Kadaba

ಕಡಬ: ಸರಸ್ವತೀ ವಿದ್ಯಾಲಯದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಜೂ. 16. ದ್ವಾರಕ ಪ್ರತಿಷ್ಠಾನ ಪುತ್ತೂರು ಇದರ ವತಿಯಿಂದ ಜೂನ್ 13 ಮಂಗಳವಾರದಂದು ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಸಭಾಂಗಣದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ ಹಾಗೂ ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಬೆಳೆಸುವುದು ಎಂಬ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ  ಸಭಾಧ್ಯಕ್ಷತೆಯನ್ನು ಸರಸ್ವwà ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಮಕ್ಕಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಇಟ್ಟುಕೊಳ್ಳಬೇಕು. ಆ ಮೂಲಕ ಜ್ಞಾನವನ್ನು ಹೆಚ್ಚು ಸಂಪಾದಿಸಿಕೊಳ್ಳಬೇಕು ಎಂದು […]

ಕಡಬ: ಸರಸ್ವತೀ ವಿದ್ಯಾಲಯದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ Read More »

ಕರಾವಳಿ

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಆಚರಣೆ

(ನ್ಯೂಸ್ ಕಡಬ)newskadaba.com  ಕಡಬ, ಮೇ. 31. ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಸೈಂಟ್ ಜೋಕಿಮ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|| ಪಾವ್ಲ್ ಪ್ರಕಾಶ್ ಡಿ,ಸೋಜ ಅವರು ಅಧ್ಯಕ್ಷತೆಯನ್ನು ವಹಿಸಿಕೊಂಡು ಪ್ರಾರಂಭೋತ್ಸವದ ಉದ್ಘಾಟನೆಯನ್ನು ನೆರವೇರಿಸಿದರು .ಮೌಲ್ಯಯುತ ಶಿಕ್ಷಣದ ಮೂಲಕ ಸಶಕ್ತ ನಾಗರಿಕ ಸಮಾಜವನ್ನು ರೂಪುಗೊಳಿಸುವುದು ಪ್ರತಿಯೊಂದು ಶಿಕ್ಷಣ ಸಂಸ್ಥೆಗಳ ಧ್ಯೇಯವಾಗಬೇಕು; ಜಾತಿ, ಧರ್ಮ, ಜನಾಂಗ, ವರ್ಗ ತಾರತಮ್ಯಗಳನ್ನು ಮರೆತು ಭಾರತೀಯರೆಲ್ಲರೂ ಒಂದೇ ಎಂಬ ಭಾವೈಕ್ಯತೆಯ ಮನೋಭಾವನೆಯಿಂದ ಸಮನ್ವಯದ

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಆಚರಣೆ Read More »

ಕರಾವಳಿ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ

(ನ್ಯೂಸ್ ಕಡಬ)newskadaba.com ಆಲಂಕಾರು, ಮೇ.26. ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದ ಘಟನೆ ಆಲಂಕಾರು ಬಳಿ ನಡೆದಿದೆ. ಮಹಿಳೆಯನ್ನು ಶಾರದಾ ನಗರದ ಗುಲಾಬಿ ಎಂದು ಗುರುತಿಸಲಾಗಿದೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್‌ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರಿಗೆ ಸ್ಥಳೀಯ ಕ್ಲೀನಿಕ್‌ ನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬಸ್ಸಿನ ಚಾಲಕ ಶಿವಕುಮಾರ್‌ 108 ಆಂಬ್ಯುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟ ಬಸ್ಸ್‌ ಉಪ್ಪಿನಂಗಡಿ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ Read More »

ಕರಾವಳಿ

ಕಡಬ: ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ !

(ನ್ಯೂಸ್ ಕಡಬ)newskadaba.com ಕಡಬ, ಮೇ.24. ಕಡಬ ಸಮೀಪದ  ಇಚ್ಲಂಪಾಡಿಯಲ್ಲಿ ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ ಎಂದು ವರದಿ ತಿಳಿಸಿದೆ. ಅನುಮತಿ ಪಡೆದು ಮರಳುಗಾರಿಕೆ ನಡೆಸುತ್ತಿದ್ದೇವೆ ಎಂದು ಮರಳು  ಸಂಗ್ರಹಕಾರರು ಮಾಹಿತಿಯನ್ನು ನೀಡುತ್ತಿದ್ದರಾದರೂ ಕೂಡಾ, ಅನುಮತಿ ಪತ್ರ ಒಂದು ಕಡೆಯ ಪ್ರದೇಶದದ್ದಾರೆ ಬೇರೊಂದು ಕಡೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.  ಅಲ್ಲದೆ, ಅನುಮತಿ ಒಂದು ಕಡೆ, ಮರಳು ಸಂಗ್ರಹ ಇನ್ನೊಂದು ಕಡೆ ಎಂಬ ಆರೋಪಕ್ಕೆ ಸಾಕ್ಷಿಯೆಂಬಂತೆ

