Kadaba News

ಓಡಬಾಯಿ :ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಪಲ್ಟಿ

(ನ್ಯೂಸ್ ಕಡಬ) newskadaba.com ಸುಳ್ಯ  ನ. 14: ಸುಳ್ಯದ ಓಡಬಾಯಿಯಲ್ಲಿ ಕಂಟೈನರೊಂದು ಚರಂಡಿಗೆ ಪಲ್ಟಿಯಾಗಿ ಬಿದ್ದಿದೆ.  ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಸುಳ್ಯದ ಓಡಬಾಯಿ ಬಳಿ ಇದ್ದ ಬ್ಯಾರಿಕೇಡ್ ನ್ನು ತಪ್ಪಿಸಲು ಹೋಗಿ ,ಚಾಲಕ ನಿಯಂತ್ರಣ ಕಳೆದು ಕೊಂಡಿದ್ದಾನೆ.     ಪರಿಣಾಮ ಕಂಟೈನರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸ್ಲ್ಯಾಬ್ ಮೇಲೆ ಹೋಗಿ ಚರಂಡಿಗೆ ಇಳಿದಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.    

ಓಡಬಾಯಿ :ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಪಲ್ಟಿ Read More »

ಕರಾವಳಿ

ಬಿಳಿನೆಲೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನ ದಲ್ಲಿ ಗೋ ಪೂಜೆ

(ನ್ಯೂಸ್ ಕಡಬ) newskadaba.com ಬಿಳಿನೆಲೆ ನ. 14: ಶ್ರೀ ಗೋಪಾಲ ಕೃಷ್ಣ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ದೀಪಾವಳಿ ವಿಶೇಷವಾಗಿ ಗೋ ಪೂಜಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಅರ್ಚಕರಾದ ವೆಂಕಟೇಶ್ ಭಟ್ ಪೂಜಾ ಕಾರ್ಯವನ್ನು ನೆರವೇರಿಸಿದರು.       ಗೋಪೂಜಾ ದಿನವಾದ ಇಂದು ವರ್ಷಂಪ್ರತಿ ಜರಗುವ ಗೋ ಪೂಜೆಯು, ಇಂದು ಗೋವನ್ನು ಪೂಜಿಸುವುದರೊಂದಿಗೆ ವಿಜ್ರಂಭಣೆಯಿಂದ ಜರುಗಿತು. ಈ ಸಂದರ್ಭದಲ್ಲಿ ವಾಸ್ತುಶಿಲ್ಪಿ ಪ್ರಸಾದ್ ಮುನಿಯಂಗಳ, ತಿಮ್ಮಪ್ಪ ಗೌಡ ಪರ್ಲ, ವಿಶ್ವ ಹಿಂದೂ ಪರಿಷತ್ತಿನ ಗೌರವಾಧ್ಯಕ್ಷ ಜಯಪ್ರಕಾಶ್ ಮೋಂಟಡ್ಕ,ಅಧ್ಯಕ್ಷ

ಬಿಳಿನೆಲೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನ ದಲ್ಲಿ ಗೋ ಪೂಜೆ Read More »

ಕರಾವಳಿ

ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 14: ನಟ ವಿನೋದ್ ರಾಜ್ ಅವರ ಹೆಸರಿನಲ್ಲಿ ನಕಲಿ ಕಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.  ಇದಕ್ಕೆ ಸಂಬಂಧಪಟ್ಟಂತೆ ನಟ ವಿನೋದ್ ರಾಜ್ ಅವರು ದೂರು ನೀಡಿದ್ದು. ಉತ್ತರ ವಿಭಾಗದ ಸೈನರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.   ಕಿಡಿಗೇಡಿಗಳು ಫೇಸ್ಬುಕ್ ನಲ್ಲಿ ವಿನೋದ್ ರಾಜ್ ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ , ತಮಗೆ ಬೇಕಾದಂತೆ ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡಿ, ಅಸಭ್ಯ ಬರಹ

ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಳ್ಪ: ಭಾರೀ ಗಾಳಿಗೆ ಧರೆಗುರಯಳಿದ ಅಡಿಕೆ ಮರಗಳು

(ನ್ಯೂಸ್ ಕಡಬ) newskadaba.com ಬಳ್ಪ-ಯೇನೆಕಲ್ಲು, ನ.14: ಕಳೆದ ದಿನ ಬೀಸಿದ ಭಾರೀ ಗಾಳಿಗೆ ಬಳ್ಪ-ಯೇನೆಕಲ್ಲು ಭಾಗಗಳಲ್ಲಿ ನೂರಾರು ಅಡಿಕೆ ಮರಗಳು ಹಾನಿಯಾಗಿದೆ.     ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆಯವರ ತೋಟದಲ್ಲಿ ಮತ್ತು ನಿವೃತ್ತ ಯೋಧ ಬಳ್ಪ ಗ್ರಾಮದ ರಾಧಾಕೃಷ್ಣ ಕುಳರವರ ತೋಟದಲ್ಲಿ ನೂರಾರು ಅಡಿಕೆ ಮರಗಳು ಹಾನಿಯಾಗಿವೆ.    

