Kadaba

ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ ➤ ಮೂವರು ಆರೋಪಿಗಳ ಅರೇಸ್ಟ್

(ನ್ಯೂಸ್ ಕಡಬ) newskadaba.com ಫರಂಗಿಪೇಟೆ ಅ. 29: ಫರಂಗಿಪೇಟೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ, ಪೊಟೋಗ್ರಾಫರ್ ಮೇಲೆ ತಲವಾರು ದಾಳಿ ನಡೆಸಿದ ಮೂವರನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ  ಆರೋಪಿಗಳನ್ನು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಹಮ್ಮದ್ ಅರ್ಷದ್, ಅಬ್ದುಲ್ ರೆಹಮಾನ್, ಮುಹಮ್ಮದ್ ಸೈಫುದ್ದೀನ್ ಬಂಧಿತ ಆರೋಪಿಗಳಾಗಿದ್ದಾರೆ.  ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ರವರ ತೃಷಾ ಪೋಟೊ ಸ್ಟುಡಿಯೋಕ್ಕೆ 4 ಜನ ಯುವಕರು ಪೋಟೊ ತೆಗೆಸುವಂತೆ ಬಂದು ಪೊಟೋಗ್ರಾಫರ್,ಸ್ಥಳೀಯ ಬಿಜೆಪಿ ಮುಖಂಡ ದಿನೇಶ್ ಅವರ  ಕೈ, ಹೊಟ್ಟೆಗೆ […]

ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ ➤ ಮೂವರು ಆರೋಪಿಗಳ ಅರೇಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ.!

(ನ್ಯೂಸ್ ಕಡಬ) newskadaba.com ಮಲ್ಪೆ  ಅ. 29: ಮಲ್ಪೆ ಬಂದರಿನಲ್ಲಿ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ಗುರುವಾರ ಬೆಳಿಗ್ಗೆ ರಕ್ಷಣೆ ಮಾಡಲಾಗಿದೆ. ಮಕ್ಕಳ ರಕ್ಷಣಾ ಘಟಕ ಹಾಗು ಇತರೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯುವ ಕಾರ್ಯದಲ್ಲಿ ತೊಡಗಿದ್ದ 17 ಮಂದಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಾರ್ವಜನೀಕ

ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ.! Read More »

ಕರಾವಳಿ, ಕರ್ನಾಟಕ

ದೇಗುಲದಲ್ಲಿ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ.!

(ನ್ಯೂಸ್ ಕಡಬ) newskadaba.com ಮಂಡ್ಯ ಅ. 29: ಮಾರಮ್ಮ ದೇವಿಯ ಪ್ರಸಾದ ಸೇವಿಸಿ 70 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಲಿಂಗಪಟ್ಟಣ ಗ್ರಾಮದಲ್ಲಿ ಘಟನೆ ನಡೆದಿದೆ.   ಕಳೆದ ದಿನ ರಾತ್ರಿ ಗ್ರಾಮದ ಮಾರಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿತ್ತು. ಪೂಜೆ ನೆರವೇರಿಸಿ ಪ್ರಸಾದಕ್ಕಾಗಿ ಪುಳಿಯೋಗರೆ ಮಾಡಲಾಗಿತ್ತು. ಇದನ್ನು ಸೇವಿಸಿದ 70ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ದೇವಾಲಯದ ಪೂಜೆಗೆ ಭಾಗವಹಿಸಿದ್ದ 200 ಜನರಲ್ಲಿ ಸುಮಾರು 100 ಮಂದಿ ಪ್ರಸಾದ ಸೇವನೆ ಮಾಡಿದ್ದಾರೆ.

ದೇಗುಲದಲ್ಲಿ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ.! Read More »

ಕರ್ನಾಟಕ

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 28. ಹುಬ್ಬಳ್ಳಿ ಮೂಲದ ಯುವಕನೋರ್ವನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳಕ್ಕೆತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹುಬ್ಬಳ್ಳಿ ಮಾಗಡಿಯ ನೀಲಕಂಠಪ್ಪ (21)  ಎಂದು ಗುರುತಿಸಲಾಗಿದೆ.       ಕರ್ನಾಟಕ ಮೂಲದ ಬಾಲಕಿಯೋರ್ವಳನ್ನು ಕರೆ ತಂದು ಈತ ಕನಕಪಾಡಿಯ ಕ್ವಾಟರ್ಸ್‌ನಲ್ಲಿ ನೆಲೆಸಿದ್ದನು. ಆದರೆ ಪರಿಸರವಾಸಿಗಳು ಸಂಶಯ ತೋರಿ ಚೈಲ್ಡ್ ಲೈನ್‌‌ಗೆ ದೂರು ನೀಡಿದ್ದು, ಬಳಿಕ ತನಿಖೆ ನಡೆಸಿದಾಗ ಈಕೆ ಅಪ್ರಾಪ್ತೆ ಎಂದು ತಿಳಿದು

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್ ನೆಗೆಟಿವ್ ವರದಿಗೆ ಲಂಚ ಪಡೆಯುತ್ತಿದ್ದ ಆರೋಗ್ಯ ಸಿಬ್ಬಂದಿಯನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ*

