸಿದರು.ಜಾನಪದ ಕ್ರೀಡೆ ಕಂಬಳದ ಹಿಂದೆ

ಕಂಬಳ ಆಯೋಜನೆಗೆ ಕೇಂದ್ರದ ಮುಂದಿನ ಗೈಡ್ ಲೈನ್ಸ್ ಬಳಿಕ ನಿರ್ಧಾರ Read More »

ಕರಾವಳಿ

ಪುತ್ತೂರು: ಐತಿಹಾಸಿಕ ಗಯದಲ್ಲಿ ಮೀನು ಹಿಡಿಯಲು ತೆರಳಿದ ವ್ಯಕ್ತಿ ಕಣ್ಮರೆ

(ನ್ಯೂಸ್ ಕಡಬ) newskadaba.com ಪುತ್ತೂರು ನ. 15: ಪುತ್ತೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ಕಣ್ಮರೆಯಾಗಿದ್ದಾರೆ. ಮೀನು ಹಿಡಿಯಲು ಬಲೆ ಹಾಕಿ ನೀರಿಗೆ ಇಳಿದ ವ್ಯಕ್ತಿ ವಾಪಾಸ್ಸಾಗದೆ ನಾಪತ್ತೆಯಾದ ಘಟನೆ ಇರ್ದೆ ಗ್ರಾಮದ ದೂಮಡ್ಕ ಸಮೀಪ ಸೆಲ್ಯಾರ್ಣೆ ಬಲ್ಯಂದ್ರ ಗಯದಲ್ಲಿ ನಡೆದಿದೆ. ಇದೊಂದು ಐತಿಹಾಸಿಕ ಸ್ಥಳವಾಗಿದ್ದು, ಈ ಹಿಂದೆ ದೈವ ನರ್ತಕ ರೊಬ್ಬರು ಈ ಗಯದಲ್ಲಿ ಬಿದ್ದು ಕಣ್ಮರೆಯಾಗಿದ್ದರು.     ಆರ್ಲಪದವು ವ್ಯಕ್ತಿ ನಾರಾಯಣ ರವರು ಒಡ್ಯದಲ್ಲಿರುವ ತನ್ನ ಮೂವರು ಸಂಬಂಧಿಕರೊಂದಿಗೆ ಮೀನು ಹಿಡಿಯಲೆಂದು ತೆರಳಿದ್ದಾರೆ. ಸೀರೆ

ಪುತ್ತೂರು: ಐತಿಹಾಸಿಕ ಗಯದಲ್ಲಿ ಮೀನು ಹಿಡಿಯಲು ತೆರಳಿದ ವ್ಯಕ್ತಿ ಕಣ್ಮರೆ Read More »

ಕರಾವಳಿ

ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಾಣಿಬೆಟ್ಟು ನ. 15: ಮಾಣಿಬೆಟ್ಟುವಿನ ಸಂತೋಷ್ ಎಂಬುವರು ಶನಿವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಚಳ್ಳ ಗ್ರಾಮದ ಕರಂಗಲ್ಲಿನ ಪರಮೇಶ್ವರ ಗೌಡರ ಪುತ್ರ ಸಂತೋಷ್ ಎಂಬುವರು ನ.14 ರ ಶನಿವಾರ ರಾತ್ರಿ ತಿಮೆಟ್ ಕುಡಿದಿದ್ದಾರೆ. ಇದನ್ನ ಅರಿತ ಮನೆಯವರು ತಕ್ಷಣವೇ ಸಂತೋಷ್ ರವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ನಿಧನರಾಗಿದ್ದಾರೆ. ಇನ್ನು, ಇವರು ಯಾವ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ ಸಹೋದರ,

ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಪೆರುವಾಜೆ :ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪೆರುವಾಜೆ ನ. 15: ಪೆರುವಾಜೆಯ ನೀರ್ಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಮೃತ ಪಟ್ಟಿದ್ದಾರೆ. ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ನೀರ್ಕಜೆ ಎಲ್ಯಣ್ಯ ಗೌಡರವರು ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.     ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಎಲ್ಯಣ್ಯ ಗೌಡರವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.      

