Kadaba

ನ. 14ರ ನಾಳೆ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭ

(ನ್ಯೂಸ್ ಕಡಬ) newskadaba.com ಉಡುಪಿ ನ. 13: ಮಲ್ಪೆ ಬೀಚ್ನಲ್ಲಿ ಅಡ್ಡೆಂಚರ್ ವಾಟರ್ ಸ್ಪೋರ್ಟ್ ವತಿಯಿಂದ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭವು ನ. 14ರಂದು ಮತ್ತೆ ಬೀಚ್ನಲ್ಲಿ ನಡೆಯಲಿದೆ.ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇ ಶನ್ನ ಅಧ್ಯಕ್ಷ ಯಶ್ಪಾಲ್ ಸುವರ್ಣ ಉದ್ಘಾಟಿಸಲಿದ್ದಾರೆ.   ಸಮುದ್ರ ಮಧ್ಯೆ ಬೋಟ್ ಮೇಲಿಂದಲೇ ಹಾರಾಟ ನಡೆಸಿ ಬೋಟ್ ನಲ್ಲೇ ಲ್ಯಾಂಡ್ ಆಗಬಹುದು. ಗೋವಾ […]

ನ. 14ರ ನಾಳೆ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭ Read More »

ಕರಾವಳಿ, ಕರ್ನಾಟಕ

ಬಾಲಿವುಡ್​ ನಟ ಆತ್ಮಹತ್ಯೆಗೆ ಶರಣು…!

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ನ.12: ಹಿಮಾಚಲ ಪ್ರದೇಶದ ಮೆಕ್ಲಿಯೋಡ್ಗಂಜ್ ನಗರದಲ್ಲಿರುವ ಪಾತಾಳ್ ಲೋಕ್ ವೆಬ್ ಸರಣಿಯ ಮೂಲಕ ಜನಪ್ರಿಯರಾಗಿದ್ದ ನಟ ಆಸಿಫ್ ಬಸ್ರಾ ತಮ್ಮ ನಿವಾಸದಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಬಸ್ರಾ ಅವರು ಹಲವಾರು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದು, 1993 ಮುಂಬೈ ಸ್ಫೋಟ ಕುರಿತಾದ ಚಿತ್ರ ‘ಬ್ಲ್ಯಾಕ್ ಫ್ರೈಡೇ’ ಹಾಗೂ 2002 ಗುಜರಾತ್ ಹಿಂಸಾಚಾರ ಕುರಿತ ಚಿತ್ರ ‘ಫರ್ಝಾನಿಯಾ’ದಲ್ಲಿ ಅವರು ನಟಿಸಿದ್ದರು. ಅವರ ಸಾವಿಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ಪೊಲೀಸ್ ತನಿಖೆ

ಬಾಲಿವುಡ್​ ನಟ ಆತ್ಮಹತ್ಯೆಗೆ ಶರಣು…! Read More »

ರಾಷ್ಟ್ರೀಯ ನ್ಯೂಸ್

ಗೋಶಾಲೆಗಳ ನೆರವಿಗೆ 900 ಕೋ.ರೂ.ಗಳ ಯೋಜನೆ ➤ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com ಉಡುಪಿ ನ. 12  : ದೇಶದಲ್ಲಿರುವ ಗೋಶಾಲೆಗಳು ಹಾಗೂ ಸಂಬಂಧಿತ ಚಟುವಟಿಕೆಗಳಿಗೆ 900 ಕೋಟಿ ರೂ.ಗಳನ್ನು ಮೀಸಲಿರಿಸಿ ಅದನ್ನು ಸಂಬಂಧಿತ ಸಚಿವಾಲಯಕ್ಕೆ ಹಸ್ತಾಂತರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಮಂಗಳವಾರ ಹೊಸದಿಲ್ಲಿಯ ತಮ್ಮ ನಿವಾಸದಲ್ಲಿ ಭೇಟಿಯಾದ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರೊಂದಿಗೆ ನಡೆಸಿದ ಮಾತುಕತೆಯ ವೇಳೆ ಅವರು ಈ ವಿಷಯವನ್ನು ತಿಳಿಸಿದರು. ಕೊರೋನದಿಂದಾಗಿ ದೇಶದ ಗೋಶಾಲೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿ ರುವ ಹಿನ್ನೆಲೆಯಲ್ಲಿ ಕೇಂದ್ರದಿಂದ ಕನಿಷ್ಠ 200

ಗೋಶಾಲೆಗಳ ನೆರವಿಗೆ 900 ಕೋ.ರೂ.ಗಳ ಯೋಜನೆ ➤ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ Read More »