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ಕೋವಿಡ್‌ ಸೋಂಕಿನ ನಕರಾತ್ಮಕ ವರದಿ ನೀಡಲು ಲಂಚ ಪಡೆಯುತ್ತಿದ್ದ ಆರೋಪದ ಹಿನ್ನಲೆಯಲ್ಲಿ ಪೊಬ್ಬತ್ತಿ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಶಾಂತ ಹಾಗೂ ಲ್ಯಾಬ್‌ ಟೆಕ್ನಿಷಿಯನ್‌ ಮಹಾಲಕ್ಷ್ಮೀ ಅವರನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.     ಆರೋಪಿಗಳು ಕೋವಿಡ್‌ ಪರೀಕ್ಷೆಯ ನೆಗೆಟೀವ್‌ ವರದಿ ನೀಡಲು 2500 ರೂ. ಲಂಚ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಜೊತೆಗೆ, ಆರೋಗ್ಯ ಕೇಂದ್ರದ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಯಾದ

ಕೋವಿಡ್ ನೆಗೆಟಿವ್ ವರದಿಗೆ ಲಂಚ ಪಡೆಯುತ್ತಿದ್ದ ಆರೋಗ್ಯ ಸಿಬ್ಬಂದಿಯನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ* Read More »

ಕರಾವಳಿ

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ನಗರ ಅಭ್ಯಾಸ ವರ್ಗ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ , ಅ. 28. ಅಖಿಲ ಭಾರತಿ ವಿದ್ಯಾರ್ಥಿ ಪರಿಷತ್‌ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಗರ ಅಭ್ಯಾಸ ವರ್ಗ ನಡೆಯಿತು. ಕಾರ್ಯಕ್ರಮವನ್ನು ಸ್ಮಿತಾ ಹೆಗ್ಡೆ ಜನರಲ್‌ ಮ್ಯಾನಜರ್‌ ಆರ್.ಎನ್.ಎಸ್‌ ಓನ್‌ ಸುಬ್ರಹ್ಮಣ್ಯ ಇವರು ಉದ್ಘಾಟಿಸಿದರು.     ವಿದ್ಯಾರ್ಥಿ ಪರಿಷತ್‌ ನ ಸಂಘಟನಾತ್ಮಕ ಕಾರ್ಯಗಳಲ್ಲಿ ಅಭ್ಯಾಸ ವರ್ಗ ಪ್ರಮುಖ ಪಾತ್ರ ವಹಿಸುತ್ತದೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್‌ ನಿರ್ಮಾಣ ಎಂಬ ಉದಾತ್ತವಾದ ಚಿಂತನೆಯಲ್ಲಿ ಮುನ್ನಡೆಯುತ್ತಿದೆ. ವಿದ್ಯಾರ್ಥಿ

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ನಗರ ಅಭ್ಯಾಸ ವರ್ಗ ಕಾರ್ಯಕ್ರಮ Read More »

ಕರಾವಳಿ

ಸುಬ್ರಹ್ಮಣ್ಯ: ಕಾಡಾನೆ ದಾಳಿ ➤ ಅಡಿಕೆ , ಬಾಳೆ, ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 28. ಬಾಳುಗೋಡು ಗ್ರಾಮದ ಮುಚ್ಚಾರ ಸುಂದರ ಗೌಡ, ಧರ್ಮಪಾಲ ಮುಚ್ಚಾರ ಹಾಗೂ ಆನಂದ ಎಂಬವರ ಕೃಷಿ ತೋಟಕ್ಕೆ ಇಂದು ಕಾಡಾನೆ ದಾಳಿ ಮಾಡಿದ್ದು, ಕೃಷಿ ನಾಶಗೊಳಿಸಿದ ಘಟನೆ ಇಂದು ನಡೆದಿದೆ.     ಕಾಡಾನೆ ದಾಳಿಯಿಂದಾಗಿ ಅಡಿಕೆ , ಬಾಳೆ, ಕೃಷಿ ನಾಶಗೊಂಡಿದೆ.  

ಸುಬ್ರಹ್ಮಣ್ಯ: ಕಾಡಾನೆ ದಾಳಿ ➤ ಅಡಿಕೆ , ಬಾಳೆ, ಕೃಷಿ ನಾಶ Read More »

