ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಜೆಸಿಐ ಕಡಬ ಕದಂಬ, ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಸಹಯೋಗದೊಂದಿಗೆ ಜೆಸಿಐ ಸಪ್ತಾಹದ ಅಂಗವಾಗಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪರಿಸರ ಸಂಘದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣಾ ಕಾರ್ಯಕ್ರಮ ಎ.ಸಿ.ಎಫ್ ಶ್ರೀ ಸದಾಶಿವ ಭಟ್ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ವೆಂಕಟ್ರಮಣ ರಾವ್ ಮಂಕುಡೆ ದೀಪ ಬೆಳಗಿ ಉದ್ಘಾಟಿಸಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಸುತ್ತ-ಮುತ್ತ […]
ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ Read More »
ಕರಾವಳಿ









