ಮಂಗಳೂರು ದಸರಾ: ಉದ್ಘಾಟನೆಗೆ ಕೋವಿಡ್ ವಾರಿಯರ್ ಡಾ ಆರತಿ ಕೃಷ್ಣ ಆಯ್ಕೆ
(ನ್ಯೂಸ್ ಕಡಬ) newskadaba.com ಮಂಗಳೂರು ಅ. 16: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅ.17ರಿಂದ ಆರಂಭವಾಗಲಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ಕೋವಿಡ್ ವಾರಿಯರ್, ಎನ್ಆರ್ಐ ಫೋರಂ ಮಾಜಿ ಉಪಾಧ್ಯಕ್ಷೆ ಡಾ ಆರತಿ ಕೃಷ್ಣ ಚಾಲನೆ ನೀಡಲಿದ್ದಾರೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅವರ ಆಶಯದಂತೆ ಮಂಗಳೂರು ದಸರಾ ಮಹೋತ್ಸವವು ‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೋವಿಡ್-19 ವಾರಿಯರ್ ಆಗಿ ಅವಿರತ ಶ್ರಮಿಸಿದ ಡಾ ಆರತಿಕೃಷ್ಣ ಅವರನ್ನು ಮಂಗಳೂರು […]
ಮಂಗಳೂರು ದಸರಾ: ಉದ್ಘಾಟನೆಗೆ ಕೋವಿಡ್ ವಾರಿಯರ್ ಡಾ ಆರತಿ ಕೃಷ್ಣ ಆಯ್ಕೆ Read More »
ಕರಾವಳಿ, ಕರ್ನಾಟಕ









