Kadaba

ಕುಂತೂರು: ಗಾಂಜಾ ಸೇವಿಸಿದ್ದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಕುಂತೂರು, ಅ.12: ಕಳೆದ ದಿನ ರಾತ್ರಿ ಕುಂತೂರಿನ ಬೇಳ್ಪಾಡಿಯಲ್ಲಿ ಗಾಂಜಾ ಸೇವಿಸಿದ್ದ ಯುವಕನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂತೂರು ಗ್ರಾಮದ ಬೇಳ್ಪಾಡಿ ನಿವಾಸಿ ಜುನೈದ್(19‌ ವ.) ಎಂದು ಗುರುತಿಸಲಾಗಿದೆ.   ಕಳೆದ ದಿನ ರಸ್ತೆ ಬದಿಯ ಮರದ ಕೆಳಗೆ ಬೈಕ್‌ ನಿಲ್ಲಿಸಿ ಗಾಂಜಾ ಸೇವಿಸಿ ನಶೆಯಲ್ಲಿದ್ದ ಅವರನ್ನು ಕಡಬ ಎಸ್‌ಐ ರುಕ್ಮ ನಾಯ್ಕ್‌ ಹಾಗೂ ಸಿಬ್ಬಂದಿಗಳು ವಶಕ್ಕೆ ತೆಗೆದುಕೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು, ಖಚಿತಗೊಂಡಿದೆ. ಅವರನ್ನು […]

ಕುಂತೂರು: ಗಾಂಜಾ ಸೇವಿಸಿದ್ದ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಚ್ಛೇದನ ಹಿಂಪಡೆಯುತ್ತಿದ್ದೇನೆ – ಕೆ.ಕಲ್ಯಾಣ್ ಪತ್ನಿ ಅಶ್ವಿನಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12 :ನಾನು ವಿಚ್ಛೇದನ ಪತ್ರವನ್ನು ಹಿಂಪಡೆಯುತ್ತಿದ್ದೇನೆ. ಅದಕ್ಕೆ ಬೇಕಾದ ಸಹಿ ಕೂಡ ಮಾಡಿದ್ದೀನಿ ಎಂದು ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಹೇಳಿದರು. ಶಿವಾನಂದ ವಾಲಿಯನ್ನು ತುಂಬಾ ನಂಬಿದ್ದೆವು. ಆದರೆ ನಮಗೆ ನಂಬಿಕೆ ದ್ರೋಹ ಮಾಡಿದ್ದಾನೆ.     ನಾವು ಅವರ ಮಾತನ್ನ ಕೇಳಬೇಕು, ಹೇಳಿದ್ದನ್ನು ಮಾಡಬೇಕು ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಯಾರನ್ನಾದರೂ ಮನೆಗೆ ಸೇರಿಸಿಕೊಳ್ಳಬೇಕಾದರೆ ಅವರ ಪೂರ್ವಪರ ಮಾಹಿತಿ ಪಡೆದು ಕೆಲಸಕ್ಕೆ ಸೇರಿಸಿಕೊಳ್ಳಿ. ಈ ಘಟನೆಯಿಂದ ಹೊರಗೆ ಬರಲು ನಾನು

ವಿಚ್ಛೇದನ ಹಿಂಪಡೆಯುತ್ತಿದ್ದೇನೆ – ಕೆ.ಕಲ್ಯಾಣ್ ಪತ್ನಿ ಅಶ್ವಿನಿ Read More »

ಕರ್ನಾಟಕ

ಪುತ್ತೂರು : ಗೃಹರಕ್ಷಕ ದಳದ ಜಗನ್ನಾಥ್ ಸಾರ್ಜೆಂಟ್ ಆಗಿ ಪದೋನ್ನತಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 12: ಗೃಹರಕ್ಷಕ ದಳದವರು ಇತರರಂತಲ್ಲ, ಅವರ ಮೇಲೆ ಸಾಮಾಜಿಕ ಹೊಣೆಗಾರಿಕೆಯ ಜವಾಬ್ದಾರಿ ಇದೆ. ಪ್ರಸ್ತುತ ದಿನದಲ್ಲಿ ತಮ್ಮ ಕರ್ತವ್ಯದ ಜೊತೆಗೆ ಕೋವಿಡ್-19ಗೆ ಸಂಬಂಧಿಸಿ ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿ, ಪ್ರೀತಿ ಮತ್ತು ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ: ಮುರಲೀ ಮೋಹನ್ ಚೂಂತಾರು ಅವರು ಹೇಳಿದರು.     ಪುತ್ತೂರು ಗೃಹರಕ್ಷಕ ದಳದಲ್ಲಿ