ಕರಾವಳಿ

ಬಂಟ್ವಾಳದಲ್ಲಿ ಚಿನ್ನಾಭರಣ ದೋಚಿದ ಪ್ರಕರಣ ➤ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 12: ಬಿ.ಸಿ.ರೋಡಿನ ಕೈಕಂಬದಲ್ಲಿ ಕ್ರೈಬ್ರಾಂಚ್ ಪೊಲೀಸರೆಂದು ನಂಬಿಸಿ ವ್ಯಕ್ತಿಯೊಬ್ಬರ ಚಿನ್ಮಾಭರಣ ದೋಚಿದ ಹಳೆಯ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.   ಇರಾನಿ ಗ್ಯಾಂಗ್ ಸದಸ್ಯರಾದ ಮಹಾರಾಷ್ಟ್ರ ದ ಝಾಕಿರ್ ಹುಸೈನ್(26) ಮತ್ತು ಕಂಬರ್ ರಹೀಂ ಮಿರ್ಜಾ(32) ಬಂಧಿತ ಆರೋಪಿಗಳು.2020ರ ಜ.18ರಂದು ಮಧ್ಯಾಹ್ನ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ತಬೈಲು ಕೊಡಂಗೆ ನಿವಾಸಿ ಶಿವಪ್ರಸಾದ್ ಶರ್ಮ ಅವರು ಕೈಕಂಬದಲ್ಲಿ ನಡೆದುಕೊಂಡು ಹೋಗುವ ವೇಳೆ

ಬಂಟ್ವಾಳದಲ್ಲಿ ಚಿನ್ನಾಭರಣ ದೋಚಿದ ಪ್ರಕರಣ ➤ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಗುತ್ತಿಗಾರು: ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ನ.12: ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಇದ್ದ ಕರೆಂಟ್ ಕಂಬಕ್ಕೆ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರೊಂದು ಢಿಕ್ಕಿ ಹೊಡೆದು ಕಂಬ ತುಂಡಾದ ಘಟನೆ ನಡೆದಿದೆ.     ಕುವೆಕೋಡಿ ಸೋಮಪ್ಪರವರ ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಕಂಬ ತುಂಡಾಗಿ ಕೆಳಕ್ಕೆ ಬೀಳದ ಕಾರಣ ಕಾರಲ್ಲಿ ಇದ್ದ ಸೋಮಪ್ಪ ಹಾಗೂ ಅವರ ಪುತ್ರ ಅದೃಷ್ಟವಶತ್ ನಿಂದ ಪಾರಾಗಿದ್ದಾರೆ.    

ಗುತ್ತಿಗಾರು: ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು Read More »

ಕರಾವಳಿ

ಕಡಬ: ಎಕ್ಸ್.ಎಲ್.ಲೇಡಿಸ್ ಬೊಟಿಕ್ಯು ವಸ್ತ್ರ ಮಾರಾಟ ಮಳಿಗೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ.12: ಇಂದು ಮುಖ್ಯ ರಸ್ತೆಯಲ್ಲಿರುವ ಪಂಚಾಯತ್ ಬಿಲ್ಡಿಂಗ್ ನಲ್ಲಿ ಮಹಿಳೆಯರ ವಸ್ತ್ರ ಮಾರಾಟ ಮಳಿಗೆ ಎಕ್ಸ್.ಎಲ್.ಲೇಡಿಸ್ ಬೊಟಿಕ್ಯು ಶುಭಾರಂಭಗೊಂಡಿದೆ.     ಕಾರ್ಯಕ್ರಮದಲ್ಲಿ ಕಡಬ ಪೊಲೀಸ್ ಉಪನಿರೀಕ್ಷಕ ರುಕ್ಮ ನಾಯ್ಕ್ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಪಿ.ಪಿ ವರ್ಗೀಸ್, ಹಾಜಿ ಸೈಯದ್ ಮೀರಾ ಸಾಹೇಬ್, ಹಾಜಿ ಹನೀಫ್ ಕೆ.ಎಂ. ರಾಯ್ ಅಬ್ರಹಾಂ, ನಾರಾಯಣ ರೈ, ಅಶ್ರಫ್ ಶೇಡಿಗುಂಡಿ, ಶರೀಫ್ ಎ.ಎಸ್. ಸವಾದ್ ಪುರುಷರಕಟ್ಟೆ ಹಾಗೂ ಮಳಿಗೆ ಮಾಲಕ

ಕಡಬ: ಎಕ್ಸ್.ಎಲ್.ಲೇಡಿಸ್ ಬೊಟಿಕ್ಯು ವಸ್ತ್ರ ಮಾರಾಟ ಮಳಿಗೆ ಶುಭಾರಂಭ Read More »

