Kadaba

ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ.     ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು […]

ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ 36ನೇ ಪುಣ್ಯತಿಥಿ ➤ ಪ್ರಿಯಾಂಕ ಗಾಂಧಿ, ರಾಹುಲ್‌ ಗಾಂಧಿ ಸ್ಮರಣೆ

(ನ್ಯೂಸ್ ಕಡಬ) newskadaba.com ವಿಟ್ಲ ಅ. 31: ದೇಶದ ಪ್ರಥಮ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ 36ನೇ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಇಂದಿರಾ ಅವರನ್ನು ಸ್ಮರಿಸಿದ್ದಾರೆ.     1984ರ ಅಕ್ಟೋಬರ್‌ 31ರಂದು ತಮ್ಮ ಅಂಗ ರಕ್ಷಕರಿಂದಲೇ ಇಂದಿರಾ ಅವರು ಹತ್ಯೆಯಾಗಿದ್ದರು. ‘ಸುಳ್ಳಿನಿಂದ ಸತ್ಯದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಸಾವಿನಿಂದ ಬದುಕಿನೆಡೆಗೆ..ಈ ಮಾತುಗಳ ಪ್ರಕಾರ ಬದುಕುವುದರ

ಮಾಜಿ ಪ್ರಧಾನಿ ಇಂದಿರಾ ಗಾಂಧಿ 36ನೇ ಪುಣ್ಯತಿಥಿ ➤ ಪ್ರಿಯಾಂಕ ಗಾಂಧಿ, ರಾಹುಲ್‌ ಗಾಂಧಿ ಸ್ಮರಣೆ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ➤ ಪ್ರಧಾನಿ ಮೋದಿ ಸ್ಮರಣೆ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 31: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. ‘ನಮ್ಮ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನಗಳು.’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.   ಕಳೆದ ಭಾನುವಾರ ಆಕಾಶವಾಣಿಯ ಮಾಸಿಕ ‘ಮನ್‍ ಕೀ ಬಾತ್‍’ ಕಾರ್ಯಕ್ರಮದಲ್ಲಿ ನರೇಂದ್ರಮೋದಿ, ಇಂದಿರಾಗಾಂಧಿಯವರಿಗೆ ಗೌರವ ಸಲ್ಲಿಸಿದ್ದರು. ‘ಅಕ್ಟೋಬರ್ 31 ರಂದು ನಾವು ಭಾರತದ ಮಾಜಿ ಪ್ರಧಾನಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ➤ ಪ್ರಧಾನಿ ಮೋದಿ ಸ್ಮರಣೆ Read More »

ರಾಷ್ಟ್ರೀಯ ನ್ಯೂಸ್

ಅ.31ರ ಇಂದು ರಾತ್ರಿ ಅಪರೂಪದ ಬ್ಲೂ ಮೂನ್‌ ➤ ತಿಂಗಳಲ್ಲಿ ಎರಡು ಹುಣ್ಣಿಮೆ.

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31:  ಖಗೋಳ ಕೌತುಕಗಳಲ್ಲಿ ಒಂದಾದ ಬ್ಲ್ಯೂಮೂನ್‌ ಅ.31ರ ಇಂದು ಸಂಭವಿಸಲಿದೆ. ಅಂದರೆ ಇದು ಈ ತಿಂಗಳಲ್ಲಿ ಬರುವ ಎರಡನೇ ಹುಣ್ಣಿಮೆ.ಮೊದಲ ಹುಣ್ಣಿಮೆ ಅ.1ರಂದು ಸಂಭವಿಸಿತ್ತು. ಗ್ರೆಗೋರಿಯನ್‌ ಕ್ಯಾಲೆಂಡರ್‌ ಪ್ರಕಾರ ಒಂದು ಹುಣ್ಣಿಮೆಯಿಂದ ಇನ್ನೊಂದು ಹುಣ್ಣಿಮೆ (ಲೂನಾರ್‌ ಮಂಥ್‌) ನಡುವಿನ ಅವಧಿ 29ದಿನ, 44 ನಿಮಿಷ 38 ಸೆಕೆಂಡ್‌ ಆಗಿರುತ್ತದೆ. ಇದರಲ್ಲಿ 30 ದಿನ ತುಂಬಲು ಬಾಕಿ ಉಳಿದ ಸಮಯ ಸೇರಿ ಸೇರಿ ಕೊನೆಗೊಂದು ತಿಂಗಳಲ್ಲಿ ಎರಡು ಹುಣ್ಣಿಮೆ ಸಂಭವಿಸುತ್ತದೆ. ಇದನ್ನೇ