ಬಳ್ಪ: ಭಾರೀ ಗಾಳಿಗೆ ಧರೆಗುರಯಳಿದ ಅಡಿಕೆ ಮರಗಳು Read More »

ಕರಾವಳಿ

ಹರಿಹರ ಪಲ್ಲತ್ತಡ್ಕ: ಚಾಲಕನ ನಿಯಂತ್ರಣ ತಪ್ಪಿ ಅಲ್ಟೊ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಹರಿಹರ ಪಲ್ಲತ್ತಡ್ಕ, ನ.14: ಕೊಲ್ಲಮೊಗ್ರ ಕೊರಂಬಟ ಲೋಹಿತ್ ಎಂಬವರ ಅಲ್ಟೊ ಕಾರು ಚಾಲಕನ ನಿಯಂತ್ರಣ ತಪ್ಪಿ ಹರಿಹರ ಪಲ್ಲತ್ತಡ್ಕದ ಪಾಲ್ತಾಡು ಸಮೀಪ ರಸ್ತೆ ಪಕ್ಕದ ಚರಂಡಿಗೆ ಪಲ್ಟಿಯಾದ ಘಟನೆ ನಡೆದಿದೆ.     ಪಲ್ಟಿಯಾದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಚಾಲಕರೊಬ್ಬರೇ ಇದ್ದುದರಿಂದ ಯಾವುದೇ ಪ್ರಾಣಾಪಾಯವಾಗದೇ ಅದೃಷ್ಟವಶತ್ ನಿಂದ ಪಾರಾಗಿದ್ದಾರೆ.      

ಹರಿಹರ ಪಲ್ಲತ್ತಡ್ಕ: ಚಾಲಕನ ನಿಯಂತ್ರಣ ತಪ್ಪಿ ಅಲ್ಟೊ ಕಾರು ಪಲ್ಟಿ Read More »

ಕರಾವಳಿ

ಸಾಲ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  (ಕರ್ನಾಟಕ ವಾರ್ತೆ) ನ. 14: ಅಲ್ಪಸಂಖ್ಯಾತ ಸಮುದಾಯ ನಿಗಮದಿಂದ ಕೋವಿಡ್‍ನಿಂದ ಆರ್ಥಿಕ ತೊಂದರೆ ಅನುಭವಿಸುತ್ತಿರುವ ಅಲ್ಪಸಂಖ್ಯಾತ ಮಹಿಳೆಯರಿಂದ ನಿಗಮದ ವೆಬ್‍ಸೈಟ್ (kmdcmicro.karnataka.gov.in) ಮೂಲಕ ಅರ್ಜಿಆಹ್ವಾನಿಸಲಾಗಿದೆ.   ಯಾವುದೇ ಯೋಜನೆಯಲ್ಲೂ ಇದುವರೆಗೆ ಸಾಲ, ಸಹಾಯಧನ ಪಡೆಯದ ಕೋವಿಡ್-19ರ ಪಿಡುಗಿನಿಂದಾಗಿ ತೊಂದರೆಗೊಳಗಾದ ಅಂತ್ಯೋದಯ/ಬಿಪಿಎಲ್‍ಕಾರ್ಡ್ ಹೊಂದಿರುವ 25 ರಿಂದ 50 ವಯೋಮಾನದೊಳಗಿನ ಮಹಿಳೆಯರಿಗೆ ತಳ್ಳುವ ಗಾಡಿಯಲ್ಲಿ ವ್ಯಾಪಾರ, ಬೀದಿ ವ್ಯಾಪಾರ, ಜಾತ್ರೆಗಳಲ್ಲಿ ವ್ಯಾಪಾರ, ಕಿರಾಣಿಅಂಗಡಿ, ಅರಿಷಿನ/ಕುಂಕುಮ/ ಅಗರಬತ್ತಿ/ಕರ್ಪೂರ, ಪಾದಚಾರಿ ಮಾರ್ಗದಲ್ಲಿ ಟೀ/ಕಾಫಿ ಮಾರಾಟ, ಎಳನೀರು ವ್ಯಾಪಾರ, ಹೂವಿನ ವ್ಯಾಪಾರ,

