kadaba press club

 ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.26. ಸಾಮಾಜಿಕ ಜಾಲತಾಣಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರಸಕ್ತ ಕಾಲಘಟ್ಟದಲ್ಲಿ ಮುದ್ರಣಾ ಮಾಧ್ಯಮಕ್ಕೆ ಸವಾಲಾಗಿದ್ದು, ವರದಿಗಾರರು ಕ್ಲಿಷ್ಟಕರ ಸನ್ನಿವೇಶದಲ್ಲಿ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಮಾಜದ ಅಭಿವೃದ್ದಿಗೆ ಪುರಕವಾದ ವರದಿ ನೀಡಿದಾಗ ಪತ್ರಕರ್ತನ ಘನತೆ ಹೆಚ್ಚುತ್ತದೆ ಎಂದು ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸುಬ್ರಹ್ಮಣ್ಯ ರಾವ್ ಹೇಳಿದರು. ಅವರು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಶ್ರೀ ರಾಮಕುಂಜೇಶ್ವರ ಮಹಾ ವಿದ್ಯಾಲಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ […]

 ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ Read More »

ಕರಾವಳಿ

ಕಡಬ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಕಛೇರಿಗೆ ಚಯರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಪತ್ರಕರ್ತರ ಸಂಘದ ಅಧ್ಯಕ್ಷ ಬಾಲಕ್ರಷ್ಣ ಕೊೖಲ ಅವರಿಗೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಗೌಡ ಮಂಡೆಕರ ಸಂಘದ ಕಛೇರಿಯಲ್ಲಿ ಕೊಡುಗೆ ಹಸ್ತಾಂತರಿಸಿದರು. ಈ ಸಂದರ್ಭ ಪತ್ರಕರ್ತ ಸಂಘದ ಕಾರ್ಯದರ್ಶಿ ನಾಗರಾಜ್ ಎನ್ ಕೆ, ಜೊತೆಕಾರ್ಯದರ್ಶಿ ವಿಜಯ ಕಡಬ, ಕೋಶಾದಿಕಾರಿ ಪ್ರವೀಣ್ರಾಜ್ ಕೊೖಲ, ಸದಸ್ಯ ಖಾದರ್ ಸಾಹೇಬ್, ಸಿ ಎ ಬ್ಯಾಂಕ್ ನಿರ್ದೇಶಕರಾದ ಸೀತರಾಮ ಗೌಡ ಪೊಸವಳಿಕೆ, ಲೀಲಾವತಿ ಅಮರನಾಥ ಶೆಟ್ಟಿ, ನಿತ್ಯಾನಂದ ಬೊಳ್ಳಾಜೆ, ಅಂಗಜ ಗೋಳಿಯಡ್ಕ, ರಘುಚಂದ್ರ ,

ಕಡಬ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಕಛೇರಿಗೆ ಚಯರ್ ಕೊಡುಗೆ Read More »

ಕರಾವಳಿ
Scroll to Top