ಕರಾವಳಿ

ಪಂಜ: ಪುತ್ಯ ಬಸ್ ತಂಗುದಾಣದ ಬಳಿ ಮಿನಿ ಅಶೋಕ್ ಲೈಲ್ಯಾಂಡ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಪಂಜ , ನ.12: ಇಂದು ಮುಂಜಾನೆ ಮಿನಿ ಅಶೋಕ್ ಲೈಲ್ಯಾಂಡ್ ವಾಹನವೊಂದು ಪಂಜದ ಪುತ್ಯ ಬಸ್ ತಂಗುದಾಣದ ಬಳಿ ಪಲ್ಟಿಯಾಗಿದೆ.     ಅಶೋಕ್ ಲೈಲ್ಯಾಂಡ್ ವಾಹನವು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನದಲ್ಲಿದ್ದವರಿಗೆ ಯಾವುದೇ ಗಾಯಾಗಳಾಗದೆ ಅದೃಷ್ಟಶವಶತ್‍ನಿಂದ ಪಾರಾಗಿದ್ದಾರೆ.  

ಪಂಜ: ಪುತ್ಯ ಬಸ್ ತಂಗುದಾಣದ ಬಳಿ ಮಿನಿ ಅಶೋಕ್ ಲೈಲ್ಯಾಂಡ್ ವಾಹನ ಪಲ್ಟಿ Read More »

ಕರಾವಳಿ

ಪುತ್ತೂರು: ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.12: ಕಳೆದ ದಿನ ರಾತ್ರಿ ವಿದ್ಯುತ್ ಕಂಬಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಬಲ್ನಾಡು ರಸ್ತೆಯ ಬಪ್ಪಳಿಕೆ ಎಂಬಲ್ಲಿ ನಡೆದಿದೆ.     ಪುತ್ತೂರು ಕಡೆಯಿಂದ ಬಲ್ನಾಡು ಕಡೆ ಹೋಗುತ್ತಿದ್ದ ಲಾರಿ ಬಪ್ಪಳಿಕೆ ಶ್ರೀ ಸತ್ಯ ನಾರಾಯಣ ಪೂಜಾ ಕಟ್ಟೆಯ ಬಳಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ತಕ್ಷಣ ಆಗಮಿಸಿದ ಮೆಸ್ಕಾಂ ಸಿಬ್ಬಂದಿಗಳು, ಢಿಕ್ಕಿಯಾಗಿ ಪರಾರಿಯಾದ ಲಾರಿಯನ್ನು ಮೆಸ್ಕಾಂ ಜೀಪಿನಲ್ಲಿ ಲಾರಿಯನ್ನು ಬೆನ್ನತ್ತಿದ್ದರು. ಇನ್ನು ವಿದ್ಯುತ್ ಕಂಬಗಳು ಮುರಿದುಬಿದ್ದಿದ್ದು, ಅಂಬಿಕಾ

ಪುತ್ತೂರು: ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ Read More »

ಕರಾವಳಿ

ಹಸಿರು ಪಟಾಕಿ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.12: ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಪಟಾಕಿಯನ್ನು ನಿಷೇದಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ರಾಜ್ಯಾದ್ಯಂತ ಇಂದಿನಿಂದ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.     ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಸಿರು ಪಟಾಕಿ ಮಾರಾಟಕ್ಕೆ ಮಾರಾಟಗಾರರಿಗೆ ಲೈಸೆನ್ಸ್ ನೀಡಲು ಬಿಬಿಎಂಪಿ, ಪೊಲೀಸ್ ಇಲಾಖೆಗೆ ಅವಕಾಶ ನೀಡಿದೆ. ಇನ್ನು ಹಸಿರು ಪಟಾಕಿಯನ್ನನಷ್ಟೆ ಮಾರಾಟ ಮಾಡಬೇಕು. ಹಾಗೇಯೆ 5 ದಿನ ಪಟಾಕಿ ಮಾರಾಟಕ್ಕೆ

ಹಸಿರು ಪಟಾಕಿ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ Read More »

ಕರ್ನಾಟಕ

ಕಡಬ,ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com  ಕಡಬ , ನ.12: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 3 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಪಾಲ್ತಾಡಿ ನಿವಾಸಿ 60 ವರ್ಷದ ಮಹಿಳೆ, ಪುತ್ತೂರು ತಾಲೂಕಿನ ಕರ್ನೂರು ನಿವಾಸಿ 46 ವರ್ಷದ ಮಹಿಳೆ, 82 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಡಪಟ್ಟಿದೆ.  

ಕಡಬ,ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ
Scroll to Top