ಮಡಪ್ಪಾಡಿ ರಸ್ತೆ ಅಭಿವೃದ್ಧಿ ಮನವಿಗೆ ಸಚಿವ ಈಶ್ವರಪ್ಪ ಸ್ಪಂದನೆ ➤ 2 ಕೋಟಿ ರೂ. ಬಿಡುಗಡೆಗೆ ಮನವಿ
(ನ್ಯೂಸ್ ಕಡಬ) newskadaba.com ಸುಳ್ಯ, ನ. 05: ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳ ಕಾಲ ಬೇಡಿಕೆಯಾಗಿದ್ದು, ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ನವರು ಸ್ಪಂದಿಸಿದ್ದಾರೆ. ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ರೂ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ. ಜನವರಿ ತಿಂಗಳಿನಲ್ಲಿ ಮಡಪ್ಪಾಡಿಯಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯದಲ್ಲಿ ರಸ್ತೆ ಸಮಸ್ಯೆ ಮತ್ತು ನೆಟ್ ವರ್ಕ್ ಸಮಸ್ಯೆ ಬಹುಬೇಡಿಕೆ ಇರುವುದರಿಂದ ಇಂದು ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಣಿ ಸಭೆಗೆ […]
ಮಡಪ್ಪಾಡಿ ರಸ್ತೆ ಅಭಿವೃದ್ಧಿ ಮನವಿಗೆ ಸಚಿವ ಈಶ್ವರಪ್ಪ ಸ್ಪಂದನೆ ➤ 2 ಕೋಟಿ ರೂ. ಬಿಡುಗಡೆಗೆ ಮನವಿ Read More »
ಕರಾವಳಿ









