Kadaba

ಯೇನೆಕಲ್ಲು: ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಯೇನೆಕಲ್ಲು, ನ.10: ಕಳೆದ ದಿನ ಸುಬಹ್ಮಣ್ಯ ಕ್ಷೇತ್ರದ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ ಮತ್ತು ಸುಬ್ರಹ್ಮಣ್ಯ ಗ್ರಾ.ಪಂ. ಪಿ.ಡಿ.ಒ ಮುತ್ತಪ್ಪ ಧವಳಗಿ ಯವರು ಯೇನೆಕಲ್ಲು ಗ್ರಾಮದ ಯೇನೆಕಲ್ಲು-ಕಲ್ಕುದಿ ಕಾಂಕ್ರೀಟ್ ರಸ್ತೆಯನ್ನು ಉದ್ಯೋಗ ಖಾತರಿ ಮತ್ತು ತಾ.ಪಂ. ಅನುದಾನದ ಮೂಲಕ ಪೂರ್ಣಗೊಂಡ ಈ ಕಾಮಗಾರಿಯ ಉದ್ಘಾಟನೆಯನ್ನು ನೆರವೇರಿಸಿದರು.     ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ. ಕಾರ್ಯದರ್ಶಿ ಮೋನಪ್ಪ ಡಿ, ರಂಜನ್ ಕಲ್ಕುದಿ, ಭಾಸ್ಕರ ಗೌಡ ಕಲ್ಕುದಿ, ರಿತೇಶ್, ಹಿತೇಶ್, ಗೋಪಾಲ, ಎಣ್ಣೆಮಜಲು, ಇಂದ್ರಕುಮಾರ್, ಪವರ್ ಮ್ಯಾನ್ […]

ಯೇನೆಕಲ್ಲು: ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆ Read More »

ಕರಾವಳಿ

ಕಾವೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಾವೂರು ನ. 10 : ಕೇರಳ ಮೂಲದ ಉದ್ಯಮಿ ಕಾವೂರು ಮಲ್ಲಿ ಲೇಔಟ್‌ನ ಸುರೇಂದ್ರನ್ (60) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳೀಯ ನಿವಾಸಿಗಳಾದ ಸಂತೋಷ್ ಮತ್ತು ಸಿದ್ದು ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಕೇರಳ ಮೂಲದ ಸುರೇಂದ್ರನ್ ಅವರನ್ನು ನವೆಂಬರ್ 03 ರಂದು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ನಡೆದಿತ್ತು. ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು

ಕಾವೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ➤ ಮೂವರು ಕಿಲಾಡಿ ಆರೋಪಿಗಳ ಅರೇಸ್ಟ್

(ನ್ಯೂಸ್ ಕಡಬ) newskadaba.com ಪೆರ್ನೆ ನ. 10: ಅಡಿಕೆ ವರ್ತಕನಿಗೆ ಚೂರಿಯಿಂದ ತಿವಿದು ಲಕ್ಷಾಂತರ ರೂಪಾಯಿ ದೋಚಿದ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಈಗಾಗಲೇ ಉಪ್ಪಿನಂಗಡಿ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕೋಟೆಕನಿ ಮಿತ್ತಪದವಿನ ಅಫ್ರೀದ್ (22), ಸೋಮವಾರ ಪೇಟೆಯ ದೊಡ್ಡಹನಕೊಡು ಗ್ರಾಮದ ಕಾಗಡಿಕಟ್ಟೆ ನಿವಾಸಿ ಜುರೈಝ್ (20) ಮತ್ತು ಬಂಟ್ವಾಳದ  ಬಡಗಬೆಲ್ಲೂರು ಗ್ರಾಮದ ಶಾಲೆ ಬಳಿ ನಿವಾಸಿ, ಹಾಲಿ ಕಡೆಶಿವಾಲಯ ದೊಡ್ಡಾಜೆಯಲ್ಲಿ ವಾಸವಿರುವ ಮೊಹಮ್ಮದ್

ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ➤ ಮೂವರು ಕಿಲಾಡಿ ಆರೋಪಿಗಳ ಅರೇಸ್ಟ್ Read More »

ಕರಾವಳಿ

ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ನೀರುಪಾಲಾದ ನವ ಜೋಡಿ.!

(ನ್ಯೂಸ್ ಕಡಬ) newskadaba.com ಮೈಸೂರು ನ. 10: ಪ್ರೀ ವೆಡ್ಡಿಂಗ್ ಪೋಟೋ ಶೂಟ್ ಮಾಡಿಸಲು ಹೋದ ಇಬ್ಬರು ನವ ಜೋಡಿಗಳು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಮೈಸೂರಿನಲ್ಲಿ ಕಳೆದ ದಿನ ನಡೆದಿದೆ.‌ ತಲಕಾಡಿನ ಮುಡುಕುತೊರೆ ಗ್ರಾಮದ ಬಳಿಯ ಕಾವೇರಿ ನದಿಯಲ್ಲಿ ತೆಪ್ಪದ ಮೇಲೆ ನಿಂತು ಪೋಟೋ ಶೂಟ್ ಮಾಡುತ್ತಿದ್ದಾಗ, ಆಯತಪ್ಪಿ ನದಿಗೆ ಬಿದ್ದ ನವಜೋಡಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಚಂದ್ರ ಹಾಗೂ ಶಶಿಕಲಾ ಸಾವನ್ನಪ್ಪಿದವರು. ಕ್ಯಾತಮಾರನಹಳ್ಳಿ ನಿವಾಸಿಗಳಾದ ಚಂದ್ರು ಹಾಗೂ ಶಶಿಕಲಾ ಇದೇ ನವೆಂಬರ್ 22 ರಂದು

ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ನೀರುಪಾಲಾದ ನವ ಜೋಡಿ.! Read More »

ಕರ್ನಾಟಕ

ಕಡಬ : ನೂತನ ಸಂಸ್ಥೆ ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ.09:  ಕ್ರೀಡೆ ಹಾಗೂ ಪ್ರಿಂಟಿಂಗ್ ಗೆ ಸಂಬಂಧಿಸಿದ ನೂತನ ಸಂಸ್ಥೆ ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಇಂದು (ನ.09) ಕಡಬದ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.     ಮಾಥನ್ ಚಾಕೋ ಹಾಗೂ ಬೃಜಿತಾ ದಂಪತಿ ರಿಬ್ಬನ್ ಕಟ್ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕೆರ್ಮಾಯಿ ಚರ್ಚ್‌ನ ಧರ್ಮಗುರು ಫಾ| ಪೀಟರ್ ಜಾನ್ ದೀಪ ಬೆಳಗಿಸಿ ಶುಭಹಾರೈಸಿದರು. ನೂತನ ಸಂಸ್ಥೆಯಲ್ಲಿ ಸ್ಮರಣಿಕೆ‌, ಗಿಫ್ಟ್ ಐಟಂ, ಮಗ್ ಪ್ರಿಂಟಿಂಗ್,

ಕಡಬ : ನೂತನ ಸಂಸ್ಥೆ ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಶುಭಾರಂಭ Read More »

ಕರಾವಳಿ

ಕಡಬ: ಶ್ರೀಶಕ್ತಿ ಮೇಲ್ವಿಚಾರಕಿಯಾದ ನಿವೃತ್ತ ಹೇಮರಾಮ್ ದಾಸ್ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕೆರ್ಮಾಯಿ, ನ.9: ಕಡಬ ವಲಯ ಶ್ರೀಶಕ್ತಿ ಮೇಲ್ವಿಚಾರಕಿಯಾಗಿ ನಿವೃತ್ತರಾದ ಹೇಮರಾಮ್ ದಾಸ್ ರವರಿಗೆ ಕೆರ್ಮಾಯಿ ಅಂಗನಾವಾಡಿ ಶ್ರೀಶಕ್ತಿ ಸದಸ್ಯರಿಂದ ಬೀಳ್ಕೊಡುಗೆ ಕಾರ್ಯಕ್ರಮವು ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶಾಂತರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.     ಕಾರ್ಯಕ್ರಮದಲ್ಲಿ ಎ.ಪಿ.ಎಂ.ಸಿ. ಸದಸ್ಯರಾದ ಮೇದಪ್ಪ ಗೌಡ ಡೆಪ್ಪುಣಿ, ಭವಾನಿಶಂಕರ ಮೇಲಂಟ, ಅಂಗನಾವಾಡಿ ಕಾರ್ಯಕರ್ತರಾದ ಮಮತ, ಸಹಾಯಕಿಯವರಾದ ಹರಿಣಾಕ್ಷಿ ಯವರು ಉಪಸ್ಥಿತರಿದ್ದರು. ಅಂಗನಾವಾಡಿ ಕಾರ್ಯಕರ್ತೆ ಮಮತ ಸ್ವಾಗತಿಸಿ, ಸುಶೀಲ ರವರು ವಂದಿಸಿದರು, ಕಾರ್ಯಕ್ರಮವನ್ನು ಅಮೀನಾ ರವರು ನಿರುಪಿಸಿದರು.    

ಕಡಬ: ಶ್ರೀಶಕ್ತಿ ಮೇಲ್ವಿಚಾರಕಿಯಾದ ನಿವೃತ್ತ ಹೇಮರಾಮ್ ದಾಸ್ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ Read More »

ಕರಾವಳಿ

ಅಯೋದ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ ದೀಪ ಬೆಳಗಲು ವೆಬ್‌ಸೈಟ್ ಮೂಲಕ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ, ನ.9: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ವರ್ಚುವಲ್ ದೀಪೋತ್ಸವಕ್ಕೆ ಕೊರೋನಾ ಕಾರಣದಿಂದಾಗಿ ಅಯೋಧ್ಯೆಗೆ ಬರಲಾಗದವರು ಈ ಬಾರಿ ವೆಬ್ ಸೈಟ್ ಮೂಲಕ ದೀಪ ಬೆಳಗಲು ಅವಕಾಶ ಕಲ್ಪಿಸಲಾಗುತ್ತಿದೆ.     ಅಯೋಧ್ಯೆಯಲ್ಲಿ ಇದೇ ಮೊದಲ ಬಾರಿಗೆ ದೀಪೋತ್ಸವ ಆಯೋಜಿಸಲಾಗುತ್ತಿದ್ದು,ಕಳೆದ 500 ವರ್ಷಗಳಿಂದ ಬಾಕಿ ಇರುವ ಕಾರ್ಯಕ್ರಮ ಇದಾಗಿದೆ ಎಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಸಚಿವ ನೀಲಕಂಠ ತಿವಾರಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಚೇರಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿರ್ದೇಶನದ ಮೇರೆಗೆ

