ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಜ.14 ಕಡಬ: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13 ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ […]

ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ Read More »

ಕರಾವಳಿ