Kadaba

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ➤ 10. ಕೋಟಿ ದಂಡ ಕಟ್ಟಿದ ಶಶಿಕಲಾ

(ನ್ಯೂಸ್ ಕಡಬ) newskadaba.com ತಮಿಳುನಾಡು ನ. 19: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಹಾಯಕಿ ವಿ.ಕೆ ಶಶಿಕಲಾ 10 ಕೋಟಿ ರೂ ದಂಡ ಪಾವತಿಸಿದ್ದಾರೆ. ಆರ್ಥಿಕ ವಂಚನೆಯ ಆರೋಪದ ಮೇಲೆ ಜೈಲಿನಲ್ಲಿರುವ ಶಶಿಕಲಾ ಅವರು ಶೀಘ್ರದಲ್ಲೇ ಜಾಮೀನಿನ ಮೇಲೆ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ವಕೀಲ ಎನ್. ರಾಜಾ ಸೆಂತೂರ್ ಪಾಂಡ್ಯ ಹೇಳಿದ್ದಾರೆ. ಆದರೆ, ಎಐಎಡಿಎಂಕೆ ಶಶಿಕಲಾ ಬಗ್ಗೆ ತನ್ನ ನಿಲುವನ್ನು ಬದಲಾಯಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸ್ವಾಮಿ ಹೇಳಿದ್ದಾರೆ. […]

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ➤ 10. ಕೋಟಿ ದಂಡ ಕಟ್ಟಿದ ಶಶಿಕಲಾ Read More »

ರಾಷ್ಟ್ರೀಯ ನ್ಯೂಸ್

ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!?

(ನ್ಯೂಸ್ ಕಡಬ) newskadaba.com ಉಡುಪಿ ನ. 19: ಎಟಿಎಂ ಕಾರ್ಡ್ ಇಲ್ಲದೇ, ಯಾವುದೇ ಬ್ಯಾಂಕ್ ದಾಖಲೆ ಕೂಡ ಇಲ್ಲದೇ ವ್ಯಕ್ತಿಯೊಬ್ಬರ ಖಾತೆಯಿಂದ ಅಪರಿಚಿತ ವ್ಯಕ್ತಿಗಳು ಹಣ ವಿತ್ ಡ್ರಾ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ.     ಉಡುಪಿ ಮೂಲದ ಮೂಡುಬೆಟ್ಟು ನಿವಾಸಿ ಸದಾನಂದ ಭಂಡಾರಿ(62) ಅವರ ಕೆನರಾ ಬ್ಯಾಂಕ್ ಖಾತೆಯಿಂದ ಬೆಂಗಳೂರಿನ ಅಲಂಕಾರ್ ಫ್ಲಾಜಾ ಎಂಬಲ್ಲಿ ಹಣ ವಿತ್ ಡ್ರಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.ರೂ.10 ಸಾವಿರದಂತೆ ಒಟ್ಟು 40 ಸಾವಿರ ರೂಪಾಯಿಗಳನ್ನು ವಿತ್ ಡ್ರಾ ಮಾಡಲಾಗಿದೆ.

ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!? Read More »

ಕರಾವಳಿ

ತಲೆ, ಕೈಕಾಲು ಕತ್ತರಿಸಿ ಯುವತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಂಡ್ಯ ನ. 19: ಯುವತಿಯ ತಲೆ, ಕೈಕಾಳು ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದ್ದು, ಹತ್ಯೆಯ ಬಳಿಕ ಹೇಮಾವತಿ ನದಿಗೆ ಯುವತಿಯ ದೇಹದ ಭಾಗಗಳನ್ನು ಎಸೆಯಲಾಗಿದೆ.    ಈ ಕೃತ್ಯ ಎರಡು ದಿನಗಳ ಹಿಂದೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಯುವತಿಯ ದೇಹದ ಅಂಗಗಳು ನೀರಿನಲ್ಲಿ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಾಲೆಯಲ್ಲಿ ಯುವತಿಯ ದೇಹದ ಜೊತೆಗೆ ಕೈಕಾಲುಗಳೂ ಪತ್ತೆಯಾಗಿದ್ದು, ಕೈಯಲ್ಲಿ ಮೀನಿನ ಚಿತ್ರವಿರುವ ಹಚ್ಚೆ ಗುರುತು ಇದೆ.ಮಂಡ್ಯ ಜಿಲ್ಲೆ ಕೆಆರ್ ಪೇಟೆ

ತಲೆ, ಕೈಕಾಲು ಕತ್ತರಿಸಿ ಯುವತಿಯ ಬರ್ಬರ ಹತ್ಯೆ Read More »