ಅಯೋದ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ ದೀಪ ಬೆಳಗಲು ವೆಬ್‌ಸೈಟ್ ಮೂಲಕ ವ್ಯವಸ್ಥೆ Read More »

ಕರಾವಳಿ

ಮಲ್ಪೆ : ಬೀಚ್ ನಲ್ಲಿ ಮುಳುಗಿದ ಯುವಕ ಯುವತಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಮಲ್ಪೆ ನ. 09: ಮಲ್ಪೆ ಬೀಚ್ ನಲ್ಲಿ ಬೆಂಗಳೂರಿನಿಂದ ಪ್ರವಾಸಿಗರ ತಂಡ ಈಜಲು ಹೋಗಿ ಮುಳುಗಿದ ಘಟನೆ ನಡೆದಿದ್ದು ಸ್ಥಳೀಯರ ಸಹಾಯದಿಂದ ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಇಂದು ನಡೆದಿದೆ. ಬೆಂಗಳೂರಿನಿಂದ ಬಂದ ಹತ್ತು ಜನ ಪ್ರವಾಸಿಗರ ತಂಡದಲ್ಲಿ ರಮ್ಯಾ (28) ಎಂಬಾಕೆ ಮುಳುಗಿದ್ದು ಆಕೆಯನ್ನು ರಕ್ಷಣೆ ಮಾಡಲು ತೆರಳಿದ್ದ ಸುಹಾಸ್ (20) ಕೂಡ ನೀರಿನಲ್ಲಿ ಮುಳುಗಿದ್ದು ಬಳಿಕ ಸ್ಥಳೀಯ ನಂತರ ಜಸ್ಕಿ ಬೋಟ್ ಮತ್ತು ಪ್ರವಾಸಿಗರ ಬೋಟಿನ ಚಾಲಕರು ಅವರನ್ನು ಕೂಡಲೇ ರಕ್ಷಿಸಿದ್ದಾರೆ.

ಮಲ್ಪೆ : ಬೀಚ್ ನಲ್ಲಿ ಮುಳುಗಿದ ಯುವಕ ಯುವತಿಯ ರಕ್ಷಣೆ Read More »

ಕರಾವಳಿ

ಸುಳ್ಯ: ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ಯೋಜನಾ ಕಛೇರಿಯಲ್ಲಿ ಜ್ಞಾನತಾಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ನ.9: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ಆಯೋಜನೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ “ಜ್ಞಾನತಾಣ” ಕಾರ್ಯಕ್ರಮವು ಇಂದು ಸುಳ್ಯದ ಶ್ರೀ.ಕ್ಷೇ.ಧ. ಗ್ರಾಮಾಭಿವೃದ್ಧಿ ಯೋಜನಾ ಕಛೇರಿ ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ನೆರವೇರಿಸಿದರು. ಅಧ್ಯಕ್ಷತೆಯನ್ನು ಸುಳ್ಯ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಎನ್.ಎ.ರಾಮಚಂದ್ರ ವಹಿಸಿದ್ದರು. ಶಿಕ್ಷಣ ಸಂಯೋಜಕರಾದ ಚಂದ್ರಶೇಖರ, ಉಡುಪಿಯ ಶ್ರೀ.ಕ್ಷೇ.ಧ.ಗ್ರಾ.ಯೋಜನಾ ಕಛೇರಿಯ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಸುಳ್ಯ

ಸುಳ್ಯ: ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ಯೋಜನಾ ಕಛೇರಿಯಲ್ಲಿ ಜ್ಞಾನತಾಣ ಕಾರ್ಯಕ್ರಮ Read More »

ಕರಾವಳಿ

ಕಾಸರಗೋಡು: ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ.9: ಬಂದ್ಯೋಡು ಸಮೀಪ ಅಡ್ಕದಲ್ಲಿ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉಳಿಯತ್ತಡ್ಕದ ಸಮದಾನಿ(28) ಎಂದು ಗುರುತಿಸಲಾಗಿದೆ.     ಈತನ ವಿರುದ್ದ ಬದಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಎಂಟಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಹರಣ, ಲೂಟಿ, ಗಾಂಜಾ ಪ್ರಕರಣಗಳು ಈತನ ಮೇಲಿದೆ. ಕೆಲ ದಿನಗಳ ಹಿಂದೆ ಮಂಜೇಶ್ವರ ಕೊಡ್ಲಮೊಗರು ಎಂಬಲ್ಲಿ ಪೊಲೀಸ್ ವಾಹನಕ್ಕೆ ಈತ ಇನ್ನೊಂದು

ಕಾಸರಗೋಡು: ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಸಿನಿಮಾ
Scroll to Top