ಕಡಬ: ಅರುಣ್ ಕುಮಾರ್ ಪುತ್ತಿಲ ಭೇಟಿ ➤ ಅಭಿಮಾನಿಗಳಿಂದ ಸ್ವಾಗತ

(ನ್ಯೂಸ್ ಕಡಬ) newskadaba.com ಕಡಬ, ಜೂ. 26. ನಾವು ಧರ್ಮವನ್ನು ಬಿಟ್ಟಿರಲು ಸಾಧ್ಯವಿಲ್ಲ, ಧರ್ಮಾಧರಿತ ರಾಜಕೀಯದಿಂದ ಸಮಸ್ತ ಹಿಂದೂ ಸಮಾಜವನ್ನು ರಕ್ಷಣೆ ಮಾಡಲು ಎಲ್ಲಾ ಕಡೆ ಪ್ರವಾಸ ಮಾಡುತ್ತಿರುವುದಾಗಿ ಅರುಣ್ ಪುತ್ತಿಲ ಹೇಳಿದ್ದಾರೆ. ಭಾನುವಾರದಂದು ಕಡಬ ತಾಲೂಕಿನ ಪ್ರವಾಸ ಕೈಗೊಂಡ ಅವರು, ಬೆಳಗ್ಗೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರಕ್ಕೆ ಆಗಮಿಸಿ, ಸ್ಟಿಕ್ಕರ್ ಬಿಡುಗಡೆ ಮಾಡಿ ಮಾತನಾಡಿದರು. ಬಳಿಕ ಕಳೆದ ವಾರ ಅಪಘಾತದಲ್ಲಿ ಮೃತಪಟ್ಟ ನಾಗಪ್ರಸಾದ್ ಅವರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗಿರೀಶ್, […]

ಕಡಬ: ಅರುಣ್ ಕುಮಾರ್ ಪುತ್ತಿಲ ಭೇಟಿ ➤ ಅಭಿಮಾನಿಗಳಿಂದ ಸ್ವಾಗತ Read More »

ಕರಾವಳಿ