ಕರಾವಳಿ

ಕಡಬ: ಕಸ್ತೂರಿ ರಂಗನ್‌ ವರದಿ ಅನುಷ್ಠಾನ ವಿರೋಧಿಸಿ ವಾಹನ ಜಾಥಾ

(ನ್ಯೂಸ್ ಕಡಬ) newskadaba.com ಕಡಬ ನ. 19: ಕಸ್ತೂರಿ ರಂಗನ್‌ ವರದಿ ಪರಿಸರ ಸೂಕ್ಷ್ಮ ವಲಯ ಎಂಬ ಯೋಜನೆಯಿಂದ ಬಲ್ಯ ಗ್ರಾಮವನ್ನು ಕೈಬಿಡಬೇಕೆಂದು ಅಗ್ರಹಿಸಿ ಗ್ರಾಮಸ್ಥರು ವಾಹನ ಜಾಥಾದೊಂದಿಗೆ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿಗೆ ಕಳೆದ ದಿನ ಆಗಮಿಸಿ ಪ್ರತಿಭಟನೆ ನಡೆಸಿದರು. ಬಳಿಕ ಯೋಜನೆಯನ್ನು ಕೈಬಿಡುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಯಿತು. ಮಲೆನಾಡು ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆದು ಗ್ರಾ.ಪಂ. ಆಡಳಿತಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಧನಂಜಯ ಗೌಡ ಕೊಡಂಗೆ, ಜಿಲ್ಲಾ ಪರಿಷತ್‌

ಕಡಬ: ಕಸ್ತೂರಿ ರಂಗನ್‌ ವರದಿ ಅನುಷ್ಠಾನ ವಿರೋಧಿಸಿ ವಾಹನ ಜಾಥಾ Read More »

ಕರಾವಳಿ

ಉಡುಪಿ: ಅಮಾನವೀಯ ರೀತಿಯಲ್ಲಿ ಗಂಡು ಕರುವಿನ ಸಾಗಾಟಕ್ಕೆ ಯತ್ನ…!

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ಕಳೆದ ದಿನ ಕಾಪು ತಾಲೂಕಿನ ಮಜೂರು ಚಂದ್ರ ನಗರದಲ್ಲಿ ಅಮಾನವೀಯ ರೀತಿಯಲ್ಲಿ ರಟ್ಟಿನ ಪಟ್ಟಿಗೆಯೊಳಗೆ ಜೀವಂತ ಗಂಡು ಕರುವನ್ನು ಎಸೆದು ಹೋದ ಘಟನೆ ನಡೆದಿದೆ.     ಸಾರ್ವಜನಿಕರು ರಟ್ಟಿನ ಪೆಟ್ಟಿಗೆ ಅಲ್ಲಡುತ್ತಿರುವುದನ್ನು ಗಮನಿಸಿದ್ದು, ತಕ್ಷಣ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀ ಪ್ ರಾವ್ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ತಿಳಿಸಿದ್ದಾರೆ. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರು ಹಾಗೂ ಸಾರ್ವಜನಿಕರು ಆಪೆಟ್ಟಿಗೆಯನ್ನು ಬಿಡಿಸಿ ನೋಡಿದ್ದಾರೆ. ಈ ಸಂದರ್ಭದಲ್ಲಿ

ಉಡುಪಿ: ಅಮಾನವೀಯ ರೀತಿಯಲ್ಲಿ ಗಂಡು ಕರುವಿನ ಸಾಗಾಟಕ್ಕೆ ಯತ್ನ…! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ಪತ್ರಕರ್ತ, ರಂಗಕರ್ಮಿ ಕೆ.ಆರ್. ಪ್ರಕಾಶ್ ನಿಧನ

(ನ್ಯೂಸ್ ಕಡಬ) newskadaba.com ಶಿರಸಿ ನ. 19: ಹಿರಿಯ ಪತ್ರಕರ್ತ, ನಾಟಕಕಾರ ಹಾಗೂ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಕೆ.ಆರ್. ಪ್ರಕಾಶ್ (50) ಅನಾರೋಗ್ಯದಿಂದ ಬುಧವಾರ ತಡ ರಾತ್ರಿ ನಿಧನ ಹೊಂದಿದರು. ಯಲ್ಲಾಪುರ ತಾಲೂಕಿನ ಹೆಮ್ಮಾಡಿ ಸಮೀಪದ ಕಾನಕೊಡ್ಲು ಮೂಲದವರಾದ ಅವರು ಶಿರಸಿಯಲ್ಲಿ ಬಹುಕಾಲ ವರದಿಗಾರರಾಗಿದ್ದರು. ನಾಟಕಗಳಲ್ಲಿ ನಟನೆ, ರಚನೆ ಹಾಗೂ ನಿರ್ದೇಶನದಲ್ಲಿ ಪ್ರಸಿದ್ಧರಾಗಿದ್ದರು. ಪ್ರಪಾತ, ಕೆರೆ ಸೇರಿದಂತೆ ನಿಸರ್ಗ ಮಧ್ಯದಲ್ಲಿ ನಾಟಕದಂಥ ಹೊಸ ಪ್ರಯೋಗ ಮಾಡಿ ಯಶಸ್ಸು ಕಂಡಿದ್ದರು. ಕಳೆದ ಒಂದು ವರ್ಷದಿಂದ ನಾಟಕ ಅಕಾಡೆಮಿ ಸದಸ್ಯರಾಗಿ ಕಾರ್ಯ

