ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ
(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು […]
ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