ಸಾಲ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ–ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 14: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್‍ರು ಮತ್ತು ಪಾರ್ಸಿ ಜನಾಂಗದವರಿಂದ ಪ್ರಸ್ತುತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.       ಅರ್ಜಿಯನ್ನು ಆನ್‍ಲೈನ್ನಲ್ಲಿ kmdc.kar.nic.in/loan ಸಲ್ಲಿಸಲು ಡಿಸೆಂಬರ್ 10 ಮತ್ತು ದಾಖಲಾತಿಗಳೊಂದಿಗೆ ಅರ್ಜಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನವಾಗಿರುತ್ತದೆ. ನಿಗಮದ ಎಲ್ಲಾ ಯೋಜನೆಗಳಲ್ಲಿ ಅಂಗವಿಕಲರಿಗೆ ಹಾಗೂ ಮಾಜಿ ಸೈನಿಕರಿಗೆ

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ–ಅರ್ಜಿ ಆಹ್ವಾನ Read More »

ಕರಾವಳಿ

ಪಾಕ್ ಬಂಕರ್ ಸ್ಫೋಟಿಸಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ ನ. 14: ಇಂದು ಬೆಳಗ್ಗೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿತ್ತು. ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಗೆ ಪ್ರತ್ಯುತ್ತರ ನೀಡಿರುವ ಇಂಡಿಯನ್ ಆರ್ಮಿ, ಪಾಕಿಸ್ತಾನದ ಮೂವರು ಕಮಾಂಡೋಗಳು ಸೇರಿದಂತೆ ಎಂಟು ಜನರನ್ನು ಹೊಡೆದುರಿಳಿಸಿದೆ.   ಪಾಕಿಸ್ತಾನ ಇಂದು ಜಮ್ಮು-ಕಾಶ್ಮೀರದ ಪೂಂಛ್, ಕೆರನ್, ಗುರೆಜ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿತ್ತು. ಕುಪ್ವಾರದಿಂದ ಬಾರಾಮುಲ್ಲಾವರೆಗೆ ಪಾಕಿಸ್ತಾನಿ ಸೇನೆ ಫೈಯರಿಂಗ್ ನಡೆಸಿದೆ.ಬಾರಾಮುಲ್ಲಾ ಸೆಕ್ಟರ್ ನಲ್ಲಿ ಪಾಕಿಸ್ತಾನ

ಪಾಕ್ ಬಂಕರ್ ಸ್ಫೋಟಿಸಿದ ಭಾರತೀಯ ಸೇನೆ Read More »

ಕರಾವಳಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಜನತೆಗೆ ದೀಪಾವಳಿ ಸಂದೇಶ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ನ.14: ಬೆಳಕಿನ ಹಬ್ಬ ದೀಪಾವಳಿ ಸುಜ್ಞಾನದ ಪ್ರತೀಕ. ದೀಪಾವಳಿ ಹಬ್ಬವನ್ನು ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಆಚರಿಸೋಣ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯ ಬದ್ಧವಾಗಿ ಸಂಸ್ಕøತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವುದು ಎಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ. ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯದ ಸಂದೇಶ ನೀಡಿದ್ದಾರೆ.  

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಜನತೆಗೆ ದೀಪಾವಳಿ ಸಂದೇಶ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ

(ನ್ಯೂಸ್ ಕಡಬ) newskadaba.com ಬಂಟ್ವಾಳ , ನ.14: ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಗ್ರಾ. ಪಂ. ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ರೋಟರಿ ಕ್ಲಬ್ ಸುಬ್ರಹ್ಮಣ್ಯ, ಪರ್ವತಮುಖಿ ಫ್ರೆಂಡ್ಸ್ ಆಶ್ರಯದಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ ಕಳೆದ ದಿನ ನಡೆಯಿತು.   ದೇವಸ್ಥಾನದಿಂದ ಜಾಗೃತಿ ಜಾಥಾವು ಆರಂಭಗೊಂಡ ಬಳಿಕ ಕೊರೋನಾ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕರಿಗೆ ಮತ್ತು ಆಗಮಿಸಿದ ಎಲ್ಲಾ ಭಕ್ತರಿಗೆ ಭಿತ್ತಿ ಪತ್ರ ನೀಡಲಾಯಿತು. ಕೊರೋನಾ ಜಾಗೃತಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ Read More »

ಕರಾವಳಿ
Scroll to Top