Kadaba

ಕಡಬಕ್ಕೆ ನೂತನ ತಹಸೀಲ್ದಾರ್ ನೇಮಕಗೊಳಿಸಿದ ಸರಕಾರ

(ನ್ಯೂಸ್ ಕಡಬ)newskadaba.com ಕಡಬ, ಆ.12. ಕಡಬ ಗ್ರೇಡ್ 1 ತಹಸೀಲ್ದಾರ್ ಆಗಿ  ಪ್ರಭಾಕರ ಖಜೂರೆ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ತಹಸೀಲ್ದಾರ್ ಆಗಿದ್ದ ರಮೇಶ್ ಬಾಬು ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೂತನ  ತಹಸೀಲ್ದಾರ್ ನೇಮಕಗೊಳಿಸಿ ಸರಕಾರ ಆದೇಶಿಸಿದೆ. ರಮೇಶ್ ಬಾಬು ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು ಎನ್ನಲಾಗಿದೆ.  

ಕಡಬಕ್ಕೆ ನೂತನ ತಹಸೀಲ್ದಾರ್ ನೇಮಕಗೊಳಿಸಿದ ಸರಕಾರ Read More »

ಕರಾವಳಿ

ಕಡಬ: ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಆನೆ ಶಿಬಿರದಲ್ಲಿ ಸಾವು

(ನ್ಯೂಸ್ ಕಡಬ)newskadaba.com ಕಡಬ, ಆ.12. ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾರಣಕ್ಕೆ ಕೊಂಬಾರು ಸಮೀಪ ಸೆರೆ ಹಿಡಿಯಲಾಗಿದ್ದ ಕಾಡಾನೆಯೊಂದು ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತಪಟ್ಟಿದೆ ಎಂದು ವರದಿಯಾಗಿದೆ. ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆಯನ್ನು ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಸೇರಿಸಲಾಗಿತ್ತು. ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸುವ ಕಾರ್ಯ ಮಾಡಲಾಗಿದೆ. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲದಲ್ಲಿ ಫೆಬ್ರವರಿ 20ರಂದು ಬೆಳ್ಳಂ ಬೆಳಗ್ಗೆ  ಕಾಡಾನೆ ದಾಳಿಗೆ ರಂಜಿತಾ (24)

ಕಡಬ: ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಆನೆ ಶಿಬಿರದಲ್ಲಿ ಸಾವು Read More »

ಕರಾವಳಿ

ಕಡಬ: ಕೊಯಿಲ ಸಂತ್ರಸ್ತರ ಪುನರ್ವಸತಿ ಕೇಂದ್ರ ಪರಿಶೀಲನೆ

(ನ್ಯೂಸ್ ಕಡಬ)newskadaba.com ಕಡಬ, ಆ.11. ಕಡಬ ತಾಲೂಕು ಕೊಯಿಲ ಎಂಡೋ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ವಿಶೇಷ ಮೇಲ್ವಿಚಾರಕರಾದ ಡಾ. ಯೋಗೇಶ್ ದುಬೆ ಅವರು ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಎಂಡೋ ಬಾಧಿತರ ಅಂಕಿ ಅಂಶ, ಸಂತ್ರಸ್ಥರಿಗೆ ನೀಡಲಾಗುವ ಸೌಲಭ್ಯದ ಬಗ್ಗೆ ಪುತ್ತೂರು ತಾಲೂಕು ಅರೋಗ್ಯಾಧಿಕಾರಿ ಡಾ. ದೀಪಕ್ ರೈ ಮಾಹಿತಿ ನೀಡಿದರು. ಪುನರ್ವಸತಿ ಕೇಂದ್ರವನ್ನು ಮುನ್ನಡೆಸುತ್ತಿರುವ ಬೆಳ್ತಂಗಡಿ ನರಿಯ ಸಿಯೋನ್ ಆಶ್ರಮ ಟ್ರಸ್ಟ್ ನ ವ್ಯವಸ್ಥಾಪಕ ಜಾಕ್ಸನ್ ಪುನರ್ವಸತಿ ಕೇಂದ್ರದ ಕಾರ್ಯವೈಖರಿ ಬಗ್ಗೆ

ಕಡಬ: ಕೊಯಿಲ ಸಂತ್ರಸ್ತರ ಪುನರ್ವಸತಿ ಕೇಂದ್ರ ಪರಿಶೀಲನೆ Read More »

ಕರಾವಳಿ

ಕಡಬ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..!! – ಇಬ್ಬರು ಯುವಕರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಕಡಬ, ಆ.09. ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ ಮಾಡುತ್ತಿದ್ದ  ಕುಂತೂರಿನ ಇಬ್ಬರು ಯುವಕರ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಯುವಕರನ್ನು ಜುನೈದ್(23ವ.) ಹಾಗೂ ನಿತಿನ್(24ವ.) ಎಂದು ಗುರುತಿಸಲಾಗಿದೆ. ಯುವಕರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಕುಂತೂರು ಮಸೀದಿಯ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಒಬ್ಬರಿಗೊಬ್ಬರು ಕೈ ಮಿಲಾಯಿಸಿಕೊಂಡು ಸಾರ್ವಜನಿಕರಿಗೆ ಭಯ ಉಂಟು ಮಾಡುವ ರೀತಿಯಲ್ಲಿ ವರ್ತಿಸುತ್ತಿರುವುದನ್ನು ರೌಂಡ್ಸ್ ಕರ್ತವ್ಯದಲ್ಲಿದ್ದ ಕಡಬ ಠಾಣೆ ಎಸ್.ಐ.ಅವರು ಗಮನಿಸಿದ್ದು, ಜೀಪು ನಿಲ್ಲಿಸಿ