ಕಡಬ: ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಪ್ರವಾಸಿ ಮಂದಿರದ ಬಳಿ ಸುಬ್ರಹ್ಮಣ್ಯ ನಿವಾಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಡಬ, ಮೇ.20. ಕುಲ್ಕುಂದ ನಿವಾಸಿಯೊಬ್ಬರು ಕಡಬದ ಹಳೆ ಪ್ರವಾಸಿ ಮಂದಿರದ ಬಳಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಕಾಲೋನಿ ನಿವಾಸಿ ನರಸಿಂಹ(60)ಮೃತಪಟ್ಟವರರು ಎಂದು ಗುರುತಿಸಲಾಗಿದೆ. ಐನೆಕಿದು ಸೊಸೈಟಿಯಲ್ಲಿ ಗುಮಾಸ್ತರಾಗಿದ್ದ ಇವರು ಪಾರ್ಶ್ವವಾಯು ಪೀಡಿತರಾಗಿ ಮನೆಯಲ್ಲೇ ಇದ್ದರು. ಮೂರ್ಛೆ ರೋಗದ ಮಾತ್ರೆಯನ್ನು ಸೇವಿಸುತ್ತಿದ್ದರು. ಇದರ ಜೊತೆಗೆ ಕುಡಿತದ ಚಟವನ್ನು ಹೊಂದಿದ್ದರು ಎನ್ನಲಾಗಿದೆ.

ಕಡಬ: ಪ್ರವಾಸಿ ಮಂದಿರದ ಬಳಿ ಸುಬ್ರಹ್ಮಣ್ಯ ನಿವಾಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣ ವಶಕ್ಕೆ

(ನ್ಯೂಸ್ ಕಡಬ) newskadaba.com. ಕಾರವಾರ, ಏ.27. ಆಟೋ ರಿಕ್ಷಾದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93.50 ಲಕ್ಷ ರೂ. ಹಣವನ್ನು ಕುಮಟಾ ತಾಲೂಕಿನ ಚಂದಾವರ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ. ರಾತ್ರಿ 2.30 ರ ಸುಮಾರಿಗೆ ಸೂಟ್ ಕೇಸ್ ನಲ್ಲಿ ತುಂಬಿ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದ ಎಸ್ ಎಸ್ ಟಿ ತಂಡದ ಸದಸ್ಯರು ಚಾಲಕನನ್ನು ವಶಕ್ಕೆ ಪಡೆದು ಹಣ ಯಾರದ್ದು ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹಳ್ಳಕ್ಕೆ ಬಿದ್ದು ಮೇಲೆದ್ದು ಬರಲು ಪರದಾಡಿದ ಕಾಡಾನೆ

(ನ್ಯೂಸ್ ಕಡಬ)newskadaba.com ಕಡಬ, ಏ.27. ಕಾಡಾನೆಯೊಂದು ಹಳ್ಳಕ್ಕೆ ಬಿದ್ದು ಮೇಲೆದ್ದು ಬರಲು ಒದ್ದಾಟ ಮಾಡುತ್ತಿದ್ದ ಘಟನೆ ಕೊಂಬಾರು ಗ್ರಾಮದ ಕೆಂಜಾಳ ಸಮೀಪ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆನೆ ಅನಾರೋಗ್ಯದಿಂದ ಬಳಲುತ್ತಿದೆ ಎಂದು ಹೇಳಲಾಗಿದೆ.

ಕಡಬ: ಹಳ್ಳಕ್ಕೆ ಬಿದ್ದು ಮೇಲೆದ್ದು ಬರಲು ಪರದಾಡಿದ ಕಾಡಾನೆ Read More »

ಕರಾವಳಿ

ಕಡಬದಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ ➤ ಸುಳ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಅಂತರಗಳಿಂದ ಬಿಜೆಪಿಯನ್ನು ಗೆಲ್ಲಿಸಲು ಕರೆ

(ನ್ಯೂಸ್ ಕಡಬ)newskadaba.com ಕಡಬ, ಏ.27. ಭಾರತೀಯ ಜನತಾ ಪಕ್ಷದ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ಕಡಬದ ಯೋಗ ಕ್ಷೇಮ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು. ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ  ದೀಪ ಬೆಳಗಿಸಿ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ ತೀರ್ಥರಾಮ, ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಚಿಪಿಲಿ. ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡಂಜಿ. ಜಿಲ್ಲಾ ಪ್ರಶಿಕ್ಷಣ ಸಂಚಾಲಕ ಕೃಷ್ಣ ಶೆಟ್ಟಿ, ವಿನಯ್ ಮುಳುಗಾಡು, ರಮೇಶ್ ಕಲ್ಪುರೆ, ಸತೀಶ್ ನಾಯಕ್, ಪ್ರಕಾಶ್ ಎನ್. ಕೆ,

ಕಡಬದಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ ➤ ಸುಳ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಅಂತರಗಳಿಂದ ಬಿಜೆಪಿಯನ್ನು ಗೆಲ್ಲಿಸಲು ಕರೆ Read More »

ಕರಾವಳಿ

ಕಡಬ: ಐಪೋನ್ ಪಡೆಯಲು ಮೈಸೂರಿನಿಂದ ಕಡಬಕ್ಕೆ ಬಂದ ಯುವತಿ

(ನ್ಯೂಸ್ ಕಡಬ)newskadaba.com ಕಡಬ, ಏ.21. ಕಳೆದುಕೊಂಡ ಮೊಬೈಲ್ ಪಡೆಯಲು ಯುವತಿಯೊಬ್ಬಳು ತಮ್ಮ ಕುಟುಂಬ ಬಳಗದ ಜೊತೆ ಕಡಬ ಬಂದು ಪಡೆದುಕೊಂಡ ಘಟನೆ ವರದಿಯಾಗಿದೆ. ಬಟ್ಟೆ ಖರೀದಿಸಲು ಊಟಿಗೆ ಹೋಗಿದ್ದ ಕಡಬ ನಿವಾಸಿ ನಾಗರಾಜ್ ಎಂಬವರಿಗೆ  ಮೈಸೂರು ಬಳಿ ಬಸ್ ನಲ್ಲಿ ಅಧಿಕ ಬೆಲೆ ಬಾಳುವ ಐಪೋನ್ ಸಿಕ್ಕಿತ್ತು.  ಮೊಬೈಲ್  ಆನ್ ಮಾಡಿದ  ಕೆಲ ಸಮಯದ ಬಳಿಕ ಕರೆ ಬಂದಿದ್ದು ಖಚಿತ ಮಾಹಿತಿ ಪಡೆದುಕೊಂಡು ಸುಬ್ರಹ್ಮಣ್ಯ ಸಮೀಪದ ಕಡಬದಲ್ಲಿ ತಾನು ಇದ್ದು ಮೊಬೈಲ್ ತನ್ನ ಬಳಿಯೇ ಇದೆ ಎಂದು

ಕಡಬ: ಐಪೋನ್ ಪಡೆಯಲು ಮೈಸೂರಿನಿಂದ ಕಡಬಕ್ಕೆ ಬಂದ ಯುವತಿ Read More »

ಕರಾವಳಿ

ಕಡಬ: ನ್ಯೂ ಫ್ರೆಂಡ್ಸ್ ಕ್ಲಬ್ ವತಿಯಿಂದ ಇಫ್ತಾರ್ ಕೂಟ

(ನ್ಯೂಸ್ ಕಡಬ)newskadaba.com ಕಡಬ, ಏ.20. ನ್ಯೂ ಫ್ರೆಂಡ್ಸ್ ಕ್ಲಬ್ ರಿ ಕಡಬ ಇದರ ವತಿಯಿಂದ ದಿನಾಂಕ 16/04/2023ರಂದು ಕಡಬ ರಹ್ಮಾನಿಯಾ ಟೌನ್ ಜುಮಾ ಮಸೀದಿಯ ವತಾರದಲ್ಲಿ ನಡೆಯಿತು. ಸುಮಾರು 400 ಜನ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕ್ಲಬ್ ನ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಕಡಬ,ಕಾರ್ಯದರ್ಶಿ ಇರ್ಷಾದ್,ಕಜಾಂಜಿ ಜಾಫರ್,ಉಸ್ತುವಾರಿ ಷರೀಫ್ ಟಿ, ಮಸೀದಿಯ ಅಧ್ಯಕ್ಷರಾದ ಕೆ ಅಬ್ದುಲ್ ಖಾದರ್ ಹಾಜಿ,ಕಾರ್ಯದರ್ಶಿ ಹಮೀದ್ ಹಾಜಿ,ಉಪಾಧ್ಯಕ್ಷರಾದ ಅಶ್ರಫ್ ಶೇಡಿಗುಂಡಿ, ಕೇಂದ್ರ ಜುಮಾ ಮಸೀದಿಯ ಕಾರ್ಯದರ್ಶಿ ಫೈಝಲ್ ಕಡಬ ಮುಂತಾದವರು ಭಾಗವಹಿಸಿದ್ದರು.

ಕಡಬ: ನ್ಯೂ ಫ್ರೆಂಡ್ಸ್ ಕ್ಲಬ್ ವತಿಯಿಂದ ಇಫ್ತಾರ್ ಕೂಟ Read More »

ಕರಾವಳಿ
Scroll to Top