Kadaba

ಉಡುಪಿ: ಗಾಂಜಾ ಪ್ರಕರಣ ➤ ಇಬ್ಬರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 02. ಗಾಂಜಾ ಸಹಿತ ಮಾದಕ ವಸ್ತುಗಳನ್ನು ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾ ಮೂಲದ ಅನಿವಾಸಿ ವಿದ್ಯಾರ್ಥಿ ಹಾಗೂ ಮಣಿಪಾಲದ ಮೆಡಿಕಲ್ ವಿದ್ಯಾರ್ಥಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದಿತರನ್ನು ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೇರಿಕಾದ ಅನಿವಾಸಿ ವಿದ್ಯಾರ್ಥಿ ಅನಿಶ್ ಎಂದು ಗುರುತಿಸಲಾಗಿದೆ.     ಮಣಿಪಾಲದ ಅಪಾರ್ಟ್ ಮೆಂಟ್ ವೊಂದರಲ್ಲಿ ಅಕ್ರಮವಾಗಿ ವಿದೇಶಿ ಹೈಡ್ರೊವಿಡ್ ಗಾಂಜಾ, ಬ್ರೌನ್ ಶುಗರ್, ಎಂಡಿಎಂಎ ಮಾತ್ರೆಗಳನ್ನು ಹೊಂದಿದ್ದ […]

ಉಡುಪಿ: ಗಾಂಜಾ ಪ್ರಕರಣ ➤ ಇಬ್ಬರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

LPG ಸಿಲಿಂಡರ್ ಬಳಕೆದಾರರಿಗೆ ಬಿಗ್ ಶಾಕ್ ➤ ಮತ್ತೆ ಸಿಲಿಂಡರ್ ಬೆಲೆ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 02. ಒಂದು ಕಡೆ ಕೊರೊನಾದಿಂದ ಕೆಲಸ ಕಳೆದುಕೊಂಡಿದ್ದರೆ, ಮತ್ತೊಂದು ಕಡೆ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆ ಕಂಡಿದ್ದು ಇದು ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ. ಕಳೆದ ತಿಂಗಳಷ್ಟೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿತ್ತು.     ಬಳಿಕ ಮತ್ತೆ ಇದೀಗ 19 ಕೆಜಿ ಕಮರ್ಷಿಯಲ್ ಎಲ್ ಪಿ ಜಿ ಸಿಲಿಂಡರ್ ಗಳ ಬಲೆಯನ್ನು ಬರೋಬ್ಬರಿ 75 ರೂಪಾಯಿ ಏರಿಕೆ ಮಾಡಿ, ಬಿಗ್ ಶಾಕ್ ನೀಡಿದೆ. ಇದರಿಂದಾಗಿ ದೆಹಲಿಯಲ್ಲಿ

LPG ಸಿಲಿಂಡರ್ ಬಳಕೆದಾರರಿಗೆ ಬಿಗ್ ಶಾಕ್ ➤ ಮತ್ತೆ ಸಿಲಿಂಡರ್ ಬೆಲೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಪೊಲೀಸರಿಂದ ಕೊಲೆ ಆರೋಪಿಗಳ ಮೇಲೆ ಫೈರಿಂಗ್➤ ನಾಲ್ವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 02. ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರು ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಾಲ್ವರು ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗೋಪಿ, ಗಂಗಾ, ಅನಂತ, ಬಸವ ಎಂದು ಗುರುತಿಸಲಾಗಿದೆ.     ವಿನೀತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಠಾಣೆ ಪೊಲೀಸರು ಅವಡ ದೇವನಹಳ್ಳಿಯಲ್ಲಿ ದಾಳಿ ನಡೆಸಿದ್ದ ವೇಳೆ ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ

ಪೊಲೀಸರಿಂದ ಕೊಲೆ ಆರೋಪಿಗಳ ಮೇಲೆ ಫೈರಿಂಗ್➤ ನಾಲ್ವರು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com  ಕಲ್ಲುಗುಂಡಿ,ನ. 02. ವೃದ್ಧರೋರ್ವರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ದಿನ ನಡೆದಿದೆ. ಮೃತರನ್ನು ಕಲ್ಲುಗುಂಡಿ ಮೇಲಿನ ಮನೆ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮಹಮ್ಮದ್ (80) ಎಂದು ಗುರುತಿಸಲಾಗಿದೆ.     ಡಿ.31 ರಂದು ರಾತ್ರಿ ಅಸ್ವಸ್ಥರಾದಾಗ ಅವರ ಪುತ್ರಿ ಜೈನಾಬಿ ಅವರು ಸ್ಥಳೀಯರ ಸಹಕಾರದಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು, ಪರೀಕ್ಷೆ ನಡೆಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.  ಆದರೆ ಕಳೆದ ದಿನ ಅವರ ಪುತ್ರಿ ರಾಬಿಯಾ ಅವರು ತಂದೆಯ

ಸುಳ್ಯ: ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಿವೃತ್ತ ಪೋಸ್ಟ್ ಮ್ಯಾನ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ನ. 02. ಅಂಚೆ ಕಛೇರಿಯ ಗ್ರಾಮೀಣ ಡಾಕ್ ಸೇವಕ್ (ಜಿ.ಡಿ.ಎಸ್.ಎಂ.ಡಿ) ಕರ್ತವ್ಯ ನಿರ್ವಹಿಸಿ ಬಳಿಕ ಸ್ವ ನಿವೃತ್ತಿ ಹೊಂದಿರುವ ಕುಟ್ರುಪ್ಪಾಡಿ ಗ್ರಾಮದ ಪುರಿಯ ನಿವಾಸಿ ದಿ. ಸುಬ್ರಾಯ ಗೌಡ ಅವರ ಪುತ್ರ ಅರವಿಂದಾಕ್ಷ(ರವಿ) ಕಳೆದ ದಿನ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.     ಇವರು ಸುಮಾರು 25 ವರ್ಷಗಳ ಕಾಲ ಕಡಬದ ನಿವೃತ್ತ ಪೋಸ್ಟ್ ಮ್ಯಾನ್ ಆಗಿ ಕರ್ತ ವ್ಯ ನಿರ್ವಹಿಸಿ ಬಳಿಕ ವಿ.ಆರ್.ಎಸ್. ಪಡೆದುಕೊಂಡಿದ್ದರು. ಕಳೆದ ದಿನ ಅಸ್ವಸ್ಥಗೊಂಡಿದ್ದ ಇವರನ್ನು

ಕಡಬ: ನಿವೃತ್ತ ಪೋಸ್ಟ್ ಮ್ಯಾನ್ ನಿಧನ Read More »

ಕರಾವಳಿ

ಕಾರ್ಕಳ :ಅಂತಾರಾಷ್ಟ್ರೀಯ ಅಥ್ಲೀಟ್ ಅಭಿನಯಾ ಶೆಟ್ಟಿ ಮುಡಿಗೆ ಏಕಲವ್ಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಾರ್ಕಳ ನ. 02: ಕಾರ್ಕಳದ ಅಂತಾರಾಷ್ಟ್ರೀಯ ಅಥ್ಲೀಟ್ ಅಭಿನಯಾ ಶೆಟ್ಟಿಗೆ ಅವರಿಗೆ ಈ ಸಾಲಿನ ಏಕಲವ್ಯ ಪ್ರಶಸ್ತಿ ಗೌರವಕ್ಕೆ ಭಾಜನರಾಗಿದ್ದಾರೆ. ಮೂಲತಃ ಕಾರ್ಕಳದ ಕುಕ್ಕೆಜೆಯ ಅಭಿನಯಾ ಶೆಟ್ಟಿ(21) ಅವರ ಮುಡಿಗೆ ರಾಜ್ಯ ಸರ್ಕಾರ ಹೊರಡಿಸಿರುವ 2019 ರ ಸಾಲಿನ ಏಕಲವ್ಯ ಪ್ರಶಸ್ತಿ ಒಲಿದಿದೆ. ಮೂಢಬಿದಿರೆ ಕಾಲೇಜಿನಲ್ಲಿ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಯಾಗಿರುವ ಇವರು ಪ್ರಸ್ತುತ ಮುಂಬೈ ನ ಪಶ್ವಿಮ ರೈಲ್ವೆಯ ಉದ್ಯೋಗಿಯು ಆಗಿದ್ದಾರೆ. ಇವರು ಸುಧಾಕರ್ ಶೆಟ್ಟಿ ಹಾಗೂ ಸಂಜೀವಿ ದಂಪತಿಯ ಪುತ್ರಿಯಾಗಿದ್ದಾರೆ. ಅಭಿನಯಾರವರು,