ಹಿರಿಯ ಪತ್ರಕರ್ತ, ರಂಗಕರ್ಮಿ ಕೆ.ಆರ್. ಪ್ರಕಾಶ್ ನಿಧನ Read More »

ಕರಾವಳಿ

ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ

(ನ್ಯೂಸ್ ಕಡಬ) newskadaba.com ತುಮಕೂರು ನ. 19: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಅಮಾನುಷವಾಗೆ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಇಂದು ಮುಂಜಾನೆ ನಡೆದಿದೆ. ಚಾಂದುಪಾಷ ಎಂಬ ವ್ಯಕ್ತಿ ತನ್ನ ಪತ್ನಿ ಜಬೀನ (40)ಳನ್ನು ಕೊಲೆಗೈದಿದ್ದಾರೆ. ಜಬೀನ ಮತ್ತು ಮಗ ಮಹಮ್ಮದ್ ಅಲಿ(12) ಮನೆಯಲ್ಲಿ ಮಲಗಿದ್ದ ಸಮಯದಲ್ಲಿ ಚಾಂದ್ ಪಾಷ ದೊಣ್ಣೆಯಿಂದ ಇಬ್ಬರ ತಲೆಗೆ ಹೊಡೆದು ಸಾಯಿಸುವ ಪ್ರಯತ್ನ ಮಾಡಿದ್ದಾನೆ ಎಂದು ಪೋಲೀಸರು ತಿಳಿಸಿದ್ದಾರೆ.   ದೊಣ್ಣೆಯಿಂದ ಹೊಡೆದ ರಭಸಕ್ಕೆ ಪತ್ನಿ ಜಬೀನ ಸ್ಥಳದಲ್ಲಿಯೇ

ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ Read More »

ಕರಾವಳಿ

ಶ್ರೀನಗರ: ಎನ್‌ಕೌಂಟರ್‌ ➤ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ: , ನ. 19. ಇಂದು ಜಮ್ಮುನಿನ ನಾಗ್ರೋಟಾದ ಬಾನ್ ಟೋಲ್ ಪ್ಲಾಜಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.     ಜಮ್ಮು -ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಸಂಚಾರ ತಡೆದು ನಾಕಾ ಬಂದಿ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಗುಂಪು, ನಂತರ ಅರಣ್ಯ ಪ್ರದೇಶದ ಕಡೆಗೆ ಓಡಿಹೋದರು. ಕೂಡಲೇ ಭದ್ರತಾ ಪಡೆ ಎನ್

ಶ್ರೀನಗರ: ಎನ್‌ಕೌಂಟರ್‌ ➤ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ Read More »

ರಾಷ್ಟ್ರೀಯ ನ್ಯೂಸ್

ಭೀಕರ ರಸ್ತೆ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ಇಂದು ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿರುವ ಪರಿಣಾಮದಿಂದಾಗಿ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್ ನಲ್ಲಿದ್ದ ಸವಾರ ಹಾಗೂ ಓಮ್ನಿ ಕಾರಿನ ಚಾಲಕ ಸುನೀಲ್(28) ಸ್ಥಳದಲ್ಲೇ ಮೃತಪಟ್ಟಿದ್ದಾರೆ.   ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನಲೆಯಿಂದಾಗಿ ಓಮ್ನಿ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಓಮ್ನಿಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ

ಭೀಕರ ರಸ್ತೆ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಏನೆಕಲ್ಲು: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಂಜ, ನ. 19. ಇಂದು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏನೆಕಲ್ಲಿನ ಬಾಲಾಡಿ ಎಂಬಲ್ಲಿ ನಡೆದಿದೆ.     ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಏನೆಕಲ್ಲು ಗ್ರಾಮದ ಬಾಲಾಡಿಯ ಶಿಲ್ಪಿ ಧನಂಜಯ ಆಚಾರ್ಯರವರ ಪುತ್ರ ತವಿನ್ ಆಚಾರ್ಯ(24) ಎಂದು ಗುರುತಿಸಲಾಗಿದೆ. ಈತ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಚಿಕ್ಕಮ್ಮ, ಸಹೋದರಿಯರನ್ನು ಅಗಲಿದ್ದಾರೆ.  

ಏನೆಕಲ್ಲು: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top