Kadaba

ಬಂದರಿನಲ್ಲಿ ಮೀನುಗಾರರ ಮಧ್ಯೆ ಗಲಾಟೆ ➤ ಪೊಲೀಸರಿಂದ ಲಾಠಿ ಚಾರ್ಜ್..!

(ನ್ಯೂಸ್ ಕಡಬ) newskadaba.com ಉಡುಪಿ, ನ.8: ಉಡುಪಿ ಜಿಲ್ಲೆಯ ಬೈಂದೂರು ಕೊಡೇರಿ ಬಂದರಿನಲ್ಲಿ ಮೀನು ಹರಾಜು ವಿಷಯದಲ್ಲಿ ಮೀನುಗಾರರ ಮಧ್ಯೆ ಗಲಾಟೆ ನಡೆದಿದೆ ಎನ್ನಲಾಗಿದೆ.   ಮೀನು ಹರಾಜು ಬೇಡ ಕಾಮಗಾರಿ ಪೂರ್ಣಗೊಳಿಸಿ ಹರಾಜುಮಾಡಿ ಅನ್ನೊದು ಒಂದು ತಂಡದ ವಾದ ಮಾಡುತ್ತಿದ್ದ ಸಂದರ್ಭ ಮತ್ತೊಂದು ತಂಡ ಮೀನು ಹರಾಜಿಗೆ ಮುಂದಾಗಿತ್ತು. ಇದರಿಂದ ಸ್ಥಳೀಯ ಮತ್ತು ಆಸುಪಾಸಿನ ಮೀನುಗಾರರ ನಡುವೆ ಗದ್ದಲ ಏರ್ಪಟ್ಟು ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಪರಿಸ್ಥಿತಿ ಕೈ […]

ಬಂದರಿನಲ್ಲಿ ಮೀನುಗಾರರ ಮಧ್ಯೆ ಗಲಾಟೆ ➤ ಪೊಲೀಸರಿಂದ ಲಾಠಿ ಚಾರ್ಜ್..! Read More »

ಕರಾವಳಿ

13 ವರ್ಷ ಪ್ರೀತಿಸಿ ಮದುವೆ ಹಿಂದಿನ ದಿನ ನಾಪತ್ತೆಯಾದ ಪ್ರೇಮಿ.!

(ನ್ಯೂಸ್ ಕಡಬ) newskadaba.com ಉಡುಪಿ ನ. 08: 13 ವರ್ಷಗಳ ಕಾಲ ಹುಡುಗಿಯನ್ನು ಪ್ರೀತಿಸಿದ ಪ್ರೇಮಿಯೊಬ್ಬ ಮದುವೆಗೆ ಇನ್ನೇನು ಕೆಲವೇ ಗಂಟೆಗಳಿದೆ ಎನ್ನುವಾಗ ನಾಪತ್ತೆಯಾಗಿದ್ದಾನೆ. ಪ್ರೇಯಸಿಯನ್ನು ಪ್ರೀತಿಸಿದ ಪ್ರಿಯತಮ ಆಕೆಯನ್ನು ಮದುವೆಯಾಗಲು ಇಷ್ಟವಿಲ್ಲದ ಕಾರಣ ನಾಪತ್ತೆಯಾಗಿರುವ ಪ್ರಕರಣ ಉಡುಪಿಯ ಪರ್ಕಳದಲ್ಲಿ ನಡೆದಿದೆ. ಗಣೇಶ್​ ಮೋಸ ಮಾಡಿದ ಯುವಕ. ಮಮತಾ ಎಂಬ ಹುಡುಗಿಯನ್ನು ಕಳೆದ 13 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕ ನ.7ರಂದು ಮದುವೆಯಾಗಬೇಕಿತ್ತು. ಆದರೆ, ಯುವಕ ನಾಪತ್ತೆಯಾಗಿದ್ದಾನೆ . ಕಳೆದೆರಡು ದಿನಗಳಿಂದ ಆತನ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. 13 ವರುಷಗಳಿಂದ

13 ವರ್ಷ ಪ್ರೀತಿಸಿ ಮದುವೆ ಹಿಂದಿನ ದಿನ ನಾಪತ್ತೆಯಾದ ಪ್ರೇಮಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವಿರುದ್ಧ ಬೃಹತ್ ಪ್ರತಿಭಟನೆಗೆ ಜನಜಾಗೃತಿ ಸಭೆ ನಿರ್ಧಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.8: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಮತ್ತು ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧದ ಹೋರಾಟದ ಸಮಾಲೋಚನೆ ಸಭೆ ಕಳೆದ ದಿನ ಸುಬ್ರಹ್ಮಣ್ಯದಲ್ಲಿ ನಡೆಯಿತು.     ದ.ಕ ಜಿಲ್ಲೆಯ ಸುಳ್ಯ, ಕಡಬ ಮತ್ತು ಬೆಳ್ತಂಗಡಿ ತಾಲೂಕುಗಳ ತಹಸೀಲ್ದಾರ್ ಕಛೇರಿ ಎದುರು 10 ಸಾವಿರ ಜನ ಮಂದಿಯನ್ನು ಸೇರಿಸಿ ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೃಹತ್ ಪ್ರತಿಭಟನೆ ಮತ್ತು ಆ ಪ್ರಯುಕ್ತ ಪೂರ್ವಭಾವಿ