ಕಡಬ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..!! – ಇಬ್ಬರು ಯುವಕರ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ತಾಲೂಕು ಆಡಳಿತ ವತಿಯಿಂದ  ಸ್ವಾತಂತ್ರೊತ್ಸವ ಆಚರಣೆ ಹಿನ್ನೆಲೆ – ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಆ.03. ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ನೇತೃತ್ವದಲ್ಲಿ ೭೬ ನೇ ಸ್ವಾತಂತ್ರೋತ್ಸವವನ್ನು   ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಚರಿಸುವ ನಿಟ್ಟಿನಲ್ಲಿ ತಹಸೀಲ್ದಾರ್ ರಮೇಶ್ ಬಾಬು  ಅಧ್ಯಕ್ಷತೆಯಲ್ಲಿ ಕಡಬದ ಮಿನಿ ವಿಧಾನಸೌಧ  ಸಭಾಂಗಣದಲ್ಲಿ ಮಂಗಳವಾರ  ಪೂರ್ವಭಾವಿ ಸಭೆ  ನಡೆಯಿತು. ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಸ ಅಧ್ಯಕ್ಷತೆವಹಿಸಲಿದ್ದು   ಈಗ ತಾ.ಪಂ, ಪಟ್ಟಣ ಪಂಚಾಯಿತಿ, ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತ ಮಂಡಳಿ ಅಸ್ಥಿತ್ವ ಇಲ್ಲದ ಕಾರಣ ಕಡಬ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸೀತಾ

ಕಡಬ ತಾಲೂಕು ಆಡಳಿತ ವತಿಯಿಂದ  ಸ್ವಾತಂತ್ರೊತ್ಸವ ಆಚರಣೆ ಹಿನ್ನೆಲೆ – ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಕಡಬ: ಕಾಡಾನೆ ದಾಳಿ; ಕೃಷಿ ನಾಶ

(ನ್ಯೂಸ್ ಕಡಬ)newskadaba.com ಕಡಬ, ಜು.31. ಕಾಡಾನೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ನಾಶಗೊಳಿಸಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೊರಮೇರು ಭಾಗದಲ್ಲಿ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಕೊರಮೇರು ನಿವಾಸಿ ಕೆ.ರಮೇಶ್‌ ಗೌಡ, ಕುಶಾಲಪ್ಪ ಗೌಡ ದೇಸಾಲು, ಹೊನ್ನಪ್ಪ ಗೌಡ ದೇಸಾಲು ಅವರ ತೋಟಕ್ಕೆ ದಾಳಿ ಮಾಡಿರುವ ಕಾಡಾನೆ ಅಡಿಕೆ ಗಿಡ, ಬಾಳೆ ಗಿಡಗಳನ್ನು ಹಾನಿಗೊಳಿಸಿವೆ ಎನ್ನಲಾಗಿದೆ. ಕೃಷಿ ತೋಟಕ್ಕೆ ನುಗ್ಗಿರುವ ಕಾಡಾನೆ ನೇಂದ್ರ ಬಾಳೆಗಿಡ ಹಾನಿಗೊಳಿಸಿದೆ ಮಾತ್ರವಲ್ಲದೇ ಬಿಂದು ಸಂತೋಷ್‌ ಅವರ ನಿರ್ಮಾಣ ಹಂತದ

ಕಡಬ: ಕಾಡಾನೆ ದಾಳಿ; ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!!

(ನ್ಯೂಸ್ ಕಡಬ)newskadaba.com ಕಡಬ, ಜು.29. ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ಘಟನೆ ವರದಿಯಾಗಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಇಚ್ಲಂಪ್ಪಾಡಿಯ ಕೆರ್ನಡ್ಕ ನಿವಾಸಿ ಸಾವಿತ್ರಿ ಗೋಪಾಲ್ ಅವರಿಗೆ ವಾರಕ್ಕೆ 2 ದಿನ ಪುತ್ತೂರು ಆಸ್ಪತ್ರೆಯಗೆ ಹೋಗಿ ಚಿಕಿತ್ಸೆ ಪಡೆಯಬೇಕಾಗಿದೆ. ಅವರ ಮನೆಗೆ ವಾಹನ ಸಂಚಾರಕ್ಕೆ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಹೊತ್ತೇ ಸಾಗಬೇಕಾದ ಸ್ಥಿತಿ ಇದೆ. ಸಾವಿತ್ರಿ

