ಕುಕ್ಕೆ ಸುಬ್ರಹ್ಮಣ್ಯ: ನೂತನ “ಬ್ರಹ್ಮ” ರಥಕ್ಕೆ ಇಂದು ಒಂದು ವರುಷದ ಸಂಭ್ರಮ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.02: ದಕ್ಷಿಣ ಭಾರತ ಪ್ರಸಿದ್ಧ ನಾಗಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ನೂತನ ಬ್ರಹ್ಮರಥಕ್ಕೆ ಇಂದು ಒಂದು ವರುಷ ಸಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಬ್ರಹ್ಮ ರಥ ನೀಡಿದ ಉದ್ಯಮಿ ಮುತ್ತಪ್ಪ ರೈ ಹಾಗೂ ಬಿಡದಿ ರಿಯಾಲಿಟಿ ವೆಂಚರ್ ಪಾಲುದಾರ ಅಜಿತ್ ಶೆಟ್ಟಿ ಅವರ ನೇತೃತ್ವದಲ್ಲಿ 2.5ಕೋಟಿ ಮೌಲ್ಯದ ಬ್ರಹ್ಮರಥವು ಸುಬ್ರಹ್ಮಣ್ಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣ ಗೊಂಡ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮ ರಥವನ್ನು […]
ಕುಕ್ಕೆ ಸುಬ್ರಹ್ಮಣ್ಯ: ನೂತನ “ಬ್ರಹ್ಮ” ರಥಕ್ಕೆ ಇಂದು ಒಂದು ವರುಷದ ಸಂಭ್ರಮ Read More »
ಕರಾವಳಿ