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವಿರುದ್ಧ ಬೃಹತ್ ಪ್ರತಿಭಟನೆಗೆ ಜನಜಾಗೃತಿ ಸಭೆ ನಿರ್ಧಾರ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ನೇಮಕ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ನ.8: ಪ್ರಸಿದ್ಧ ಕ್ಷೇತ್ರವಾದ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್. ಅಂಗಾರರವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.     ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡಿ ಪರಿಷ್ಕøತ ಆದೇಶ ಹೊರಡಿಸುವುದಾಗಿ ಧಾರ್ಮಿಕ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.  

ಕುಕ್ಕೆ ಸುಬ್ರಹ್ಮಣ್ಯ: ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ನೇಮಕ Read More »

ಕರಾವಳಿ

ಪುತ್ತೂರು: ಓಮ್ನಿ ಕಾರು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ನ.8: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣ ಹೆಚ್ಚಾಗುತ್ತಿದ್ದು, ಕಳೆದ ದಿನ ಮಾರುತಿ ಓಮ್ನಿ ಕಾರೊಂದು ಕಳವಾಗಿದೆ.     ಪುತ್ತೂರು ಉಪ ನೋಂದಣಿ ಕಛೇರಿಗೆ ಬಂದಿದ್ದ ಬಜತ್ತೂರು ನಿವಾಸಿ ಉಮೇಶ್ ಗೌಡ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಯ ಚಿಣ್ಣರ ಪಾರ್ಕ್ ಬಳಿ ಪಾರ್ಕಿಂಗ್ ಮಾಡಿದ್ದರು ಅವರು ಕಛೇರಿಯಿಂದ ಕೆಲಸ ಮುಗಿಸಿ ಹಿಂದಿರಗುವಾಗ ಮಾರುತಿ ಓಮ್ನಿ ಕಾರೊಂದು ಕಳವಾಗಿರುವ ಬಗ್ಗೆ ಬೆಳಕಿಗೆ ಬಂದಿದೆ.    

ಪುತ್ತೂರು: ಓಮ್ನಿ ಕಾರು ಕಳವು Read More »

ಕರಾವಳಿ

ಕೋಡಿಂಬಾಳ : ಉಂಡಿಲ ಮತ್ತಾಯಿ (ಅಪ್ಪಚ್ಚನ್) ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 08:ಕೋಡಿಂಬಾಳ ಉಂಡಿಲ ನಿವಾಸಿ ಮತ್ತಾಯಿ (ಅಪ್ಪಚ್ಚನ್) 70 ವರ್ಷ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಮೇರಿ,ಮಗ ಸೊಸೆ,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರದ ಕಾರ್ಯಕ್ರಮಗಳು ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ ಕೋಡಿಂಬಾಳದಲ್ಲಿ ಇಂದು ಸಂಜೆ 4:00 ಗಂಟೆಗೆ ನಡೆಯಲಿದೆ.  

ಕೋಡಿಂಬಾಳ : ಉಂಡಿಲ ಮತ್ತಾಯಿ (ಅಪ್ಪಚ್ಚನ್) ನಿಧನ Read More »

ಕರಾವಳಿ

ಭಾರತೀಯ ಮೂಲದ ಮಹಿಳೆ ಕಮಲಾ ಹ್ಯಾರಿಸ್​ ಅಮೆರಿಕ ಉಪಾಧ್ಯಕ್ಷೆ

(ನ್ಯೂಸ್ ಕಡಬ) newskadaba.com ಅಮೆರಿಕ  ನ. 08: ಜೋಸೆಫ್​ ಬಿಡೆನ್​ ಅಮೆರಿಕ ಅಧ್ಯಕ್ಷರಾಗುತ್ತಿದ್ದಂತೆ ಕಮಲ ಹ್ಯಾರಿಸ್​ ಉಪಾಧ್ಯಕ್ಷರಾಗಿದ್ದಾರೆ. ಈ ಮೂಲಕ ಶ್ವೇತಭವನಕ್ಕೆ ಪ್ರವೇಶಿಸಿದ ಬ್ಲಾಕ್​ ಅಮೆರಿಕನ್​ ಅವರಾಗಿದ್ದಾರೆ. ಅಮೆರಿಕದ ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ ಮೊದಲ ಏಷ್ಯಾನ್​ ಅಮೆರಿಕನ್​ ಮಹಿಳೆ ಇವರಾಗಿದ್ದಾರೆ. ಕ್ಯಾಲಿಫೋರ್ನಿಯಾದ ಸೆನೆಟರ್​ ಆಗಿರುವ ಹ್ಯಾರಿಸ್​, ಈ ಮೊದಲು ಸ್ಯಾನ್​ಫ್ರಾಸಿಸ್ಕೋದಲ್ಲಿ ವಕೀಲರಾಗಿದ್ದರು. ಅಲ್ಲದೇ ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್​ ಆಗಿ ಕೂಡ ಸೇವೆ ಸಲ್ಲಿಸಿದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಭಾರತೀಯ ಮೂಲದ ಹ್ಯಾರಿಸ್​ ಶ್ವೇತಭವನ ಪ್ರವೇಶ ಭಾರತೀಯರಲ್ಲಿಯೂ

