ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ
(ನ್ಯೂಸ್ ಕಡಬ) newskadaba.com ಕಡಬ, ಜು.26. ಸಾಮಾಜಿಕ ಜಾಲತಾಣಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರಸಕ್ತ ಕಾಲಘಟ್ಟದಲ್ಲಿ ಮುದ್ರಣಾ ಮಾಧ್ಯಮಕ್ಕೆ ಸವಾಲಾಗಿದ್ದು, ವರದಿಗಾರರು ಕ್ಲಿಷ್ಟಕರ ಸನ್ನಿವೇಶದಲ್ಲಿ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಮಾಜದ ಅಭಿವೃದ್ದಿಗೆ ಪುರಕವಾದ ವರದಿ ನೀಡಿದಾಗ ಪತ್ರಕರ್ತನ ಘನತೆ ಹೆಚ್ಚುತ್ತದೆ ಎಂದು ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸುಬ್ರಹ್ಮಣ್ಯ ರಾವ್ ಹೇಳಿದರು. ಅವರು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಶ್ರೀ ರಾಮಕುಂಜೇಶ್ವರ ಮಹಾ ವಿದ್ಯಾಲಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ […]
ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ Read More »
ಕರಾವಳಿ

