ಅರಣ್ಯ ಇಲಾಖೆ ವತಿಯಿಂದ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ
(ನ್ಯೂಸ್ ಕಡಬ)newskadaba.com ಕಡಬ, ಅ. 08. ಕರ್ನಾಟಕ ಅರಣ್ಯ ಇಲಾಖೆ ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘ ಮಂಗಳೂರು ವಿಭಾಗ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವನ್ಯಜೀವಿ ಸಪ್ತಹ ಪ್ರಯುಕ್ತ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯ ಆಯ್ಕೆಯ ಸಲುವಾಗಿ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಸೈಂಟ್ ಜೋಕಿಮ್ ಸಭಾಭವನದಲ್ಲಿ ನಡೆಯಿತು. ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ವಲಯ ಶ್ರೀ ವಿಮಲ್ ಬಾಬು ಇವರು ಅಧ್ಯಕ್ಷತೆಯನ್ನು ವಹಿಸಿ ಪರಿಸರ ಸಂರಕ್ಷಣೆಯ ಮತ್ತು ವನ್ಯಜೀವಿಗಳ ಮಹತ್ವದ ಬಗ್ಗೆ […]
ಅರಣ್ಯ ಇಲಾಖೆ ವತಿಯಿಂದ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ Read More »
ಕರಾವಳಿ