ಕಡಬ: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!! Read More »

ಕರಾವಳಿ

ಕಡಬ: ಶೌಚಾಲಯದಲ್ಲಿ ವೀಡಿಯೋ ಚಿತ್ರಿಕರಣ ಪ್ರಕರಣ – ಉನ್ನತ ಮಟ್ಟದ ತನಿಖೆಗೆ ಒತ್ತಾಯ

(ನ್ಯೂಸ್ ಕಡಬ)newskadaba.com ಕಡಬ, ಜು.28. ಕಾಲೇಜೊಂದರ ಶೌಚಾಲಯದಲ್ಲಿ ಗುಪ್ತ ಕ್ಯಾಮರ ಅಳವಡಿಸಿ ವೀಡಿಯೋ ಚಿತ್ರಿಕರಣ ಮಾಡಿದ ಮೂವರು ವಿದ್ಯಾರ್ಥಿಗಳನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಡಬ ಮಾತೃಶಕ್ತಿ ಪ್ರಮುಖ ಪ್ರಮೀಳಾ ಲೋಕೇಶ್ ಅವರು ಆಗ್ರಹಿಸಿದ್ದಾರೆ. ಹಿಂದೂಗಳ ಮೇಲೆ ನಿರಂತರವಾಗಿ ಹೀನ ಕೃತ್ಯಗಳು ನಡೆಯುತ್ತಿದ್ದು, ಈ ಮದ್ಯೆ ಮುಸ್ಲಿಂ ಸಮುದಾಯದ ಯುವತಿಯರಿಂದ ಇಂತಹ ಕೃತ್ಯ ನಡೆದಿರುವುದು ನಾಚಿಗೇಡಿತನವಾಗಿದ್ದು, ಇದರ ಹಿಂದಿರುವ ವ್ಯಕ್ತಿಗಳನ್ನು ಸೂಕ್ತ ತನಿಖೆಗೆ ಒಳಪಡಿಸಬೇಕು ಅಲ್ಲದೆ ಈ ಮೂವರು ವಿದ್ಯಾರ್ಥಿನಿಯರಿಗೆ ಶಿಕ್ಷೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಕಡಬ: ಶೌಚಾಲಯದಲ್ಲಿ ವೀಡಿಯೋ ಚಿತ್ರಿಕರಣ ಪ್ರಕರಣ – ಉನ್ನತ ಮಟ್ಟದ ತನಿಖೆಗೆ ಒತ್ತಾಯ Read More »

ಕರಾವಳಿ

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

(ನ್ಯೂಸ್ ಕಡಬ)newskadaba.com ಕಡಬ, ಜು.28. ಕಡಬ ತಾಲೂಕಿನ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಮೂಲತಃ ಕಾಸರಗೋಡು ಸಮೀಪದ ಹೊಸದುರ್ಗ ನಿವಾಸಿ ರಾಮನಾಥ ಅರಳೀಕಟ್ಟೆ ಅವರ ಪುತ್ರ ಸುಭಾಷ್ ಬಿ. (55) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.28ರಂದು ನಿಧನ ಹೊಂದಿದರು ಎಂದು ವರದಿಯಾಗಿದೆ. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಸುಭಾಷ್ ಅವರು 1990ರಲ್ಲಿ ಬೆಳ್ತಂಗಡಿಯಲ್ಲಿ ಅರಣ್ಯ ವೀಕ್ಷಕರಾಗಿ ಇಲಾಖಾ ಸೇವೆಗೆ ಸೇರಿದ್ದರು. ಬೆಳ್ತಂಗಡಿಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ Read More »

ಕರಾವಳಿ

ಕಡಬದ ಶ್ರೇಯಾ ಸಿ.ಪಿ ಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಕಡಬ, ಜು.27. ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ರಾಜ್ಯಮಟ್ಟದ ಪ್ರತಿಷ್ಠಿತ ಕರ್ನಾಟಕ ಜನಸ್ಪಂದನ ಕಲಾಸಿರಿ ರತ್ನ ಪ್ರಶಸ್ತಿಗೆ ಕಡಬದ ಶ್ರೇಯಾ ಸಿ. ಪಿ ಯವರು ಭಾಜರಾಗಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಜನಸ್ಪಂದನಾ ಟ್ರಸ್ಟ್ ಇದರ 6ನೇ ವರ್ಷದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಟ್ರಸ್ಟಿನ ವತಿಯಿಂದ ಬೆಂಗಳೂರಿನ ಬಾಗಲಗುಂಟೆಯಲ್ಲಿ ಜು.23 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು. ಕಡಬದ ವಿದ್ಯಾನಗರದ ದಿ. ಚಿದಾನಂದ ಪೂಜಾರಿ ಹಾಗೂ ಪ್ರೇಮಾ ದಂಪತಿಗಳ ಪುತ್ರಿಯಾದ ಶ್ರೇಯಾ ಸಿ. ಪಿ ಯವರು

ಕಡಬದ ಶ್ರೇಯಾ ಸಿ.ಪಿ ಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ Read More »

ಕರಾವಳಿ
Scroll to Top