ಕಾರ್ಕಳ :ಅಂತಾರಾಷ್ಟ್ರೀಯ ಅಥ್ಲೀಟ್ ಅಭಿನಯಾ ಶೆಟ್ಟಿ ಮುಡಿಗೆ ಏಕಲವ್ಯ ಪ್ರಶಸ್ತಿ Read More »

ಕರಾವಳಿ, ಕ್ರೀಡಾ ನ್ಯೂಸ್

ಕಂಬಳ ಕ್ಷೇತ್ರದಲ್ಲಿ ಸಾಧನೆ ➤ ಇಬ್ಬರಿಗೆ ಒಲಿದ “ಕ್ರೀಡಾರತ್ನ”

(ನ್ಯೂಸ್ ಕಡಬ) newskadaba.com ಮೂಡಬಿದಿರೆ ನ. 02: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದಿರುವ ಇಬ್ಬರಿಗೆ ಕ್ರೀಡಾರತ್ನ ಪ್ರಶಸ್ತಿ ಒಲಿದಿದೆ ಇದರ ಮೂಲ ಮೂಡಬಿದಿರೆಯ ಗರಿಮೆ ಹೆಚ್ಚಿದಂತಾಗಿದೆ.       ಕಂಬಳ ಕ್ಷೇತ್ರದಲ್ಲಿ ಕಳೆದ 8 ವರ್ಷಗಳಿಂದ ತನ್ನನ್ನು ತೊಡಗಿಸಿಕೊಂಡು 2019-20ರಲ್ಲಿ ಕಂಬಳದ ಚಿನ್ನದ ಓಟಗಾರನೆಂದು ದಾಖಲೆಯನ್ನು ನಿರ್ಮಿಸಿ ರಾಷ್ಟ್ರ-ಅಂತರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಉಸೇನ್ ಬೋಲ್ಟ್ ಎಂದೇ ಕರೆಯಲ್ಪಟ್ಟ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಮತ್ತು ಇನ್ನೊರ್ವ ಕಂಬಳ ಸಾಧಕ ಪ್ರವೀಣ್ ಕೋಟ್ಯಾನ್ ಅಳಿಯೂರು ಅವರು “ಕ್ರೀಡಾರತ್ನ” ಪ್ರಶಸ್ತಿಗೆ ಆಯ್ಕೆ ಯಾಗಿದ್ದು

ಕಂಬಳ ಕ್ಷೇತ್ರದಲ್ಲಿ ಸಾಧನೆ ➤ ಇಬ್ಬರಿಗೆ ಒಲಿದ “ಕ್ರೀಡಾರತ್ನ” Read More »

