Kadaba

ಕಡಬದಲ್ಲಿ ವಕೀಲ ಅಶ್ವಿತ್ ಕಂಡಿಗರವರ ಕಛೇರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ ಅ. 30:  ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ ನ್ಯಾಯವಾದಿ ಅಶ್ವಿತ್ ಕಂಡಿಗರವರ ಕಛೇರಿ ಅ.30ರಂದು ಶುಭಾರಂಭಗೊಂಡಿತು. ಕಛೇರಿಯನ್ನು ವಿವೇಕಾನಂದ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ.ಪಿ. ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೈಕೋರ್ಟ್ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಪ್ರೇಮ್ ಪ್ರಸಾದ್ ಶೆಟ್ಟಿ ಬೆಂಗಳೂರು, ಹೈಕೋರ್ಟ್ ನ್ಯಾಯವಾದಿ ಕೇತನ್ ಬಂಗೇರ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ, ಬೆಳಂದೂರು ಬಿಜೆಪಿ ಮಹಾಶಕ್ತಿ […]

ಕಡಬದಲ್ಲಿ ವಕೀಲ ಅಶ್ವಿತ್ ಕಂಡಿಗರವರ ಕಛೇರಿ ಶುಭಾರಂಭ Read More »

ಕರಾವಳಿ

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಜೂನಿಯರ್ ರಾಖಿಭಾಯ್ ಯಥರ್ವ್ ಗೆ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರವಾಗಿದ್ದು, ನಟಿ ರಾಧಿಕಾ ಪಂಡಿತ್ ವಿಶೇಷವಾಗಿ ಹಾಗೂ ಭಾವನಾತ್ಮಕವಾಗಿ ಶುಭಾಶಯ ತಿಳಿಸಿದ್ದಾರೆ.ಕಳೆದ ವರ್ಷ ಅಕ್ಟೋಬರ್ 30ರಂದು ಯಥರ್ವ್ ಜನಿಸಿದ್ದು, ಯಶ್ ದಂಪತಿಗಳಿಗೆ ಇದೊಂದು ಅತ್ಯಂತ ಸಂತೋಷದ ಕ್ಷಣವಾಗಿತ್ತು.     ಇದಾದ ಬೆನ್ನಲ್ಲೇ ಯಥರ್ವ್ ನಾಮಕರಣ ಸಮಾರಂಭವನ್ನು ಸಹ ರಾಖಿಭಾಯ್ ದಂಪತಿ ಸರಳ ಹಾಗೂ ಸುಂದರವಾಗಿ ಮಾಡಿದ್ದರು. ಈ ವೇಳೆ ಎರಡೂ ಕುಟುಂಬದ ಆಪ್ತರು ಮಾತ್ರ ಭಾಗವಹಿಸಿದ್ದರು. ಇದೀಗ ಯಥರ್ವ

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ Read More »

ಕರ್ನಾಟಕ, ಸಿನಿಮಾ

ಕಾರವಾರ :500 ಕೆಜಿಯ ಬೃಹತ್ ಮೀನು ಬಲೆಗೆ

(ನ್ಯೂಸ್ ಕಡಬ) newskadaba.com ಕಾರವಾರ ಅ. 30: ಸುಮಾರು 500 ಕೆ.ಜಿ.ಗೂ ಹೆಚ್ಚು ತೂಕವಿರುವ ಬೃಹತ್ ಗಾತ್ರದ ಮೂರು ತೊರ್ಕೆ ಮೀನುಗಳು ಭಟ್ಕಳ ಮೀನುಗಾರರ ಬಲೆಗೆ ಬಿದ್ದಿದ್ದು, ಮೀನುಗಾರರು ಸಂತಸಗೊಂಡಿದ್ದಾರೆ .ಇಂದು ಬೆಳಗ್ಗೆ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ರಾಧಾಕೃಷ್ಣ, ರಾಜಶ್ರೀ ಬೋಟ್ ಗಳಿಗೆ ಬ್ರಹತ್ ಗಾತ್ರದ ಮೂರು ತೊರ್ಕೆ ಮೀನು ಸಿಕ್ಕಿದ್ದು, ಪ್ರತಿ ಮೀನಿನ ತೂಕ 500 ಕೆ.ಜಿ. ಮೀರಿಲಿದೆ ಎಂದು ಅಂದಾಜಿಸಲಾಗಿದೆ. ಸುಮಾರು 2 ಮೀಟರ್ ಗೂ ಅಧಿಕ ಉದ್ದದ ಈ ಮೀನುಗಳನ್ನು ಹರಸಾಹಸಪಟ್ಟು ಮೀನುಗಾರರು

ಕಾರವಾರ :500 ಕೆಜಿಯ ಬೃಹತ್ ಮೀನು ಬಲೆಗೆ Read More »

ಕರಾವಳಿ, ಕರ್ನಾಟಕ

ಬಾಲಕಿಯ ಮೇಲೆ 15ರ ಬಾಲಕನಿಂದ ಅತ್ಯಾಚಾರ.!