ಅ.31ರ ಇಂದು ರಾತ್ರಿ ಅಪರೂಪದ ಬ್ಲೂ ಮೂನ್‌ ➤ ತಿಂಗಳಲ್ಲಿ ಎರಡು ಹುಣ್ಣಿಮೆ. Read More »

ಕರಾವಳಿ, ಕರ್ನಾಟಕ

ಉಚ್ಚಿಲ ಕಡಲತೀರದಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಚ್ಚಿಲ ಅ. 31: ಸೋಮೇಶ್ವರ ಸಮೀಪದ ಉಚ್ಚಿಲ ಕಡಲತೀರದಲ್ಲಿ ಶುಕ್ರವಾರ ಮಹಿಳೆಯ ಮೃತ ದೇಹ ಪತ್ತೆಯಾಗಿದೆ. ಸೋಮೇಶ್ವರದ ಸಂಕೋಳಿಗೆ ನಿವಾಸಿ ಉಷಾ(60)ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದಳೆನ್ನಲಾಗಿದೆ.   ಮಾನಸಿಕವಾಗಿ ಜರ್ಜರಿತಗೊಂಡು ಅತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸರು ಮೃತದೇಹದ ಪರಿಶೀಲನೆ ನಡೆಸಿದ್ದಾರೆ.  

ಉಚ್ಚಿಲ ಕಡಲತೀರದಲ್ಲಿ ಮಹಿಳೆ ಮೃತದೇಹ ಪತ್ತೆ Read More »

ಕರಾವಳಿ

ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್​. ಅರಬಿ ಸೇವೆಯಿಂದ ವಜಾ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31: ಮಂಗಳೂರು ವಿವಿಯ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ.ಅರಬಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಈ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿನಿ 2018ರಲ್ಲಿ ಸಾಕ್ಷಿ ಸಮೇತ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ವಿವಿ ಆಡಳಿತದ ಸಮಿತಿ ತನಿಖೆ ಕೈಗೊಂಡ ನಂತರ ವರದಿಯನ್ನು ಅಂದಿನ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಎ.ಎಂ ಖಾನ್‌ ಅವರಿಗೆ

ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್​. ಅರಬಿ ಸೇವೆಯಿಂದ ವಜಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾತ್ರೋರಾತ್ರಿ ಮಾಜಿ ಮೇಯೆರ್ ಸಂಪತ್ ರಾಜ್ ಪರಾರಿ…?!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಮತ್ತೊಂದು ತಿರುವು ಪಡೆದಿದೆ. ಪ್ರಕರಣಕ್ಕೆ ಕಾರಣವಾಗಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೂಡ ಬಂಧಿಸಲಾಗುತ್ತದೆ ಎನ್ನಲಾಗುತ್ತಿತ್ತು. ಇದರ ಬೆನ್ನಲ್ಲೇ ಮಾಜಿ ಮೇಯರ್ ಸಂಪತ್ ರಾಜ್ ಪರಾರಿಯಾಗಿದ್ದಾರೆ ಎನ್ನಲಾಗಿದೆ.   ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಪಟ್ಟಿದ್ದಂತ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಸಿಸಿಬಿ ತಯಾರಿ ನಡೆಸಿತ್ತು ಎನ್ನಲಾಗಿತ್ತು. ಇದರ ಬೆನ್ನಲ್ಲೇ ಬಂಧನದ

