ಕಡಬ: ಸರಸ್ವತೀ ವಿದ್ಯಾಲಯದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ
(ನ್ಯೂಸ್ ಕಡಬ) newskadaba.com ಕಡಬ, ಜೂ. 16. ದ್ವಾರಕ ಪ್ರತಿಷ್ಠಾನ ಪುತ್ತೂರು ಇದರ ವತಿಯಿಂದ ಜೂನ್ 13 ಮಂಗಳವಾರದಂದು ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಸಭಾಂಗಣದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ ಹಾಗೂ ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಬೆಳೆಸುವುದು ಎಂಬ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವwà ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಮಕ್ಕಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಇಟ್ಟುಕೊಳ್ಳಬೇಕು. ಆ ಮೂಲಕ ಜ್ಞಾನವನ್ನು ಹೆಚ್ಚು ಸಂಪಾದಿಸಿಕೊಳ್ಳಬೇಕು ಎಂದು […]
ಕಡಬ: ಸರಸ್ವತೀ ವಿದ್ಯಾಲಯದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ Read More »
ಕರಾವಳಿ