ಪುತ್ತೂರು : ಗೃಹರಕ್ಷಕ ದಳದ ಜಗನ್ನಾಥ್ ಸಾರ್ಜೆಂಟ್ ಆಗಿ ಪದೋನ್ನತಿ Read More »

ಕರಾವಳಿ, ಕರ್ನಾಟಕ

ಕನಕಮಜಲು: ವೇಗವಾಗಿ ಬರುತ್ತಿದ್ದ ಕಾರು ಬ್ಯಾರಿಗೇಟ್‌ ಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕನಕಮಜಲು, ಅ.12: ಪುತ್ತೂರು ಬದಿಯಿಂದ ವೇಗವಾಗಿ ಬರುತ್ತಿದ್ದ ಕಾರು ತಡೆಗೋಡೆಯಂತೆ ನಿರ್ಮಿಸಿದ್ದ ಬ್ಯಾರಿಕೇಟ್‌ ಗೆ ಹೊಡೆದ ಘಟನೆ ಇಂದು ಕನಕಮಜಲಿನ ನರಿಯೂರು ಎಂಬಲ್ಲಿ ನಡೆದಿದೆ.     ಅಪಘಾತಕ್ಕೀಡಾದ ಕಾರು ಈ ಸಂದರ್ಭದಲ್ಲಿ ಸ್ವಲ್ಪ ಮಳೆ ಸುರಿಯುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಅದೃಷ್ಟವಶಾತ್‌ ನಿಂದ ಪಾರಾಗಿದ್ದಾರೆ.  

ಕನಕಮಜಲು: ವೇಗವಾಗಿ ಬರುತ್ತಿದ್ದ ಕಾರು ಬ್ಯಾರಿಗೇಟ್‌ ಗೆ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

“ಮುಖ ಮುಚ್ಚಿಕೊಳ್ಳಿ ಇಲ್ಲವಾದರೆ ದೇಹವನ್ನೇ ಮುಚ್ಚಬೇಕಾದೀತು” ➤ ಡಾ: ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12: ವಿಶ್ವವನ್ನು ಕಾಡುತ್ತಿರುವ ಕೋರೋನಾ ಎಂಬ ಮಹಾಮಾರಿ ಕೊನೆಯಾಗುವ ಲಕ್ಷಣಗಳು ಸದ್ಯಕ್ಕಂತೂ ಕಾಣಿಸುತ್ತಿಲ್ಲ. ಜನತೆ ಮುಂಜಾಗ್ರತೆ ವಹಿಸುವುದರಿಂದ ಮಾತ್ರ ಕೋರೋನಾದಿಂದ ಬಚಾವಾಗಲು ಸಾಧ್ಯ. ಈ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳು ಅಲ್ಲಲ್ಲಿ ನಡೆಯುತ್ತಲೇ ಇವೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕೋರೋನಾ ಜಾಗೃತಿಯ ವಿನೂತನ ಪ್ರಯತ್ನ ಮಾಡಿದ್ದು, ಅದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ: ಮುರಲೀ ಮೋಹನ್ ಚೂಂತಾರು

“ಮುಖ ಮುಚ್ಚಿಕೊಳ್ಳಿ ಇಲ್ಲವಾದರೆ ದೇಹವನ್ನೇ ಮುಚ್ಚಬೇಕಾದೀತು” ➤ ಡಾ: ಮುರಲೀ ಮೋಹನ್ ಚೂಂತಾರು Read More »

ಕರಾವಳಿ, ಕರ್ನಾಟಕ

ವಿಜಯಲಕ್ಷ್ಮಿ ದರ್ಶನ್‍ಗೆ ಉದಯೋನ್ಮುಖ ಮಹಿಳಾ ಉದ್ಯಮಿ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಆ್ಯಕ್ಟಿವ್ ಆಗಿದ್ದಾರೆ. ಅಂತೆಯೇ ಇದೀಗ ಅವರು ತಮ್ಮ ಅಭಿಮಾನಿಗಳ ಜೊತೆ ಸಂತಸದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ವಿಜಯಲಕ್ಷ್ಮಿ ಹೊಸ ಉದ್ಯಮವನ್ನು ಆಂಭಿಸಿದ್ದರು. ‘ಮೈ ಫ್ರೆಶ್ ಬಾಸ್ಕೆಟ್’ ಎಂಬ ಆನ್ ಲೈನ್ ಆ್ಯಪ್ ಒಂದನ್ನು ತೆರೆದು ರೈತರಿಗೆ ನೆರವಾಗಿದ್ದರು. ಆ ಆ್ಯಪ್ ಮೂಲಕ ರೈತರು ನೇರವಾಗಿ ಗ್ರಾಹಕರಿಗೆ ತಮ್ಮ ಉತ್ಪನ್ನಗಳನ್ನು ನೀಡಬಹುದಾಗಿತ್ತು. ಅಲ್ಲದೆ ಗ್ರಾಹಕರಿಗೂ

