kadaba taluk

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. 2025ರ ಸೆಪ್ಟೆಂಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಈ ಕುರಿತು ಸೆ. 13ರ ಶುಕ್ರವಾರದಂದು ಬೆಂಗಳೂರಿನಲ್ಲಿ ಪಶುಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದ್ದು, ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲಭೂತ ಸೌಕರ್ಯಗಳಿಗಾಗಿ ಸರಕಾರ […]

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ Read More »

ಕರಾವಳಿ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಗಣೇಶೋತ್ಸವ, ಈದ್ ಮಿಲಾದ್ ಹಾಗೂ ಮೇರಿ ಮಾತೆಯ ಜನ್ಮದಿನ ಆಚರಣೆ ವೇಳೆ ಸಾರ್ವಜನಿಕವಾಗಿ ಪಾಲಿಸಬೇಕಾದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಡಬ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ವಿವಿಧ ಧಾರ್ಮಿಕ ಪ್ರಮುಖರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ಠಾಣಾ ಎಸ್ಐ ಅಭಿನಂದನ್ ಎಂ.ಎಸ್, ಹಬ್ಬಗಳನ್ನು ಯಾವುದೇ ಅಡೆತಡೆಗಳು ಬಾರದಂತೆ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಸರಕಾರವು ಹಲವು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಹಬ್ಬಗಳ ಮೆರವಣಿಗೆ ವೇಳೆ ಮುಖ್ಯ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ Read More »

ಕರಾವಳಿ, ಕರ್ನಾಟಕ

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 06. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಫಕೀರ ಎಂಬವರ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳ ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿದ್ದರು.

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಡಬ ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ 3 ಎಕರೆ ಜಮೀನು ಕಾದಿರಿಸಲಾಗಿದ್ದು, ದ.ಕ. ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಶಿ ಅವರು ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಬಳಿಕ ಅಧಿಕಾರಿಗಳು ಹಾಗೂ ಸ್ಥಳೀಯ ನ್ಯಾಯವಾದಿಗಳ ಜೊತೆ ಚರ್ಚಿಸಿದ ಅವರು ಕಡಬ ತಾಲೂಕು ಕೇಂದ್ರಕ್ಕೆ ಸಿವಿಲ್ ನ್ಯಾಯಾಲಯ ಸಂಕೀರ್ಣ, ನ್ಯಾಯಾಧೀಶರ ವಸತಿಗೃಹ, ವಕೀಲರ ಭವನ ಹಾಗೂ ನ್ಯಾಯಾಲಯ ಸಿಬ್ಬಂದಿಗಳ

ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ Read More »

ಕರಾವಳಿ, ಕರ್ನಾಟಕ

ಕಡಬ: ಸೆ.‌ 16ರ ವರೆಗೆ ಪಹಣಿಗಳಿಗೆ ಆದಾರ್ ಜೋಡಣೆ ಆಂದೋಲನ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಗಳಡಿ ಆಧಾರ್ ಜೋಡಣೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಕಡಬ ತಾಲೂಕಿನಲ್ಲಿ ಆಧಾರ್ ಜೋಡಣೆ ಪ್ರಗತಿ ಕಡಿಮೆಯಾಗಿರುವ ಕಾರಣ ಕಡಬ ತಾಲೂಕಿನಾದ್ಯಂತ ಸೆ. 16ರ ವರೆಗೆ ಆಂದೋಲನ ಹಮ್ಮಿಕೊಳ್ಳಾಗಿದೆ. ಆದಾರ್ ಜೋಡಣೆ ಬಾಕಿಯಿರುವ ಖಾತದಾರರು ಪಹಣಿಗಳೊಂದಿಗೆ ತಮ್ಮ ಗ್ರಾಮ ಆಡಳಿತಾಧಿಕಾರಿ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಕೊಳ್ಳಬೇಕಾಗಿ ಕಡಬ ತಹಶೀಲ್ದಾರ ಪ್ರಭಾಕರ ಖಜೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ: ಸೆ.‌ 16ರ ವರೆಗೆ ಪಹಣಿಗಳಿಗೆ ಆದಾರ್ ಜೋಡಣೆ ಆಂದೋಲನ Read More »

