ಕಡಬ: ಶಾಲಾ ಕಟ್ಟಡ ಕುಸಿತ – ಮುಖ್ಯೋಪಾಧ್ಯಾಯ ಹಾಗೂ ಜಿ.ಪಂ. ಇಂಜಿನಿಯರ್ ಅಮಾನತು

(ನ್ಯೂಸ್ ಕಡಬ) newskadaba.com ಕಡಬ, ಆ. 28. ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದ ಮೇರೆಗೆ ಜಿಲ್ಲಾಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಶಾಲಾ ಕಟ್ಟಡದ ಕುಸಿದು ಬಿದ್ದು ಏಳನೇ ತರಗತಿಯ ರಶ್ಮಿ, ದೀಕ್ಷಾ, ಫಾತಿಮಾ ಸುಹಾನಾ ಮತ್ತು ಯಶಿತಾ ಎಂಬವರು ಗಾಯಗೊಂಡಿದ್ದರು. ಅದೃಷ್ಟವಶಾತ್ […]

ಕಡಬ: ಶಾಲಾ ಕಟ್ಟಡ ಕುಸಿತ – ಮುಖ್ಯೋಪಾಧ್ಯಾಯ ಹಾಗೂ ಜಿ.ಪಂ. ಇಂಜಿನಿಯರ್ ಅಮಾನತು Read More »

ಕರಾವಳಿ, ಕರ್ನಾಟಕ