ಪೆರುವಾಜೆ :ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರ ಸಮಾಪನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 15: ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರವು ಶನಿವಾರ ರಾತ್ರಿ ಸಮಾಪನಗೊಂಡಿದೆ. ಗ್ರಾಮ ವಿಕಾಸ ಸಮಿತಿ, ಮಂಗಳೂರು ವಿಭಾಗ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ಪುತ್ತೂರು ಸಹಕಾರ ಭಾರತಿ ದ.ಕ ಜಿಲ್ಲೆ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜ, ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೇಷಿ ಪತ್ತಿನ ಸರಕಾರಿ ಸಂಘ ನಿಯಮಿತ ಸುಬ್ರಹ್ಮಣ್ಯ ಇವುಗಳ ಸಹಯೋಗದೊಂದಿಗೆ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರ ಸಮಾಪನ Read More »

ಕರಾವಳಿ

ಪುತ್ತೂರು: ಬೆಂಕಿ ಅವಘಡ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ.14: ಇಂದು ಮುಂಜಾನೆ ಮಾಣಿ ಮೈಸೂರು ರಸ್ತೆಯ ಬೈಪಾಸ್ ಶ್ರೀ ಮಂಗಳ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಕಂಪನಿಯ ವಸ್ತುಗಳ  ಪವನ್ ಎಂಟರ್ ಪ್ರೈಸಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.   ಸಂಸ್ಥೆಯ ಮಾಲಕ ಮಂಜುನಾಥ್ ಅವರು ಮುಂಜಾನೆ ಸಂಸ್ಥೆಯನ್ನು ತೆರೆಯುವ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಬೆಂಕಿ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.  

ಪುತ್ತೂರು: ಬೆಂಕಿ ಅವಘಡ..! Read More »

ಕರಾವಳಿ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಂದ ಕುಕ್ಕೆ ಕಾಮಗಾರಿಗಳ ಪರಿಶೀಲನೆ ➤ ಭಕ್ತರ ಅನುಕೂಲಕ್ಕೆ ಪ್ರತ್ಯೇಕ ಸುತ್ತು ಪೌಳಿ ನಿರ್ಮಾಣಕ್ಕೆ ಯೋಜನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ  ನ. 14: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಪೂರ್ವಭಾವಿ ಸಭೆಗೆ ಆಗಮಿಸಿದ್ದ ದ.ಕ ಡಿಸಿ ರಾಜೇಂದ್ರ ಕೆ,ವಿ ರವರು ಶ್ರೀ ದೇವರ ದರ್ಶನ ಪಡೆದು ಬಳಿಕ ಪ್ರಗತಿ ಪರಿಶೀಲನೆ ನಡೆಸಿ ಬಳಿಕ ಭಕ್ತರಿಗೆ ಸೇವೆಗಳನ್ನು ನೆರವೇರಿಸಲು ಅನುಕೂಲವಾಗುವಂತೆ ಪ್ರತ್ಯೇಕ ಯೋಜನೆ ಕುರಿತು ಮಾತನಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಸುಸೂತ್ರವಾಗಿ ಸೇವೆಗಲನ್ನು ನೆರವೇರಿಸಲು ಹಾಗೂ ಅನ್ನ ಪ್ರಸಾದ ಸ್ವೀಕರಿಸಲು ಅನುಕೂಲವಾಗುವಂತೆ ಹೊಸದಾಗಿ ಪ್ರತ್ಯೇಕ ಪೂಜಾ ಶಾಲೆ ಅನ್ನ ಪ್ರಸಾದ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಂದ ಕುಕ್ಕೆ ಕಾಮಗಾರಿಗಳ ಪರಿಶೀಲನೆ ➤ ಭಕ್ತರ ಅನುಕೂಲಕ್ಕೆ ಪ್ರತ್ಯೇಕ ಸುತ್ತು ಪೌಳಿ ನಿರ್ಮಾಣಕ್ಕೆ ಯೋಜನೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಆಚರಣೆಯ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ  ನ. 14: ಡಿ. 12ರಿಂದ 22 ರವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಚಂಪಾಷಷ್ಠಿ ಆಚರಣೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿದ್ದು. ಕೋವಿಡ್ 19 ನಿಯಾಗಳಿಗಾನುಸಾರವಾಗಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವನ್ನು ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.   ಮುಜರಾಯಿ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಶುಕ್ರವಾರ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೃಗೊಂಡಿದ್ದಾರೆ. ಉರುಳು ಸೇವೆ, ಉಟೋಪಚಾರ, ವಸತಿ,

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಆಚರಣೆಯ ಪೂರ್ವಭಾವಿ ಸಭೆ Read More »

ಕರಾವಳಿ
Scroll to Top