Kadaba

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಜೆಸಿಐ ಕಡಬ ಕದಂಬ, ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.)  ಇದರ ಸಹಯೋಗದೊಂದಿಗೆ ಜೆಸಿಐ ಸಪ್ತಾಹದ ಅಂಗವಾಗಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪರಿಸರ ಸಂಘದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣಾ ಕಾರ್ಯಕ್ರಮ ಎ.ಸಿ.ಎಫ್ ಶ್ರೀ ಸದಾಶಿವ ಭಟ್ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ವೆಂಕಟ್ರಮಣ ರಾವ್ ಮಂಕುಡೆ ದೀಪ ಬೆಳಗಿ ಉದ್ಘಾಟಿಸಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಸುತ್ತ-ಮುತ್ತ […]

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ Read More »

ಕರಾವಳಿ

ಕಡಬ ಜೇಸಿಐ ವತಿಯಿಂದ ವೃದ್ದಾಶ್ರಮಕ್ಕೆ ದೇಣಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 12. ನೂಜಿಬಾಳ್ತಿಲದ ಮರಿಯಾಲಯಂ ವತಿಯಿಂದ ಕಾನ್ವೆಂಟ್‌ ನಡೆಸಲ್ಪಡುವ ವೃದ್ಧಾಶ್ರಮಕ್ಕೆ ಜೇಸಿಐ ಕಡಬ ಕದಂಬದ ವತಿಯಿಂದ ದೇಣಿಗೆ ಹಸ್ತಾಂತರ ಮತ್ತು ಜೇಸಿ ಸಪ್ತಾಹ-2024ರ ಉದ್ಘಾಟನಾ ಕಾರ್ಯಕ್ರಮವು ಕಾನ್ವೆಂಟ್ ನ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೇಸಿಐ ಭಾರತದ ಸ್ಥಾಲರ್ ಶಿಪ್ ವಿಭಾಗದ ರಾಷ್ಟ್ರೀಯ ಸಂಯೋಜಕ ಕಾಶೀನಾಥ್ ಗೋಗಟೆ ಅವರು, ಜೇಸಿ ಸಂಸ್ಥೆಯು ಯುವಜನರಲ್ಲಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನವನ್ನು ಮಾಡುವ ಜಗತ್ತಿನ ಅತಿದೊಡ್ಡ ಸಂಘಟನೆಯಾಗಿದೆ. ಜಾಗತಿಕ ಶಾಂತಿಯನ್ನು ಸ್ಥಾಪಿಸುವಲ್ಲಿ ಯುವಜನರನ್ನು

ಕಡಬ ಜೇಸಿಐ ವತಿಯಿಂದ ವೃದ್ದಾಶ್ರಮಕ್ಕೆ ದೇಣಿಗೆ Read More »

ಕರಾವಳಿ

ಸಬಳೂರು: ಮೃತರ ಕುಟುಂಬಕ್ಕೆ ಧನಸಹಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಇತ್ತೀಚೆಗೆ ನಿಧನರಾದ ಕೊಯಿಲ ಗ್ರಾಮದ ಕೆರೆಕೋಡಿ ನಿವಾಸಿ ವರದರಾಜ ಶೆಟ್ಟಿ ಅವರ ಕುಟುಂಬಕ್ಕೆ  ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗ ಮತ್ತು ಬಿಜೆಪಿ ಸಬಳೂರು ಬೂತ್ ಸಮಿತಿ ಸದಸ್ಯರಿಂದ  ಮತ್ತು ದಾನಿಗಳಿಂದ ಸಂಗ್ರಹಿಸಲಾದ ಧನ ಸಹಾಯವನ್ನು ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಕೊಯಿಲ ಗ್ರಾ.ಪಂ ಉಪಾಧ್ಯಕ್ಷ ಯತೀಶ್ ಸೀಗೆತ್ತಡಿ, ಸದಸ್ಯ ಚಿದಾನಂದ ಪಾನ್ಯಾಲು, ಸಬಳೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಸಂಕೇಶ,

ಸಬಳೂರು: ಮೃತರ ಕುಟುಂಬಕ್ಕೆ ಧನಸಹಾಯ Read More »

ಕರಾವಳಿ, ಕರ್ನಾಟಕ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಗಣೇಶೋತ್ಸವ, ಈದ್ ಮಿಲಾದ್ ಹಾಗೂ ಮೇರಿ ಮಾತೆಯ ಜನ್ಮದಿನ ಆಚರಣೆ ವೇಳೆ ಸಾರ್ವಜನಿಕವಾಗಿ ಪಾಲಿಸಬೇಕಾದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಡಬ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ವಿವಿಧ ಧಾರ್ಮಿಕ ಪ್ರಮುಖರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ಠಾಣಾ ಎಸ್ಐ ಅಭಿನಂದನ್ ಎಂ.ಎಸ್, ಹಬ್ಬಗಳನ್ನು ಯಾವುದೇ ಅಡೆತಡೆಗಳು ಬಾರದಂತೆ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಸರಕಾರವು ಹಲವು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಹಬ್ಬಗಳ ಮೆರವಣಿಗೆ ವೇಳೆ ಮುಖ್ಯ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ Read More »

ಕರಾವಳಿ, ಕರ್ನಾಟಕ

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 06. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಫಕೀರ ಎಂಬವರ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳ ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿದ್ದರು.