ಕರಾವಳಿ

ಆಟೋ ಚಾಲಕನಿಗೆ ಚೂರಿ ಇರಿತ ➤ ಆರೋಪಿ ಎಸ್ಕೇಪ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 02: ಬಾಡಿಗೆ ನೆಪದಲ್ಲಿ ಕರೆದೊಯ್ದು ಆಟೋ ಚಾಲಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿಯ ಸೀಟು ಎಂಬಲ್ಲಿ ಭಾನುವಾರ ನಡೆದಿದೆ. ಉಜಿರೆ ಗ್ರಾಮದ ಗುರಿಪಳ್ಳ ಮಾಳಿಗೆ ಮನೆಯ ನಿವಾಸಿ ಸದಾನಂದ (58) ಎಂಬುವರ ಆಟೋ ರಿಕ್ಷಾವನ್ನು ಬಾಡಿಗೆ ಮಾಡಿಕೊಂಡು ಆರೋಪಿ ಗುರಿಪಳ್ಳ ನಿವಾಸಿ ಚಂದ್ರಶೇಖರ್ ಬೆಳ್ತಂಗಡಿಯ ನಿಡಿಗಲ್ ಬಳಿಯ ಸೀಟು ಎಂಬಲ್ಲಿ ಹೋಗಿದ್ದಾನೆ. ಸೀಟು ಕಾಡಿನ ಹತ್ತಿರವಾಗುತ್ತಿದ್ದಂತೆ ಆಟೋ ಚಾಲಕನಿಗೆ ಚೂರಿಯಿಂದ ಇರಿದು ಆರೋಪಿ ಪರಾರಿಯಾಗಿದ್ದಾನೆ.ಆಟೋ ಚಾಳಕ ಸದಾನಂದ ಎಂಬುವರ

ಆಟೋ ಚಾಲಕನಿಗೆ ಚೂರಿ ಇರಿತ ➤ ಆರೋಪಿ ಎಸ್ಕೇಪ್ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾನುವಾರದಂದು ಕರಾವಳಿಯಲ್ಲಿ 99 ಮಂದಿಯಲ್ಲಿ ಕೋವಿಡ್ ದೃಡ

 (ನ್ಯೂಸ್ ಕಡಬ) newskadaba.com ಕರಾವಳಿ ನ. 02: ಕರಾವಳಿಯಲ್ಲಿ ಕೋವಿಡ್ 19 ಕೊಂಚ ಮಟ್ಟಿಗೆ ಇಳಿಮುಖದತ್ತ ಮುಖಮಾಡಿತ್ತು. ಆದರೆ ಇದೀಗಾ ಮತ್ತೆ ಏರಿಕೆಯತ್ತ ಮುಖಮಾಡುತ್ತಿದೆ. ಭಾನುವಾರದಂದು ಕರಾವಳಿಯಲ್ಲಿ 99 ಮಂದಿಗೆ ಸೋಂಕು ತಗುಲಿದೆ.   ಇನ್ನು ಕಳೆದ ದಿನ ಒಟ್ಟು 67 ಮಂದಿ ಕೋವಿಡ್ ಸೋಂಕಿತರು ಆಸ್ಪತ್ರೆಯಿಂದ ದಿಸ್ಚಾರ್ಜ್ ಆಗಿದ್ದಾರೆ. ಇದೀಗಾ ಒಟ್ಟು ಸೋಂಕಿತರ ಸಂಖ್ಯೆ 30341 ಮಂದಿ ಆಗಿದ್ದಾರೆ. ಒಟ್ಟು ಜಿಲ್ಲೆಯಲ್ಲಿ 678 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.    

ಭಾನುವಾರದಂದು ಕರಾವಳಿಯಲ್ಲಿ 99 ಮಂದಿಯಲ್ಲಿ ಕೋವಿಡ್ ದೃಡ Read More »

ಕರಾವಳಿ

ಯಕ್ಷಗಾನ ಭಾಗವತರಾದ ಭವ್ಯಶ್ರೀ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸುಳ್ಯ ನ. 02:ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ, ಸುಳ್ಯ ತಾಲೂಕು ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.     ಈ ಸಂದರ್ಭದಲ್ಲಿ ಯಕ್ಷಗಾನ ಭಾಗವತರಾದ ಭವ್ಯಶ್ರೀ ಮಂಡೆಕೋಲು ಅವರಿಗೆ ಭಾನುವಾರ ಸುಳ್ಯ ದಲ್ಲಿ ಸುಳ್ಯ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ ಅಂಗಾರರವವರು ಸೇರಿದಂತೆ ಆನೇಕ ಗಣ್ಯರು ಉಪಸ್ಥಿತರಿದ್ದರು.      

ಯಕ್ಷಗಾನ ಭಾಗವತರಾದ ಭವ್ಯಶ್ರೀ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ Read More »

ಕರಾವಳಿ
Scroll to Top