kadaba police

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಗಣೇಶೋತ್ಸವ, ಈದ್ ಮಿಲಾದ್ ಹಾಗೂ ಮೇರಿ ಮಾತೆಯ ಜನ್ಮದಿನ ಆಚರಣೆ ವೇಳೆ ಸಾರ್ವಜನಿಕವಾಗಿ ಪಾಲಿಸಬೇಕಾದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಡಬ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ವಿವಿಧ ಧಾರ್ಮಿಕ ಪ್ರಮುಖರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ಠಾಣಾ ಎಸ್ಐ ಅಭಿನಂದನ್ ಎಂ.ಎಸ್, ಹಬ್ಬಗಳನ್ನು ಯಾವುದೇ ಅಡೆತಡೆಗಳು ಬಾರದಂತೆ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಸರಕಾರವು ಹಲವು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಹಬ್ಬಗಳ ಮೆರವಣಿಗೆ ವೇಳೆ ಮುಖ್ಯ […]

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ Read More »

ಕರಾವಳಿ, ಕರ್ನಾಟಕ

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com  ಕಡಬ, ಜ.13. ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ವೆ ನಿವಾಸಿ ದೇವಪ್ಪ ಗೌಡರ ಪುತ್ರ ಹರಿಪ್ರಸಾದ್ ಬಂಧನಕ್ಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯಲ್ಲಿ ಈತನ ವಿರುದ್ದ 341,326,506 ಜೊತೆಗೆ ಐ34 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಜನವರಿ 21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!!

(ನ್ಯೂಸ್ ಕಡಬ) newskadaba.com ಕಡಬ, ಸೆ.30. ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪಾನಮತ್ತರಾಗಿ ಆಗಮಿಸಿದ ನಾಲ್ವರು ಕಡಬ ಪೊಲೀಸ್ ಉಪ ನಿರೀಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕೋಟೆಕೆರೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಮರ್ಧಾಳದ ಚಾಕೋಟೆಕೆರೆಯಲ್ಲಿರುವ ಮದ್ಯದಂಗಡಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಸಿಬ್ಬಂದಿಗಳಾದ ಪುಟ್ಟಸ್ವಾಮಿ, ಶಿವಪ್ರಸಾದ್, ಶ್ರೀಶೈಲ, ಗೃಹರಕ್ಷಕ ದಳದ ಸಿಬ್ಬಂದಿ ಯೋಗೀಶ್ ಮದ್ಯಪಾನ ಮಾಡಿರುವುದನ್ನು

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!! Read More »

ಕರಾವಳಿ

ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಸೋಮವಾರದಂದು ಕಡಬ ಬಂದ್ ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ಕರೆ ನೀಡಿದ್ದು, ಕಡಬ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನೊಂದೆಡೆ SDPI ಪಕ್ಷದ ಪ್ರಮುಖರು ಸೋಮವಾರದಂದು ಕಡಬ ಪೇಟೆಯನ್ನು ಬಂದ್ ಮಾಡದಂತೆ ಅಂಗಡಿ ಮಾಲೀಕರಲ್ಲಿ ವಿನಂತಿಸಿಕೊಂಡಿದ್ದು ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಪೊಲೀಸ್

ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ Read More »

ಕರಾವಳಿ
Scroll to Top