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಸರ್ಕಾರಿ ಶಾಲೆಯೆಂದರೆ ಮೂಗು ಮುರಿಯುವ ಈ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಯ ಗೋಡೆಗಳಿಗೆ ಸಂಪೂರ್ಣ ಬಣ್ಣ ಬಳಿದು ಆ ಗೋಡೆಗಳಲ್ಲಿ ವರ್ಣಾಲಂಕಾರ ಮಾಡುವ ಮೂಲಕ ಗಮನ ಸೆಳೆಯುವ ಕಾರ್ಯವನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಡಲಾಗಿದೆ. ಶಾಲಾ ಪೂರ್ವವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲಾಭಿವೃದ್ದಿ ಸಮಿತಿ ಸಹಕಾರದೊಂದಿಗೆ ಸಹೃದಯಿ ದಾನಿಗಳ ನೆರವಿನಿಂದ ಶಿಕ್ಷಣ, ಕಲೆ, ನೃತ್ಯ, ಜಾನಪದ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ವೈವಿಧ್ಯಮಯ ವರ್ಣ

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ Read More »

ವಿಶೇಷ ಲೇಖನಗಳು

ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಡಬ ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ 3 ಎಕರೆ ಜಮೀನು ಕಾದಿರಿಸಲಾಗಿದ್ದು, ದ.ಕ. ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಶಿ ಅವರು ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಬಳಿಕ ಅಧಿಕಾರಿಗಳು ಹಾಗೂ ಸ್ಥಳೀಯ ನ್ಯಾಯವಾದಿಗಳ ಜೊತೆ ಚರ್ಚಿಸಿದ ಅವರು ಕಡಬ ತಾಲೂಕು ಕೇಂದ್ರಕ್ಕೆ ಸಿವಿಲ್ ನ್ಯಾಯಾಲಯ ಸಂಕೀರ್ಣ, ನ್ಯಾಯಾಧೀಶರ ವಸತಿಗೃಹ, ವಕೀಲರ ಭವನ ಹಾಗೂ ನ್ಯಾಯಾಲಯ ಸಿಬ್ಬಂದಿಗಳ

ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ Read More »

ಕರಾವಳಿ, ಕರ್ನಾಟಕ

ಕಡಬ: ಸೆ.‌ 16ರ ವರೆಗೆ ಪಹಣಿಗಳಿಗೆ ಆದಾರ್ ಜೋಡಣೆ ಆಂದೋಲನ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಗಳಡಿ ಆಧಾರ್ ಜೋಡಣೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಕಡಬ ತಾಲೂಕಿನಲ್ಲಿ ಆಧಾರ್ ಜೋಡಣೆ ಪ್ರಗತಿ ಕಡಿಮೆಯಾಗಿರುವ ಕಾರಣ ಕಡಬ ತಾಲೂಕಿನಾದ್ಯಂತ ಸೆ. 16ರ ವರೆಗೆ ಆಂದೋಲನ ಹಮ್ಮಿಕೊಳ್ಳಾಗಿದೆ. ಆದಾರ್ ಜೋಡಣೆ ಬಾಕಿಯಿರುವ ಖಾತದಾರರು ಪಹಣಿಗಳೊಂದಿಗೆ ತಮ್ಮ ಗ್ರಾಮ ಆಡಳಿತಾಧಿಕಾರಿ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಕೊಳ್ಳಬೇಕಾಗಿ ಕಡಬ ತಹಶೀಲ್ದಾರ ಪ್ರಭಾಕರ ಖಜೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ: ಸೆ.‌ 16ರ ವರೆಗೆ ಪಹಣಿಗಳಿಗೆ ಆದಾರ್ ಜೋಡಣೆ ಆಂದೋಲನ Read More »

ಕರಾವಳಿ

ಕಡಬ: ಕಾಲುಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಾಲು ಜಾರಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ‌ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಎಂದು ಗುರುತಿಸಲಾಗಿದೆ. ಉಮೇಶ ಗುರುವಾರ ಸಂಜೆ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ತೋಡಿಗೆ ಬಿದ್ದಿದ್ದರು. ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಸುಮಾರು ಒಂದು ಕಿಮೀ ಕೆಳಗಡೆ ಪೇರಡ್ಕ ಸೇತುವೆ ಬಳಿ ಮೃತದೇಹ

ಕಡಬ: ಕಾಲುಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಚಾರ್ವಾಕ ಪ್ರಾ.ಕೃ.ಸ.ಸಂಘದ ಶತಮಾನೋತ್ಸವ – ಸವಿನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನದ ಸವಿ ನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮವು ಮಂಗಳವಾರದಂದು ಚಾರ್ವಾಕ ಶಾಖಾ ಕಚೇರಿ ಆವರಣದಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಕೊಪ್ಪ, ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ನಿರ್ದೇಶಕರಾದ

ಚಾರ್ವಾಕ ಪ್ರಾ.ಕೃ.ಸ.ಸಂಘದ ಶತಮಾನೋತ್ಸವ – ಸವಿನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ
Scroll to Top