(ನ್ಯೂಸ್ ಕಡಬ) newskadaba.com ಲಕ್ನೋ ಅ. 30: 15 ವರ್ಷದ ಬಾಲಕನೊಬ್ಬ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.15 ವರ್ಷದ ಬಾಲಕ ಗ್ರಾಮದ 7ವರ್ಷದ ಬಾಲಕಿಯನ್ನು ಮೇಲೆ ಗುರುವಾರ ಸಂಜೆ ಅತ್ಯಾಚಾರ ಎಸಗಿದ್ದಾನೆ. ಅತ್ಯಚಾರಕ್ಕೊಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅತ್ಯಾಚಾರ ನಡೆಸಿರುವ ಅಪ್ರಾಪ್ತ ಬಾಲಕನನ್ನು ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಪರ್ಣ ಗೌತಮ್ ಶುಕ್ರವಾರ ತಿಳಿಸಿದ್ದಾರೆ.ಶಹಜಹಾನ್ಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ

ಬಾಲಕಿಯ ಮೇಲೆ 15ರ ಬಾಲಕನಿಂದ ಅತ್ಯಾಚಾರ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಬೆಂಗಳೂರಿನಲ್ಲಿ ಪೋಷಕರು ಕೊಂಚ ಮೈಮರೆತಿದ್ದಕ್ಕೆ 2 ವರ್ಷದ ಮಗುವೊಂದು ಜೀವ ಕಳೆದುಕೊಂಡಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದು ಎರಡು ವರ್ಷದ ಮಗು‌ ಸಾವನ್ನಪ್ಪಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ 8.30ರ ವೇಳೆಗೆ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದ 2 ವರ್ಷದ ಮಗು ವಿನೋದ್​ ತೀವ್ರವಾಗಿ‌ ಗಾಯಗೊಂಡಿತ್ತು. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ

ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಮೃತ್ಯು Read More »

ಕರ್ನಾಟಕ

ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ಅ. 30: ಗೇರು ಬೀಜ ಕಾರ್ಖಾನೆಯಲ್ಲಿನ ಕಳ್ಳತನದ ಪ್ರಕರನಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಪುತ್ತೂರಿನ ಮೊಟ್ಟೆತಡ್ಕ ಸೈಯದ್ ಮೊಹಮ್ಮದ್ (37) ಬಂಟ್ವಾಳ ಮಿತ್ತೂರು ಉಮರ್ ಫಾರೂಕ್ (36) ಬಂಧಿತರಿಂದ ಮಾರುತಿ ಸುಝುಕಿ ಕಾರು, ಮತ್ತು ಕಾರ್ಖಾನೆಯಿಂದ ಕಳವಾದ 1.40 ಲಕ್ಷ ಮೌಲ್ಯದ 32 ಗೇರು ಬೀಜ ಡಬ್ಬ ಮೂರು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಉಡುಪಿ ಹೆಬ್ರಿ ಮತ್ತು ಅಜೆಕಾರು

ಗೇರು ಬೀಜ ಕಾರ್ಖಾನೆಯಲ್ಲಿ ಕಳ್ಳತನ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ ➤ ಐವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 30: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಅ. 20ರಂದು ನಡೆದ ಚಿತ್ರನಟ ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಟ್ವಾಳದ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್‌ ಕುಲಾಲ್‌, ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್‌, ವೆಂಕಪ್ಪ ಯಾನೆ ವೆಂಕಟೇಶ್‌, ಪ್ರದೀಪ್‌ ಯಾನೆ ಪಪ್ಪು ಹಾಗೂ ಶರೀಫನ್ನು ಬಂಧಿಸಲಾಗಿದೆ.ಇವರಿಗೆ ಐದು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್‌ ಹಾಗೂ ಬಂಟ್ವಾಳ

ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ ➤ ಐವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಡುಬಿದ್ರಿ: ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಅ. 30: ಪಡುಬಿದ್ರಿಯ ನಡ್ಸಾಲು ಗ್ರಾಮದ ನಿವಾಸಿ ಆಟೋ ಚಾಲಕನಾಗಿದ್ದ ಎಮ್ ಸತೀಶ್ ಪೂಜಾರಿ (58) ಎಂಬುವರು ಆತ್ಮಹ್ಯೆಗೆ ಶರಣಾಗಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕ ನಾಗಿದ್ದ ಇವರು  ಕೊರೊನಾ ಕಾರಣದಿಂದ ದುಡಿಮೆ ಇಲ್ಲದೆ ಸಾಲವನ್ನು ಮರುಪಾವತಿಸಲು ಆಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಅ.27ರ ಮಂಗಳವಾರದಂದು ಸುಮಾರು 11.00 ಗಂಟೆ ಸಮಯಕ್ಕೆ ಪಡುಬಿದ್ರಿ ಕಾಮತ್‌ ಪೆಟ್ರೋಲ್ ಬಂಕ್ ಬಳಿ ವಿಷ ಸೇವಿಸಿದ್ದರು. ಬಳಿಕ ವಿಷ ಸೇವಿಸಿರುವ ಬಗ್ಗೆ

ಪಡುಬಿದ್ರಿ: ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಹಸೆಮಣೆ ಏರಲಿದ್ದಾರೆ ನಟಿ ಕಾಜಲ್ ಅಗರ್​ವಾಲ್

(ನ್ಯೂಸ್ ಕಡಬ) newskadaba.com ಮುಂಬೈ ಅ. 30: ಬಹುಭಾಷಾ ನಟಿ ಕಾಜಲ್​ ಅಗರ್​ವಾಲ್​ ಇಂದು ಹಸೆಮಣೆ ಏರಲಿದ್ದಾರೆ. ಬಹುಕಾಲದ ಗೆಳೆಯ ಗೌತಮ್​ ಕಿಚ್ಲು ಜೊತೆ ಕಾಜಲ್‌ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.ಮದುವೆ ನಂತರವೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವುದಾಗಿ ಅವರು ಭರವಸೆ ನೀಡಿದ್ದಾರೆ.   ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿರುವ ಕಾಜಲ್​, ಉದ್ಯಮಿ ಗೌತಮ್​ ಕಿಚ್ಲು ಜೊತೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದಲೂ ಹರಿದಾಡುತ್ತಿತ್ತು. ಕೆಲವೇ ದಿನಗಳ ಹಿಂದೆ ಅವರು ತಮ್ಮ ಮದುವೆ ಸುದ್ದಿಯನ್ನು ಅನೌನ್ಸ್​ ಮಾಡಿದ್ರು. ಈಗಾಗಲೇ ಮೆಹೆಂದಿ ಹಾಗೂ

ಇಂದು ಹಸೆಮಣೆ ಏರಲಿದ್ದಾರೆ ನಟಿ ಕಾಜಲ್ ಅಗರ್​ವಾಲ್ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅಭಿವೃದ್ದಿ ಸಮಿತಿ ಆಯ್ಕೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ಅ. 30: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಹೊಸದಾಗಿ ಅಭಿವೃದ್ದಿ ಸಮಿತಿಯನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕುಕ್ಕೆ ದೇವಸ್ಥಾನದಲ್ಲಿ ಈ ಹಿಂದೆ ಒಂಬತ್ತು ಮಂದಿ ಸದಸ್ಯರ ವ್ಯವಸ್ಥಾಪನಾ ಸಮಿತಿ ಇದ್ದು, ಅದರ ಕಾರ್ಯಾವಧಿ ಪೂರ್ಣಗೊಂಡು ಒಂದು ವರ್ಷದ ನಂತರ ಇದೀಗ ಹೊಸದಾಗಿ ಅಭಿವೃದ್ದಿ ಸಮಿತಿಯನ್ನು ನೇಮಕ ಮಾಡಲಾಗಿದೆ. ಇದರಲ್ಲಿ ಐದು ಮಂದಿ ಸದಸ್ಯರು ಒಳಗೊಂಡಿದ್ದಾರೆ. ಪಿ.ಜಿ.ಎಸ್. ಪ್ರಸಾದ್, ಕೃಷ್ಣ ಶೆಟ್ಟಿ, ಪ್ರಸನ್ನ ಮತ್ತು ಎಸ್. ಮೋಹನ್ ರಾಮ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅಭಿವೃದ್ದಿ ಸಮಿತಿ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top