ಭಾರತೀಯ ಮೂಲದ ಮಹಿಳೆ ಕಮಲಾ ಹ್ಯಾರಿಸ್​ ಅಮೆರಿಕ ಉಪಾಧ್ಯಕ್ಷೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆ

(ನ್ಯೂಸ್ ಕಡಬ) newskadaba.com ಅಮೆರಿಕ ನ. 08: ಡೊನಾಲ್ಡ್ ಟ್ರಂಪ್ ವಿರುದ್ಧ ಗೆಲುವು ಸಾಧಿಸಿ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್ ಅವರು ದೇಶದ ಜನರಲ್ಲಿ ಒಗ್ಗಟ್ಟು ಮೂಡಿಸುವ ತಮ್ಮ ಇಚ್ಛೆಯನ್ನು ತೋರ್ಪಡಿಸಿದ್ದಾರೆ. ಡೆಲಾವೇರ್ ರಾಜ್ಯದ ವಿಲ್ಮಿಂಗ್ಟನ್ ನ ಗರದಲ್ಲಿರುವ ತಮ್ಮ ಮನೆಯ ಬಳಿ ನೆರೆದಿದ್ದ ಬೆಂಬಲಿಗರನ್ನುದ್ದೇಶಿಸಿ ಮಾತನಾಡುತ್ತಾ ಬೈಡನ್ ಅವರು ಈಗ ಅಮೆರಿಕಕ್ಕೆ ಚಿಕಿತ್ಸಕ ಸಮಯ ಬಂದಿದೆ ಎಂದರು. “ನಾನು ಅಮೆರಿಕ ಅಧ್ಯಕ್ಷನಾಗಿ ಈ ದೇಶದ ಆತ್ಮಕ್ಕೆ ಮರುಜೀವ ತುಂಬಲು, ಈ ದೇಶದ ಬೆನ್ನೆಲುಬಾದ ಮಧ್ಯಮ

ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು: ಮಾರ್ಕ್ ರೊಡ್ರಿಗಸ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.7:  ಎರಡನೇ ಮಹಾಯುದ್ಧದ ಅನುಭವಿ ಮಾರ್ಕ್ ರೊಡ್ರಿಗಸ್‌ (98) ಅವರು ಕಳೆದ ದಿನದಂದು ನಿಧನರಾದರು. 1922ರ ಎಪ್ರಿಲ್ 25 ರಂದು ಕುಂದಾಪುರದಲ್ಲಿ ಜನಿಸಿದ್ದು,  ಇವರು ಬೆಳೆದಿದ್ದು ಮಂಗಳೂರಿನಲ್ಲಿ. ಇವರು ಸೈಂಟ್‌ ಅಲೋಶಿಯಸ್‌ ಪ್ರೌಢಶಾಲೆಯಲ್ಲಿ ಅಧ್ಯಯನ ಮಾಡಿ ನಂತರ 1940ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿ ಬ್ರಿಟಿಷ್ ಭಾರತೀಯ ಸೇನೆಗೆ ಸೇರ್ಪಡೆಗೊಂಡರು.     ಎರಡನೆಯ ಮಹಾಯುದ್ಧ (1939-1945) ಪ್ರಗತಿಯಲ್ಲಿದ್ದ ಸಂದರ್ಭ ಇವರನ್ನು ಮಿತ್ರರಾಷ್ಟ್ರಗಳ ವಿರುದ್ದ ಹೋರಾಡಲು ಮಧ್ಯಪ್ರಾಚ್ಯ ಯುದ್ದ ವಲಯಕ್ಕೆ ಕಳುಹಿಸಲಾಗಿತ್ತು. 1942 ರಲ್ಲಿ,

ಮಂಗಳೂರು: ಮಾರ್ಕ್ ರೊಡ್ರಿಗಸ್ ನಿಧನ Read More »

ಕರಾವಳಿ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ➤ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07: 65ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿ, ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಈ ವೇಳೆ ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ, ಸಂಸದ ತೇಜಸ್ವಿ ಸೂರ್ಯ, ಚಿಕ್ಕಪೇಟೆ ಶಾಸಕ ಉದಯ್ ಬಿ. ಗರುಡಾಚಾರ್ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.  

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ➤ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ Read More »

ಕರ್ನಾಟಕ
Scroll to Top