ಕರಾವಳಿ

ಕಡಬ ತಾಲೂಕು ಕಾರ್ಯಾರಂಭಕ್ಕೆ ಅಧಿಕಾರಿಗಳಿಂದ ಭರದ ಸಿದ್ಧತೆ ► ಕೋರ್ಟ್ ಸೇರಿದಂತೆ ಹೆಚ್ಚಿನ ಇಲಾಖೆಗಳು ಬಂಟ್ರ ಗ್ರಾಮದ ಮುಂಚಿಕಾಪಿಗೆ

(ನ್ಯೂಸ್ ಕಡಬ) newskadaba.com ಕಡಬ, ಜೂ.17. ನೂತನ ಕಡಬ ತಾಲೂಕು ಅನುಷ್ಠಾನಗೊಂಡು ಉದ್ಘಾಟನಾ ಭಾಗ್ಯಕ್ಕೆ ಕಾಲ ಸನ್ನಿಹಿತವಾಗಿದ್ದು, ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರುವ ಸಮಯ ಬಂದಿದೆ. ಪುತ್ತೂರು ತಾಲೂಕಿನ 35 ಗ್ರಾಮಗಳು ಹಾಗೂ ಸುಳ್ಯ ತಾಲೂಕಿನ 7 ಗ್ರಾಮಗಳನ್ನು ಸೇರಿಸಿಕೊಂಡು ಒಟ್ಟು 42 ಗ್ರಾಮಗಳ ವ್ಯಾಪ್ತಿಯ ನೂತನ ಕಡಬ ತಾಲೂಕು ರೂಪುಗೊಂಡಿದ್ದು, ಹೊಸ ತಾಲೂಕಿನ ಒಟ್ಟು ಜನಸಂಖ್ಯೆ 1,20,086 (2011ರ ಜನಗಣತಿಯಂತೆ) ಇದ್ದು, ಒಟ್ಟು 149159.8 ಎಕರೆ ಭೌಗೋಳಿಕ ವಿಸ್ತೀರ್ಣವನ್ನು ಹೊಂದಿದೆ. ನೂತನ ತಾಲೂಕಿನಲ್ಲಿ

ಕಡಬ ತಾಲೂಕು ಕಾರ್ಯಾರಂಭಕ್ಕೆ ಅಧಿಕಾರಿಗಳಿಂದ ಭರದ ಸಿದ್ಧತೆ ► ಕೋರ್ಟ್ ಸೇರಿದಂತೆ ಹೆಚ್ಚಿನ ಇಲಾಖೆಗಳು ಬಂಟ್ರ ಗ್ರಾಮದ ಮುಂಚಿಕಾಪಿಗೆ Read More »

ಕರಾವಳಿ

ಹಿಂದೂ ಜಾಗರಣಾ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ► ಉದ್ಯಮಿ ಹರೀಶ್ ಉಂಡಿಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.23. ಹಿಂದೂ ಜಾಗರಣ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ಕಡಬದ ಉದ್ಯಮಿ ಹರೀಶ್ ಉಂಡಿಲ ಮತ್ತು ಕಾರ್ಯದರ್ಶಿಯಾಗಿ ಮಲ್ಲೇಶ್ ಆಲಂಕಾರು ಆಯ್ಕೆಯಾಗಿದ್ದಾರೆ. ಆಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಈ ಆಯ್ಕೆ ನಡೆಯಿತು. ಸಂಚಾಲಕರಾಗಿ ವೆಂಕಟ್ರಮಣ ಕುತ್ಯಾಡಿ, ನಿಧಿ ಪ್ರಮುಖರಾಗಿ ಗೋವಿಂದ ರಾಜ್ ಭಟ್ ಮರ್ದಾಳ, ಸಹಸಂಚಾಲಕರಾಗಿ ಪ್ರಮೋದ್ ರೈ ಮರ್ದಾಳ, ಮೋಹನದಾಸ್ ಪುಂಜ ಕುಂತೂರು, ಕಾನೂನು ಸಲಹೆಗಾರರಾಗಿ ನ್ಯಾಯವಾದಿ ಪ್ರಶಾಂತ್ ಪಂಜೋಡಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಂದರ್ಭದಲ್ಲಿ ಸಂಘಟನೆಯ

ಹಿಂದೂ ಜಾಗರಣಾ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ► ಉದ್ಯಮಿ ಹರೀಶ್ ಉಂಡಿಲ ಆಯ್ಕೆ Read More »

ಕರಾವಳಿ
Scroll to Top