ವಿಜಯಲಕ್ಷ್ಮಿ ದರ್ಶನ್‍ಗೆ ಉದಯೋನ್ಮುಖ ಮಹಿಳಾ ಉದ್ಯಮಿ ಪ್ರಶಸ್ತಿ Read More »

ಕರ್ನಾಟಕ

ಕೋವಿಡ್ ನಿಂದ ನೀಟ್ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ‌ ಗುಡ್ ನ್ಯೂಸ್.?!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.12: ಕೊರೋನಾ ಸೋಂಕಿನಿಂದ ಸೆಪ್ಟೆಂಬರ್ ನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗದೇ ಪರೀಕ್ಷೆಗೆ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಇದೀಗ ಗುಡ್ ನ್ಯೂಸ್ ಕೊಟ್ಟಿದೆ. ಕೋವಿಡ್ 19 ಸೋಂಕಿನಿಂದ ಅಥವಾ ಕಂಟೈನ್ಮೆಂಟ್ ಝೋನ್ ಗಳಲ್ಲಿ ವಾಸಮಾಡುವ ಕಾರಣದಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 14 ರಂದು ನೀಟ್ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.     ಈ ಕುರಿತಂತೆ ವಿದ್ಯಾರ್ಥಿಗಳು ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್

ಕೋವಿಡ್ ನಿಂದ ನೀಟ್ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ‌ ಗುಡ್ ನ್ಯೂಸ್.?! Read More »

ರಾಷ್ಟ್ರೀಯ ನ್ಯೂಸ್

ಶ್ರೀನಗರದಲ್ಲಿ ಎನ್ಕೌಂಟರ್ ➤ ಎಲ್‌ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ

(ನ್ಯೂಸ್ ಕಡಬ) newskadaba.com ಶ್ರೀನಗರ, ಅ.12: ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ನಡೆದಿದೆ.     ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಸಿಆರ್’ಪಿಎಫ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಇದೀಗ ಎಲ್‌ಇಟಿ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.ಕಾರ್ಯಾಚರಣೆಯನ್ನು

ಶ್ರೀನಗರದಲ್ಲಿ ಎನ್ಕೌಂಟರ್ ➤ ಎಲ್‌ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ Read More »

ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ವಿದ್ಯುತ್‌ ತಂತಿ ತಾಗಿ ಮೃತಪಟ್ಟ ರಾಷ್ಟ್ರ ಪಕ್ಷಿ ನವಿಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.12: ಕುಕ್ಕೆ ಸುಬ್ರಹ್ಮಣ್ಯದ ಕೆ ಎಸ್‌ ಎಸ್‌ ಕಾಲೇಜಿನ ಪ್ರಯಾಣಿಕರ ಬಸ್‌ ತಂಗುದಾನದ ಬಳಿ ನವಿಲೊಂದು ತನ್ನ ರೆಕ್ಕೆ ಬಿಚ್ಚಿ ಹಾರುವ ಸಂದರ್ಭದಲ್ಲಿ ವಿದ್ಯುತ್‌ ತಂತಿಗೆ ಅದರ ರೆಕ್ಕೆ ತಾಗಿ ಸಾವಿಗೀಡಾದ ಘಟನೆ ಕಳೆದ ದಿನ ನಡೆದಿದೆ.     ನವಿಲು ಮರದಿಂದ ಬೇರೆಕಡೆಗೆ ಹಾರುವ ಸಂದರ್ಭದಲ್ಲಿ ನವಿಲಿನ ರೆಕ್ಕೆಗೆ ವಿದ್ಯುತ್‌ ತಂತಿ ತಾಗಿ ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ವಿದ್ಯುತ್‌ ತಂತಿ ತಾಗಿ ಮೃತಪಟ್ಟ ರಾಷ್ಟ್ರ ಪಕ್ಷಿ ನವಿಲು Read More »

ಕರಾವಳಿ

ಆತ್ಮ ನಿರ್ಭರ ಭಾರತ ➤ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಪಂಜದಲ್ಲಿ ಚಾಲನೆ

(ನ್ಯೂಸ್ ಕಡಬ) newskadaba.com ಪಂಜ, ಅ. 12: ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಇಂದು ಪಂಜದಲ್ಲಿ ಚಾಲನೆ ನೀಡಿದರು.   ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಪಂಜ ಹಾಗೂ ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಶ್ರೀ ಪರಿವಾರ ಪಂಚಲಿಂಗೇಶ್ವರ

ಆತ್ಮ ನಿರ್ಭರ ಭಾರತ ➤ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಪಂಜದಲ್ಲಿ ಚಾಲನೆ Read More »

ಕರಾವಳಿ, ಕರ್ನಾಟಕ
Scroll to Top