ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ➤ ಕೊರೊನಾ ನೆಗೆಟಿವ್ ಇದ್ರೆ ಮಾತ್ರ ಪ್ರವೇಶಕ್ಕೆ ಅವಕಾಶ
(ನ್ಯೂಸ್ ಕಡಬ) newskadaba.com ತಿರುವನಂತಪುರಂ ನ. 15: ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಕಟ್ಟುನಿಟ್ಟಿನ ಕೊರನಾ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕ ಎ.ಕೆ.ಸುಧೀರ್ ನಂಬೂಥಿರಿಯವರು ಪ್ರಧಾನ ಅರ್ಚಕ ಕಂದರರು ರಾಜೀವರು ಅವರ ನೇತೃತ್ವದಲ್ಲಿ ಇಂದು ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದಾರೆ. ಸೋಮವಾರ ವೃಶ್ಚಿಕದ ಮೊದಲ ದಿನವಾದ್ದರಿಂದ ಹೊಸ ಪ್ರಧಾನ ಅರ್ಚಕರು ದೇವಸ್ಥಾನದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ […]
ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ➤ ಕೊರೊನಾ ನೆಗೆಟಿವ್ ಇದ್ರೆ ಮಾತ್ರ ಪ್ರವೇಶಕ್ಕೆ ಅವಕಾಶ Read More »
ರಾಷ್ಟ್ರೀಯ ನ್ಯೂಸ್









