ಬಂಟ್ವಾಳದಲ್ಲಿ ಚಿನ್ನಾಭರಣ ದೋಚಿದ ಪ್ರಕರಣ ➤ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 12: ಬಿ.ಸಿ.ರೋಡಿನ ಕೈಕಂಬದಲ್ಲಿ ಕ್ರೈಬ್ರಾಂಚ್ ಪೊಲೀಸರೆಂದು ನಂಬಿಸಿ ವ್ಯಕ್ತಿಯೊಬ್ಬರ ಚಿನ್ಮಾಭರಣ ದೋಚಿದ ಹಳೆಯ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇರಾನಿ ಗ್ಯಾಂಗ್ ಸದಸ್ಯರಾದ ಮಹಾರಾಷ್ಟ್ರ ದ ಝಾಕಿರ್ ಹುಸೈನ್(26) ಮತ್ತು ಕಂಬರ್ ರಹೀಂ ಮಿರ್ಜಾ(32) ಬಂಧಿತ ಆರೋಪಿಗಳು.2020ರ ಜ.18ರಂದು ಮಧ್ಯಾಹ್ನ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ತಬೈಲು ಕೊಡಂಗೆ ನಿವಾಸಿ ಶಿವಪ್ರಸಾದ್ ಶರ್ಮ ಅವರು ಕೈಕಂಬದಲ್ಲಿ ನಡೆದುಕೊಂಡು ಹೋಗುವ ವೇಳೆ […]
ಬಂಟ್ವಾಳದಲ್ಲಿ ಚಿನ್ನಾಭರಣ ದೋಚಿದ ಪ್ರಕರಣ ➤ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್