ರಾತ್ರೋರಾತ್ರಿ ಮಾಜಿ ಮೇಯೆರ್ ಸಂಪತ್ ರಾಜ್ ಪರಾರಿ…?! Read More »

ಕರ್ನಾಟಕ

ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಡವಳಿಕೆ) ನಿಯಮ-2020 ಕರಡನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿದೆ. ರಾಜ್ಯ ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇಧ ಹೇರುವ ಪ್ರಸ್ತಾಪವನ್ನು ಕರಡುವಿನಲ್ಲಿ ಮಾಡಲಾಗಿದೆ. ಸರ್ಕಾರಿ ಸೇವೆಯಲ್ಲಿರುವವರು ಏನು ಮಾಡಲು ಮುಕ್ತರು, ಏನು ಮಾಡಬಾರದು ಎಂಬುದರ ಬಗ್ಗೆ ಕರಡುವಿನಲ್ಲಿ ವಿವರಣೆಯನ್ನೂ ನೀಡಲಾಗಿದೆ.   ಕರಡು ನಿಯಮಗಳ ಗಮನಾರ್ಹ ಅಂಶಗಳ ಉಲ್ಲೆಖದಂತೆ ‘ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದ ಹೊರತು ಸರ್ಕಾರಿ ಸೇವೆಯಲ್ಲಿರುವ ಯಾವುದೇ ವ್ಯಕ್ತಿ

ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ

(ನ್ಯೂಸ್ ಕಡಬ) newskadaba.com ಕೆವಾಡಿಯಾ ಅ. 31: ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಪ್ರವಾಸದ ಎರಡನೇ ಹಾಗೂ ಕೊನೆಯ ದಿನವಾದ ಇಂದು (ಅ.31) ಪ್ರಧಾನಿ ಮೋದಿ, ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಹಿನ್ನೆಲೆಯಲ್ಲಿ ಕೆವಾಡಿಯಾದಲ್ಲಿರುವ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿದರು.       ಬಳಿಕ ಪ್ರಧಾನಿ ಮೋದಿ ಅವರು ಕೇಂದ್ರ ಸಶಸ್ತ್ರ ಪಡೆ ಹಾಗೂ ಗುಜರಾತ್ ಪೊಲೀಸ್ ಪರೇಡ್ ವಿಕ್ಷೀಸಿದ್ದಾರೆ.ಇಂದು

ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31:  ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ನಗರದ ಫಳ್ನಿರ್ ಬಳಿಯ ಹೋಟೆಲ್ ಒಂದರಲ್ಲಿ ಕಳೆದ ದಿನ (ಅ.30) ಸಂಜೆ ನಡೆದ ತಿಂಡಿ ವಿಚಾರ ಸಂದರ್ಭ ಮಾತಿಗೆ ಮಾತು ಬೆಳೆದು ಶೂಟೌಟ್ ನಡೆದಿದೆ. ಫಳ್ನಿರ್ ಮಲಬಾರ್ ಗೋಲ್ಡ್‌ ಸಮೀಪದ MFC ರೆಸ್ಟೋರೆಂಟಿಗೆ ಸುಮಾರು 5.15 ರ ಸುಮಾರಿಗೆ ತಿಂಡಿ ತಿನ್ನಲು ಬಂದಿದ್ದ ನಾಲ್ವರು ಯುವಕರು ಮಾರಾಟಕ್ಕೆ ಇಟ್ಟ ತಿಂಡಿಗೆ ಕೈ ಹಾಕಿ ತೆಗೆಯುತ್ತಿದ್ದಾಗ ಹೊಟೇಲ್ ಬೆರಳೆಣಿಕೆಯ ಸಿಬಂದಿಗಳು ಅಕ್ಷೇಪ ವ್ಯಕ್ತ ಪಡಿಸಿದಾಗ ಮಾತಿಗೆ

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top