ಕರಾವಳಿ

ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 28:  ತಾಲೂಕಿನ ಶಿರಾಲಿ ಗ್ರಾ.ಪಂ ವ್ಯಾಪ್ತಿಯ ವೆಂಕಟಾಪುರ ನದಿಯಲ್ಲಿ ಬುಧವಾರ ಮೃತದೇಹವೊಂದು ಪತ್ತೆಯಾಗಿದೆ. ವ್ಯಕ್ತಿಯು ಧರಿಸಿದ್ದ ಅಂಗಿ ಕಾಲರ್ ಪಟ್ಟಿಯಲ್ಲಿದ್ದ ಟೈಲರ್ ಮೊಬೈಲ್ ನಂಬರಿನ ಆಧಾರದಲ್ಲಿ ವ್ಯಕ್ತಿಯ ಪರಿಚಯವನ್ನು ಪತ್ತೆ ಮಾಡಿದ ಭಟ್ಕಳ ಗ್ರಾಮೀಣ ಠಾಣೆಯ ಪಿ.ಎಸ್.ಐ ಬೆಂಗಳೂರಿನ ಪಾದಾರಾಯಪುರದ ನಿವಾಸಿ ಕೆ.ಎಸ್.ಆರ್.ಟಿ.ಸಿ ನಿವೃತ್ತ ಉದ್ಯೋಗಿ ಎಂದು ಗುರುತಿಸಲಾಗಿದೆ.   ಮೃತದೇಹವನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು ಬೆಂಗಳೂರಿನಲ್ಲಿರುವ ಕುಟುಂಬದವರಿಗೆ ಮಾಹಿತಿಯನ್ನು ನೀಡಲಾಗಿದೆ. ಭಟ್ಕಳದ ಸೂಸಿಶಿಯಲ್ ಡೆಮೊಕ್ರಟಿಕ್ ಪಾರ್ಟಿಯ ಕಾರ್ಯಕರ್ತರ

ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಆರೋಗ್ಯ ಸೇತು ಆ್ಯಪ್‌ ಸೃಷ್ಟಿಸಿದ್ದು ಯಾರು..?! ➤ ಇಲ್ಲಿದೆ ಅಚ್ಚರಿಯ ಉತ್ತರ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ಅ. 28: ಸರಕಾರ ಮೇಲಿಂದ ಮೇಲೆ ಆರೋಗ್ಯ ಸೇತು ಆ್ಯಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಸೂಚಿಸಿದ್ದರಿಂದ ಕೋಟ್ಯಂತರ ಜನರು ಆರೋಗ್ಯ ಸೇತು ಆ್ಯಪ್‌ ಇನ್‌ಸ್ಟಾಲ್‌ ಮಾಡಿಕೊಂಡಿದ್ದಾರೆ. ಆದರೆ ಇದನ್ನು ಸೃಷ್ಟಿಸಿದ್ದು ಯಾರು ಎಂಬುದು ಸರಕಾರಕ್ಕೇ ಗೊತ್ತಿಲ್ಲ. ಅಚ್ಚರಿಯಾದರೂ ಇದು ಸತ್ಯ.   ಆರೋಗ್ಯ ಸೇತು ಆ್ಯಪ್‌ನ ವೆಬ್‌ಸೈಟ್‌ನಲ್ಲಿ ಇದನ್ನು ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಐಟಿ ಇಲಾಖೆ ಸೃಷ್ಟಿಸಿದೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಈ ಎರಡೂ ಇಲಾಖೆಗಳು ಆ್ಯಪ್‌ ಸೃಷ್ಟಿಸಿದ್ದು ಯಾರು ಎಂಬ

ಆರೋಗ್ಯ ಸೇತು ಆ್ಯಪ್‌ ಸೃಷ್ಟಿಸಿದ್ದು ಯಾರು..?! ➤ ಇಲ್ಲಿದೆ ಅಚ್ಚರಿಯ ಉತ್ತರ Read More »

ಕರಾವಳಿ

ನವೆಂಬರ್ ಅಂತ್ಯದವರೆಗೆ ಅನ್ ಲಾಕ್ ವಿಸ್ತರಣೆ ➤ ಕೇಂದ್ರ ಸರ್ಕಾರದ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ನವೆಂಬರ್ 30 ರವರೆಗೆ ಕಡ್ಡಾಯವಾಗಿ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ನವೆಂಬರ್ ಅಂತ್ಯದವರೆಗೆ ಅನ್ ಲಾಕ್ 5.0 ವಿಸ್ತರಣೆ ಮಾಡಿದ್ದು, ಆದೇಶ ಹೊರಡಿಸಿದೆ.   ಗೃಹ ಸಚಿವಾಲಯಈ ಹಿಂದೆ ಸೆ. 30ರಂದು ಹೊರಡಿಸಲಾದ ಮಾರ್ಗಸೂಚಿ ಅ. 31ರವರೆಗೆ ಜಾರಿಯಲ್ಲಿತ್ತು. ಈ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸುವಂತೆ ಗೃಹ ಸಚಿವಾಲಯ ಇಂದು ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಕಾರ ದೇಶದಲ್ಲಿ ನವೆಂಬರ್ 30 ರವರೆಗೆ ಶಾಲೆಗಳನ್ನು ತೆರಯುವಂತಿಲ್ಲ

ನವೆಂಬರ್ ಅಂತ್ಯದವರೆಗೆ ಅನ್ ಲಾಕ್ ವಿಸ್ತರಣೆ ➤ ಕೇಂದ್ರ ಸರ್ಕಾರದ ಆದೇಶ Read More »

ರಾಷ್ಟ್ರೀಯ ನ್ಯೂಸ್
Scroll to Top